27.5 C
Karnataka
Thursday, May 22, 2025
Home ರಾಜಕೀಯ

ರಾಜಕೀಯ

ಮುಗಿದ ಚುನಾವಣಾ ಹವಾ.. ಗೆಲುವಿನ ಮೆಥಾಮೆಟಿಕ್ಸ್‌ ಆರಂಭ

0
ಮಂಗಳೂರು : ಕರಾವಳಿಯಲ್ಲಿ ಸುಮಾರು ಒಂದು ತಿಂಗಳಿನಿಂದ ಬಿಸಿಯೇರಿದ್ದ ಚುನಾವಣಾ ಹವಾ ತಣ್ಣಾಗಾಗಿದೆ. ಜೂ. 4 ರ ಮತಎಣಿಕೆಯತ್ತ ಎಲ್ಲರ ಗಮನ ಕೇಂದ್ರೀಕೃತಗೊಂಡಿದೆ. ಮತಯಂತ್ರದೊಳಗೆ ಭದ್ರವಾಗಿರುವ ಜನಾದೇಶ ಪ್ರಕಟಗೊಳ್ಳಲು ಇನ್ನು ಬರೋಬ್ಬರಿ 37 ದಿನಗಳು ಬಾಕಿ ಉಳಿದಿದ್ದು ಸೋಲು ಗೆಲುವಿನ ಬಗ್ಗೆ ಲೆಕ್ಕಚಾರ, ವಿಶ್ಲೇಷಣೆಗಳು ಆರಂಭಗೊಂಡಿದೆ.ಕರಾವಳಿ ಕಡುಬೇಸಿಗೆಯ ಬಿಸಿಲ ಬೇಗೆಯನ್ನು ಚುನಾವಣಾ ಕಾವು ಇನ್ನಷ್ಟು...

ಮಂಗಳೂರು: ಬಿಜೆಪಿ ಪ್ರತಿಭಟನೆ

0
ಮಂಗಳೂರು: "ಕಾಂಗ್ರೆಸ್ ಡೇಂಜರ್", "ಪಿಕ್ ಪಾಕೆಟ್ ಕಾಂಗ್ರೆಸ್", "ಕೊಟ್ಟಿದ್ದಕ್ಕಿಂತ ದೋಚಿದ್ದೇ ಜಾಸ್ತಿ" ಇತ್ಯಾದಿ ಬರಹಗಳಿರುವ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಮಂಗಳೂರು ನಗರ ದಕ್ಷಿಣ ಬಿಜೆಪಿ ನೇತೃತ್ವದಲ್ಲಿ ನಗರದ ಹಂಪನಕಟ್ಟೆಯಿಂದ ಕ್ಲಾಕ್ ಟವರ್ ವರೆಗೆ ಮಾನವ ಸರಪಳಿಯನ್ನು ರಚಿಸಿ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಭಿತ್ತಿ ಪತ್ರಗಳನ್ನು ಹಿಡಿದುಕೊಂಡು ಘೋಷಣೆ ಕೂಗುತ್ತಾ ವಿನೂತನ ರೀತಿಯಲ್ಲಿ ಪ್ರತಿಭಟನೆಯನ್ನು...

ಬೈಂದೂರು: ಬಿಜೆಪಿಯ ಬೃಹತ್ ರೋಡ್ ಶೋ

0
ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಭಾಗವಹಿಸಿದರು. ಬೈಂದೂರು: ಸಿದ್ದಾಪುರ ಹೈಸ್ಕೂಲಿನಿಂದ ಆರಂಭವಾದ ಬೃಹತ್ ರೋಡ್ ಶೋ ಹಾಗೂ ಸರ್ಕಲ್ ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ ರಾಘವೇಂದ್ರ ರವರ ಪರ...

ಬೈಂದೂರು :ಬಿಜೆಪಿ ಅಭ್ಯರ್ಥಿಪರ ಶಾಸಕ ವೇದವ್ಯಾಸ್ ಕಾಮತ್ ಮತಯಾಚನೆ

0
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಸಿದ್ದಾಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರ ಪರ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮತಯಾಚನೆ ನಡೆಸಿದರು. ಶಾಸಕರು ಮಾತನಾಡಿ ಈಗಾಗಲೇ ಕ್ಷೇತ್ರದೆಲ್ಲೆಡೆ ಬಿಜೆಪಿ ಪರ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತ್ತೊಮ್ಮೆ ಇಲ್ಲಿ ಬಿಜೆಪಿಯ ಗೆಲುವು...

ಪಕ್ಷದ ನಿಷ್ಟಾವ೦ತ ಕಾಯ೯ಕತ೯ರ ಪರವಾಗಿ ನನ್ನ ಸ್ಪಧೆ೯:ರಘುಪತಿ ಭಟ್

0
ಮಂಗಳೂರು: ಪಕ್ಷದ ನಿಷ್ಟಾವ೦ತ ಕಾಯ೯ಕತ೯ರನ್ನು ನಾಯಕರು ನಡೆಸಿಕೊಳ್ಳುವ ರೀತಿ ಬೇಸರ ತರಿಸಿದೆ. ಹಿರಿಯ ಕಾಯ೯ಕತ೯ರನ್ನು ಕಡೆಗಣಿಸಲಾಗುತ್ತಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕರಾವಳಿಗೆ ಭಾಗವನ್ನು ನಿಲ೯ಕ್ಷಿಸಲಾಗಿದೆ.ಈ ರೀತಿಯ ಧೋರಣೆಗಳ ವಿರುದ್ದ ನನ್ನ ಸ್ಪಧೆ೯ಯಾಗಿದ್ದು ನೈರುತ್ಯ ಪಧವೀಧರರ ಕ್ಷೇತ್ರದ ಮತದಾರರು ನನ್ನನ್ನು ಗೆಲ್ಲಿಸುವ ವಿಶ್ವಾಸವಿದೆ ಎ೦ದು ಎಂದು ಪರಿಷತ್ ಚುನಾವಣೆಗೆ ಪಕ್ಷೇತರವಾಗಿ ಸ್ಪಧಿ೯ಸುತ್ತಿರುವ ಮಾಜಿ ಶಾಸಕ ,...

ಸೋಮೇಶ್ವರ ಪುರಸಭೆ ಚುನಾವಣೆ: ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಸೀಮಾ ಮಡಿವಾಳ್

0
ಸೋಮೇಶ್ವರ : ಸೋಮೇಶ್ವರ ಉಚ್ಚಿಲದ ನಿವಾಸಿ ಸೀಮಾ ಮಡಿವಾಳ್ ಅವರು ಅವರು ಡಿಸೆಂಬರ್ 27ಕ್ಕೆ ನಡೆಯಲಿರುವ ಸೋಮೇಶ್ವರ ಟೌನ್ ಪುರಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ವಾರ್ಡ 18 ಪೆರಿಬೈಲ್ ನಿಂದ ಸ್ಪರ್ಧಿಸಿದ್ದಾರೆ.CFTRI ಮೈಸೂರು ಇಲ್ಲಿಂದ ಆಹಾರ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಎಂ. ಮಾಧವ ಅವರ ಪುತ್ರಿ ಹಾಗೂ ಮಂಜೇಶ್ವರದ...

ಕಾ೦ಗ್ರೆಸ್‌ ವರಿಷ್ಠರನ್ನು ಭೇಟಿಯಾದ ಉಪಾಧ್ಯಕ್ಷ ಬಿ. ರಮನಾಥ ರೈ

0
ಮ೦ಗಳೂರು: ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮನಾಥ ರೈ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಕರ್ನಾಟಕದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ‌.ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಪಕ್ಷ ಸಂಘಟನೆ, ಮುಂಬರುವ ಲೋಕಸಭಾ ಚುನಾವಣಾತಯಾರಿ ಮತ್ತು ಪ್ರಸಕ್ತ ರಾಜಕೀಯ ವಿದ್ಯಮಾನಗಳ...

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ

0
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...

ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್

0
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...

ಕಾ೦ಗ್ರೆಸ್‌ ಸರಕಾರ ಸ್ಥಿರವಾಗಿದೆ: ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು : ರಮಾನಾಥ ರೈ

0
ಮಂಗಳೂರು: ಕಾ೦ಗ್ರೆಸ್‌ ಸರಕಾರ ಸ್ಥಿರವಾಗಿದ್ದು ೫ ವಷ೯ ಜನಪರ, ಬಡವರಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡಲಿದೆ. ಸರಕಾರವನ್ನುಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು .ಸರ್ಕಾರ ಭದ್ರವಾಗಿರುತ್ತದೆ ಎ೦ದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ ಭಿ. ರಮಾನಾಥ ರೈ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್‌ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್‌ ಸರಕಾರ ಆಡಳಿತಕ್ಕೆ ಬ೦ದ೦ದಿನಿ೦ದ ಸರಕಾರದ...