ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...
ಬಿಜೆಪಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟನೆ
ಮ೦ಗಳೂರು: ಭಾರತೀಯ ಜನತಾ ಪಾರ್ಟಿಯ ಲೋಕಸಭಾ ಚುನಾವಣಾ ಕಚೇರಿ ಬಂಟ್ಸ್ ಹಾಸ್ಟೆಲ್ ಬಳಿ ಗುರುವಾರ ಉದ್ಘಾಟನೆಗೊ೦ಡಿತು. ಸ೦ಸದ ನಳಿನ್ ಕುಮಾರ್ ಕಟೀಲು ಅವರು ಅವರು ಕಚೇರಿಯನ್ನು ಉದ್ಘಾಟಿಸಿದರು.ಈ ಕಚೇರಿ ಭಾರತೀಯ ಜನತಾ ಪಾರ್ಟಿಯ ಪಾಲಿಗೆ ಅದೃಷ್ಟದ ಕಚೇರಿಯಾಗಿದ್ದು 2004 ರಿ೦ದ ನಡೆದ ಎಲ್ಲಾ ಚುನಾವಣೆಗಳಲ್ಲಿ ಈ ಚುನಾವಣಾ ಕಚೇರಿ ಬಿಜೆಪಿ ಪಾಲಿಗೆ ಜಯತ೦ದು ಕೊಟ್ಟಿದೆ.ಈ...
ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಲಾಯಿತು.
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ದೇಶದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ಬದ್ಧತೆ ಎಂದಿಗೂ ಅಚಲವಾದದ್ದು. ನಮ್ಮದೇನಿದ್ದರೂ ದೇಶವೇ ಮೊದಲು ಎನ್ನುವ ಸಿದ್ದಾಂತ. ಆ ನಿಟ್ಟಿನಲ್ಲಿ ಶ್ಯಾಮ್ ಪ್ರಸಾದ್...
ವಿಜಯೇಂದ್ರಗೆ ಶುಭ ಹಾರೈಸಿದ ಡಿ.ವೇದವ್ಯಾಸ್ ಕಾಮತ್
ಮಂಗಳೂರು :ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷದ ಸ್ಥಾನದ ಜವಾಬ್ದಾರಿಯನ್ನು ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ ನವರಿಗೆ ಹಸ್ತಾಂತರಿಸಿದ್ದು ನೂತನ ರಾಜ್ಯಾಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.ಬೆಂಗಳೂರಿನ ರಾಜ್ಯ ಬಿಜೆಪಿ...
ಇಂದಿರಾ ಗಾಂಧಿ ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಕಾರಣರಾದವರು:ಕೆ.ಹರೀಶ್ ಕುಮಾರ್
ಮ೦ಗಳೂರು: ವಿಶ್ವದಲ್ಲಿ ಭಾರತ ಶಕ್ತಿಶಾಲಿಯಾಗಿ ನಿಲ್ಲಲ್ಲು ಕಾರಣಕರ್ತರಾದ ಇಂದಿರಾ ಗಾಂಧಿ ಅವರ ಕೊಡುಗೆಗಳು ಸ್ಮರಣೀಯ. ದೇಶದ ಏಕತೆ, ಅಖಂಡತೆಗಾಗಿ ಪ್ರಾಣ ತ್ಯಾಗ ಮಾಡಿರುವ ಅವರು ಭಾರತೀಯರ ಹೃದಯದಲ್ಲಿ ಸದಾ ಅಮರರಾಗಿದ್ದಾರೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಹೇಳಿದ್ದಾರೆ.ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ...
ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ
ಮ೦ಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊ೦ಡಿರುವ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದ್ದು ಪಕ್ಷ ಇನ್ನಷ್ಟು ಸದೃಡವಾಗಿ ಬೆಳಯಲಿದೆ ಎ೦ದು ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ರಾಗಿ ವಿಜಯೇಂದ್ರ ಘೋಷಣೆಯಾದ ಬಳಿಕ ಮ೦ಗಳೂರಿನಲ್ಲಿ ಸುದ್ದಿಗಾರರೊ೦ದಿಗೆ...
ಲೋಕಸಭಾ ಚುನಾವಣೆ: ಬಿಜೆಪಿ 2 ನೇ ಪಟ್ಟಿ ಪ್ರಕಟ; ದ.ಕನ್ನಡಕ್ಕೆ ಚೌಟ; ಉಡುಪಿಗೆ ಕೋಟ
ಮ೦ಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 2 ನೇ ಪಟ್ಟಿ ಬಿಡುಗಡೆ ಮಾಡಿದ್ದು ದ.ಕನ್ನಡಕ್ಕೆ ಬಿಜೆಪಿ ರಾಜ್ಯ ಕಾಯ೯ದಶಿ೯ ಕ್ಯಾ. ಬ್ರಿಜೇಶ್ ಚೌಟ ಹಾಗೂ ಉಡುಪಿಗೆ ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಟಿಕೆಟ್ ನೀಡಲಾಗಿದೆ.
.ದ.ಕನ್ನಡದ ಹಾಲಿ ಸ೦ಸದ ನಳಿನ್ ಕುಮಾರ್ ಕಟೀಲ್ ಹಾಗೂ ಮೈಸೂರಿನ ಹಾಲಿ ಸಂಸದ ಪ್ರತಾಪ್...
ಕಾ೦ಗ್ರೆಸ್ ಸರಕಾರ ಸ್ಥಿರವಾಗಿದೆ: ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು : ರಮಾನಾಥ ರೈ
ಮಂಗಳೂರು: ಕಾ೦ಗ್ರೆಸ್ ಸರಕಾರ ಸ್ಥಿರವಾಗಿದ್ದು ೫ ವಷ೯ ಜನಪರ, ಬಡವರಪರ ಮತ್ತು ಅಭಿವೃದ್ಧಿಪರ ಆಡಳಿತ ನೀಡಲಿದೆ. ಸರಕಾರವನ್ನುಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಯಶಸ್ವಿಯಾಗದು .ಸರ್ಕಾರ ಭದ್ರವಾಗಿರುತ್ತದೆ ಎ೦ದು ಕೆಪಿಸಿಸಿ ಉಪಾಧ್ಯಕ್ಷ , ಮಾಜಿ ಸಚಿವ ಭಿ. ರಮಾನಾಥ ರೈ ಹೇಳಿದ್ದಾರೆ.ಜಿಲ್ಲಾ ಕಾ೦ಗ್ರೆಸ್ ಕಚೇರಿಯಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಾ೦ಗ್ರೆಸ್ ಸರಕಾರ ಆಡಳಿತಕ್ಕೆ ಬ೦ದ೦ದಿನಿ೦ದ ಸರಕಾರದ...
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ :ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹ
ಮ೦ಗಳೂರು: ಮುಂಬರುವ ಲೋಕಸಭಾ ಚುನಾವಣೆಗೆ ಸೂಕ್ತ ಅಭ್ಯರ್ಥಿ ಆಯ್ಕೆ ವಿಚಾರವಾಗಿ ದ.ಕ.ಜಿಲ್ಲಾ ಲೋಕಸಭಾ ಚುನಾವಣಾ ಉಸ್ತುವಾರಿ ಮಧು ಬಂಗಾರಪ್ಪ ಅವರು ಶನಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಹತ್ವದ ಸಭೆ ನಡೆಸಿ ನಾಯಕರು, ಕಾರ್ಯಕರ್ತರಿಂದ ಅಭಿಪ್ರಾಯ ಸಂಗ್ರಹಿಸಿದರು.
ಮಾಜಿ ಸಂಸದ ಬಿ ಇಬ್ರಾಹಿಂ, ಮಾಜಿ ಸಚಿವರಾದ ಗಂಗಾಧರ ಗೌಡ, ಅಭಯಚಂದ್ರ ಜೈನ್, ಇಬ್ರಾಹಿಂ ಕೊಡಿಜಾಲ್, ಮಾಜಿ ಶಾಸಕ...
ದೇಶಕ್ಕೆ ಮೋದಿಯೇ ಗ್ಯಾರಂಟಿ: ಶಾಸಕ ಕಾಮತ್
ಮ೦ಗಳೂರು : ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಫಲಿತಾಂಶ ಬಂದಿದ್ದು ರಾಜಸ್ಥಾನ ಛತ್ತೀಸ್ಗಢ ಮಧ್ಯಪ್ರದೇಶಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು ಚುನಾವಣೆ ಸಂದರ್ಭದಲ್ಲಿ ನರೇಂದ್ರ ಮೋದಿಜಿ ಅವರು ಡಿಸೆಂಬರ್ ಮೂರನೇ ತಾರೀಕಿಗೆ ಕಾಂಗ್ರೆಸ್ ಛೂ ಮಂತರ್ ಆಗಲಿದೆ ಎಂದು ಉಲ್ಲೇಖಿಸಿದ್ದರು. ಈಗ ಅದನ್ನು ಅಲ್ಲಿಯ ಜನತೆ ನಿಜ ಮಾಡಿ ತೋರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದು...









