27.5 C
Karnataka
Thursday, May 22, 2025
Home ರಾಜಕೀಯ

ರಾಜಕೀಯ

ಬೈಂದೂರು :ಬಿಜೆಪಿ ಅಭ್ಯರ್ಥಿಪರ ಶಾಸಕ ವೇದವ್ಯಾಸ್ ಕಾಮತ್ ಮತಯಾಚನೆ

0
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗಂಗೊಳ್ಳಿ ಹಾಗೂ ಸಿದ್ದಾಪುರದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರ ಪರ ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್ ಕಾಮತ್ ಅವರು ಮತಯಾಚನೆ ನಡೆಸಿದರು. ಶಾಸಕರು ಮಾತನಾಡಿ ಈಗಾಗಲೇ ಕ್ಷೇತ್ರದೆಲ್ಲೆಡೆ ಬಿಜೆಪಿ ಪರ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗಿದ್ದು ಮತ್ತೊಮ್ಮೆ ಇಲ್ಲಿ ಬಿಜೆಪಿಯ ಗೆಲುವು...

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ

0
ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು....

ಕುದ್ರೋಳಿಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕೆ ಚಾಲನೆ

0
ಮಂಗಳೂರು: ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಚುನಾವಣಾ ಪ್ರಚಾರಕ್ಕೆ ಮಂಗಳವಾರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಯಿತು.ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಕಾಂಗ್ರೆಸ್ ಧ್ವಜವನ್ನು ಅಭ್ಯರ್ಥಿ ಪದ್ಮರಾಜ್ ಆರ್. ಅವರಿಗೆ ಹಸ್ತಾಂತರಿಸುವ ಮೂಲಕ ಚುನಾವಣಾ ಆರಂಭಗೊಂಡಿತು.ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,...

ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆ

0
ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ಉತ್ತರ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಚುನಾವಣಾ ಪೂರ್ವಭಾವಿ ಸಭೆಯನ್ನು ಜಿಲ್ಲಾ ಕಾರ್ಯಾಲಯದಲ್ಲಿ ನಡೆಸಲಾಯಿತು. ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್ ರವರು, ದೇಶದ ವಿಚಾರದಲ್ಲಿ ಭಾರತೀಯ ಜನತಾ ಪಾರ್ಟಿಯ ಬದ್ಧತೆ ಎಂದಿಗೂ ಅಚಲವಾದದ್ದು. ನಮ್ಮದೇನಿದ್ದರೂ ದೇಶವೇ ಮೊದಲು ಎನ್ನುವ ಸಿದ್ದಾಂತ. ಆ ನಿಟ್ಟಿನಲ್ಲಿ ಶ್ಯಾಮ್ ಪ್ರಸಾದ್...

ವಿಜಯೇಂದ್ರಗೆ ಶುಭ ಹಾರೈಸಿದ ಡಿ.ವೇದವ್ಯಾಸ್ ಕಾಮತ್

0
ಮಂಗಳೂರು :ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷದ ಸ್ಥಾನದ ಜವಾಬ್ದಾರಿಯನ್ನು ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ ನವರಿಗೆ ಹಸ್ತಾಂತರಿಸಿದ್ದು ನೂತನ ರಾಜ್ಯಾಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.ಬೆಂಗಳೂರಿನ ರಾಜ್ಯ ಬಿಜೆಪಿ...

ಚುನಾವಣೆ ಕಾರ್ಯತಂತ್ರ: ಜಿಲ್ಲಾ ಬಿಜೆಪಿ ಪ್ರಮುಖರ ಮಹತ್ವದ ಸಭೆ

0
ಮಂಗಳೂರು: ಏಪ್ರಿಲ್ 26ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಪೂರ್ವ ತಯಾರಿಯ ದೃಷ್ಟಿಯಿಂದ ಬಿಜೆಪಿ ಜಿಲ್ಲಾ ಪ್ರಮುಖರ ಸಭೆಯು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು. ರಾಜ್ಯದ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಯವರು ಈವರೆಗೆ ನಡೆದ ಚುನಾವಣಾ ಬೂತ್ ಕಾರ್ಯಗಳ ಬಗ್ಗೆ ವರದಿಯನ್ನು ಪಡೆದರು. ಇನ್ನಷ್ಟು ಮತದಾರರನ್ನು ತಲುಪಲು ಕೈಗೊಳ್ಳಬೇಕಾಗಿರುವ ಕಾರ್ಯಚಟುವಟಿಕೆಗಳ ಬಗ್ಗೆ ಗಮನಹರಿಸಿ ಮತ್ತಷ್ಟು ವೇಗದಲ್ಲಿ...

ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲ : ಬಿ.ವೈ.ವಿಜಯೇಂದ್ರ

0
ಮಂಗಳೂರು: ರಾಜ್ಯ ಬರಕ್ಕೆ ಸಿಲುಕಿ ರೈತರು ಸ೦ಕಷ್ಟದಲ್ಲಿದ್ದಾರೆ. ಇದಕ್ಕೆ ಸ್ಪ೦ದಿಸಬೇಕಾದ ಸರಕಾರ ತನ್ನ ಹೊಣೆಗಾರಿಕೆಯನ್ನು ಮರೆತು ಪಕ್ಷ ರಾಜಕಾರಣದಲ್ಲಿ ನಿರತವಾಗಿದೆ.ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಎಂದು ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.ಮ೦ಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಬರ ಪರಿಸ್ಥಿತಿಯನ್ನು ಅ೦ದಾಜಿಸಬೇಕಾದ...

ಸಿದ್ದು ಸರಕಾರದಿ೦ದ ರೈತ ವಿರೋಧಿ ನೀತಿ: ಎಸ್‌.ಆರ್ ಪಾಟೀಲ್ ನಡಹಳ್ಳಿ

0
ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಇದ್ದಾಗ ಬಿ.ಎಸ್‌. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಕೇಂದ್ರ ಸರಕಾರ ರೈತರಿಗಾಗಿ ನೀಡುತ್ತಿರುವ ರೈತ ಸಮ್ಮಾನ ನಿಧಿಗೆ ರಾಜ್ಯದ ವತಿಯಿಂದ 4,000 ರೂ.ಗಳನ್ನು ಸೇರಿಸಿ ಪ್ರತಿ ರೈತರ ಖಾತೆಗೆ 10,000 ರೂ.ಗಳನ್ನು ಕೊಡಲಾಗುತ್ತಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗಲೂ ಇದು ಮುಂದುವರಿದಿತ್ತು. ಆದರೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬಂದ ಕೂಡಲೇ...

ಫೈನಲ್ ಪ್ರವೇಶಿಸಲು ಕಾಂಗ್ರೆಸ್ ವಿಫಲ :ನಳಿನ್ ಕುಮಾರ್

0
ಮಂಗಳೂರು : ಮೂರು ರಾಜ್ಯಗಳಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ದೇಶದ ಜನತೆ ವಿಶ್ವಾಸ ಇರಿಸಿದ್ದಾರೆ ಎನ್ನುವುದು ಮತ್ತೆ ಸಾಬೀತಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಬಿಜೆಪಿ ಗೆಲುವಿಗೆ ಪ್ರತಿಕ್ರಿಯಿಸಿದ್ದಾರೆ.ಪಂಚ ರಾಜ್ಯಗಳ ಚುನಾವಣೆ ಸೆಮಿ ಫೈನಲ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿತ ಹಲವು ಕಾಂಗ್ರೆಸ್...

ಬಿಜೆಪಿ ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ

0
ಮ೦ಗಳೂರು: ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ನೇಮಕಗೊ೦ಡಿರುವ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುರುಪು ಬಂದಿದ್ದು ಪಕ್ಷ ಇನ್ನಷ್ಟು ಸದೃಡವಾಗಿ ಬೆಳಯಲಿದೆ ಎ೦ದು ಎಂದು ನಿರ್ಗಮಿತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬಿಜೆಪಿ ನೂತನ ರಾಜ್ಯಾಧ್ಯಕ್ಷ ರಾಗಿ ವಿಜಯೇಂದ್ರ ಘೋಷಣೆಯಾದ ಬಳಿಕ ಮ೦ಗಳೂರಿನಲ್ಲಿ ಸುದ್ದಿಗಾರರೊ೦ದಿಗೆ...