22.7 C
Karnataka
Wednesday, April 2, 2025
Home ರಾಜಕೀಯ

ರಾಜಕೀಯ

ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ: ನೂತನ ಪದಾಧಿಕಾರಿಗಳ ನೇಮಕ

0
ಮ೦ಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ನೇಮಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಶುಕ್ರವಾರ ಆದೇಶ ಹೊರಡಿಸಿದ್ದಾರೆ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಶುಭೋದಯ ಆಳ್ವ, ನೀರಜ್ ಚಂದ್ರ ಪಾಲ್, ಸಂತೋಷ್ ಕುಮಾರ್ ಶೆಟ್ಟಿ, ಟಿ.ಹೊನ್ನಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ ಜಯಶೀಲ ಅಡ್ಯಂತಾಯ,ಕಿರಣ್ ಬುಡ್ಲೆಗುತ್ತು ಸುಳ್ಯ, ಭರತೇಶ್ ಅಮೀನ್ ಬಜಾಲ್, ಟಿ.ಡಿ.ವಿಕಾಸ್ ಶೆಟ್ಟಿ,...

ಲೋಕಸಭಾ ಚುನಾವಣೆ : ಕಾಂಗ್ರೆಸ್ ವೀಕ್ಷಕರ ನೇಮಕ

0
ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರ ಹಾಗೂ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಗೆ ಪಕ್ಷದದಿಂದ ವೀಕ್ಷಕರನ್ನು ನೇಮಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.ವಿಧಾನ ಸಭಾಕ್ಷೇತ್ರ: ಬೆಳ್ತಂಗಡಿ ಕ್ಷೇತ್ರ-ಎಂ.ಎಸ್.ಮಹಮ್ಮದ್, ಮೂಡಬಿದ್ರೆ ಕ್ಷೇತ್ರ - ಮಹಾಬಲ ಮಾರ್ಲ, ಮಂಗಳೂರು ನಗರ ಉತ್ತರ ಕ್ಷೇತ್ರ - ಕೆ.ಶುಭೋದಯ ಆಳ್ವ, ಮಂಗಳೂರು ನಗರದಕ್ಷಿಣ ಕ್ಷೇತ್ರ - ಪ್ರತಿಭಾ ಕುಳಾಯಿ, ಮಂಗಳೂರು ಕ್ಷೇತ್ರ...

ಕಾಂಗ್ರೆಸ್ ಸರಕಾರ ಬಂದಾಗೆಲ್ಲ ಆತಂಕವಾದ ತಾಂಡವ: ನಳಿನ್ ಕುಮಾರ್ ಕಟೀಲ್

0
ಮಂಗಳೂರು: ರಾಜ್ಯದಲ್ಲಿ ಯಾವಾಗೆಲ್ಲ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಬರುತ್ತದೋ ಆಗೆಲ್ಲ ಈ ರಾಜ್ಯದಲ್ಲಿ ಆತಂಕವಾದ ತಾಂಡವವಾಡುತ್ತದೆ. ಕಾಂಗ್ರೆಸ್ ಗೆ ಬಹುಮತ ಬಂದು ಮೆರವಣಿಗೆ ಮಾಡುವಾಗ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಮೊಳಗುತ್ತದೆ. ರಸ್ತೆಯಲ್ಲಿ ಮೊಳಗಿದ ಆ ಘೋಷಣೆ, ವಿಧಾನ ಸೌಧದೊಳಗೂ ವ್ಯಾಪಿಸುತ್ತದೆ. ದೇಶವಿರೋಧಿ ಹೇಳಿಕೆ ಕೊಟ್ಟವರನ್ನು ಬಂಧಿಸಬೇಕು ಎಂದು ಬಿಜೆಪಿ ಆಗ್ರಹಿಸಿದರೂ ಅವರನ್ನು ಕಾಂಗ್ರೆಸ್...

ಲೋಕ ಸಮರಕ್ಕೆ ಸಜ್ಜು: ಬಿಜೆಪಿ-ಜೆಡಿಎಸ್‌ ಮಹತ್ವದ ಸಮನ್ವಯ ಸಭೆ

0
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹತ್ತು ವರ್ಷಗಳ ಆಡಳಿತವನ್ನು ಗಮನಿಸಿ, ದೇಶದ ಅಭಿವೃದ್ಧಿಯಲ್ಲಿ ಆದ ಮಹತ್ವದ ಬದಲಾವಣೆಗಳನ್ನು ಪರಿಗಣಿಸಿ ಅವರ ಕೈ ಬಲಪಡಿಸುವ ನಿಟ್ಟಿನಲ್ಲಿ ಮತ್ತು ಅವರನ್ನು ಇನ್ನೊಂದು ಅವಧಿಗೆ ಪ್ರಧಾನಿಯಾಗಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಬಿಜೆಪಿ-ಜೆಡಿಎಸ್‌ ಕೈಜೋಡಿಸಿವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಕೊಡಿಯಾಲ್‌ ಬೈಲ್‌ ನಲ್ಲಿರುವ ಜಿಲ್ಲಾ...

ರೈಲ್ವೇ ಇಲಾಖೆ ಮಾರಾಟ ಹುನ್ನಾರ : ಸದಾಶಿವ ಉಳ್ಳಾಲ್ ಆರೋಪ

0
ಮಂಗಳೂರು: ಭೂನ್ಯಾಯ ಮಂಡಳಿ, ಉಳುವವನೇ ಭೂಮಿಯೊಡೆಯ, ಲೋನ್ ಮೇಳ, ಬ್ಯಾಂಕ್ ರಾಷ್ಟ್ರೀಕರಣ, ಮಂಗಳೂರಿಗೆ ಎನ್‌ಎಂಪಿಟಿ, ವಿಮಾನ ನಿಲ್ದಾಣ ಬಂದಿದ್ದು ಕಾಂಗ್ರೆಸ್ ಅವಧಿಯಲ್ಲಿ, ಆದರೆ ಇವೆಲ್ಲವನ್ನೂ ಮಾರಾಟ ಮಾಡಿರುವ ಮೋದಿಯವರು ಈಗ ರೈಲ್ವೇ ಇಲಾಖೆಯನ್ನೂ ಧನಿಗಳಿಗೆ ಮಾರಾಟ ಮಾಡುವ ಹುನ್ನಾರ ನಡೆಸಿದ್ದಾರೆಂದು ಮೂಡಾದ ಅಧ್ಯಕ್ಷ ಸದಾಶಿವ ಉಳ್ಳಾಲ್ ಆರೋಪಿಸಿದ್ದಾರೆ.ಶನಿವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ...

ವಿಜಯೇಂದ್ರಗೆ ಶುಭ ಹಾರೈಸಿದ ಡಿ.ವೇದವ್ಯಾಸ್ ಕಾಮತ್

0
ಮಂಗಳೂರು :ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟಿಸಿ ಸಮರ್ಥವಾಗಿ ಮುನ್ನಡೆಸಿದ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಅವರು ರಾಜ್ಯಾಧ್ಯಕ್ಷದ ಸ್ಥಾನದ ಜವಾಬ್ದಾರಿಯನ್ನು ಯುವ ನಾಯಕ ವಿಜಯೇಂದ್ರ ಯಡಿಯೂರಪ್ಪ ನವರಿಗೆ ಹಸ್ತಾಂತರಿಸಿದ್ದು ನೂತನ ರಾಜ್ಯಾಧ್ಯಕ್ಷರಿಗೆ ಹಾರ್ದಿಕ ಅಭಿನಂದನೆಗಳು ಎಂದು ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ತಿಳಿಸಿದರು.ಬೆಂಗಳೂರಿನ ರಾಜ್ಯ ಬಿಜೆಪಿ...

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ

0
ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ ಪ್ರಚಾರ ಕಾರ್ಯಕ್ಕೆ ಮುಂದಾದ ಪದ್ಮರಾಜ್ ಆರ್. ಪೂಜಾರಿ ಅವರು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಮುಂಭಾಗದಿಂದ ರೋಡ್ ಶೋ ಆರಂಭಿಸಿದರು....

ಫೆ.17:ರಾಜ್ಯ ಮಟ್ಟದಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ

0
ಮ೦ಗಳೂರು: ಫೆ.17ರಂದು ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಐತಿಹಾಸಿಕ ರಾಜ್ಯ ಮಟ್ಟದಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದ್ದು ವ್ಯಾಪಕ ಸಿದ್ದತೆ ಮಾಡಲಾಗಿದೆ. ಮಧ್ಯಾಹ್ನ ೨ ಗ೦ಟೆಗೆ ಸಮಾವೇಶ ಆರ೦ಭಗೊಳ್ಳಲಿದೆ.ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರತಿ ಬೂತ್ ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾಜು೯ನ ಖಗೆ೯ ಸೇರಿದ೦ತೆ ಪಕ್ಷದ ರಾಷ್ಟ್ರೀಯ ನಾಯಕರು,...

ಕಾಂಗ್ರೆಸ್ ಸರಕಾರದಿಂದ ಜನರಿಗೆ ಸ೦ಕಷ್ಟ :ಶಾಸಕ ಡಿ.ವೇದವ್ಯಾಸ ಕಾಮತ್

0
ಮಂಗಳೂರು: ಮಂಗಳೂರಿನಲ್ಲಿ ಸಂಪ್ರದಾಯಿಕ ಮರಳುಗಾರಿಕೆ ನಿಲ್ಲಿಸಲಾಗಿದೆ. ಇದಕ್ಕೆ ಸಂಬಂಧಪಟ್ಟಂತೆ 7 ಮಂದಿ ತಜ್ಞರ ವರದಿಯನ್ನು ತಯಾರಿಸಿ ಈಗಾಗಲೇ ಸಂಬಂಧಪಟ್ಟ ಇಲಾಖೆಗಳಿಗೆ ರವಾನಿಸಲಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಪ್ರತ್ಯೇಕ ಮರಳು ನೀತಿಯನ್ನು ಜಾರಿ ಮಾಡುವುದಾಗಿ ಹೇಳಿದ್ದರೂ ಇಲ್ಲಿಯವರೆಗೆ ಆ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಇದರಿಂದ ಮರಳುಗಾರಿಕೆಯನ್ನೇ ನಂಬಿರುವ ವ್ಯಾಪಾರಿಗಳು, ಕೂಲಿ ಕಾರ್ಮಿಕರು ಕಂಗಾಲಾಗಿದ್ದಾರೆ. ಮರಳನ್ನು...

ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

0
ಮ೦ಗಳೂರು: ಫೆ.17 ರಂದು ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರವಿವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಧಾನ ಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ಭಾಗವಹಿಸಿ ನಾಯಕರನ್ನುದ್ದೇಶಿಸಿಮಾತನಾಡಿ, ಫೆ.17 ರಂದು ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ...