21.8 C
Karnataka
Sunday, September 13, 2026
Home ಧಾರ್ಮಿಕ

ಧಾರ್ಮಿಕ

ಅಗಲ್ಪಾಡಿ ಯಾಗ: ಐಕ್ಯಮತ್ಯ ಹೋಮ ಪೂರ್ಣಾಹುತಿ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳ ಎರಡನೇ ದಿನವಾದ ಗುರುವಾರ ಬೆಳಗ್ಗೆ ಕಲಶ ಸ್ಥಾಪನೆಯಾಗಿ ಐಕ್ಯಮತ್ಯ ಹೋಮ ನಡೆಯಿತು. ಮಧ್ಯಾಹ್ನ...

ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರ ಜಾರಂದಾಯ ದೈವಸ್ಥಾನ ನಿರ್ಮಾಣಕ್ಕೆ ನಿಧಿಕುಂಭ-ಶಿಲಾನ್ಯಾಸ

0
ಗುರುಪುರ : ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರದ ಸಾನಿಧ್ಯದಲ್ಲಿ ನ. ೩೦ರಂದು ಬೆಳಿಗ್ಗೆ ೯ಕ್ಕೆ ಜಾರದ ಕಲ್ಲುರ್ಟಿ ದೈವ, ಸಾರಾಳ ಜುಮಾದಿ(ಧೂಮಾವತಿ) ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಆದಿ ಜಾರ ಕ್ಷೇತ್ರದ ಜಾರದ ಗಿರಿಯಲ್ಲಿ ಗ್ರಾಮದ ದೈವ ಶ್ರೀ ಜಾರಂದಾಯ ಬಂಟ, ಸಾರಾಳ ಜುಮಾದಿ ಬಂಟ...

ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

0
ತಿರುಪತಿ: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ , ಗುಜರಾತಿನ ಐಎಎಸ್ ಅಧಿಕಾರಿ ವಿನೋದ್...

ಆರ್. ಎಫ್. ಸಿ. ಮಸ್ಕರೇನ್ಹಸ್ ಅವರ 150ನೇ ಜನ್ಮ ದಿನಾಚರಣೆ

0
ಮ೦ಗಳೂರು: ದೇವರ ಸೇವಕ ಆರ್. ಎಫ್. ಸಿ. ಮಸ್ಕರೇನ್ಹಸ್ ಅವರ 150ನೇ ಜನ್ಮ ದಿನಾಚರಣೆ ಮತ್ತು ಗುರುದೀಕ್ಷೆಯ ಶತಮಾನೋತ್ತರ ಬೆಳ್ಳಿಹಬ್ಬದ ಉದ್ಘಾಟನಾ ಕಾರ್ಯಕ್ರಮದ ಪ್ರಯುಕ್ತ ಬೆಂದೂರಿನ ಸೈoಟ್ ಸೆಬಾಸ್ಟಿಯನ್ ಚರ್ಚ್ ನಲ್ಲಿ ಸಂಭ್ರಮದ ಪವಿತ್ರ ಬಲಿಪೂಜೆ ನಡೆಯಿತು. ಗೌರವಾನ್ವಿತ ಅತಿ ವಂದನೀಯ ಅಲೋಶಿಯಸ್ ಪಾವ್ಲ್ ಡಿಸೋಜಾ ಅವರು ಪಾಟ್ನಾದ ನಿವೃತ್ತ ಆರ್ಚ್ ಬಿಷಪ್ ವಂದನೀಯ...

ಬಾಲ ಯೇಸುವಿನ ಪುಣ್ಯಕ್ಷೇತ್ರ : ಜ. 14 – 15ರಂದು ವಾರ್ಷಿಕ ಮಹೋತ್ಸವ

0
ಮಂಗಳೂರು : ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ - ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ 15 ರಂದು ಅದ್ದೂರಿಯಿಂದ ಆಚರಿಸಲಾಗುವುದು ಎ೦ದು ಬಾಲಯೇಸು ಪುಣ್ಯಕ್ಷೇತ್ರದ ಗುರುಕುಲ ಮುಖ್ಯಸ್ಥರಾದ ವಂದನೀಯ ಮೆಲ್ವಿನ್ ಡಿಕುನ್ಹಾ ಅವರು ಮ೦ಗಳವಾರ ಪ್ರತಿಕಾಗೋಷ್ಠಿಯಲ್ಲಿ ತಿಳಿಸಿದರು.ಜನವರಿ 14ರಂದು ಸಂಜೆ 6.00 ಘಂಟೆಗೆ ಮಹೋತ್ಸವ ಸಂಭ್ರಮದ ಬಲಿಪೂಜೆಯನ್ನು...

ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ: ಎಂಟು ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಣೆ : ಡಾ.ಎಂ.ಬಿ. ಪುರಾಣಿಕ್

0
ಮಂಗಳೂರು: "2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಸ್ಥಾನದಲ್ಲಿ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ನೆಲ ಅಂತಸ್ತಿನ ಗರ್ಭಗುಡಿಯಲ್ಲಿ ಬಾಲರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಮನೆಮನೆಗಳಿಗೆ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ವಿತರಿಸುವ ಅಭಿಯಾನವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿದೆ. ದಕ್ಷಿಣ ಕನ್ನಡ,ಉಡುಪಿ, ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ಮಂಗಳೂರು ವಿಭಾಗದಲ್ಲಿ...

ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಮಾ.27ರಿಂದ ಏ.3ರ ವರೆಗೆ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ

0
ಮಂಗಳೂರು: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ (ರಿ) ಅಗಲ್ಪಾಡಿ ವತಿಯಿಂದ ಮಾ.27ರಿಂದ ಏ.3ರ ವರೆಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಅಷ್ಟೋತ್ತರ ಶತಕಲಶಾಭಿಷೇಕ, ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿ ಯಾಗ, ಋಕ್ ಸಂಹಿತಾ ಯಾಗ, ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ...

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ

0
ಸುರತ್ಕಲ್: ಏಪ್ರಿಲ್ 22ರಿಂದ30ರ ತನಕ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ನಡೆಯಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು...

ನ.30: ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

0
ಮಂಗಳೂರು: ವಾಮಂಜೂರು ಮೂಡುಶೆಡ್ಡೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು...

ಅಗಲ್ಪಾಡಿ ಕ್ಷೇತ್ರದಲ್ಲಿ ಯಾಗ: ಭವ್ಯ ಶೋಭಯಾತ್ರೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಕಾ ಯಾಗದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಮಂಗಳವಾರ ಭವ್ಯ ಶೋಭಯಾತ್ರೆಯೊಂದಿಗೆ ನಡೆಯಿತು. ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಿಂದ ಆರಂಭಗೊಂಡ ಹಸಿರುವಾಣಿ ಹೊರೆಕಾಣಿಕೆಗೆ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು....