ಅಗಲ್ಪಾಡಿಯಲ್ಲಿ ಧನ್ವಂತರಿ ಹೋಮ ಸಂಪನ್ನ
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಶನಿವಾರ ಧನ್ವಂತರಿ ಹೋಮ ನಡೆಯಿತು.
ಮುಂಜಾನೆ ಧನ್ವಂತರಿ ಹೋಮ ಪ್ರಾರಂಭವಾಗಿ ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿಜ್ಞಾ...
ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ , ವಿಶೇಷ ಜಾತ್ರಾ ಮಹೋತ್ಸವ
ಸುರತ್ಕಲ್: ಎಪ್ರಿಲ್ 22ರಿಂದ 30ರ ತನಕ ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ, ನಾಗಮಂಡಲ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರು ಅವರ ನೇತೃತ್ವದಲ್ಲಿ ಜರಗಲಿದೆ. ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ಜರುಗಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ...
ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ
ಮಂಗಳೂರು: ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದ ಕಾರ್ಯಗಳಿಗೆ ತನ್ನಿಂದಾದ ಅಗತ್ಯ ನೆರವು ಒದಗಿಸಲಾಗುವುದು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.ಅವರು ಸೋಮವಾರ ಶ್ರೀ ಕೋಟೆದ ಬಬ್ಬುಸ್ವಾಮಿ...
ಮಹಾವೀರರ ಚಿಂತನೆಗಳು ವಿಶ್ವಕ್ಕೆ ಅನ್ವಯಿಸುವಂತದ್ದು: ಜಿಲ್ಲಾಧಿಕಾರಿ
ಮಂಗಳೂರು: ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು.
ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಅಗಲ್ಪಾಡಿ ಯಾಗದಲ್ಲಿ ದುರ್ಗಾ ಸಪ್ತಶತೀ ಪಾರಾಯಣ
ಅಗಲ್ಪಾಡಿ: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಸೋಮವಾರ ದುರ್ಗಾ ಸಪ್ತಶತೀ ಪಾರಾಯಣ ಹಾಗೂ ಕಲಶಪೀಠದಲ್ಲಿ ಮಹಾಪೂಜೆ ನೆರವೇರಿತು.
ಯಾಗದ ಪ್ರಯುಕ್ತ ಕುಮಾರೀ, ಸುವಾಸಿನೀ ಹಾಗೂ ದಂಪತಿ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ,...
ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರ ಜಾರಂದಾಯ ದೈವಸ್ಥಾನ ನಿರ್ಮಾಣಕ್ಕೆ ನಿಧಿಕುಂಭ-ಶಿಲಾನ್ಯಾಸ
ಗುರುಪುರ : ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರದ ಸಾನಿಧ್ಯದಲ್ಲಿ ನ. ೩೦ರಂದು ಬೆಳಿಗ್ಗೆ ೯ಕ್ಕೆ ಜಾರದ ಕಲ್ಲುರ್ಟಿ ದೈವ, ಸಾರಾಳ ಜುಮಾದಿ(ಧೂಮಾವತಿ) ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಆದಿ ಜಾರ ಕ್ಷೇತ್ರದ ಜಾರದ ಗಿರಿಯಲ್ಲಿ ಗ್ರಾಮದ ದೈವ ಶ್ರೀ ಜಾರಂದಾಯ ಬಂಟ, ಸಾರಾಳ ಜುಮಾದಿ ಬಂಟ...
ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು : ಹೊಸ ಕಟ್ಟಡದ ಉದ್ಘಾಟನೆ
ವಾಮಂಜೂರು: ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು ಇದರ ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ದಿವ್ಯ ಬಲಿಪೂಜೆಯೊಂದಿಗೆ ಡಿ. 3ರ೦ದು ನೆರವೇರಿತು.ವಂದನೀಯ ಬಿಷಪ್ ಪೀಟರ್ ಪಾವ್ಲ್ ಸಲ್ಡಾನ್ಹಾರವರು ಇತರ ಹನ್ನೆರಡು ಮಂದಿ ಗುರುಗಳೊಂದಿಗೆ ಪೂಜಾವಿಧಿಯನ್ನು ನಡೆಸಿದರು. ಬೆಥನಿ ಸಂಸ್ಥೆಯ ಮಹಾಮಾತೆ ವಂದನೀಯ ಭಗಿನಿ ರೋಸ್ಸೆ ಲಿನ್ರವರು ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು...
ಫೆ.22- ಮಾ.1: ವೇಣೂರುನಲ್ಲಿ ಮಹಾಮಸ್ತಕಾಭಿಷೇಕ ಮಹೋತ್ಸವ
ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ ಮಹೋತ್ಸವ ಫೆ.22ರಿ೦ದ ಆರಂಭಗೊಂಡು ಮಾ.1ರ ವರೆಗೆ ಜರಗಲಿದೆ .
ಮಹಾಮಸ್ತಕಾಭಿಷೇಕದ ಈ 9 ದಿನಗಳಲ್ಲೂ ಸಂಜೆ ಧಾರ್ಮಿಕ ಸಭೆಗಳೊಂದಿಗೆ ಕಾರ್ಯಕ್ರಮ ಆರಂಭಗೊಂಡು ಸಭಾ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಮುಂದುವರಿಯುತ್ತವೆ. ಸಂಜೆ 5.30 ಕ್ಕೆ ಮಹಾಮಸ್ತಕಾಭಿಷೇಕ ಆರಂಭಗೊಳ್ಳುತ್ತದೆ. ಅಗೋದಕ ಮೆರವಣಿಗೆ, ಜಲ,ಕಷಾಯ,ಕಲ್ಕಚೂರ್ಣ, ಅರಶಿನ, ಶ್ರೀಗಂಧ, ಚಂದನ,ಅಷ್ಟಗಂಧ, ಹಾಲು,ಎಳನೀರು,...
ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳು — ಭಜನೋತ್ಸವದೊಂದಿಗೆ ಸಂಪನ್ನಗೊಂಡ ಶ್ರೀರಾಮ ವೈಭವ
ಮಂಗಳೂರು: ಅಯೋಧ್ಯೆಯಲ್ಲಿ ಶ್ರೀ ರಾಮನ ಪ್ರಾಣ ಪ್ರತಿಷ್ಠೆಯ ಹಿನ್ನೆಲೆಯಲ್ಲಿ ಕೆನರಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಡೆದ ಶ್ರೀರಾಮ ವೈಭವ ಭಜನೋತ್ಸವ ಕಾರ್ಯಕ್ರಮ ಕೆನರಾ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ ಕೃಷ್ಣಮಂದಿರದ ಶ್ರೀರಾಮ ದರ್ಬಾರ್ ನಲ್ಲಿ ನಡೆಯಿತು. ಸೀತಾ ಸಹಿತ ಶ್ರೀ ರಾಮನ ದಿವ್ಯಮೂರ್ತಿಗೆ ವಿಶೇಷ ಅಲಂಕಾರವನ್ನು ಮಾಡಲಾಗಿತ್ತು.
ಮುಂಜಾನೆಯಿಂದಲೇ ಸಂಸ್ಥೆಯ ವಿದ್ಯಾರ್ಥಿಗಳು, ಶಿಕ್ಷಕ...
ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...








