22.7 C
Karnataka
Wednesday, April 2, 2025
Home ಧಾರ್ಮಿಕ

ಧಾರ್ಮಿಕ

ಗಣೇಶ ಕೇಳಿದ ವರ ಕೊಡುವ ದೇವರು :ನಾಗರಾಜ ಶೆಟ್ಟಿ

0
ಮಂಗಳೂರು: ಗಣಪತಿಯು ಭಕ್ತರ ಇಷ್ಟಾರ್ಥ ಈಡೇರಿಸುವ ದೇವರು ಎಂದು ಮಾಜಿ ಸಚಿವ ಬಿ.ನಾಗರಾಜ್ ಶೆಟ್ಟಿ ಅವರು ಹೇಳಿದರು.ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನ ಓಂಕಾರ ನಗರದಲ್ಲಿ ನಡೆದ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಸಮಾರೋಪ ಸಮಾರಂಭದ...

ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ

0
ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು...

ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ: ಕಂಬೆರ್ಲಕಲ ಜೀರ್ಣೋದ್ಧಾರ

0
ಕಾವೂರು ಮಂಜಲಕಟ್ಟೆ ಶ್ರೀ ಕೋದ೯ಬ್ಬು ದೈವಸ್ಥಾನ ಕಾವೂರು ಇದರ ಕಂಬೆರ್ಲಕಲ ಜೀರ್ಣೋದ್ಧಾರಗೊಂಡು ಪುನಃ ಪ್ರತಿಷ್ಠೆ, ಧಾರ್ಮಿಕ ಸಭಾ ಕಾರ್ಯಕ್ರಮ ಗಿರಿಜಾತೆ ಆರ್.ಭಂಡಾರಿ ದೆಪ್ಪುಣಿಗುತ್ತು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ದೈವಸ್ಥಾನದ ವಠಾರದಲ್ಲಿ ಜರಗಿತು.ಉರ್ವಾಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ಅಧ್ಯಕ್ಷ ಸುರೇಂದ್ರ ರಾವ್ ಕಾರ್ಯಕ್ರಮ ಉದ್ಘಾಟಿಸಿ, ಹಿರಿಯರು - ಕಿರಿಯರ ಸಂಪೂರ್ಣ ಸಹಕಾರದಿಂದ ದೈವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು...

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಳದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ಬೆಳ್ತ೦ಗಡಿ:ತೆಕ್ಕಾರು: ಭಗವಂತ ನಮ್ಮ ಅಂತರಾಳದಲ್ಲಿದ್ದಾರೆ ಎಂದು ವೇದ, ಉಪನಿಷತ್ತುಗಳು, ಗ್ರಂಥಗಳು ಹೇಳುತ್ತವೆ. ಇದನ್ನು ತಿಳಿಯುವುದು ಕಷ್ಟ ಇದನ್ನು ಇಂದು ತಿಳಿಯಪಡಿಸುವ ಕಾರ್ಯವನ್ನು ಶ್ರದ್ಧಾಕೇಂದ್ರಗಳು ಮಾಡುತ್ತಿವೆ. ಇದಕ್ಕಾಗಿ ಶ್ರದ್ಧಾಕೇಂದ್ರಗಳ ಅಭಿವೃದ್ಧಿಯನ್ನು ನಾವು ಮಾಡಬೇಕು ಎಂದು ನಮ್ಮ ಹಿರಿಯರು ನಮಗೆ ಹೇಳಿ ಕೊಟ್ಟಿದ್ದಾರೆ ಎ೦ದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೆ ಹೇಳಿದ್ದಾರೆ.ತೆಕ್ಕಾರು ದೇವರಗುಡ್ಡೆ...

ಅಗಲ್ಪಾಡಿ ಯಾಗದಲ್ಲಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ

0
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಭಾನುವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ರಾತ್ರಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನೆರವೇರಿತು. ಬೆಳಗ್ಗೆ ದುರ್ಗಾ ಸಪ್ತಶತಿ ಪಾರಾಯಣ, ಕಲಶಪೀಠದಲ್ಲಿ ಮಹಾಪೂಜೆ...

ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯ: ಬ್ರಹ್ಮಕಲಶೋತ್ಸವ – ಮೂಡಪ್ಪ ಸೇವೆ

0
ಮ೦ಗಳೂರು: ಕುಂಬಳೆ ಸೀಮೆಯ ಹಾಗೂ ಉತ್ತರ ಕೇರಳದ ಪ್ರಸಿದ್ದ ದೇವಾಲಯವಾದ ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯವು ಇದೀಗ ಅಷ್ಟಬಂಧ ಬ್ರಹ್ಮಕಲಶೋತ್ಸವ – ಮೂಡಪ್ಪ ಸೇವೆಯ ಸಂಭ್ರಮದಲ್ಲಿದೆ. ಮಾ. 27 ರಿಂದ ಏ. 7ರ ತನಕ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮತ್ತು ಮೂಡಪ್ಪ ಸೇವೆ ಇತ್ಯಾದಿ ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎ೦ದು ಮಧುಸೂಧನ್ ಅಯಾರ್...

ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಚಿನ್ನದ ಪಲ್ಲಕ್ಕಿ ಸಮರ್ಪಣೆ

0
ಟೀಲು: ಶಿಬರೂರು ಕೊಡಮಣಿತ್ತಾಯ ದೈವಸ್ಥಾನಕ್ಕೆ ಸುಮಾರು ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿತ ಚಿನ್ನದ ಪಲ್ಲಕ್ಕಿಯನ್ನು ಕಟೀಲಿನಿಂದ ವೈಭವದ ಮೆರವಣಿಗೆಯಲ್ಲಿ ಕೊಂಡೊಯ್ದು ಶಿಬರೂರು ದೈವಸ್ಥಾನದಲ್ಲಿ ಸಮರ್ಪಿಸಲಾಯಿತು.ಜೀರ್ಣೋದ್ಧಾರಗೊಂಡ ದೈವಸ್ಥಾನದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯಲಿದ್ದು, ನೂತನ ಚಿನ್ನ ಪಲ್ಲಕ್ಕಿಯನ್ನು ಭಕ್ತಾದಿಗಳ ಸಹಕಾರದಿಂದ ನಿರ್ಮಿಸಲಾಗಿದೆ. ಸುಮಾರು ಎರಡು ಕೆಜಿಯಷ್ಟು ಬಂಗಾರವನ್ನು ಭಕ್ತಾದಿಗಳೇ ನೀಡಿದ್ದಾರೆ.ಕಟೀಲಿನಿಂದ ಶಿಬರೂರಿಗೆ ನಡೆದ ಮೆರವಣಿಗೆಗೆ ಪಲಿಮಾರು ಶ್ರೀ...

ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆ

0
ಮ೦ಗಳೂರು: ಇಲ್ಲಿನ ಆರಾಧ್ಯ ಮಠದ ಬಡ ಕ್ಲಾರಾ ಸಹೋದರಿಯರ ಸೇವೆಗೆ ಇಬ್ಬರು ಭಗಿನಿಯರು ಸೇರ್ಪಡೆಗೊಂಡಿದ್ದಾರೆ. ಮೇರಿ ಮತ್ತು ಸೀನಿಯರ್ ಅವರು ಬಡತನ, ವಿಧೇಯತೆ ಹಾಗೂ ನಿಷ್ಕಲಂಕ ಜೀವನ ಎಂಬ ಧ್ಯೇಯಗಳೊಂದಿಗೆ ಸಭೆಯ ವಾಗ್ದಾನ ಮಾಡಿಕೊಂಡಿದ್ದಾರೆ. ಮೂವರು ಧರ್ಮ ಭಗಿನಿಯರಿಗೆ ಮಠದ ಉಡುಗೆಗಳನ್ನು ನೀಡಲಾಯಿತು. ಸಿ| ಮೇರಿ ಫ್ರಾನ್ಸಿಸ್ ವಾಗ್ದಾನ ಸ್ವೀಕರಿಸಿದ್ದಾರೆ.ಮಂಗಳೂರು ಧರ್ಮಪ್ರಾಂತ್ಯದ ವಿಶ್ರಾಂತ ಬಿಷಪ್...

ಫೆ.11-15: ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

0
ಮಂಗಳೂರು: ಪುರಾಣ ಪ್ರಸಿದ್ಧ ದೇವಸ್ಥಾನ ಉರ್ವ ಶ್ರೀ ಮಾರಿಯಮ್ಮ ಕ್ಷೇತ್ರದಲ್ಲಿ ಫೆ.11ರಿಂದ 15ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದೆ ಎ೦ದು ಬ್ರಹ್ಮಕಲಶೋತ್ಸವ ಸಮಿತಿ ಗೌರವ ಅಧ್ಯಕ್ಷ ನಾಡೋಜ ಜಿ. ಶಂಕರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು."ಪುರಾಣ ಪ್ರಸಿದ್ಧ ದೇವಸ್ಥಾನಗಳಲ್ಲಿ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಕೂಡಾ ಪ್ರಾಮುಖ್ಯತೆ ಪಡೆದಿರುತ್ತದೆ. ದ.ಕ. ಜಿಲ್ಲೆ ಮಾತ್ರವಲ್ಲದೇ ನಾಡಿನ ಸಮಸ್ತ ವರ್ಗದ ಭಕ್ತಾಭಿಮಾನಿಗಳು ಉರ್ವ...

ಡಿ. 3 : ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕ ಭಾಸ್ಕರ ಬಂಗೇರ ಅವರ ನೇತೃತ್ವದಲ್ಲಿ ಡಿ. 3ಅದಿತ್ಯವಾರದಂದು ಜರುಗಲಿದೆ. ಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ರವಿ ಆನಂದ ಶಾಂತಿ ಆಡುಮರೋಳಿ ಅವರ ಮಾರ್ಗದರ್ಶನದಲ್ಲಿ...