22.1 C
Karnataka
Sunday, June 14, 2026
Home ಧಾರ್ಮಿಕ

ಧಾರ್ಮಿಕ

ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು : ಹೊಸ ಕಟ್ಟಡದ ಉದ್ಘಾಟನೆ

0
ವಾಮಂಜೂರು: ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು ಇದರ ಹೊಸ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ದಿವ್ಯ ಬಲಿಪೂಜೆಯೊಂದಿಗೆ ಡಿ. 3ರ೦ದು ನೆರವೇರಿತು.ವಂದನೀಯ ಬಿಷಪ್ ಪೀಟರ್ ಪಾವ್ಲ್‌ ಸಲ್ಡಾನ್ಹಾರವರು ಇತರ ಹನ್ನೆರಡು ಮಂದಿ ಗುರುಗಳೊಂದಿಗೆ ಪೂಜಾವಿಧಿಯನ್ನು ನಡೆಸಿದರು. ಬೆಥನಿ ಸಂಸ್ಥೆಯ ಮಹಾಮಾತೆ ವಂದನೀಯ ಭಗಿನಿ ರೋಸ್ಸೆ ಲಿನ್‌ರವರು ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬೆಥನಿ ಪ್ರಾಂತೀಯ ಸಂಸ್ಥೆ ವಾಮಂಜೂರು...

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಳದ ಜೀರ್ಣೋದ್ಧಾರಕ್ಕೆ ಶಿಲಾನ್ಯಾಸ

ಬೆಳ್ತ೦ಗಡಿ:ತೆಕ್ಕಾರು: ಭಗವಂತ ನಮ್ಮ ಅಂತರಾಳದಲ್ಲಿದ್ದಾರೆ ಎಂದು ವೇದ, ಉಪನಿಷತ್ತುಗಳು, ಗ್ರಂಥಗಳು ಹೇಳುತ್ತವೆ. ಇದನ್ನು ತಿಳಿಯುವುದು ಕಷ್ಟ ಇದನ್ನು ಇಂದು ತಿಳಿಯಪಡಿಸುವ ಕಾರ್ಯವನ್ನು ಶ್ರದ್ಧಾಕೇಂದ್ರಗಳು ಮಾಡುತ್ತಿವೆ. ಇದಕ್ಕಾಗಿ ಶ್ರದ್ಧಾಕೇಂದ್ರಗಳ ಅಭಿವೃದ್ಧಿಯನ್ನು ನಾವು ಮಾಡಬೇಕು ಎಂದು ನಮ್ಮ ಹಿರಿಯರು ನಮಗೆ ಹೇಳಿ ಕೊಟ್ಟಿದ್ದಾರೆ ಎ೦ದು ಕನ್ಯಾಡಿ ಶ್ರೀರಾಮ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೆ ಹೇಳಿದ್ದಾರೆ.ತೆಕ್ಕಾರು ದೇವರಗುಡ್ಡೆ...

ಜ.15ರಂದು ಕದ್ರಿಯಲ್ಲಿ ಶ್ರೀವಿಶ್ವಪ್ರಸನ್ನ ತೀರ್ಥರಿಗೆ ಸಾರ್ವಜನಿಕ ಗುರುವಂದನೆ

0
ಮಂಗಳೂರು: "ವಿಶ್ವ ಹಿಂದೂ ಪರಿಷತ್ ವತಿಯಿಂದ ಜ.15ರಂದು ಸಂಜೆ 7 ಗಂಟೆಗೆ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರಿಗೆ ಸಾರ್ವಜನಿಕ ಗುರುವಂದನೆ ಕಾರ್ಯಕ್ರಮ ಜರುಗಲಿದೆ" ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಹೆಚ್ ಕೆ ಪುರುಷೋತ್ತಮ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಅಂದಿನ ಕಾರ್ಯಕ್ರಮದಲ್ಲಿ ಕದಳಿ ಶ್ರೀ ಯೋಗೀಶ್ವರ ಮಠದ ಶ್ರೀ ರಾಜಯೋಗಿ ನಿರ್ಮಲನಾಥ ಮಹಾರಾಜ್...

ಅಗಲ್ಪಾಡಿ ಕ್ಷೇತ್ರದಲ್ಲಿ ಯಾಗ: ಭವ್ಯ ಶೋಭಯಾತ್ರೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಕಾ ಯಾಗದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಮಂಗಳವಾರ ಭವ್ಯ ಶೋಭಯಾತ್ರೆಯೊಂದಿಗೆ ನಡೆಯಿತು. ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಿಂದ ಆರಂಭಗೊಂಡ ಹಸಿರುವಾಣಿ ಹೊರೆಕಾಣಿಕೆಗೆ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು....

ಭಗವಂತನ ಮೇಲೆ ಭರವಸೆಯಿಟ್ಟು ಮುನ್ನಡೆಯಬೇಕು: ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ

0
ಸುರತ್ಕಲ್: "ವೈಷಿಷ್ಠ್ಯಪೂರ್ಣವಾದ ಆಚರಣೆ ನಮ್ಮ ತುಳುನಾಡಿನದ್ದು. ಶಿಬರೂರಿನ ಶಿಖರ ಅಂದರೆ ಕೊಡಮಣಿತ್ತಾಯ ದೈವದ ಸನ್ನಿಧಿ. ಕೆಲವರಿಗೆ ಭಗವಂತ ನಮ್ಮನ್ನು ನೋಡುತ್ತಾನೆ ಎಂಬ ಭಯ ಇರುತ್ತದೆ, ಕೆಲವರಲ್ಲಿ ಭರವಸೆ ಇರುತ್ತದೆ. ತಪ್ಪು ಕೆಲಸ ಮಾಡಿದವನಿಗೆ ಮಾತ್ರ ಭಯ ಇರೋದು ಆದ್ದರಿಂದ ನಾವು ಭರವಸೆ ಹೊಂದಿದವಾರಾಗಿರಬೇಕು. ಹುಡುಕುವುದಾದರೆ ನಮ್ಮಲ್ಲಿನ ಒಳ್ಳೆಯ ಗುಣಗಳನ್ನು ಹುಡುಕೋಣ. ಕೆಟ್ಟ ಗುಣ ಹುಡುಕಲು...

ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರ ಜಾರಂದಾಯ ದೈವಸ್ಥಾನ ನಿರ್ಮಾಣಕ್ಕೆ ನಿಧಿಕುಂಭ-ಶಿಲಾನ್ಯಾಸ

0
ಗುರುಪುರ : ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರದ ಸಾನಿಧ್ಯದಲ್ಲಿ ನ. ೩೦ರಂದು ಬೆಳಿಗ್ಗೆ ೯ಕ್ಕೆ ಜಾರದ ಕಲ್ಲುರ್ಟಿ ದೈವ, ಸಾರಾಳ ಜುಮಾದಿ(ಧೂಮಾವತಿ) ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಆದಿ ಜಾರ ಕ್ಷೇತ್ರದ ಜಾರದ ಗಿರಿಯಲ್ಲಿ ಗ್ರಾಮದ ದೈವ ಶ್ರೀ ಜಾರಂದಾಯ ಬಂಟ, ಸಾರಾಳ ಜುಮಾದಿ ಬಂಟ...

ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ

0
ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು...

ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

0
ತಿರುಪತಿ: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ , ಗುಜರಾತಿನ ಐಎಎಸ್ ಅಧಿಕಾರಿ ವಿನೋದ್...

ಮಾಣೂರು: ಫೆ. 2ರಿಂದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ

0
ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.ಮಾಣೂರು ಕ್ಷೇತ್ರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿ ಯಲ್ಲಿ ಅವರು ಮಾತನಾಡಿ, ಫೆ.2ರಂದು ಬೆಳಗ್ಗೆ 8ಕ್ಕೆ ಆಚಾರ್ಯರ ಸ್ವಾಗತ, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ಉಗ್ರಾಣ...

ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ

0
ಮ೦ಗಳೂರು: ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಶ್ರೀ ಭದ್ರಕಾಳಿ ಅಮ್ಮನ ಗುಡಿಯ ಪುನ: ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ತಿಂಗಳ 28 ರಿ೦ದ ಆರಂಭಗೊ೦ಡು ಮಾ.1ರವರೆಗೆ ಕದ್ರಿ ಯೋಗೀಶ್ವರ ಮಠಾಧಿಪತಿ ಶ್ರೀ ರಾಜ ನಿರ್ಮಲ್ ನಾಥ್‌ ಜಿ ಅವರ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಉಮೇಶ್ ಜಿ .ಅವರ ನಿರ್ದೇಶನದಂತೆ ಬ್ರಹ್ಮಶ್ರೀ ದೇರೆಬೈಲ್ ವಿಠಲ...