ಮಹಾವೀರರ ಚಿಂತನೆಗಳು ವಿಶ್ವಕ್ಕೆ ಅನ್ವಯಿಸುವಂತದ್ದು: ಜಿಲ್ಲಾಧಿಕಾರಿ
ಮಂಗಳೂರು: ಸಕಲ ಜೀವ ರಾಶಿಗಳಿಗೂ ಬದುಕುವ ಹಕ್ಕಿದ್ದು, ಅದನ್ನು ಸಮಾನವಾಗಿ ನೋಡುವ ಚಿಂತನೆ ಜೈನ ಧರ್ಮದಲ್ಲಿ ಒಡಮೂಡಿದೆ. ರಾಜನಾಗಿ ಹುಟ್ಟಿ ಸಕಲವನ್ನೂ ಪರಿತ್ಯಜಿಸಿ ಆತ್ಮ ಸದ್ವಿಚಾರಕ್ಕಾಗಿ ಸತ್ ಚಿಂತನೆಗಳನ್ನು ರೂಢಿಸಿಕೊಂಡ ಭಗವಾನ್ ಮಹಾವೀರರ ತತ್ವಗಳು ಅನುಕರಣನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಅಭಿಪ್ರಾಯಪಟ್ಟರು.
ಅವರು ಏ.22 ರ ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ...
ಅಯೋಧ್ಯೆ ಶ್ರೀರಾಮಮಂದಿರ ಲೋಕಾರ್ಪಣೆ: ಎಂಟು ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಣೆ : ಡಾ.ಎಂ.ಬಿ. ಪುರಾಣಿಕ್
ಮಂಗಳೂರು: "2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಸ್ಥಾನದಲ್ಲಿ ಭವ್ಯ ಮಂದಿರದ ಲೋಕಾರ್ಪಣೆ ಹಾಗೂ ನೆಲ ಅಂತಸ್ತಿನ ಗರ್ಭಗುಡಿಯಲ್ಲಿ ಬಾಲರಾಮನ ನೂತನ ವಿಗ್ರಹ ಪ್ರತಿಷ್ಠಾಪನೆಯ ಹಿನ್ನೆಲೆಯಲ್ಲಿ ದೇಶದಾದ್ಯಂತ ಮನೆಮನೆಗಳಿಗೆ ಅಯೋಧ್ಯೆಯಲ್ಲಿ ಪೂಜಿಸಲ್ಪಟ್ಟ ಮಂತ್ರಾಕ್ಷತೆಯನ್ನು ವಿತರಿಸುವ ಅಭಿಯಾನವನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಹಮ್ಮಿಕೊಂಡಿದೆ. ದಕ್ಷಿಣ ಕನ್ನಡ,ಉಡುಪಿ, ಮತ್ತು ಕೊಡಗು ಜಿಲ್ಲೆಗಳು ಸೇರಿದಂತೆ ಮಂಗಳೂರು ವಿಭಾಗದಲ್ಲಿ...
ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರ ಜಾರಂದಾಯ ದೈವಸ್ಥಾನ ನಿರ್ಮಾಣಕ್ಕೆ ನಿಧಿಕುಂಭ-ಶಿಲಾನ್ಯಾಸ
ಗುರುಪುರ : ಮೂಡುಶೆಡ್ಡೆಯ ಶ್ರೀ ಆದಿ ಕ್ಷೇತ್ರ ಜಾರದ ಸಾನಿಧ್ಯದಲ್ಲಿ ನ. ೩೦ರಂದು ಬೆಳಿಗ್ಗೆ ೯ಕ್ಕೆ ಜಾರದ ಕಲ್ಲುರ್ಟಿ ದೈವ, ಸಾರಾಳ ಜುಮಾದಿ(ಧೂಮಾವತಿ) ಬಂಟ ಹಾಗೂ ಪರಿವಾರ ದೈವಗಳಿಗೆ ಹಾಗೂ ಬೆಳಿಗ್ಗೆ ೧೧ ಗಂಟೆಗೆ ಶ್ರೀ ಆದಿ ಜಾರ ಕ್ಷೇತ್ರದ ಜಾರದ ಗಿರಿಯಲ್ಲಿ ಗ್ರಾಮದ ದೈವ ಶ್ರೀ ಜಾರಂದಾಯ ಬಂಟ, ಸಾರಾಳ ಜುಮಾದಿ ಬಂಟ...
ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...
ಅಡ್ಯಾರ್ ಬ್ರಹ್ಮಕಲಶೋತ್ಸವ : ಧಾರ್ಮಿಕ ವಿಧಿ ಚಪ್ಪರ ಮುಹೂರ್ತ
ಮಂಗಳೂರು: ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಅಡ್ಯಾರ್ ಇಲ್ಲಿನಗ್ರಾಮಾಧಿಪತಿ ಶ್ರೀ ಮಹಾಲಿಂಗೇಶ್ವರ ದೇವರಿಗೆ ಮಾಚ್೯ 1 ರಿಂದ 9 ರ ತನಕ ನಡೆಯಲಿರುವ ಪುನ:ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಪ್ರಥಮ ಧಾರ್ಮಿಕ ವಿಧಿ ಚಪ್ಪರ ಮುಹೂರ್ತ ಕ್ಷೇತ್ರದ ತಂತ್ರಿವರೇಣ್ಯರಾದ ಅನಂತ ಉಪಾಧ್ಯಾಯರ ನೇತೃತ್ವದಲ್ಲಿ ನೆರವೇರಿತು. ಕ್ಷೇತ್ರದ ಆಡಳಿತ ಸಮಿತಿ, ಪುನಃ ನಿರ್ಮಾಣ ಸಮಿತಿ ಮತ್ತು...
ಅಗಲ್ಪಾಡಿ ಯಾಗದಲ್ಲಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಭಾನುವಾರ ನಾನಾ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ರಾತ್ರಿ ಶ್ರೀ ದೇವರಿಗೆ ಅಷ್ಟಾವಧಾನ ಸೇವೆ ನೆರವೇರಿತು.
ಬೆಳಗ್ಗೆ ದುರ್ಗಾ ಸಪ್ತಶತಿ ಪಾರಾಯಣ, ಕಲಶಪೀಠದಲ್ಲಿ ಮಹಾಪೂಜೆ...
ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ತಿರುಪತಿ: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ , ಗುಜರಾತಿನ ಐಎಎಸ್ ಅಧಿಕಾರಿ ವಿನೋದ್...
ಶಿಬರೂರು ಕೊಡಮಣಿತ್ತಾಯ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ, ಧಾರ್ಮಿಕ ಸಭೆ
ಸುರತ್ಕಲ್: ಶಿಬರೂರು ಶ್ರೀ ಕೊಡಮಣಿತ್ತಾಯ ಕ್ಷೇತ್ರದಲ್ಲಿ ಎ.26ರಂದು ನಡೆಯಲಿರುವ ಬ್ರಹ್ಮಕುಂಭಾಭಿಷೇಕ ಮತ್ತು ನಾಗಮಂಡಲ ಹಾಗೂ ವಿಶೇಷ ಜಾತ್ರಾ ಮಹೋತ್ಸವಕ್ಕೆ ಪೂರ್ವಭಾವಿಯಾಗಿ ಉಗ್ರಾಣ ಮುಹೂರ್ತ ಕಾರ್ಯಕ್ರಮವು ತಂತ್ರಿವರೇಣ್ಯ ವೇದಮೂರ್ತಿ ವೇದವ್ಯಾಸ ತಂತ್ರಿಗಳ ಪೌರೋಹಿತ್ಯದಲ್ಲಿ ಸೋಮವಾರ ಬೆಳಗ್ಗೆ ನಡೆಯಿತು.ಪ್ರಾರಂಭದಲ್ಲಿ ಕೊಡಮಣಿತ್ತಾಯ ದೈವಕ್ಕೆ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ...
ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ
ಸುರತ್ಕಲ್: ಏಪ್ರಿಲ್ 22ರಿಂದ30ರ ತನಕ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ನಡೆಯಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು...
ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಮಾ.27ರಿಂದ ಏ.3ರ ವರೆಗೆ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ
ಮಂಗಳೂರು: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ (ರಿ) ಅಗಲ್ಪಾಡಿ ವತಿಯಿಂದ ಮಾ.27ರಿಂದ ಏ.3ರ ವರೆಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಅಷ್ಟೋತ್ತರ ಶತಕಲಶಾಭಿಷೇಕ, ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿ ಯಾಗ, ಋಕ್ ಸಂಹಿತಾ ಯಾಗ, ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ...