22.7 C
Karnataka
Wednesday, April 2, 2025

ಧಾರ್ಮಿಕ

ಅಗಲ್ಪಾಡಿಯಲ್ಲಿ ಧನ್ವಂತರಿ ಹೋಮ ಸಂಪನ್ನ

0
ಅಗಲ್ಪಾಡಿ : ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ ಅಗಲ್ಪಾಡಿ ವತಿಯಿಂದ ನಡೆಯುವ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ ಪ್ರಯುಕ್ತ ಶನಿವಾರ ಧನ್ವಂತರಿ ಹೋಮ ನಡೆಯಿತು. ಮುಂಜಾನೆ ಧನ್ವಂತರಿ ಹೋಮ ಪ್ರಾರಂಭವಾಗಿ ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಅಭಿಜ್ಞಾ...

ಅಗಲ್ಪಾಡಿ ಯಾಗ: ಐಕ್ಯಮತ್ಯ ಹೋಮ ಪೂರ್ಣಾಹುತಿ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ ಚಂಡಿಕಾ ಯಾಗಗಳ ನಾನಾ ವೈಧಿಕ ಕಾರ್ಯಕ್ರಮಗಳ ಎರಡನೇ ದಿನವಾದ ಗುರುವಾರ ಬೆಳಗ್ಗೆ ಕಲಶ ಸ್ಥಾಪನೆಯಾಗಿ ಐಕ್ಯಮತ್ಯ ಹೋಮ ನಡೆಯಿತು. ಮಧ್ಯಾಹ್ನ...

ಅಗಲ್ಪಾಡಿ ಕ್ಷೇತ್ರದಲ್ಲಿ ಯಾಗ: ಭವ್ಯ ಶೋಭಯಾತ್ರೆಯೊಂದಿಗೆ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

0
ಬದಿಯಡ್ಕ: ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಹಾಗೂ ವೇದಮಾತಾ ಟ್ರಸ್ಟ್ ಅಗಲ್ಪಾಡಿ ಇದರ ನೇತೃತ್ವದಲ್ಲಿ ಲೋಕಕಲ್ಯಾಣಾರ್ಥವಾಗಿ ನಡೆಯುವ ಋಕ್ ಸಂಹಿತಾ ಯಾಗ ಹಾಗೂ ಸಹಸ್ರ ಚಂಡಿಕಾ ಯಾಗದ ಅಂಗವಾಗಿ ಹಸಿರುವಾಣಿ ಮೆರವಣಿಗೆ ಮಂಗಳವಾರ ಭವ್ಯ ಶೋಭಯಾತ್ರೆಯೊಂದಿಗೆ ನಡೆಯಿತು. ಕುರುಮುಜ್ಜಿಕಟ್ಟೆ ಶ್ರೀ ಧರ್ಮಶಾಸ್ತಾ ಭಜನಾ ಮಂದಿರದಿಂದ ಆರಂಭಗೊಂಡ ಹಸಿರುವಾಣಿ ಹೊರೆಕಾಣಿಕೆಗೆ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಚಾಲನೆ ನೀಡಿದರು....

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ

0
ಸುರತ್ಕಲ್: ಶಿಬರೂರುನಲ್ಲಿ ನಡೆಯುವ ಮೂರನೇ ಬ್ರಹ್ಮ‌ಕಲಶೋತ್ಸವ ನೋಡುವ ಭಾಗ್ಯ ನನಗೆ ಸಿಕ್ಕಿದೆ, ಊರ ಪರವೂರ ಗ್ರಾಮಸ್ಥರ ಸಹಕಾರದಿಂದ ಮುಂದಿನ ಎಪ್ರೀಲ್ ನಲ್ಲಿ ನಡೆಯುವ ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ವಿಜೃಂಭಣೆಯಿಂದ ನಡೆಯಲಿದೆ ಎಂದು ಶಿಬರೂರುಗುತ್ತು ಗುತ್ತಿನಾರ್ ಉಮೇಶ್ ಎನ್ ಶೆಟ್ಟಿ ಹೇಳಿದರು .ಅವರು ಶಿಬರೂರು ಶ್ರೀ ಉಳ್ಳಾಯ ಮತ್ತು ಕೊಡಮಣಿತ್ತಾಯ ದೈವಸ್ಥಾನದಲ್ಲಿ ಏಪ್ರೀಲ್ 26 ರಂದು...

ಮಾ.29ರಿಂದ ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ

0
ಮ೦ಗಳೂರು: ಕುದ್ರೋಳಿ ಶ್ರೀ ಭಗವತೀ ಕ್ಷೇತ್ರದಲ್ಲಿ ನಡಾವಳಿ ಉತ್ಸವ ಮಾ.29ರಿಂದ ಆರಂಭಗೊಳ್ಳಲಿದ್ದು, ಮಾ.31ರವರೆಗೆ ವಿವಿಧ ಧಾರ್ಮಿಕ, ಸಾಂಪ್ರದಾಯಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾ ಭಕ್ತಿಯಿಂದ ನಡೆಯಲಿದೆ.ನಡಾವಳಿ ಉತ್ಸವದ ಪ್ರಯುಕ್ತ ರವಿವಾರ ಗೊನೆ ಮುಹೂರ್ತ ನೆರವೇರಿದೆ. ಮಾ.28ರಂದು ಬೆಳಗ್ಗೆ 8ಕ್ಕೆ ಮಹಾಪೂಜೆ, ಶ್ರೀ ಕ್ಷೇತ್ರ ತಂತ್ರಿಗಳಾದ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಶುದ್ಧ ಕಲಶ, ಗಣಹೋಮ, ಮಧ್ಯಾಹ್ನ ಮಹಾಪೂಜೆ...

ಮಾ.25: ಕುಲಶೇಖರ ಹೋಲಿ ಕ್ರಾಸ್ ಚರ್ಚಿನಲ್ಲಿ “ಶಿಲುಬೆಯ ಹಾದಿ” ಕಾಯ೯ಕ್ರಮ

0
ಮಂಗಳೂರು: ನಗರದ ಕುಲಶೇಖರದ ಹೋಲಿ ಕ್ರಾಸ್ ಚರ್ಚಿನಲ್ಲಿ ಮಾ.25 ರ ಸಂಜೆ 4.30 ಗಂಟೆಗೆ ನಗರದ ಸಿಟಿ ವಲಯದ 12 ಚರ್ಚುಗಳ ಸುಮಾರು 200ಕ್ಕೂ ಮಿಕ್ಕಿ ಕಲಾವಿದರು ಹಾಗೂ ನಿರೂಪಕರಿಂದ “ಶಿಲುಬೆಯ ಹಾದಿ” (ಖುರ್ಸಾಚಿ ವಾಟ್) ಕಾರ್ಯಕ್ರಮ ನಡೆಸಲಾಗುವುದು ಎಂದು ಕಾರ್ಡೆಲ್ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ತಿಳಿಸಿದ್ದಾರೆ.ಮಂಗಳೂರಿನ...

ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಮಾ.27ರಿಂದ ಏ.3ರ ವರೆಗೆ ಋಕ್ ಸಂಹಿತಾ ಯಾಗ, ಸಹಸ್ರ ಚಂಡಿಕಾ ಯಾಗ

0
ಮಂಗಳೂರು: ಕಾಸರಗೋಡು ಜಿಲ್ಲೆಯ ಉಬ್ರಂಗಳ ಗ್ರಾಮದ ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಮತ್ತು ವೇದಮಾತಾ ಟ್ರಸ್ಟ್ (ರಿ) ಅಗಲ್ಪಾಡಿ ವತಿಯಿಂದ ಮಾ.27ರಿಂದ ಏ.3ರ ವರೆಗೆ ಶ್ರೀ ದುರ್ಗಾಪರಮೇಶ್ವರೀ ಅಮ್ಮನವರಿಗೆ ಅಷ್ಟೋತ್ತರ ಶತಕಲಶಾಭಿಷೇಕ, ಅಷ್ಟೋತ್ತರ ಸಹಸ್ರ ನಾರೀಕೇಳ ಗಣಪತಿ ಯಾಗ, ಋಕ್ ಸಂಹಿತಾ ಯಾಗ, ಐಕ್ಯಮತ್ಯ ಹೋಮ, ರುದ್ರ ಹೋಮ, ಧನ್ವಂತರಿ ಹೋಮ ಮತ್ತು ಸಹಸ್ರ...

ಶಿಬರೂರು: ಎ.22-30 ಬ್ರಹ್ಮಕುಂಭಾಭಿಷೇಕ, ನಾಗಮಂಡಲ

0
ಸುರತ್ಕಲ್: ಏಪ್ರಿಲ್ 22ರಿಂದ30ರ ತನಕ ಬ್ರಹ್ಮಕುಂಭಾಭಿಷೇಕ ಕಾರ್ಯಕ್ರಮಗಳು ಜರಗಲಿದ್ದು 26ರಂದು ಶ್ರೀ ಉಳ್ಳಾಯ ಕೊಡಮಣಿತ್ತಾಯ ದೈವಗಳಿಗೆ ಬ್ರಹ್ಮಕುಂಭಾಭಿಷೇಕವು ಬ್ರಹ್ಮಶ್ರೀ ವೇದವ್ಯಾಸ ತಂತ್ರಿ, ಶಿಬರೂರುರವರ ನೇತೃತ್ವದಲ್ಲಿ ಜರಗಲಿದ್ದು ಅದೇ ದಿನ ರಾತ್ರಿ ಕ್ಷೇತ್ರದ ನಾಗಮಂಡಲ ಸೇವೆ ನಡೆಯಲಿದೆ. ಎಪ್ರಿಲ್ 27ರಿಂದ 30ರ ತನಕ ವಿಶೇಷ ಜಾತ್ರಾ ಮಹೋತ್ಸವವು ಜರಗಲಿದೆ ಈ ಸಂದರ್ಭದಲ್ಲಿ ಕ್ಷೇತ್ರಕ್ಕೆ ಲಕ್ಷಾಂತರ ಭಕ್ತರು...

ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಬ್ರಹ್ಮಕಲಶೋತ್ಸವ

0
ಮ೦ಗಳೂರು: ಕದ್ರಿ ಪದವು ಶ್ರೀ ಭದ್ರಕಾಳಿ ದೇವಸ್ಥಾನದ ಶ್ರೀ ಭದ್ರಕಾಳಿ ಅಮ್ಮನ ಗುಡಿಯ ಪುನ: ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆಬ್ರವರಿ ತಿಂಗಳ 28 ರಿ೦ದ ಆರಂಭಗೊ೦ಡು ಮಾ.1ರವರೆಗೆ ಕದ್ರಿ ಯೋಗೀಶ್ವರ ಮಠಾಧಿಪತಿ ಶ್ರೀ ರಾಜ ನಿರ್ಮಲ್ ನಾಥ್‌ ಜಿ ಅವರ ಉಪಸ್ಥಿತಿಯಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಉಮೇಶ್ ಜಿ .ಅವರ ನಿರ್ದೇಶನದಂತೆ ಬ್ರಹ್ಮಶ್ರೀ ದೇರೆಬೈಲ್ ವಿಠಲ...

ಶ್ರೀನಿವಾಸ ವಿಶ್ವವಿದ್ಯಾಲಯದ ವೈಕುಂಠದಲ್ಲಿ ಶ್ರೀ ಶ್ರೀನಿವಾಸ ದೇವರ ಪ್ರತಿಷ್ಠಾಪನೆ, ಶ್ರೀನಿವಾಸ ಕಲ್ಯಾಣ ಸಂಪನ್ನ

0
ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯವು ಎ.ಶಾಮರಾವ್ ಫೌಂಡೇಶನ್ ಮತ್ತು ಶ್ರೀನಿವಾಸ ಗ್ರೂಪ್ಆ ಫ್ ಕಾಲೇಜುಗಳ ಸಹಯೋಗದೊಂದಿಗೆ ಮಂಗಳೂರಿನ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ ಕ್ಯಾಂಪಸ್ ವೈಕುಂಠದಲ್ಲಿ ಆಧ್ಯಾತ್ಮಿಕ ಆಚರಣೆ ಯಶಸ್ವಿಯಾಗಿ ನೆರವೇರಿತು.ಬೆಳಗ್ಗೆ 4:30ಕ್ಕೆ ಭಕ್ತರು ಗಣಹೋಮದಲ್ಲಿ ಪಾಲ್ಗೊಂಡು, ನಂತರ ಪ್ರತಿಷ್ಠಾ ಪ್ರಸನ್ನ ಪೂಜೆಯೊಂದಿಗೆ ದಿನವು ಶ್ರದ್ಧಾಭಕ್ತಿಯಿಂದ ಪ್ರಾರಂಭವಾಯಿತು. ಕಲಶಾಭಿಷೇಕ, ವಿಷ್ಣು ಸಹಸ್ರನಾಮ ಹವನ, ಕಲ್ಪೋಕ್ತ ಪೂಜೆ, ಮತ್ತು ದಂಪತಿ...