21.8 C
Karnataka
Sunday, September 13, 2026

ಧಾರ್ಮಿಕ

ನ.30: ಶ್ರೀ ಆದಿ ಕ್ಷೇತ್ರ ಜಾರದಲ್ಲಿ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ

0
ಮಂಗಳೂರು: ವಾಮಂಜೂರು ಮೂಡುಶೆಡ್ಡೆಯಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಜಾರದಲ್ಲಿ ನ. 30ರಂದು ಬೆಳಿಗ್ಗೆ 8 ಗಂಟೆಯಿಂದ ಜಾರಂದಾಯ ಬಂಟ ಪರಿವಾರ ಸಾನಿಧ್ಯ ಮತ್ತು ಕ್ಷೇತ್ರ ಕಲ್ಲುರ್ಟಿ ಸಾನಿಧ್ಯಗಳ ನಿಧಿ ಕುಂಭ ಮತ್ತು ಶಿಲಾನ್ಯಾಸ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಲಿದೆ ಎಂದು ದೈವಜ್ಞ ಪ್ರಕಾಶ ವಿ. ಹೊಳ್ಳ ಶಕ್ತಿನಗರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು."ಕಾರ್ಯಕ್ರಮದ ಯಶಸ್ಸಿಗೆ ಸಕಲ ಸಿದ್ಧತೆಗಳು...

ಕಾಶೀ ಮಠಾಧೀಶ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ಟಿಟಿಡಿ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ

0
ತಿರುಪತಿ: ತಿರುಪತಿಯ ಕಾಶಿ ಮಠದಲ್ಲಿ ಮೊಕ್ಕಾಂ ಇರುವ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರನ್ನು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಇ.ವಿ ಧರ್ಮ ರೆಡ್ಡಿಯವರು ಭೇಟಿ ಮಾಡಿ ಆಶೀರ್ವಾದ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ , ಗುಜರಾತಿನ ಐಎಎಸ್ ಅಧಿಕಾರಿ ವಿನೋದ್...