28.8 C
Karnataka
Sunday, May 19, 2024
Home ಕ್ರೀಡೆ

ಕ್ರೀಡೆ

ಸಸಿಹಿತ್ಲು ಬೀಚ್‌:ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯

0
ಮಂಗಳೂರು:ಮಂಗಳೂರಿನ ಸುಂದರವಾದ ಸಸಿಹಿತ್ಲು ಬೀಚ್‌ನಲ್ಲಿ ಅಂತರರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ 2024 ಮಾ. 8ರಿ೦ದ ಮಾ.10 ರವರೆಗೆ ನಡೆಯಲಿದೆ. ಅಸೋಸಿಯೇಷನ್ ​​ಆಫ್ ಪ್ಯಾಡಲ್ ಸರ್ಫ್ ಪ್ರೊಫೆಷನಲ್ಸ್ ವರ್ಲ್ಡ್(ಎಪಿಪಿ) ಸಹಯೋಗದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ವರ್ಲ್ಡ್ ಟೂರ್‌ನಿಂದ ಆಯ್ಕೆಯಾದ ಉನ್ನತ...

ದುಷ್ಚಟದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ”:ಎಸಿಪಿ ಮಹೇಶ್ ಕುಮಾರ್

0
ಸುರತ್ಕಲ್: ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಘಟನೆಯ ಮಹಾಪೋಷಕರಾದ ಎಸಿಪಿ ಎಸ್. ಮಹೇಶ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಖ್ಯಾತ ಜ್ಯೋತಿಷಿ ನಾಗೇಂದ್ರ ಭಾರಧ್ವಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಾಲ್ಯ ಕಾಲದ...

ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ

0
ಮಂಗಳೂರು: ಆಫ್ರಿಕಾ ಖಂಡದ ತಾಂಜಾನಿಯ ದೇಶದಲ್ಲಿ ನಡೆದ Taliss-IST ಆಹ್ವಾನಿತರ ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ ನಲ್ಲಿ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ನ ಸದಸ್ಯ ಚಿಂತನ್ ಎಸ್. ಶೆಟ್ಟಿ 15 - 16 ವರ್ಷದ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ 50 ಮತ್ತು 100 ಮೀಟರ್ ಪ್ರಿಸ್ಟೆಲ್, 50 ಮೀಟರ್ 100 ಮೀಟರ್ ಬಟರ್ ಫೈ ಹಾಗೂ...

ವಳಲಂಕೆ ಫೈಟರ್ಸ್ ಮೂಲ್ಕಿ ತಂಡಕ್ಕೆ ಎಂಟನೇ ವರ್ಷದ ಜಿಪಿಎಲ್ ಟ್ರೋಫಿ

0
ಮಂಗಳೂರು :ಅಡ್ಯಾರ್ ನ ಸಹ್ಯಾದ್ರಿ ಕಾಲೇಜಿನ ಹುಲ್ಲುಹಾಸಿನ ಸುಂದರ ನದಿತಟದ ಕ್ರೀಡಾಂಗಣದಲ್ಲಿ ವರ್ಣರಂಜಿತವಾಗಿ ಸಂಪನ್ನಗೊಂಡ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸಿದ ಎಂಟನೇ ವರ್ಷದ ಜಿಪಿಎಲ್ ಕ್ರಿಕೆಟ್ ಕೂಟದ 2024 ರ ಟ್ರೋಫಿಯನ್ನು ವಳಲಂಕೆ ಫೈಟರ್ಸ್ ಮೂಲ್ಕಿ ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬಳ್ಳಂಬೆಟ್ಟು ತಂಡದ ಖಾತೆ ತೆರೆಯುವ ಮುನ್ನವೇ ಮೊದಲ ವಿಕೆಟ್...

ರಾಜ್ಯಮಟ್ಟದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ -3ರ ಪಂದ್ಯಾಕೂಟ ಮತ್ತು ತೃತೀಯ ವಾರ್ಷಿಕೋತ್ಸವ ಸಮಾರಂಭ

0
ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆಮ್೯ ಹಿರಿಯರ ಕ್ರಿಕೆಟ್ ಪಂದ್ಯಾಟ ಸೀಸನ್ 3ರ ಪಂದ್ಯಾಕೂಟ ಮಾಚ್೯ 2 ಮತ್ತು 3 ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು,...

ಹಿರಿಯರ ಕ್ರೀಡಾಕೂಟದಲ್ಲಿ 1 ಚಿನ್ನ, 2 ಬೆಳ್ಳಿ ಪದಕ; ರಾಷ್ಟ್ರಮಟ್ಟಕ್ಕೆ ಆಯ್ಕೆ

0
ಮಹಾನಗರ : ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಕನಾ೯ಟಕ ಮಾಸ್ಟರ್ಸ್‌ ಆಥ್ಲೇಟಿಕ್ ಅಸೋಸಿಯೇಶನ್‌ ವತಿಯಿ೦ದ ಇತ್ತೀಚೆಗೆ ಜರಗಿದ 43ನೇ ರಾಜ್ಯಮಟ್ಟದ ಹಿರಿಯರ ಕ್ರೀಡಾಕೂಟದಲ್ಲಿ ಬಿಕರ್ನಕಟ್ಟೆ ಕಲಾಯಿಗುತ್ತು ಕೆ. ಜಗದೀಶ ಸೇಮಿತ ಅವರು 4೦೦ ಮೀ.ಓಟದಲ್ಲಿ ಚಿನ್ನ,5ಕಿ.ಮೀ. ವೇಗದ ನಡಿಗೆಯಲ್ಲಿ, ಗುಂಡು ಎಸೆತಗಳಲ್ಲಿ ಬೆಳ್ಳಿಪದಕಗಳನ್ನು ಪಡೆದಿದ್ದಾರೆ. ಫೆಬ್ರವರಿಯಲ್ಲಿ ಚೆನ್ನೈನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು.ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ...

ಜಿಪಿಎಲ್ ಉತ್ಸವ್ ಕ್ರಿಕೆಟ್ ಪಂದ್ಯಾವಳಿ : ಗೋವಾದ ಕಡಲ ಮಡಿಲಲ್ಲಿ ಜೆರ್ಸಿ ಲಾಂಚ್!

0
ಮಂಗಳೂರು: ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸುವಎಂಟನೇ ವರ್ಷದ ಜಿಪಿಎಲ್ ಉತ್ಸವ್ 2024 ಇದರ ಕ್ರಿಕೆಟ್ ಪಂದ್ಯಾವಳಿಯ ಜೆರ್ಸಿ ಲಾಂಚ್ ಕಾರ್ಯಕ್ರಮ ಶನಿವಾರ ನಡೆಯಿತು. ಗೋವಾದ ರಾಜಧಾನಿ ಪಣಜಿಯ ಕಡಲಲ್ಲಿ ಖಾಸಗಿ ನೌಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಡಿ ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್...

ಜ. 21 ರಂದು ಸುರತ್ಕಲ್ ನಲ್ಲಿ ಬಂಟರ ಕ್ರೀಡೋತ್ಸವ, ಐಕಳ ಹರೀಶ್ ಶೆಟ್ಟಿ ಉದ್ಘಾಟನೆ

0
ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಜನವರಿ 21 ರಂದು ಭಾನುವಾರ ಬೆಳಿಗ್ಗೆ 8.30 ಕ್ಕೆ ಗೋವಿಂದದಾಸ ಕಾಲೇಜ್ ಕ್ರೀಡಾಂಗಣದಲ್ಲಿ ಬಂಟರ ಕ್ರೀಡೋತ್ಸವ ನಡೆಯಲಿದೆ.ಕ್ರೀಡಾಕೂಟವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್...

ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್

0
ಮ೦ಗಳೂರು: ಕ್ರಿಶ್ಚಿಯನ್ ಸ್ಪೋರ್ಟ್ಸ್ ಅಸೋಸಿಯೇಷನ್ ರವರ ವತಿಯಿಂದ ಮೊದಲ ಕ್ರಿಶ್ಚಿಯನ್ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ಅನ್ನು ಜನವರಿ 14,ರಂದು ಫಾದರ್  ಮುಲ್ಲರ್ಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು.ಬೆಳಿಗ್ಗೆ ಉದ್ಘಾಟನಾ ಕಾಯ೯ಕ್ರಮದಲ್ಲಿ , ಮುಖ್ಯ ಅತಿಥಿಗಳಾಗಿ ಎಂ ಸಿ ಸಿಬ್ಯಾಂಕಿನ ಅಧ್ಯಕ್ಷಅನಿಲ್ ಲೋಬೋ ಮತ್ತು ಲೆಕ್ಸಾ ಲೈಟೆನಿಂಗ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನಸಂಸ್ಥಾಪಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರೊನಾಲ್ಡ್ ಡಿಸೋಜಾ ಅವರು...

ಧಾರ್ಮಿಕ

ಹಿರಿಯ ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಗೆ “ರಂಗಚಾವಡಿ-2023” ಪ್ರಶಸ್ತಿ ಪ್ರದಾನ

0
ಸುರತ್ಕಲ್: "ರಂಗಚಾವಡಿ" ಮಂಗಳೂರು ಇದರ ಆಶ್ರಯದಲ್ಲಿ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ ಫೇರ್‌ ಅಸೋಸಿಯೇಶನ್ ಸುರತ್ಕಲ್ ಸಹಯೋಗದೊಂದಿಗೆ ರಂಗಚಾವಡಿ ವರ್ಷದ ಹಬ್ಬ ಹಾಗೂ ರಂಗಚಾವಡಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಸುರತ್ಕಲ್ ಬಂಟರ ಭವನದಲ್ಲಿ ಜರುಗಿತು.ಖ್ಯಾತ...

ವಾಣಿಜ್ಯ