ಕಾಸ್ಮೋಪಾಲಿಟನ್ ಕ್ಲಬ್ :‘ಸ್ನೂಕರ್ & ಬಿಲಿಯರ್ಡ್ಸ್ ಇನ್ವಿಟೇಶನಲ್ ಟೂರ್ನಮೆಂಟ್’
ಮಂಗಳೂರು: ನಗರದ ಕಾಸ್ಮೋಪಾಲಿಟನ್ ಕ್ಲಬ್ (ರಿ.) ವತಿಯಿಂದ ಫೆಬ್ರವರಿ 20ರಿಂದ ಮಾರ್ಚ್ 1ರವರೆಗೆ ಆಯೋಜಿಸಲಾದ ‘ಸ್ನೂಕರ್ & ಬಿಲಿಯರ್ಡ್ಸ್ ಇನ್ವಿಟೇಶನಲ್ ಟೂರ್ನಮೆಂಟ್’ನಲ್ಲಿ ಬಿಲಿಯರ್ಡ್ಸ್ ವಿಭಾಗದಲ್ಲಿ ಐ.ಎಚ್. ಮನುದೇವ್ 400-242 ಅಂತರದಿಂದ ಕ್ಷಿತಿಜ್ ಗಾರ್ಗ್ ಅವರನ್ನು ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದರು. ಫೈನಲ್ನಲ್ಲಿ ಮನುದೇವ್ 101 ಅಂಕಗಳ ಅತ್ಯುನ್ನತ ಬ್ರೇಕ್ ದಾಖಲಿಸಿ ತಮ್ಮ ಕೌಶಲ್ಯ ಮತ್ತು...
ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ
ಮಂಗಳೂರು : ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಕದ್ರಿಯ ಕೆ.ಪಿ.ಟಿ. ಮೈದಾನದಲ್ಲಿ ಭಾನುವಾರ...
ಕ್ರೀಡಾ ಹಾಸ್ಟೆಲ್ಗಳಿಗೆ ಕ್ರೀಡಾಪಟುಗಳ ಆಯ್ಕೆ
ಮಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ 2026-27ನೇ ಸಾಲಿಗೆ ರಾಜ್ಯ/ ಜಿಲ್ಲಾ ಕ್ರೀಡಾ ಶಾಲೆ/ವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ.ಆಯ್ಕೆ ಪ್ರಕ್ರಿಯೆ ವಿವರ : ಜನವರಿ 21 ರಂದು ಬೆಳಿಗ್ಗೆ 10 ಗಂಟೆಗೆ ಮೂಡಬಿದ್ರೆ ಸ್ವರಾಜ್ ಮೈದಾನ, ಜನವರಿ 23 ರಂದು ಬೆಳಿಗ್ಗೆ 10 ಗಂಟೆಗೆ ಸುಳ್ಯ ಸರ್ಕಾರಿ ಪದವಿ...
ಜ.12-16;ಆಳ್ವಾಸ್ನಲಿ ರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಕೂಟ
ಮಂಗಳೂರು: ಜನವರಿ 12ರಿಂದ16 ರವರೆಗೆ ರಾಜೀವ್ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಸಹಯೋಗದೊಂದಿಗೆ, ಅಸೊಸೀಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿಯ ಸಹಭಾಗಿತ್ವದಲ್ಲಿ ೮೫ನೇ ಅಖಿಲ ಭಾರತಪುರುಷ ಹಾಗೂ ಮಹಿಳೆ ಯರಅಂತರ್ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್ಶಿಪ್ನ್ನು ಆಯೋಜಿಸಲಾಗಿದೆ ಎಂದುಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಸುದ್ದಿ ಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.ಈ...
ದಸರಾ ಸಿಎಂ ಕಪ್ ರಾಜ್ಯಮಟ್ಟದ ಸ್ಪರ್ಧೆ : ಹರ್ಷಲ್ಗೆ ಬೆಳ್ಳಿ ಪದಕ
ಮಂಗಳೂರು: ಮೈಸೂರಿನಲ್ಲಿ ಬುಧವಾರ(ಸೆ.೨೪)ರಂದು ನಡೆದ ‘ದಸರಾ ಸಿಎಂ ಕಪ್’ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ತೌಲೋ ವಿಭಾಗದಲ್ಲಿ ಮಂಗಳೂರಿನ ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಹರ್ಷಲ್ ಎನ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.ಇತ್ತೀಚೆಗೆ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ...
ಕಬಡ್ಡಿ ವಿಶ್ವ ಮಾನ್ಯತೆ ಉತ್ತಮ ಬೆಳವಣಿಗೆ -ವಿವೇಕ್ ಆಳ್ವ
ಮಂಗಳೂರು : ನಗರದ ಉರ್ವ ಹೊಯ್ಗೆಬೈಲಿನ ಜೈಭಾರತಿ ತರುಣ ವೃಂದದ ವಜ್ರಮಹೋತ್ಸವದ ಅಂಗವಾಗಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಮಂಗಳೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಉರ್ವ ಮಾರ್ಕೆಟ್ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಜೈಭಾರತಿ ಟ್ರೋಫಿ ದ.ಕ.ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.’ಪಂದ್ಯಾಟ ಉದ್ಘಾಟಿಸಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ...
ರಾಷ್ಟ್ರೀಯ ಕ್ರೀಡಾ ದಿನಾಚರಣೆ
ಮಂಗಳೂರು; ಮೇಜರ್ ಧ್ಯಾನ್ಚಂದ್ ಹಾಕಿ ಮಾಂತ್ರಿಕ ಇವರ ಜನ್ಮ ದಿನದ ಪ್ರಯುಕ್ತ ಮಂಗಳಾ ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ನಡೆಯಿತು.ಕಾರ್ಯಕ್ರಮವನ್ನು ಕಾಮನ್ವೆಲ್ತ್ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತ ಪುಷ್ಪರಾಜ್ ಹೆಗಡೆ ಉದ್ಘಾಟಿಸಿದರು. ಅವರು ಮಾತನಾಡಿ, ಮೇಜರ್ ಧ್ಯಾನ್ಚಂದ್ ಅವರು ಹಾಕಿ ಕ್ರೀಡೆಯಲ್ಲಿ ದೇಶಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸುತ್ತಾ, ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಲು ಶಿಸ್ತು...
ಫುಟ್ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಕ್ಕೆ 75 ಲಕ್ಷ ರೂ. : ಶಾಸಕ ಕಾಮತ್
ಮಂಗಳೂರು: ನಗರದ ನೆಹರು ಮೈದಾನದ ಫುಟ್ಬಾಲ್ ಕ್ರೀಡಾಂಗಣಕ್ಕೆ ಪೂರಕ ಸೌಲಭ್ಯಗಳನ್ನು ಒದಗಿಸಲು 75 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಡಿ. ವೇದವ್ಯಾಸ್ ಕಾಮತ್ ಹೇಳಿದ್ದಾರೆ.ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆಯುತ್ತಿರುವ ಶಾಲಾ-ಕಾಲೇಜು ಮಟ್ಟದ 27ನೇ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾಟವನ್ನು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಅವರು ಸೋಮವಾರ ಉದ್ಘಾಟಿಸಿ ಮಾತನಾಡಿದರು.ಸ್ಮಾರ್ಟ್ಸಿಟಿ ಯೋಜನೆಯಲ್ಲಿ...
ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಠತಾ ಕೇಂದ್ರಕ್ಕೆ ಕ್ರೀಡಾಪಟುಗಳ ಆಯ್ಕೆ
ಮಂಗಳೂರು: ಬೆಂಗಳೂರು ವಿದ್ಯಾನಗರದ ಖೇಲೋ ಇಂಡಿಯಾ ರಾಜ್ಯ ಉತ್ಕೃಷ್ಠತಾ ತರಬೇತಿ ಕೇಂದ್ರಕ್ಕೆ ಅಥ್ಲೆಟಿಕ್ಸ್ ಕ್ರೀಡೆಗಳಲ್ಲಿ ಪ್ರತಿಭಾನ್ವಿತರಾಗಿರುವ ಕ್ರೀಡಾಪಟುಗಳನ್ನು ಆಯ್ಕೆ ಮಾಡುವ ಸಲುವಾಗಿ ಶ್ರೀ ಜಯಪ್ರಕಾಶ್ ನಾರಾಯಣ ರಾಷ್ಟ್ರೀಯ ಯುವ ತರಬೇತಿ ಕೇಂದ್ರ, ಕ್ರೀಡಾಶಾಲೆ, ವಿದ್ಯಾನಗರ, ಬೆಂಗಳೂರು ಕೇಂದ್ರಗಳಲ್ಲಿ ಮೇ 5 ಮತ್ತು 6 ರಂದು ಆಯ್ಕೆ ಪ್ರಕ್ರಿಯೆಯನ್ನು ಸಂಘಟಿಸಲಾಗುತ್ತಿದೆ. ಆಸಕ್ತ ಅರ್ಹ ಕ್ರೀಡಾಪಟುಗಳು ಆಯ್ಕೆಯಲ್ಲಿ...
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ: ಜಿಲ್ಲಾಧಿಕಾರಿ ಅಭಿನಂದನೆ
ಮಂಗಳೂರು: ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಚಿಂತನ್ ಎಸ್. ಶೆಟ್ಟಿ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.ಫ್ರೀ ಸ್ಟೈಲ್ ರಿಲೇ ಈಜುಕೂಟದಲ್ಲಿ ಚಿಂತನ್ ಶೆಟ್ಟಿ ಅವರು ಇತರ ಮೂವರು ಕ್ರೀಡಾಪಟುಗಳೊಂದಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. 3:26:26 ನಿಮಿಷದಲ್ಲಿ...








