21.2 C
Karnataka
Tuesday, September 15, 2026
Home ಕ್ರೀಡೆ

ಕ್ರೀಡೆ

ಸಸಿಹಿತ್ಲು ಬೀಚ್‌:ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯

0
ಮಂಗಳೂರು:ಮಂಗಳೂರಿನ ಸುಂದರವಾದ ಸಸಿಹಿತ್ಲು ಬೀಚ್‌ನಲ್ಲಿ ಅಂತರರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ 2024 ಮಾ. 8ರಿ೦ದ ಮಾ.10 ರವರೆಗೆ ನಡೆಯಲಿದೆ. ಅಸೋಸಿಯೇಷನ್ ​​ಆಫ್ ಪ್ಯಾಡಲ್ ಸರ್ಫ್ ಪ್ರೊಫೆಷನಲ್ಸ್ ವರ್ಲ್ಡ್(ಎಪಿಪಿ) ಸಹಯೋಗದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ವರ್ಲ್ಡ್ ಟೂರ್‌ನಿಂದ ಆಯ್ಕೆಯಾದ ಉನ್ನತ...

ಸ್ಕೇಟಿಂಗ್: ಅನಘಾ ಮತ್ತು ಆರ್ನಾ ಸಾಧನೆ

0
ಮಂಗಳೂರು: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್ ಅಸೋಸಿಯೇಶನ್ ಮಂಗಳೂರು ನೇತೃತ್ವದಲ್ಲಿ ನ. 9ರಿಂದ 12ರ ವರೆಗೆ ಮಂಗಳೂರಿನಲ್ಲಿ ನಡೆದ 11ರಿಂದ 14 ವಯೋಮಿತಿಯ 39ನೇ ಕರ್ನಾಟಕ ಸ್ಟೇಟ್ ಸೆಲೆಕ್ಷನ್ ಟ್ರೇಲ್ಸ್ ರೋಲರ್ ಸ್ಕೇಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅನಘಾ ರಾಜೇಶ್ ಅವರು 3,000 ಮೀ ರೋಡ್ ರೇಸ್ ಹಾಗೂ 1000 ಮೀ. ರಿಂಕ್ ರೇಸ್‌ನಲ್ಲಿ 2 ಬೆಳ್ಳಿ,...

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಕ್ರೀಡಾ ಕೂಟ

0
ಮಂಗಳೂರು: ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್‌ಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್‌ ಇನ್ ಸ್ಪೋರ್ಟ್ಸ್‌ಅವಾರ್ಡ್ಸ್‌ 2023, ಅ. 22ರಂದು, ಸಂತ ಅಲೋಶಿಯಸ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಿತು.ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ 30 ಫುಟ್‌ಬಾಲ್ ಮತ್ತು 17 ಥ್ರೋ ಬಾಲ್ ತಂಡಗಳು ಭಾಗವಹಿಸಿದ್ದವು. ಫಾದರ್ಮ್ಯಾಥ್ಯೂ ವಾಸ್...

ದುಷ್ಚಟದಿಂದ ಮುಕ್ತರಾಗಲು ಕ್ರೀಡೆ ಸಹಕಾರಿ”:ಎಸಿಪಿ ಮಹೇಶ್ ಕುಮಾರ್

0
ಸುರತ್ಕಲ್: ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಸಂಘಟನೆಯ ಮಹಾಪೋಷಕರಾದ ಎಸಿಪಿ ಎಸ್. ಮಹೇಶ್ ಕುಮಾರ್ ಅವರಿಗೆ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಗೋವಿಂದ ದಾಸ್ ಕಾಲೇಜ್ ಮೈದಾನದಲ್ಲಿ ಜರುಗಿತು.ಕಾರ್ಯಕ್ರಮವನ್ನು ಖ್ಯಾತ ಜ್ಯೋತಿಷಿ ನಾಗೇಂದ್ರ ಭಾರಧ್ವಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಾಲ್ಯ ಕಾಲದ...

ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ನಲ್ಲಿ ದಾಖಲೆ ಬರೆದ ಮಂಗಳಾ ಈಜು ಕ್ಲಬ್‌ನ ಚಿಂತನ್ ಎಸ್. ಶೆಟ್ಟಿ

0
ಮಂಗಳೂರು: ಆಫ್ರಿಕಾ ಖಂಡದ ತಾಂಜಾನಿಯ ದೇಶದಲ್ಲಿ ನಡೆದ Taliss-IST ಆಹ್ವಾನಿತರ ಅಂತಾರಾಷ್ಟ್ರೀಯ ಈಜು ಚಾಂಪಿಯನ್‌ಶಿಪ್‌ ನಲ್ಲಿ ಮಂಗಳಾ ಸ್ವಿಮ್ಮಿಂಗ್ ಕ್ಲಬ್ ನ ಸದಸ್ಯ ಚಿಂತನ್ ಎಸ್. ಶೆಟ್ಟಿ 15 - 16 ವರ್ಷದ ಬಾಲಕರ ವಿಭಾಗದಲ್ಲಿ ಸ್ಪರ್ಧಿಸಿ 50 ಮತ್ತು 100 ಮೀಟರ್ ಪ್ರಿಸ್ಟೆಲ್, 50 ಮೀಟರ್ 100 ಮೀಟರ್ ಬಟರ್ ಫೈ ಹಾಗೂ...

ವಳಲಂಕೆ ಫೈಟರ್ಸ್ ಮೂಲ್ಕಿ ತಂಡಕ್ಕೆ ಎಂಟನೇ ವರ್ಷದ ಜಿಪಿಎಲ್ ಟ್ರೋಫಿ

0
ಮಂಗಳೂರು :ಅಡ್ಯಾರ್ ನ ಸಹ್ಯಾದ್ರಿ ಕಾಲೇಜಿನ ಹುಲ್ಲುಹಾಸಿನ ಸುಂದರ ನದಿತಟದ ಕ್ರೀಡಾಂಗಣದಲ್ಲಿ ವರ್ಣರಂಜಿತವಾಗಿ ಸಂಪನ್ನಗೊಂಡ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ಆಯೋಜಿಸಿದ ಎಂಟನೇ ವರ್ಷದ ಜಿಪಿಎಲ್ ಕ್ರಿಕೆಟ್ ಕೂಟದ 2024 ರ ಟ್ರೋಫಿಯನ್ನು ವಳಲಂಕೆ ಫೈಟರ್ಸ್ ಮೂಲ್ಕಿ ಗೆದ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬಳ್ಳಂಬೆಟ್ಟು ತಂಡದ ಖಾತೆ ತೆರೆಯುವ ಮುನ್ನವೇ ಮೊದಲ ವಿಕೆಟ್...

ರಾಜ್ಯಮಟ್ಟದ ಲೆಜೆಂಡ್ಸ್ ಕ್ರಿಕೆಟ್ ಲೀಗ್ ಸೀಸನ್ -3ರ ಪಂದ್ಯಾಕೂಟ ಮತ್ತು ತೃತೀಯ ವಾರ್ಷಿಕೋತ್ಸವ ಸಮಾರಂಭ

0
ಸುರತ್ಕಲ್: ಸುರತ್ಕಲ್ ಸ್ಪೋಟ್ಸ್೯ ಆ್ಯಂಡ್ ಕಲ್ಚರಲ್ ಕ್ಲಬ್ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ರಾಜ್ಯ ಮಟ್ಟದ 45 ವರ್ಷ ಮೇಲ್ಪಟ್ಟ ಆಟಗಾರರ ತಂಡಗಳ ಓವರ್ ಆಮ್೯ ಹಿರಿಯರ ಕ್ರಿಕೆಟ್ ಪಂದ್ಯಾಟ ಸೀಸನ್ 3ರ ಪಂದ್ಯಾಕೂಟ ಮಾಚ್೯ 2 ಮತ್ತು 3 ರಂದು ಸುರತ್ಕಲ್ ಗೋವಿಂದ ದಾಸ ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಲಿದೆ.ಈ ಪಂದ್ಯಾಕೂಟದಲ್ಲಿ ಬೆಂಗಳೂರು, ಮೈಸೂರು,...

ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ : ವಾರ್ಷಿಕ ಕ್ರೀಡಾಕೂಟ

0
ಮ೦ಗಳೂರು: ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕ್ರೀಡಾಕೂಟವೂ ನಿಯಮಿತವಾಗಿ ನಡೆಯುತ್ತಿದ್ದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.ಪಂಪ್‌ವೆಲ್-ಬಿ.ಸಿ.ರೋಡ್‌ನ ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ ವತಿಯಿಂದ ಎಕ್ಕೂರು ಮೈದಾನಿನಲ್ಲಿ ಮಂಗಳವಾರ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಂತ್ರಿಕ ಶಿಕ್ಷಣಕ್ಕೆ ಇಂದಿನ ಕಾಲದಲ್ಲಿ ಹೆಚ್ಚು ಅವಕಾಶಗಳು...

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

0
ಮಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರಿಂದ 2022-23ನೇ ಸಾಲಿಗೆ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ತೊಡಗಿಸದೇ...

ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾಟ

0
ಮಂಗಳೂರು : 39 ನೇ ಕರ್ನಾಟಕ ರಾಜ್ಯ ಸ್ಫೀಡ್ ರೋಲರ್ ಸ್ಕೇಟಿಂಗ್ ಪಂದ್ಯಾಟ ನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ನ.9 ರಿಂದ 12 ರ ವರೆಗೆ ಜರಗಲಿದೆ.ಒಟ್ಟು 5 ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.ನ.9 ರಂದು ಸಂಜೆ 5 ಗಂಟೆಗೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ.ಶಾಸಕ ವೇದವ್ಯಾಸ ಕಾಮತ್ ಅವರು ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್...