ಸಸಿಹಿತ್ಲು ಬೀಚ್:ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯
ಮಂಗಳೂರು:ಮಂಗಳೂರಿನ ಸುಂದರವಾದ ಸಸಿಹಿತ್ಲು ಬೀಚ್ನಲ್ಲಿ ಅಂತರರಾಷ್ಟ್ರೀಯ ಸ್ಟ್ಯಾಂಡ್ ಅಪ್ ಪ್ಯಾಡ್ಲಿಂಗ್ ಸರ್ಫಿಂಗ್ ಸ್ಪಧೆ೯ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ 2024 ಮಾ. 8ರಿ೦ದ ಮಾ.10 ರವರೆಗೆ ನಡೆಯಲಿದೆ.
ಅಸೋಸಿಯೇಷನ್ ಆಫ್ ಪ್ಯಾಡಲ್ ಸರ್ಫ್ ಪ್ರೊಫೆಷನಲ್ಸ್ ವರ್ಲ್ಡ್(ಎಪಿಪಿ) ಸಹಯೋಗದಲ್ಲಿ ಸರ್ಫಿಂಗ್ ಸ್ವಾಮಿ ಫೌಂಡೇಶನ್ ಆಯೋಜಿಸಿರುವ ಕರ್ನಾಟಕ ಪ್ರವಾಸೋದ್ಯಮದಿಂದ ಪ್ರಸ್ತುತಪಡಿಸಲಾದ ಇಂಡಿಯಾ ಪ್ಯಾಡಲ್ ಫೆಸ್ಟಿವಲ್ ವರ್ಲ್ಡ್ ಟೂರ್ನಿಂದ ಆಯ್ಕೆಯಾದ ಉನ್ನತ...
ಕಬಡ್ಡಿ ವಿಶ್ವ ಮಾನ್ಯತೆ ಉತ್ತಮ ಬೆಳವಣಿಗೆ -ವಿವೇಕ್ ಆಳ್ವ
ಮಂಗಳೂರು : ನಗರದ ಉರ್ವ ಹೊಯ್ಗೆಬೈಲಿನ ಜೈಭಾರತಿ ತರುಣ ವೃಂದದ ವಜ್ರಮಹೋತ್ಸವದ ಅಂಗವಾಗಿ ದ.ಕ.ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಮಂಗಳೂರು ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಉರ್ವ ಮಾರ್ಕೆಟ್ ಬಳಿಯ ಒಳಾಂಗಣ ಕ್ರೀಡಾಂಗಣದಲ್ಲಿ ಭಾನುವಾರ ಜೈಭಾರತಿ ಟ್ರೋಫಿ ದ.ಕ.ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.’ಪಂದ್ಯಾಟ ಉದ್ಘಾಟಿಸಿದ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ...
“ವೀರಕೇಸರಿ ಟ್ರೊಫಿ-2025” ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ
ಮ೦ಗಳೂರು: ವೀರಕೇಸರಿ (ರಿ) ತಡಂಬೈಲ್ ಸುರತ್ಕಲ್ ಇದರ ಆಶ್ರಯದಲ್ಲಿ ಡಾ|ಮಂಜಯ್ಯ ಶೆಟ್ಟಿ ಗುಂಡಿಲಗುತ್ತು ಹಾಗೂ ಮಾಜಿ ಮೇಯರ್ ರಜನಿ ದುಗ್ಗಣ್ಣ ಇವರ ಸ್ಮರಣಾರ್ಥ ಪುರುಷರ ಮುಕ್ತ ರಾಷ್ಟ್ರೀಯ ಮಟ್ಟದ ಆಹ್ವಾನಿತ ಆರು ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ವೀರಕೇಸರಿ ಟ್ರೋಫಿ-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ಸುರತ್ಕಲ್ ಬಂಟರ ಭವನದ ಬಳಿ...
ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ “ಟೀಮ್ ಬಾವಾ” ಲೋಗೋ, ಟಿ ಶರ್ಟ್ ಅನಾವರಣ
ಮಂಗಳೂರು: ಮಂಗಳೂರು ಕಬಡ್ಡಿ ಪ್ರೀಮಿಯರ್ ಲೀಗ್ ನಲ್ಲಿ ಪಾಲ್ಗೊಳ್ಳಲಿರುವ ಮಾಜಿ ಶಾಸಕ ಬಿ.ಎ.ಮೊಯಿದೀನ್ ಬಾವಾ ಮಾಲಕತ್ವದ “ಟೀಮ್ ಬಾವಾ” ತಂಡದ ಲೋಗೋ, ಟಿ ಶರ್ಟ್ ಅನಾವರಣ ಕಾರ್ಯಕ್ರಮ ಶನಿವಾರ ಮಧ್ಯಾಹ್ನ ಫೋರಮ್ ಫಿಜಾ ಮಾಲ್ ನಲ್ಲಿ ಜರುಗಿತು.ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತಾಡಿ, “ಕಬಡ್ಡಿ ನಮ್ಮ ದೇಶದ ಪ್ರಸಿದ್ಧ...
ಸ್ಕೇಟಿಂಗ್: ಅನಘಾ ಮತ್ತು ಆರ್ನಾ ಸಾಧನೆ
ಮಂಗಳೂರು: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್ ಅಸೋಸಿಯೇಶನ್ ಮಂಗಳೂರು ನೇತೃತ್ವದಲ್ಲಿ ನ. 9ರಿಂದ 12ರ ವರೆಗೆ ಮಂಗಳೂರಿನಲ್ಲಿ ನಡೆದ 11ರಿಂದ 14 ವಯೋಮಿತಿಯ 39ನೇ ಕರ್ನಾಟಕ ಸ್ಟೇಟ್ ಸೆಲೆಕ್ಷನ್ ಟ್ರೇಲ್ಸ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಅನಘಾ ರಾಜೇಶ್ ಅವರು 3,000 ಮೀ ರೋಡ್ ರೇಸ್ ಹಾಗೂ 1000 ಮೀ. ರಿಂಕ್ ರೇಸ್ನಲ್ಲಿ 2 ಬೆಳ್ಳಿ,...
ದಸರಾ ಸಿಎಂ ಕಪ್ ರಾಜ್ಯಮಟ್ಟದ ಸ್ಪರ್ಧೆ : ಹರ್ಷಲ್ಗೆ ಬೆಳ್ಳಿ ಪದಕ
ಮಂಗಳೂರು: ಮೈಸೂರಿನಲ್ಲಿ ಬುಧವಾರ(ಸೆ.೨೪)ರಂದು ನಡೆದ ‘ದಸರಾ ಸಿಎಂ ಕಪ್’ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ತೌಲೋ ವಿಭಾಗದಲ್ಲಿ ಮಂಗಳೂರಿನ ಬೋಂದೆಲ್ ಸೈಂಟ್ ಲಾರೆನ್ಸ್ ಆಂಗ್ಲ ಮಾಧ್ಯಮ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಹರ್ಷಲ್ ಎನ್ ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದಾರೆ.ಇತ್ತೀಚೆಗೆ ಉಡುಪಿಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಮೂಲಕ...
ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಕ್ರೀಡಾ ಕೂಟ
ಮಂಗಳೂರು: ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್ಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್ ಇನ್ ಸ್ಪೋರ್ಟ್ಸ್ಅವಾರ್ಡ್ಸ್ 2023, ಅ. 22ರಂದು, ಸಂತ ಅಲೋಶಿಯಸ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಿತು.ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ 30 ಫುಟ್ಬಾಲ್ ಮತ್ತು 17 ಥ್ರೋ ಬಾಲ್ ತಂಡಗಳು ಭಾಗವಹಿಸಿದ್ದವು. ಫಾದರ್ಮ್ಯಾಥ್ಯೂ ವಾಸ್...
ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಚಿನ್ನದ ಪದಕ: ಜಿಲ್ಲಾಧಿಕಾರಿ ಅಭಿನಂದನೆ
ಮಂಗಳೂರು: ಉತ್ತರಾಖಂಡದಲ್ಲಿ ಇತ್ತೀಚೆಗೆ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಮಂಗಳೂರಿನ ಚಿಂತನ್ ಎಸ್. ಶೆಟ್ಟಿ ಅವರನ್ನು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ಅಭಿನಂದಿಸಿದರು.ಫ್ರೀ ಸ್ಟೈಲ್ ರಿಲೇ ಈಜುಕೂಟದಲ್ಲಿ ಚಿಂತನ್ ಶೆಟ್ಟಿ ಅವರು ಇತರ ಮೂವರು ಕ್ರೀಡಾಪಟುಗಳೊಂದಿಗೆ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದರು. 3:26:26 ನಿಮಿಷದಲ್ಲಿ...
ಎಂ.ಆರ್.ಪೂವಮ್ಮಗೆ ಪ್ರೆಸ್ ಕ್ಲಬ್ ಗೌರವ ಸಮ್ಮಾನ
ಮಂಗಳೂರು: ಒಲಿಂಪಿಕ್ ಕ್ರೀಡೆಯಲ್ಲಿ ಮೂರು ಬಾರಿ ದೇಶವನ್ನು ಪ್ರತಿನಿಧಿಸಿರುವ ಹೆಮ್ಮೆಯ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರಿಗೆ ಗೌರವ ಸಮ್ಮಾನ ಕಾರ್ಯಕ್ರಮ ಶನಿವಾರ ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತಾಡಿದ ರೇಷ್ಮಾ ಉಳ್ಳಾಲ್ ಅವರು, “ಒಲಿಂಪಿಕ್ ನಲ್ಲಿ ಪಾಲ್ಗೊಳ್ಳುವುದೇ ಒಂದು ದೊಡ್ಡ ಸಾಧನೆ. ಈ ಬಾರಿ ಪದಕ ವಿಜೇತರಷ್ಟೇ...
ಕರ್ನಾಟಕ ಕ್ರೀಡಾಕೂಟ : ಮುಖ್ಯಮಂತ್ರಿಗಳಿಂದ ಚಾಲನೆ
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ...









