ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ
ಮ೦ಗಳೂರು:ಬೆಂಗಳೂರುನಲ್ಲಿ ಜಾಗ ಕೊಡಿಸುವುದಾಗಿ ನಂಬಿಸಿ 40 ಲಕ್ಷ ರೂ. ವ೦ಚನೆ ಮಾಡಿರುವ ಬಗ್ಗೆ ಮ೦ಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ದೂರುದಾರರಿಗೆ ಬೆಂಗಳೂರು ಫ್ರೇಜರ್ ಟೌನ್ ನ ಎ.ಕೆ ಕಾಲೊನಿ ನಿವಾಸಿ ಸೆಲ್ವಕುಮಾರ್ ಎಂಬಾತನು ಬೆಂಗಳೂರು ದಕ್ಷಿಣ ತಾಲೂಕಿನ ಜೀವನಭೀಮನಗರದಲ್ಲಿ 2.20 ಎಕ್ರೆ ಜಾಗವನ್ನು ಕೊಡಿಸುವುದಾಗಿ ಹೇಳಿ ನಂಬಿಸಿದ್ದ. ಆರೋಪಿಯ ಮಾತನ್ನು ನಂಬಿದ...
ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ
ಮಂಗಳೂರು:ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಇದರ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಡಿಸೆಂಬರ್ 10 ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10...
ರಾಜ್ಯಮಟ್ಟದ ಈಜು ಸ್ಪರ್ಧೆ: ಆಲಿಸ್ಟರ್ ಸಾಮುಯಲ್ ರೇಗೋ ದಾಖಲೆ
ಮಂಗಳೂರು: ಕರ್ನಾಟಕ ರಾಜ್ಯ ಈಜು ಸಂಸ್ಥೆಯ ಆಶ್ರಯದಲ್ಲಿ ಉಡುಪಿಯಲ್ಲಿ ಜರುಗುತ್ತಿರುವ ರಾಜ್ಯಮಟ್ಟದ ಶಾರ್ಟ್ ಕೋರ್ಸ್ ಈಜು ಸ್ಪರ್ಧೆಯಲ್ಲಿ ಮೂರನೇ ದಿನದ ಗುಂಪು 1ರ 200 ಮೀಟರ್ ಫ್ರೀ ಸ್ಟೈಲ್ ಸ್ಪರ್ಧೆಯಲ್ಲಿ ಮಂಗಳೂರಿನ ಸೇಂಟ್ ಅಲೋಷಿಯಸ್ ಕಾಲೇಜಿನ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿರುವ ಈಜುಪಟು ಅಲಿಸ್ಟರ್ ಸಾಮುಯ್ಯಲ್ ರೇಗೋ ಇವರು ಡಾಲ್ಫಿನ್ ಆಕ್ವಾಟಿಕ್ ತಂಡವನ್ನು ಪ್ರತಿನಿಧಿಸಿ ನೂತನ...
ನ್ಯಾಚುರಲ್ ಬಾಡಿ ಬಿಲ್ಡಿಂಗ್ ವರ್ಲ್ಡ್ ಕಪ್:2 ಚಿನ್ನ , 1 ಬೆಳ್ಳಿ ಗೆದ್ದ ಶೋಧನ್ ರೈ
ಮಂಗಳೂರು : ಅಮೆರಿಕಾದ ಲಾಸ್ ಏಂಜಲೀಸ್ನಲ್ಲಿ ನಡೆದ ನ್ಯಾಚುರಲ್ ಬಾಡಿ ಬಿಲ್ಡಿಂಗ್ ವರ್ಲ್ಡ್ ಕಪ್ -23 ಇದರಲ್ಲಿ ಬೆಂಗಳೂರಿನ ಶೋಧನ್ ರೈ 2 ಚಿನ್ನ ಹಾಗೂ 1 ಬೆಳ್ಳಿ ಗೆದ್ದಿದ್ದಾರೆ. 40 ದೇಶಗಳ 250ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು. 2001ರಿಂದಭಾರತವನ್ನು ಪ್ರತಿನಿಧಿಸುತ್ತಿರುವ ಶೋಧನ್ ರೈ ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿದ್ದು, ಸತತ 4ನೇ ವರ್ಷದಿಂದ ಚಿನ್ನ...
ಪತ್ರ ಕರ್ತರು ಮತ್ತು ಪೊಲೀಸ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ
ಮಂಗಳೂರು:ನಗರದ ನೆಹರು ಮೈದಾನದಲ್ಲಿಂದು ನಡೆದ ಮಂಗಳೂರು ಪೊಲೀಸ್ ಮತ್ತು ಪತ್ರಕರ್ತರ ಸಂಘದ ನಡುವಿನ ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ಮಂಗಳೂರು ಪೊಲೀಸ್ ಆಯುಕ್ತರ ತಂಡ ಪ್ರಥಮ ಹಾಗೂ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ತಂಡ ದ್ವಿತೀಯ ಸ್ಥಾನ ಗಳಿಸಿದೆ.ನೆಹರು ಮೈದಾನದಲ್ಲಿ ಮಂಗಳವಾರ ನಡೆದ ಪಂದ್ಯದ ಬಳಿಕ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಶಸ್ತಿ...
ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ : ವಾರ್ಷಿಕ ಕ್ರೀಡಾಕೂಟ
ಮ೦ಗಳೂರು: ವಿದ್ಯಾರ್ಥಿಗಳಿಗೆ ಪಾಠದ ಜತೆಗೆ ಕ್ರೀಡಾಕೂಟವೂ ನಿಯಮಿತವಾಗಿ ನಡೆಯುತ್ತಿದ್ದರೆ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಲಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು.ಪಂಪ್ವೆಲ್-ಬಿ.ಸಿ.ರೋಡ್ನ ಎಂಐಟಿಇ ತಾಂತ್ರಿಕ ಶಿಕ್ಷಣ ಸಂಸ್ಥೆ ವತಿಯಿಂದ ಎಕ್ಕೂರು ಮೈದಾನಿನಲ್ಲಿ ಮಂಗಳವಾರ ನಡೆದ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ತಾಂತ್ರಿಕ ಶಿಕ್ಷಣಕ್ಕೆ ಇಂದಿನ ಕಾಲದಲ್ಲಿ ಹೆಚ್ಚು ಅವಕಾಶಗಳು...
ಪಿರಾನಾ ಹಂಟರ್ಸ್ ತೆಕ್ಕೆಗೆ ಸಿಪಿಎಲ್ 2023 ಕ್ರಿಕೆಟ್ ಟ್ರೋಫಿ
ಮಂಗಳೂರು : ಮಂಗಳೂರು ಪ್ರಾಂತ್ಯದ ಕಥೊಲಿಕ್ ಕ್ರಿಶ್ಚಿಯನ್ನರ ಕ್ರಿಕೆಟ್ ಪ೦ದ್ಯಾಟ ನಗರದ ಉರ್ವಾ ಮುನ್ಸಿಪಲ್ ಕ್ರಿಡಾಂಗಣದಲ್ಲಿ ನವಂಬರ್ 11 ಮತ್ತು 12ರ೦ದು ನಡೆಯಿತು.ನವಂಬರ್ 11 ಬೆಳಿಗ್ಗೆ ವಂದನೀಯ ಬೆಂಜಮಿನ್ ಪಿಂಟೋರವರು ಆಶೀರ್ವಚಿಸಿ ಎಲ್ಲಾ ಆಟಗಾರರಿಗೆ ಶುಭ ಹಾರೈಸಿದರುಮುಖ್ಯ ಅತಿಥಿಗಳಾದ ಉಮಾನಾಥ ಕೋಟ್ಯಾನ್ ರವರು ಮಾತನಾಡಿ ಇಂತಹ ಪಂದ್ಯಾಟದಿಂದ ಆಟಗಾರರ ದೈಹಿಕ, ಮಾನಸಿಕ ಸಾಮರ್ಥ್ಯವು ವೃದ್ಧಿಯಾಗಿ...
ಸ್ಕೇಟಿಂಗ್: ಅನಘಾ ಮತ್ತು ಆರ್ನಾ ಸಾಧನೆ
ಮಂಗಳೂರು: ದಕ್ಷಿಣ ಕನ್ನಡ ರೋಲರ್ ಸ್ಪೋಟ್ಸ್ ಅಸೋಸಿಯೇಶನ್ ಮಂಗಳೂರು ನೇತೃತ್ವದಲ್ಲಿ ನ. 9ರಿಂದ 12ರ ವರೆಗೆ ಮಂಗಳೂರಿನಲ್ಲಿ ನಡೆದ 11ರಿಂದ 14 ವಯೋಮಿತಿಯ 39ನೇ ಕರ್ನಾಟಕ ಸ್ಟೇಟ್ ಸೆಲೆಕ್ಷನ್ ಟ್ರೇಲ್ಸ್ ರೋಲರ್ ಸ್ಕೇಟಿಂಗ್ ಚಾಂಪಿಯನ್ಶಿಪ್ನಲ್ಲಿ ಅನಘಾ ರಾಜೇಶ್ ಅವರು 3,000 ಮೀ ರೋಡ್ ರೇಸ್ ಹಾಗೂ 1000 ಮೀ. ರಿಂಕ್ ರೇಸ್ನಲ್ಲಿ 2 ಬೆಳ್ಳಿ,...
ಹಿರಿಯರ ಕ್ರೀಡಾಕೂಟದಲ್ಲಿ 2 ಚಿನ್ನ ಪದಕ; ರಾಜ್ಯಮಟ್ಟಕ್ಕೆ ಆಯ್ಕೆ
ಮಹಾನಗರ :ಇತ್ತೀಚೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಜರಗಿದ ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್ ಆಥ್ಲೇಟಿಕ್ ಹಿರಿಯರ ಕ್ರೀಡಾಕೂಟದಲ್ಲಿ ಬಿಕರ್ನಕಟ್ಟೆ ಕಲಾಯಿಗುತ್ತು ಕೆ. ಜಗದೀಶ ಸೇಮಿತ ಅವರು 5000 ಮೀ. ವೇಗದ ನಡಿಗೆಯಲ್ಲಿ ಚಿನ್ನದ ಪದಕ, ಗುಂಡು
ಎಸೆತದಲ್ಲಿ ಚಿನ್ನದ ಪದಕ ಮತ್ತು ಚಕ್ರ ಎಸೆತದಲ್ಲಿ ಬೆಳ್ಳಿಪದಕ ಪಡೆದಿದ್ದಾರೆ. ಡಿಸೆಂಬರ್ನಲ್ಲಿ ಹೊಸಕೋಟೆಯಲ್ಲಿ ನಡೆಯಲಿರುವರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ರಾಜ್ಯಮಟ್ಟದ ಸ್ಕೇಟಿಂಗ್ ಪಂದ್ಯಾಟ
ಮಂಗಳೂರು : 39 ನೇ ಕರ್ನಾಟಕ ರಾಜ್ಯ ಸ್ಫೀಡ್ ರೋಲರ್ ಸ್ಕೇಟಿಂಗ್ ಪಂದ್ಯಾಟ ನಗರದ ಫ್ರಾನ್ಸಿಸ್ ಡೋರಿಸ್ ಸ್ಕೇಟ್ ಸಿಟಿಯಲ್ಲಿ ನ.9 ರಿಂದ 12 ರ ವರೆಗೆ ಜರಗಲಿದೆ.ಒಟ್ಟು 5 ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.ನ.9 ರಂದು ಸಂಜೆ 5 ಗಂಟೆಗೆ ಪಂದ್ಯಾಟ ಉದ್ಘಾಟನೆಗೊಳ್ಳಲಿದೆ.ಶಾಸಕ ವೇದವ್ಯಾಸ ಕಾಮತ್ ಅವರು ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್, ಪೊಲೀಸ್...








