21.2 C
Karnataka
Tuesday, September 15, 2026

ಕ್ರೀಡೆ

ಜ.5-7 : ಮಂಗಳೂರಿನಲ್ಲಿ ರಾಜ್ಯ ಮಟ್ಟದ ಪತ್ರಕರ್ತರ ಕ್ರಿಕೆಟ್ ಪಂದ್ಯಾವಳಿ

0
ಮಂಗಳೂರು: ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಆತಿಥ್ಯದಲ್ಲಿ ಜ. 5,6ಮತ್ತು 7 ರಂದು ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿ ಮ೦ಗಳೂರಿನಲಲಿ ನಡೆಯಲಿದೆ.ಈ ಹಿನ್ನೆಲೆಯಲ್ಲಿ ಮಂಗಳೂರು ಪತ್ರಿಕಾ ಭವನದಲ್ಲಿ ಮ೦ಗಳವಾರ ಜರಗಿದ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಭೆ ಸಂಘದ...

ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್

0
ಬೆ೦ಗಳೂರು: ಆಭರಣ ಟೈಮ್ ಲೆಸ್ ಜ್ಯುವೆಲ್ಲರಿ ಪ್ರಾಯೋಜಿತ ಅಖಿಲ ಭಾರತ ಜಿಎಸ್ ಬಿ ಚೆಸ್ ಟೂರ್ನಮೆಂಟ್ ಬೆಂಗಳೂರಿನ ಖಾಸಗಿ ಹೋಟೇಲಿನಲ್ಲಿ ಭಾನುವಾರ ಯಶಸ್ವಿಯಾಗಿ ನಡೆಯಿತು.ಕೊಡಿಯಾಲ್ ಸ್ಪೋರ್ಟ್ ಅಸೋಸಿಯೇಷನ್, ಕಿಂಗ್ಸ್ ಚೆಸ್ ಅಕಾಡೆಮಿ ಮತ್ತು ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಶನ್ ಜಂಟಿಯಾಗಿ ಆಯೋಜಿಸಿದ ಚೆಸ್ ಸ್ಪರ್ಧಾಕೂಟದಲ್ಲಿ 6 ರಿಂದ 67 ವರ್ಷ ವಯೋಮಾನದ ಚೆಸ್ ಆಟಗಾರರು...

ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ

0
ಮಂಗಳೂರು:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು ಕ್ರೀಡೆಯ ಅಭಿವೃದ್ಧಿಗೆ ನೆರವು ನೀಡಿ 5 ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾ ಪೋಷಕರಿಂದ 2022-23ನೇ ಸಾಲಿಗೆ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಕರ್ನಾಟಕ ನಿವಾಸಿಗಳಲ್ಲದ ಹಾಗೂ ರಾಜ್ಯದ ಕ್ರೀಡಾ ಕ್ಷೇತ್ರಕ್ಕೆ ತೊಡಗಿಸದೇ...

ಕ್ರೀಡಾಪಟುಗಳಿಂದ ನಗದು ಬಹುಮಾನಕ್ಕೆ ಅರ್ಜಿ ಆಹ್ವಾನ

0
ಮಂಗಳೂರು:2021-2022ನೇ ಸಾಲಿನಲ್ಲಿ ಕರ್ನಾಟಕ ರಾಜ್ಯವನ್ನು ಅಧಿಕೃತವಾಗಿ ಪ್ರತಿನಿಧಿಸಿ ರಾಷ್ಟ್ರಮಟ್ಟದಲ್ಲಿ ಪದಕ ಪಡೆದ ಕರ್ನಾಟಕದ ಕ್ರೀಡಾಪಟುಗಳು ಹಾಗೂ ಭಾರತವನ್ನು ಪ್ರತಿನಿಧಿಸಿ ಅಂತಾರಾಷ್ಟ್ರೀಯ ಮಟ್ಟದ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ರಾಷ್ಟ್ರಕ್ಕೆ ಕೀರ್ತಿ ತಂದ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರದ ವತಿಯಿಂದ ನಗದು ಪುರಸ್ಕಾರವನ್ನು ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಕ್ರೀಡಾಪಟುಗಳು ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ...

ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯ ಮಟ್ಟದ ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಕ್ರೀಡಾ ಕೂಟ

0
ಮಂಗಳೂರು: ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್‌ಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್‌ ಇನ್ ಸ್ಪೋರ್ಟ್ಸ್‌ಅವಾರ್ಡ್ಸ್‌ 2023, ಅ. 22ರಂದು, ಸಂತ ಅಲೋಶಿಯಸ್ ಪಿಯು ಕಾಲೇಜ್ ಕ್ರೀಡಾಂಗಣದಲ್ಲಿ ನಡೆಯಿತು.ಮಂಗಳೂರು ಮತ್ತು ಉಡುಪಿ ಧರ್ಮಪ್ರಾಂತ್ಯದ 30 ಫುಟ್‌ಬಾಲ್ ಮತ್ತು 17 ಥ್ರೋ ಬಾಲ್ ತಂಡಗಳು ಭಾಗವಹಿಸಿದ್ದವು. ಫಾದರ್ಮ್ಯಾಥ್ಯೂ ವಾಸ್...