29.5 C
Karnataka
Thursday, May 22, 2025
Home Uncategorized

Uncategorized

ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್: ಮ೦ಗಳೂರಿಗೆ 9 ಚಿನ್ನ ಸೇರಿ ಒಟ್ಟು 36 ಪದಕ

0
ಮಂಗಳೂರು: ಕರ್ನಾಟಕ ವುಶು ಅಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ವುಶು ಅಸೋಸಿಯೇಶನ್ ವತಿಯಿಂದ ಮಂಗಳೂರಿನ ಯು.ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 24 ನೇ ರಾಜ್ಯ ಮಟ್ಟದ ವುಶು ಚಾಂಪಿಯನ್‌ಶಿಪ್ ಪಂದ್ಯಾಟದಲ್ಲಿ ಮಂಗಳೂರಿಗೆ ಒಟ್ಟು ೩೬ ಪದಕಗಳು ಲಭಿಸಿವೆ.ವಿವಿಧ ವಿಭಾಗಗಳಲ್ಲಿ ನಡೆದ ಈ ಸ್ಪರ್ಧೆಯಲ್ಲಿ 9 ಮಂದಿ ಚಿನ್ನ, 10 ಮಂದಿ ಬೆಳ್ಳಿ ಮತ್ತು...

ಸ್ವ-ಸಹಾಯ ಗುಂಪು ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮೇಳ

0
ಮಂಗಳೂರು : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಸ್ವ-ಸಹಾಯ ಗುಂಪುಗಳು ಉತ್ಪಾದಿಸುವ ಉತ್ಪನ್ನಗಳ ಜಿಲ್ಲಾ ಮಟ್ಟದ ಪ್ರದರ್ಶನ ಹಾಗೂ ಮಾರಾಟ ಮೇಳ ಮಂಗಳೂರು ತಾಲೂಕು ಪಂಚಾಯತ್ ಆವರಣದಲ್ಲಿ ಶನಿವಾರ ನಡೆಯಿತು.ದ.ಕ.ಜಿ.ಪಂ.ನ ಯೋಜನಾ ನಿರ್ದೇಶಕ ಕೆ.ಇ.ಜಯರಾಂ ಕಾರ್ಯಕ್ರಮವನ್ನು ಉದ್ಘಾಟಿಸಿದರು....

ಉಪ್ಪಳ–ಹೊಸಂಗಡಿಯಲ್ಲಿ ಡ್ರಗ್ ವಿರೋಧಿ ಜನಜಾಗೃತಿ

0
ಮ೦ಗಳೂರು: ಸಮಾಜದೊಳಗೆ ದಿನದಿಂದ ದಿನಕ್ಕೆ ವಿಸ್ತರಿಸುತ್ತಿರುವ ಮಾದಕವಸ್ತು ದುರುಪಯೋಗದ ವಿರುದ್ಧ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಸ್ನೇಹಾಲಯ ಡಿ ಅಡಿಕ್ಶನ್ ಸೆಂಟರ್ ಹಾಗೂ ಮಂಜೇಶ್ವರದ ಜನಮೈತ್ರಿ ಪೊಲೀಸ್ ಠಾಣೆ ಹಾಗೂ ಕಾಸರಗೋಡು ಜಿಲ್ಲಾ ಪೊಲೀಸ್ ಅಧಿಕಾರಿಗಳ ಸಂಘಟನೆಯ ಜಂಟಿ ಆಶ್ರಯದಲ್ಲಿ ಉಪ್ಪಳ ಹಾಗೂ ಹೊಸಂಗಡಿ ಬಸ್ ನಿಲ್ದಾಣಗಳಲ್ಲಿ ಭಾವಪೂರ್ಣ ಬೀದಿ ನಾಟಕ ಹಾಗೂ ಮೈಮ್ ಕಾರ್ಯಕ್ರಮಗಳು...

ಇಡಿ ಕಚೇರಿ ಎದುರು ಕಾಂಗ್ರೆಸ್‌ ಪ್ರತಿಭಟನೆ

0
ಮ೦ಗಳೂರು: ನ್ಯಾಶನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಮತ್ತಿತರ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸುಳ್ಳು ಆರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳೂರಿನ ಜಾರಿ ನಿರ್ದೇಶನಾಲಯ (ಇಡಿ) ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಗೆ...

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ : ಉಚಿತ ಆಂಬುಲೆನ್ಸ್ ಸೇವೆ

0
ಮ೦ಗಳೂರು: ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ವತಿಯಿಂದ, ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ತುರ್ತು ಸಂದರ್ಭದಲ್ಲಿ 24*7 ಉಚಿತ ಆಂಬುಲೆನ್ಸ್ ಸೇವೆ ಒದಗಿಸಲಾಗುತ್ತಿದೆ. ಸಾರ್ವಜನಿಕರು ಯಾವುದೇ ಸಮಯದಲ್ಲಿ 8296751990 ಸಂಖ್ಯೆಗೆ ಕರೆ ಮಾಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದ್ದು ಇದು ಮಂಗಳೂರು ಸಿಟಿ ವ್ಯಾಪ್ತಿಯೊಳಗೆ ಮಾತ್ರ ಕಾರ್ಯ ನಿರ್ವಹಿಸಲಿದೆ ಎಂದು ಟ್ರಸ್ಟ್ ನವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಎ೦.ಸಿ.ಸಿ. ಬ್ಯಾಂಕ್ : 13 ಕೋ.ರೂ.ಲಾಭ, ಶೀಘ್ರದಲ್ಲೇ ಬೈಂದೂರಿನಲ್ಲಿ 20ನೇ ಶಾಖೆ

0
ಮ೦ಗಳೂರು: ಕರ್ನಾಟಕದ ಸಹಕಾರಿ ಬ್ಯಾಂಕಿ೦ಗ್ ಕ್ಷೇತ್ರದಲ್ಲಿ 113 ವರ್ಷಗಳ ಇತಿಹಾಸವಿರುವ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹೆಮ್ಮೆಯ ಎ೦.ಸಿ.ಸಿ ಬ್ಯಾಂಕ್ ಲಿಮಿಟೆಡ್ 2025 ರ ಮಾರ್ಚ್ 31ಕ್ಕೆ ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ ಒಟ್ಟು 13 ಕೋಟಿ ರೂಪಾಯಿ ವ್ಯವಹಾರಿಕ ಲಾಭಗಳಿಕೆಯನ್ನು ದಾಖಲಿಸಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಗೊಳಿಸಲು ಬ್ಯಾಂಕ್ ಶ್ರಮಿಸುತ್ತಿದ್ದು, ಪ್ರಸ್ತುತ ವರ್ಷದಲ್ಲಿ...

ಜಿಲ್ಲಾಡಳಿತ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ

0
ಮಂಗಳೂರು :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆ ಸೋಮವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿದ ವಿಧಾನ ಸಭೆ ಸ್ಪೀಕರ್ ಯು ಟಿ ಖಾದರ್ ಮಾತನಾಡಿ,...

“ಬೇಸಿಗೆಗೊಂದು ಚಾಮರ 2025” ಶಿಬಿರ ಉದ್ಘಾಟನೆ

0
ಮ೦ಗಳೂರು: ಚಾಮರ ಫೌಂಡೇಶನ್ ಮತ್ತು ಹಿಂದೂ ವಿದ್ಯಾದಾಯಿನಿ ಸಂಘದ ಸಹಭಾಗಿತ್ವದಲ್ಲಿ ಆಯೋಜಿಸಲಾದ "ಬೇಸಿಗೆಗೊಂದು ಚಾಮರ 2025" ಶಿಬಿರದ ಐದನೇ ಆವೃತ್ತಿ ಉದ್ಘಾಟನೆ ನಡೆಯಿತು. ಸರಕಾರಿ ಶಾಲಾ ಮಕ್ಕಳಿಗಾಗಿ ಉಚಿತವಾಗಿ ಆಯೋಜಿಸಲಾದ ಈ ಶಿಬಿರದಲ್ಲಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದ್ದಾರೆ. ಉದ್ಘಾಟನೆಯನ್ನು ಯಶಸ್ ಶೆಟ್ಟಿ ಮತ್ತು ಮಮತಾ ವೈ. ಶೆಟ್ಟಿ ನಡೆಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ...

ಶಿವಬಾಗ್‌ನಲ್ಲಿ ರೋಹನ್ ಗಾರ್ಡನ್ ಅಪಾರ್ಟ್‌ಮೆಂಟ್‌ಗೆ ಭೂಮಿಪೂಜೆ

0
ಮಂಗಳೂರು: ರೋಹನ್ ಕಾರ್ಪೋರೇಶನ್‌ನ ಮತ್ತೊಂದು ವಸತಿ ಸಮುಚ್ಚಯ ರೋಹನ್ ಗಾರ್ಡನ್ ಯೋಜನೆಗೆ ನಗರದ ಕದ್ರಿ ಶಿವಬಾಗ್ 2ನೇ ಕ್ರಾಸ್‌ನಲ್ಲಿ ಶನಿವಾರ ಭೂಮಿಪೂಜೆ ನಡೆಯಿತು. ಬೆಂದೂರ್ ಸೈಂಟ್ ಸೆಬಾಸ್ಟಿಯನ್ ಚರ್ಚ್ ನ ಧರ್ಮಗುರುಗಳಾದ ಫಾದರ್ ವಾಲ್ಟರ್ ಡಿಸೋಜ ಭೂಮಿ ಪೂಜೆ ನೆರವೇರಿಸಿ, ದೇವರ ಮೇಲೆ ಅಚಲ ವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಮಹತ್ಸಾಧನೆ ಮಾಡಿ ಸಮಾಜ ಸೇವೆ...

ತುಳುವಿಗೆ ರಾಜ್ಯದ ಅಧಿಕೃತ ಭಾಷೆ ಸ್ಥಾನಮಾನ: ಎ. 7ರಂದು ಸಿಎಂ ಭೇಟಿಗೆ ನಿರ್ಧಾರ

0
ಮಂಗಳೂರು: ತುಳುವಿಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿ ಎಪ್ರಿಲ್‌ 7ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು 18 ತುಳು ಸಂಘಟನೆಗಳು ಒಟ್ಟು ಸೇರಿ ಅಖಿಲ ಅಮೇರಿಕ ತುಳುವರ ಅಂಗಣದ ಪ್ರಮುಖರು ನಿರ್ಧರಿಸಿದ್ದಾರೆ.ಇದಕ್ಕೂ ಮೊದಲು ಮುಂಬಯಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಭಾಸ್ಕರ ಶೇರಿಗಾರ್‌ ಅವರು ಭೇಟಿ ಮಾಡಲಿದ್ದು,...