25.2 C
Karnataka
Sunday, May 19, 2024
Home Uncategorized

Uncategorized

ನಾಪತ್ತೆಯಾಗಿದ್ದ ಮಹಿಳೆಯನ್ನು ಮತ್ತೆ ಕುಟುಂಬದೊಂದಿಗೆ ಸೇರಿಸಿದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು

0
ಮಂಗಳೂರು: ನಾಪತ್ತೆಯಾಗಿದ್ದ ಮಹಿಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಧಿಕಾರಿಗಳು ಮತ್ತು ಸಿಬ್ಬ೦ದಿಯ ಶ್ರಮ ಮತ್ತು ಮುತುವಜಿ೯ಯಿ೦ದ ಮತ್ತೆ ಕುಟುಂಬದೊಂದಿಗೆ ಸೇರಿಕೊ೦ಡ ಘಟನೆ ನಡೆದಿದೆ.ನಗರದ ಕದ್ರಿ ಪ್ರದೇಶದಿಂದ ಆಟೋರಿಕ್ಷಾದಲ್ಲಿ ಬಂದ ಮಹಿಳೆಯೋವ೯ರು ತಾನಾಗಿಯೇ ವಿಮಾನ ನಿಲ್ದಾಣವನ್ನು ತಲುಪಿದ್ದರು. ಈ ಮಧ್ಯೆ ಮಹಿಳೆ ಕಾಣೆಯಾಗಿರುವುದನ್ನು ಮನಗಂಡ ಕುಟುಂಬಸ್ಥರು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ...

ಬಸವಣ್ಣನವರ ತತ್ವಗಳು ಎಲ್ಲರಿಗೂ ಮಾದರಿ: ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್ ಕುಮಾರ್.ಜಿ

0
ಮಂಗಳೂರು: ಬಸವಣ್ಣ ನವರ ವಚನಗಳು, ತತ್ವಗಳು ಎಲ್ಲರಿಗೂ ಮಾದರಿ. ನಾವೆಲ್ಲರೂ ಅವುಗಳನ್ನು ಅನುಸರಿಸೋಣ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್ ಕುಮಾರ್ ಅವರು ಹೇಳಿದರು. ಅವರು ಮೇ. 10ರ ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆ...

ಟಾಗೋರರ ಜನ್ಮದಿನ: ಪುಸ್ತಕ ಪ್ರದರ್ಶನ ಮತ್ತು ವಿಮರ್ಶೆ

0
ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಗ್ರಂಥಾಲಯದಲ್ಲಿ ಆಂಗ್ಲ ಸಂಘ ಹಾಗೂ ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ನೋಬೆಲ್ ಪ್ರಶಸ್ತಿ ಪುರಸ್ಕೃತ ರವೀಂದ್ರನಾಥ ಟಾಗೋರ್‌ ಅವರ ಜನ್ಮದಿನದ ಅಂಗವಾಗಿಗ್ರಂಥಾವಲೋಕನ ಕಾರ್ಯಕ್ರಮ ನಡೆಸಲಾಯಿತು.ಕಾರ್ಯಕ್ರಮದಲ್ಲಿ ರವೀಂದ್ರನಾಥ ಟಾಗೋರ್ ಅವರ ಪುಸ್ತಕಗಳನ್ನು ಪ್ರದರ್ಶನ ಮಾಡಲಾಯಿತು. ಟಾಗೋರ್ ಅವರ ವ್ಯಕ್ತಿತ್ವ ಹಾಗೂ ನೋಬೆಲ್ ಪ್ರಶಸ್ತಿ ಪುರಸ್ಕೃತ ಕೃತಿ ಗೀತಾಂಜಲಿ ಕುರಿತು ದ್ವಿತೀಯ ಬಿಎ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅಪೆಕ್ಸ್ ಇಂಡಿಯಾ ಒಎಚ್ಎಸ್ ಪ್ಲಾಟಿನಂ ಪ್ರಶಸ್ತಿ

0
ಮಂಗಳೂರು: ಅಪೆಕ್ಸ್ ಇಂಡಿಯಾ ಫೌಂಡೇಶನ್ ನೀಡುವ 8ನೇ ಅಪೆಕ್ಸ್ ಇಂಡಿಯಾ ಒಕ್ಕ್ಯುಪೇಶನಲ್ ಹೆಲ್ತ್ ಅಂಡ್ ಸೇಫ್ಟಿಅವಾರ್ಡ್ಸ್ 2023 ಸಮಾರಂಭದಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಪ್ಲಾಟಿನಂ ಪ್ರಶಸ್ತಿಗೆ ಭಾಜನವಾಗಿದೆ.60 ಕ್ಕೂ ಹೆಚ್ಚು ಕಂಪನಿಗಳು ಮತ್ತು 200 ಪ್ರತಿನಿಧಿಗಳು ಗಾಲಾ ಪ್ರಶಸ್ತಿ ಸಮಾರಂಭದಲ್ಲಿ ಭಾಗವಹಿಸಿದ್ದರು. ವಿಮಾನ ನಿಲ್ದಾಣದ ಪರವಾಗಿ ಲೀಡ್ (ಕ್ಯೂಎಚ್ಎಸ್ಇ) ವಿಜಯಮೋಹನ್ ಕೊಂಡೇಟಿ ಮತ್ತು ಲೀಡ್...

ಮೇ 5ರಂದು ಕನ್ನಡ ಸಂಘ ಅಲ್ ಐನ್‌ನ ವಾರ್ಷಿಕೋತ್ಸವ

0
ಮಂಗಳೂರು : ಅರಬ್ ಸಂಯುಕ್ತ ಸಂಸ್ಥಾನದ ಕನ್ನಡ ಸಂಘ ಅಲ್ ಐನ್ ಇದರ 21ನೇ ವಾರ್ಷಿಕೋತ್ಸವ ಮೇ 5ರಂದು ಬೆಳಗ್ಗೆ 10ರಿಂದ ಅಲ್ ಐನ್‌ನ ಬ್ಲೂ ರಾಡಿಸನ್ಸ್ ಹೋಟೆಲ್‌ನಲ್ಲಿ ನಡೆಯಲಿದೆ. ವಾರ್ಷಿಕೋತ್ಸವದ ಅಂಗವಾಗಿ ಕನ್ನಡ ಸೇವಾ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕನ್ನಡ ಶಾಲೆ ದುಬೈ ಹಾಗೂ ಅಲ್ ಐನ್ ಹೈಸ್ಕೂಲ್‌ನ ಕನ್ನಡ ಅಧ್ಯಾಪಕರಿಗೆ ಗೌರವ...

ಇಂದಿರಾ ಎಜುಕೇಶನ್ ಟ್ರಸ್ಟ್ ನ ಪದವಿ ಪ್ರದಾನ ಮತ್ತು ಡಿಪ್ಲೊಮಾ ಪದವಿ ಪ್ರದಾನ ಸಮಾರಂಭ

0
ಮಂಗಳೂರು: ಇಂದಿರಾ ಎಜುಕೇಶನ್ ಟ್ರಸ್ಟ್ ತನ್ನ ಪದವಿ ಪಡೆದ ವಿದ್ಯಾರ್ಥಿಗಳ ಪದವಿ ಪ್ರದಾನ ಮತ್ತು ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವನ್ನು ಏಪ್ರಿಲ್ 30 ರಂದು ನಡೆಸಲಿದೆ. ಸಮಾರಂಭವು ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಡಾ. ಜೆಸಿಂತಾ ಡಿಸೋಜಾ, ಡಿಎಂ, ಡಿಎ, ಡಿಎನ್‌ಎಂ, ಜಿಲ್ಲಾ ವೈದ್ಯಾಧಿಕಾರಿ ಹಾಗೂ ಜಿಲ್ಲಾ ಶಸ್ತ್ರ ಚಿಕಿತ್ಸಕಿ, ಮುಖ್ಯ...

ದ.ಕನ್ನಡ : ಶಾಂತಿಯುತ ಚುನಾವಣೆ ; ಶೇ 77.44 ಮತದಾನ;

0
ಮಂಗಳೂರು:ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಶುಕ್ರವಾರ ಬಿರುಸಿನ ಶಾಂತಿಯುತ ಮತದಾನವಾಗಿದ್ದು ಒಟ್ಟು ಶೇ.77.44ಮತದಾನವಾಗಿದೆ. 2019 ಕ್ಕೆ ಹೋಲಿಸಿದರೆ ಈ ಬಾರಿ ಮತದಾನದಲ್ಲಿ ತುಸು ಹೆಚ್ಚಳವಾಗಿದೆ. ಕಳೆದ ಬಾರಿ ಶೇ.77.19 ಮತದಾನವಾಗಿತ್ತು.ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾದ ವೇಳೆಯಿಂದಲೂ ಮತದಾರರು ಬಹಳ ಉತ್ಸುಕತೆಯಿಂದ ಸರದಿಸಾಲಿನಲ್ಲಿ ನಿಂತಿದ್ದ ದೃಶ್ಯ ಬಹುತೇಕ ಎಲ್ಲಾ ಮತಗಟ್ಟೆಗಳಲ್ಲೂ ಕಂಡುಬಂದಿತ್ತು.ಶಾಂತಿಯುತ ಮತದಾನಬೆಳಗ್ಗೆ 7...

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ :ದ.ಕ.: ಪದ್ಮರಾಜ್,ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆ

0
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಕನಾ೯ಟಕ ರಾಜ್ಯಕ್ಕೆ ಸ೦ಬ೦ಧಿಸಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ನಿರೀಕ್ಷೆಯ೦ತೆ ದಕ್ಷಿಣಕನ್ನಡಕ್ಕೆ ಪದ್ಮರಾಜ್ ಹಾಗೂ ಉಡುಪಿ ಚಿಕ್ಕಮಗಳೂರು-ಡಾ.ಜಯಪ್ರಕಾಶ್ ಹೆಗ್ಡೆಅವರು ಅಭ್ಯಥಿ೯ಯಾಗಿದ್ದಾರೆ. ಎರಡನೇ ಪಟ್ಟಿಯಲ್ಲಿ 17 ಮಂದಿ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿಕ್ಕೋಡಿ-ಪ್ರಿಯಂಕಾ ಜಾರಕಿಹೊಳಿ.ಬೆಳಗಾವಿ-ಮೃಣಾಲ್ ಹೆಬ್ಬಾಳ್ ಕರ್ . ಬಾಗಲಕೋಟೆ- ಸಂಯುಕ್ತಾ ಎಸ್ ಪಾಟೀಲ್. ಕಲಬುರಗಿ – ರಾಧಾಕೃಷ್ಣ. ರಾಯಚೂರು-ಜಿ.ಕುಮಾರನಾಯಕ್. ಬೀದರ್-ಸಾಗರ್...

3 ಲಕ್ಷ ರೂ.ಮೌಲ್ಯದ ಡ್ರಗ್ ವಶಕ್ಕೆ

0
ಮಂಗಳೂರು:ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಅಕ್ರಮಗಳನ್ನು ತಡೆಹಿಡಿಯಲು ಜಿಲ್ಲೆಯಲ್ಲಿ ಒಟ್ಟು 8 ಖರ್ಚು ವೆಚ್ಚ ಪರೀವೀಕ್ಷಕರರನ್ನು, 72 ಪ್ಲೈಯಿಂಗ್ ಸ್ವ್ಯಾಡ್ (ಎಫ್.ಎಸ್.ಟಿ), 69 ಎಸ್.ಎಸ್.ಟಿ ತಂಡಗಳು ಮತ್ತು 8 ಅಬಕಾರಿ ತಂಡಗಳನ್ನು ಜಿಲ್ಲೆಯಾದ್ಯಂತ ನಿಯೋಜಿಸಲಾಗಿದೆ. 2024ರ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾದ ದಿನದಿಂದ ಮಾರ್ಚ್ 20 ರವರೆಗೆ 12,300 ರೂಪಾಯಿ ಮೌಲ್ಯದ 21.34 ಲೀಟರ್...

ಮಂಗಳೂರು ದಕ್ಷಿಣ ಕ್ಷೇತ್ರದಿಂದ 40,000 ಕ್ಕೂ ಹೆಚ್ಚಿನ ಮತಗಳ ಮುನ್ನಡೆಗೆ ಶ್ರಮ: ಶಾಸಕ ವೇದವ್ಯಾಸ್‌ ಕಾಮತ್‌

0
ಮಂಗಳೂರು: ಮುಂಬರಲಿರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವತಿಯಿಂದ "ಚುನಾವಣಾ ಕಾರ್ಯನಿರ್ವಹಣಾ ತಂಡ"ದ ಸಭೆಯು ನಗರದ ಅಟಲ್‌ ಸೇವಾ ಕೇಂದ್ರದಲ್ಲಿ ನಡೆಯಿತು. ಕಾರ್ಯನಿರ್ವಹಣಾ ತಂಡದ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ್‌ ಕಾಮತ್‌ ರವರು, ಭಾರತದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಈ ಬಾರಿ ಬಿಜೆಪಿಯು...

ಧಾರ್ಮಿಕ

ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

0
ಮಂಗಳೂರು:ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ವಾಸಿಸುವ ನಾಗರಿಕರಿಗಾಗಿ ಬಂದೂಕು ತರಬೇತಿಯನ್ನು ಮಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ.ಈ ತರಬೇತಿ ಪಡೆದುಕೊಳ್ಳಲು ಆಸಕ್ತಿಯುಳ್ಳವರು ಉಪ ಪೊಲೀಸ್ ಆಯುಕ್ತರ ಕಚೇರಿ, ನಗರ ಸಶಸ್ತ್ರ...

ವಾಣಿಜ್ಯ