27.5 C
Karnataka
Thursday, May 22, 2025
Home Uncategorized

Uncategorized

ಬಂಟರು ನಾಡಿಗೆ ಮಾದರಿ :ಸಿಎಂ ಸಿದ್ದರಾಮಯ್ಯ

0
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು.ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ ಅವರು ಅತಿಥಿಗಳ ಜೊತೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಂಟರು ಜಾತ್ಯತೀತರು. ಎಲ್ಲ ಜಾತಿ, ಸಮುದಾಯದ...

ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ: ಅರ್ಜಿ ಆಹ್ವಾನ

0
ಮಂಗಳೂರು: 2024-25ನೇ ಸಾಲಿನ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ:ಹಿಂದುಳಿದ ವರ್ಗಗಳ ಪ್ರವರ್ಗ-2ಎ ಸೇರಿದ ಮಡಿವಾಳ ಮತ್ತು ಅದರ ಉಪಜಾತಿಗಳಿಗೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ...

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆ

0
ಮ೦ಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ‘‘ಬಾಬ್ ಕಿಸಂಗ್, ತ್ಯೋಹಾರ್ ಕಿ ಉಮಂಗ್’’ ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ (ಜೀವಮಾನ ಶೂನ್ಯ ಬ್ಯಾಲೆನ್ಸ್‌ ಉಳಿತಾಯ ಬ್ಯಾಂಕ್ ಖಾತೆ)ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್‌ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ.ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು...

ಹೃದಯಸ್ಪರ್ಶಿ ಸಂಗಮಃ ಕುಟುಂಬದೊಂದಿಗೆ ಮರಳಿ ಸೇರಿದ ಮಾರಿಮುತ್ತು

0
ಮಂಜೇಶ್ವರ:ಮಾನಸಿಕ ಕಾಯಿಲೆಗೀಡಾಗಿಕುಟುಂಬದಿ೦ದ ಬೇರ್ಪಟ್ಟು ಕಾಸರಗೋಡುನ ಬೀದಿಗಳಲ್ಲಿ ಅಲೆದಾಡುತ್ತಿದ್ದ ತಮಿಳುನಾಡಿನ ಮಾರಿಮುತ್ತು ಸ್ನೇಹಾಲಯದಲ್ಲಿಚಿಕಿತ್ಸೆ ಪಡೆದು ಮರಳಿ ಕುಟುಂಬದೊಂದಿಗೆ ಸೇರಿದ್ದಾರೆ.ಅಕ್ಟೋಬರ್ 14ರಂದು ಮಾರಿ ಮುತ್ತು ಎಂಬ ಸುಮಾರು 47ವರ್ಷ ಪ್ರಾಯದ ಮಹಿಳೆಯನ್ನು ಕಾಸರಗೋಡಿನ ಪಿಂಕ್ ಪೋಲಿಸರು, ಕಾಸರಗೋಡು ಸರ್ಕಾರಿ ಬಸ್ಸು ನಿಲ್ದಾಣದ ಬಳಿಯಿಂದ ರಕ್ಷಿಸಿ, ಮಂಜೇಶ್ವರದಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಿದರು. ಅವರು ಮಾನಸಿಕ ಕಾಯಿಲೆಯಿಂದ...

ವಿದ್ಯುತ್‌ ಉತ್ಪಾದನೆಗೆ ಸಾಧ್ಯವಿದ್ದರೂ ಖಾಸಗಿ ಕಂಪನಿಗಳಿಂದ ಖರೀದಿಸಿ ಪರ್ಸಂಟೇಜ್‌ ಕಲೆಕ್ಷನ್‌ʼಗೆ ಹುನ್ನಾರ

0
ಬೆಂಗಳೂರು: ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಲು ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಂಚರಾಜ್ಯಗಳ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯ ವೇಳೆ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಉದ್ದೇಶದಿಂದ ಖಾಸಗಿ...

ಭಾರತ ಸೇವಾದಳ ವತಿಯಿಂದ ನೆಹರೂ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ

0
ಮಂಗಳೂರು: ಭಾರತ ಸೇವಾದಳ ವತಿಯಿಂದ ನ. 14ರಂದು ನಗರದ ಪಾಂಡೇಶ್ವರದಲ್ಲಿರುವ ಯೂನಿಯನ್ ಬ್ಯಾಂಕ್ ಎದುರುಗಡೆ ಇರುವ ನೆಹರೂ ಪಾರ್ಕ್ ನಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಮಂಗಳೂರು ತಾಲೂಕು ಸೇವಾದಳ ಅಧ್ಯಕ್ಷ ಪ್ರಭಾಕರ್ ಶ್ರೀಯನ್ ಮಾತನಾಡಿ, ನೆಹರೂರವರು ಪ್ರಧಾನಿಯಾಗಿ ದೇಶಕ್ಕೆ ಅನೇಕ ಯೋಜನೆಗಳನ್ನು...

ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾ ಮಿಡ್ಲ್ ಕ್ಲಾಸ್ ಫ್ಯಾಮಿಲಿ ಸಿನಿಮಾಕ್ಕೆ ಮುಹೂರ್ತ

0
ಮಂಗಳೂರು: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟ್ಟೈನ್ಮೆಂಟ್ ಲಾಂಛನದಲ್ಲಿ ರಾಜ್ ಸೌಂಡ್ಸ್ ಆ್ಯಂಡ್ ಲೈಟ್ಸ್ ಚಿತ್ರ ತಂಡದ ಹೊಸ ಸಿನಿಮಾದ ಮುಹೂರ್ತ ಮತ್ತು ಶೀರ್ಷಿಕೆಯ ಅನಾವರಣ ಸಮಾರಂಭವು ಡೊಂಗರಕೇರಿ ಭುವನೇಂದ್ರ ಅಡಿಟೋರಿಯಂನಲ್ಲಿ ನಡೆಯಿತು."ಮಿಡ್ಲ್ ಕ್ಲಾಸ್ ಫ್ಯಾಮಿಲಿ" ಶೀರ್ಷಿಕೆಯನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅನಾವರಣ ಗೊಳಿಸಿ, ರಾಜ್ ಸೌಂಡ್ಸ್ ಆ್ಯಂಡ್...

ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

0
ಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪಮಾಜಿ ಸಿಎಂ, ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ

ಕಮೀಷನ್‌ ಕಲೆಕ್ಷನ್‌ʼಗಾಗಿ ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿ

0
ಬೆಂಗಳೂರು: ವಿವಿಧ ಮೂಲಗಳಿಂದ ವಿದ್ಯುತ್ ಉತ್ಪಾದನೆಗೆ ಹೇರಳ ಅವಕಾಶವಿದ್ದರೂ ಖಾಸಗಿ ಕಂಪನಿಗಳಿಂದ ವಿದ್ಯುತ್ ಖರೀದಿಸಲು ರಾಜ್ಯದಲ್ಲಿ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನೂತನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು. ಪಂಚರಾಜ್ಯಗಳ ಚುನಾವಣೆ ಹಾಗೂ ಲೋಕಸಭೆ ಚುನಾವಣೆಯ ವೇಳೆ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಉದ್ದೇಶದಿಂದ ಖಾಸಗಿ...

ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ

0
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...