24.8 C
Karnataka
Thursday, April 30, 2026

Uncategorized

ಆಟೋ ರಿಕ್ಷಾಗಳ ಬಾಡಿಗೆ ಮೀಟರ್: ಸಚಿವರಿಗೆ ಶಾಸಕ ವೇದವ್ಯಾಸ ಕಾಮತ ಮನವಿ

0
ಮಂಗಳೂರು : ಆಟೋ ರಿಕ್ಷಾಗಳ ಬಾಡಿಗೆ ಮೀಟರ್ ನ ಮುದ್ರೆಯನ್ನು ತೂಕ ಮತ್ತು ಮಾಪನ ಇಲಾಖೆಯ ಅಧಿಕಾರಿಗಳು ಮಂಗಳೂರು ಆರ್.ಟಿ.ಒ ಕಚೇರಿಯಲ್ಲೇ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುವಂತೆ ಶಾಸಕ ವೇದವ್ಯಾಸ ಕಾಮತ್ ಅವರು, ಸಾರಿಗೆ ಮತ್ತು ಮುಜುರಾಯಿ ಇಲಾಖೆಯ ಸಚಿವ ರಾಮಲಿಂಗ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಸದ್ಯ ಈ ಪ್ರಕ್ರಿಯೆ ನಗರದ ಹೊರ ವಲಯದ ಕುಲಶೇಖರದಲ್ಲಿ ನಡೆಯುತ್ತಿರುವುದರಿಂದ...

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆ

0
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರಮಾಣ ಶೇ.21ರಷ್ಟು ಏರಿಕೆಯಾಗಿದೆ. ಅದಾನಿ ಎಂಟರ್ಪ್ರೈಸಸ್ನ ಅಂಗಸಂಸ್ಥೆಯಾದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್)ನಿರ್ವಹಿಸುತ್ತಿರುವ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು 2024-25ರ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಐತಿಹಾಸಿಕಮೈಲಿಗಲ್ಲನ್ನು ಸಾಧಿಸಿದೆ. 2023-24ರ ಮೊದಲ ತ್ರೈಮಾಸಿಕದಲ್ಲಿ 457,859 ಪ್ರಯಾಣಿಕರಿಗೆ ಹೋಲಿಸಿದರೆ ವಿಮಾನ ನಿಲ್ದಾಣವು ತನ್ನಟರ್ಮಿನಲ್ಗಳ ಮೂಲಕ 552,689 ಪ್ರಯಾಣಿಕರೊಂದಿಗೆ...

ಜು.28ರಂದು ಕಿನ್ನಿಗೋಳಿಯಲ್ಲಿ “ಮುದುಕನ ಮದುವೆ”ನಾಟಕ

0
ಮಂಗಳೂರು: ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಜುಲೈ 28ರಂದು ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಸಂಜೆ 5 ಗಂಟೆಯಿಂದ ರಾತ್ರಿ 10ರವರೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು ಬಳಿಕ "ಮುದುಕನ ಮದುವೆ" ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕದ ಉಚಿತ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ಯುಗಪುರುಷ ಪತ್ರಿಕೆ ಸಂಪಾದಕ ಭುವನಾಭಿರಾಮ...

ಕೆನರಾ ವಿಕಾಸ್ ಸಮೂಹ ಸಂಸ್ಥೆ : ವನ ಮಹೋತ್ಸವ

0
ಮಂಗಳೂರು: ಕೆನರಾ ವಿಕಾಸ್ ಸಮೂಹ ಸಂಸ್ಥೆಗಳ ಆವರಣದಲ್ಲಿ ಜುಲೈ 19ರಂದು ವನಮಹೋತ್ಸವ ಕಾರ್ಯಕ್ರಮವನ್ನು ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು. ಸಮಾರಂಭದ ಮುಖ್ಯ ಅತಿಥಿಯಾಗಿ ಆಗಮಿಸಿದ, ಕೆನರಾ ಹೈಸ್ಕೂಲ್ ಅಸೋಸಿಯೇಶನ್ ನ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ ಪುರುಷೋತ್ತಮ ಶೆಣೈ ಅವರು ಮಾತನಾಡಿ ಮನುಷ್ಯನ ಜೀವನದಲ್ಲಿ ಗಿಡಮರಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಕೆನರಾ ವಿಕಾಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ...

ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ

0
ಮ೦ಗಳೂರು: ತನಿಷ್ಕ್’ನಲ್ಲಿ ಫೆಸ್ಟಿವಲ್ ಆಫ್ ಡೈಮಂಡ್ಸ್’ ವಿಶೇಷ ಮಾರಾಟ ಹಮ್ಮಿಕೊಳ್ಳಲಾಗಿದೆ.ಟಾಟಾ ಉದ್ಯಮ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರೀಟೆಲ್ ಬ್ರ‍್ಯಾಂಡ್ ತನಿಷ್ಕ್, ವಜ್ರಗಳ ಮೋಡಿಮಾಡುವ ಉತ್ಸವವನ್ನು ಹಮ್ಮಿಕೊಂಡಿದೆ. ನೈಸರ್ಗಿಕ ವಜ್ರಗಳ ಮಾಂತ್ರಿಕತೆ ಮತ್ತು ಅವುಗಳ ಕಾಲಾತೀತ ಸೌಂದರ್ಯವನ್ನುನೋಡಬಹುದಾಗಿದೆ.ತನಿಷ್ಕ್ ಅವರ ಫೆಸ್ಟಿವಲ್ ಆಫ್ ಡೈಮಂಡ್ಸ್ ನಲ್ಲಿ, ಪ್ರತಿ ಅಭಿರುಚಿ ಮತ್ತು ಸಂದರ್ಭಗಳಿಗನುಗುಣವಾಗಿ 10,000ಕ್ಕೂ ಹೆಚ್ಚು...

ಯುದ್ಧ ಸ್ಮಾರಕದ ಅಭಿವೃದ್ಧಿ ಕಾಮಗಾರಿಯ ಗುದ್ದಲಿ ಪೂಜೆ

0
ಮಂಗಳೂರು : ಶಾಸಕ ಡಿ.ವೇದವ್ಯಾಸ್ ಕಾಮತ ಅವರ 25 ಲಕ್ಷ ರೂಪಾಯಿ ವಿಶೇಷ ಅನುದಾನದಲ್ಲಿ ಅಭಿವೃದ್ಧಿಗೊಳ್ಳಲಿರುವ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 32ನೇ ಕದ್ರಿ ಉತ್ತರ ವಾರ್ಡ್ ನಲ್ಲಿರುವ ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಸಚಿವರು, ದೇಶ ಕಾಯುವ ಹುತಾತ್ಮ...

ಡೆಂಗ್ಯೂ ನಿಯಂತ್ರಣ: ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಿ

0
ಮಂಗಳೂರು: ಜಿಲ್ಲೆಯ ವಿವಿದೆಡೆ ಡೆಂಗ್ಯೂ ರೋಗ ಕಂಡುಬಂದಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ರೋಗಕ್ಕೆ ಕಾರಣವಾದ ಅಂಶಗಳನ್ನು ನಿಯಂತ್ರಿಸಲು ಜಿಲ್ಲಾಡಳಿತ ತೀವ್ರ ಪ್ರಯತ್ನಪಡುತ್ತಿದೆ. ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ...

ಎಂ.ಸಿ.ಸಿ. ಬ್ಯಾಂಕ್ ವತಿಯಿಂದ ಐವನ್ ಡಿಸೋಜಾ, ಸ್ಟ್ಯಾನಿ ಅಲ್ವಾರಿಸ್ ,ಉಮರ್ ಯುಎಚ್ ಅವರಿಗೆ ಸನ್ಮಾನ

0
ಮ೦ಗಳೂರು: ನೂತನವಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್ ಮತ್ತು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್ ಯು.ಹೆಚ್. ಅವರನ್ನು ಎಂ.ಸಿ.ಸಿ. ಬ್ಯಾಂಕ್ ಲಿಮಿಟೆಡ್ ವತಿಯಿಂದ ಸನ್ಮಾನಿಸುವ ಸಮಾರಂಭ ಮಂಗಳೂರಿನ ಯೆಯ್ಯಾಡಿಯ ಮಧುವನ್ ವಿಲೇಜ್ ಪಾರ್ಟಿ ಹಾಲ್‌ನಲ್ಲಿ ಆಯೋಜಿಸಲಾಗಿತ್ತು.ಎಂ.ಸಿ.ಸಿ. ಬ್ಯಾಂಕ್ ‌...

ಜೂನ್ 29: ಸಿ.ಎಸ್.ಕೆ. ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ 30 ಲಕ್ಷ ರೂ. ವಿದ್ಯಾರ್ಥಿವೇತನ ವಿತರಣೆ

0
ಮ೦ಗಳೂರು: ಕ್ಯಾಥೋಲಿಕ್ ಎಸೋಸಿಯೇಶನ್ ಆಫ್ ಸೌತ್ ಕೆನರಾ (ಸಿ.ಎಸ್.ಕೆ) ಹಾಗೂ ಸಿ.ಎಸ್.ಕೆ ಸೆಂಟನರಿ ಟ್ರಸ್ಟ್ ಜಂಟಿಯಾಗಿ ನಡೆಸುವ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ, 30 ಲಕ್ಷ ರೂಪಾಯಿಗಿಂತ ಹೆಚ್ಚು ಮೊತ್ತದ ವಿದ್ಯಾಥಿ೯ವೇತನ ವಿತರಿಸಲಾಗುವುದು. ಈ ವಿದ್ಯಾರ್ಥಿವೇತನವನ್ನು ಯಾವುದೇ ಧರ್ಮ, ಭಾಷೆ, ಅಂಕ ಪರಿಗಣಿಸದೆ ಅಜಿ೯ದಾರರ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ, ಮಂಜೂರು...

ವಸತಿ ಶಾಲೆಗಳಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

0
ಮಂಗಳೂರು: ಜಿಲ್ಲೆಯಲ್ಲಿ ಮೊರಾರ್ಜಿ ದೇಸಾಯಿ/ ಡಾ. ಬಿ. ಆರ್. ಅಂಬೇಡ್ಕರ್/ ಇಂದಿರಾ ಗಾಂಧಿ/ನಾರಾಯಣ ಗುರು ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನಲ್ಲಿ 7 ಮತ್ತು 8ನೇತರಗತಿಯಲ್ಲಿ ಖಾಲಿ ಉಳಿದ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಖಾಲಿ ಉಳಿದಿರುವ ಶಾಲೆಗಳು :ಮಂಗಳೂರಿನ ನೆಲ್ಲಿತೀರ್ಥ, ಗುರುಪುರ, ಮೂಡಬಿದ್ರೆಯ ಕಲ್ಲಬೆಟ್ಟು, ಮೂಲ್ಕಿಯ ಕಮ್ಮಾಜೆ, ಬೆಳ್ತಂಗಡಿಯ ಮಚ್ಚಿನ, ಮುಂಡಾಜೆ, ಹೊಸಂಗಡಿ ,ಬಂಟ್ವಾಳದ ವಗ್ಗ....