24.9 C
Karnataka
Thursday, April 30, 2026

Uncategorized

ತಂದೆಯಿ೦ದ ಮಗನ ಕೊಲೆ

0
ಉಜಿರೆ : ತಂದೆ ಚೂರಿಯಿಂದ ಇರಿದು ಮಗನ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ರವಿವಾರ ರಾತ್ರಿ ನಡೆದಿದೆ. ಜಗದೀಶ ಕೊಲೆಯಾದ ಯುವಕ. ಕೃಷ್ಣಯ್ಯ ಆಚಾರ್ಯ ಕೊಲೆ ಮಾಡಿರುವ ತ೦ದೆ.ರವಿವಾರ ರಾತ್ರಿ ತಂದೆ ಕೃಷ್ಣಯ್ಯ ಆಚಾರ್ಯ ಮತ್ತು ಮಗ ಜಗದೀಶನ ನಡುವೆ ಜಗಳವಾಗಿದ್ದು ತಂದೆ ಮನೆಯ ಒಳಗಡೆ ಕೋಣೆಗೆ ಹೋಗಿ ಬಾಗಿಲು ಹಾಕಿ...

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆ

0
ಮ೦ಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ ‘‘ಬಾಬ್ ಕಿಸಂಗ್, ತ್ಯೋಹಾರ್ ಕಿ ಉಮಂಗ್’’ ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ (ಜೀವಮಾನ ಶೂನ್ಯ ಬ್ಯಾಲೆನ್ಸ್‌ ಉಳಿತಾಯ ಬ್ಯಾಂಕ್ ಖಾತೆ)ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್‌ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ.ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು...

ಬಂಟರು ನಾಡಿಗೆ ಮಾದರಿ :ಸಿಎಂ ಸಿದ್ದರಾಮಯ್ಯ

0
ಉಡುಪಿ: ವಿಶ್ವ ಬಂಟರ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ವಿಶ್ವ ಬಂಟರ ಸಮ್ಮೇಳನ ಹಾಗೂ ಬಂಟರ ಕ್ರೀಡಾಕೂಟಗಳ ಉದ್ಘಾಟನಾ ಸಮಾರಂಭ ಅಜ್ಜರಕಾಡು ಮೈದಾನದಲ್ಲಿನ ನಳಿನ ಭೋಜ ಶೆಟ್ಟಿ ವೇದಿಕೆಯಲ್ಲಿ ಶನಿವಾರ ಮಧ್ಯಾಹ್ನ ಜರುಗಿತು.ಕಾರ್ಯಕ್ರಮವನ್ನು ಸಿ.ಎಂ. ಸಿದ್ದರಾಮಯ್ಯ ಅವರು ಅತಿಥಿಗಳ ಜೊತೆಗೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.ಬಳಿಕ ಮಾತಾಡಿದ ಅವರು, "ಬಂಟರು ಜಾತ್ಯತೀತರು. ಎಲ್ಲ ಜಾತಿ, ಸಮುದಾಯದ...

ಕರಾವಳಿ ಉತ್ಸವಕ್ಕೆ ಚಿ೦ತನೆ: ಜಿಲ್ಲಾಧಿಕಾರಿ

0
ಮಂಗಳೂರು:ಕಳೆದ ಮೂರು ವರ್ಷಗಳಿಂದ ನಿಂತಿರುವ ಕರಾವಳಿ ಉತ್ಸವವನ್ನು ಪ್ರಸಕ್ತ ವರ್ಷ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ ತಿಳಿಸಿದ್ದಾರೆ. ಅವರು ಈ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಉತ್ಸವದಲ್ಲಿ ಜನಾಕರ್ಷಣೀಯ ಕಾರ್ಯಕ್ರಮಗಳಿಗೆ ಒತ್ತು ನೀಡಬೇಕು. ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳನ್ನು ಜೊತೆಗೂಡಿಸಿ ಈಗಿನ ಅಭಿರುಚಿಗೆ...

ಜಾಗ ಖರೀದಿ, ಮಾರಾಟಗಾರರರಿಗೆ ಎದುರಾಗಿದೆ ಆತ೦ಕ

0
ಮ೦ಗಳೂರು: ಜಾಗ ಖರೀದಿ, ಮಾರಾಟ ಸ೦ದಭ೯ದಲ್ಲಿ ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿ ಜಾಗ ಮಾರಾಟದ ಬಗ್ಗೆ ಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ ನೀಡಿದವರ ಬ್ಯಾಂಕ್ ಖಾತೆಯಿ೦ದ ಯಾರೋ ಅಪರಿಚಿತ ವ್ಯಕ್ತಿಗಳು ತಂತ್ರಾಂಶ ಬಳಸಿ ಹಣವನ್ನು ಮೋಸದಿಂದ ವರ್ಗಾಯಿಸಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು ಜಾಗ ಖರೀದಿ, ಮಾರಾಟಗಾರರು ಉಪನೋಂದಣಾಧಿಕಾರಿಯವರ ಕಚೇರಿಯಲ್ಲಿಹೆಬ್ಬೆರಳಿನ ಗುರುತು ಹಾಗೂ ಆಧಾರ್ ಕಾರ್ಡ್ ಪ್ರತಿ...

ಆನ್ ಲೈನ್ ಜಾಬ್ ಆಫರ್ ನೀಡಿ 4.25 ಲಕ್ಷ ರೂ.ವ೦ಚನೆ

0
ಧರ್ಮಸ್ಥಳ : ಆನ್ ಲೈನ್ ಜಾಬ್ ಆಫರ್ ನೀಡಿ ಮಹಿಳೆಯೋವ೯ರಿಗೆ 4.25 ಲಕ್ಷ ರೂ.ವ೦ಚನೆ ಮಾಡಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಧರ್ಮಸ್ಥಳ ಕಾಯರ್ತ್ತಡ್ಕ ನಿವಾಸಿ ಮಹಿಳೆಗೆ ಅ.9ರಂದು ಅಪರಿಚಿತ ವ್ಯಕ್ತಿಯೊಬ್ಬ ಕರೆಮಾಡಿ ಆನ್ ಲೈನ್ ಜಾಬ್ ಆಫರ್ ಕೊಟ್ಟಿದ್ದು, ಅದರಂತೆ ಆಕೆ ಕೆಲಸ ಪ್ರಾರಂಭಿಸಿರುತ್ತಾರೆ. ಆ ಬಳಿಕ ಅಪರಿಚಿತ ಆರೋಪಿಗಳು ಅವರಿಗೆ...

ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬಿಯಾಗಬೇಕು: ಜಯಪ್ರಕಾಶ್ ರಾವ್ ಕೆ.

0
ಮಂಗಳೂರು: ದೇಶ ಮೇಡ್ ಇನ್ ಇಂಡಿಯಾ ಮೂಲಕ ಸ್ವಾವಲಂಬನೆ ಸಾಧಿಸಲು ಸಾಧ್ಯವಿದೆ. ಯುವಕರು ವಿಜ್ಞಾನದ ಹಾದಿಯಲ್ಲಿ ಸಾಕಷ್ಟು ದೂರ ಪ್ರಯಾಣ ಮಾಡಬೇಕಿದೆ. ಸ್ವಾವಲಂಬನೆ ಸಾಧಿಸಲು ಯುವ ಜನಾಂಗದ ಕ್ರೋಢೀಕರಣವಾಗಬೇಕು. ಆಗ ಮಾತ್ರ ಬಲಿಷ್ಠ ರಾಷ್ಟ್ರವಾಗುವುದರಲ್ಲಿಯಾವುದೇ ಸಂದೇಹವಿಲ್ಲ ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಮಾಜಿ ಸಾರ್ವಜನಿಕ ಸಂಪರ್ಕಾಧಿಕಾರಿ ಜಯಪ್ರಕಾಶ್‌ ರಾವ್‌ ಕೆ. ಅಭಿಪ್ರಾಯಪಟ್ಟರು.ನಗರದ...

ನ. 3 ಮತ್ತು 4 ರಂದು ರಾಷ್ಟ್ರೀಯ ಸಮ್ಮೇಳನ

0
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗ, ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇಲ್ಲಿನ ಸಮಾಜಶಾಸ್ತ್ರ ವಿಭಾಗ, ಸುಲಭ್ ಇಂಟರ್‌ನ್ಯಾಶನಲ್ ಸೋಶಿಯಲ್ ಸರ್ವಿಸ್ (ನವದೆಹಲಿ) ಮತ್ತು ಮಂಗಳೂರು ಸಮಾಜಶಾಸ್ತ್ರ ಸಂಘಗಳು ಜಂಟಿಯಾಗಿ 'ಹಿಂದುಳಿದ ವರ್ಗಗಳು, ನೈರ್ಮಲ್ಯ ಮತ್ತು ಸಾಮಾಜಿಕ ಅಭಿವೃದ್ಧಿ' ಕುರಿತು ನವೆಂಬರ್ 3 ಮತ್ತು 4 ರಂದು ವಿವಿ ಕಾಲೇಜಿನ...

ಪುದು: ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು

0
ಬಂಟ್ವಾಳ: ಬಂಟ್ವಾಳ ತಾಲೂಕಿನ ಪುದುವಿನ ಮನೆಯೊ೦ದರಲ್ಲಿ ಕಪಾಟಿನ ಲಾಕರ್ ಮುರಿದು ನಗದು,ಚಿನ್ನ ಸೇರಿ 32 ಲಕ್ಷ ರೂ.ಮೌಲ್ಯದ ಸೊತ್ತು ಕಳವು ಮಾಡಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುದು ಗ್ರಾಮದ ನಿವಾಸಿ ಮೊಹಮ್ಮದ್ ಝಫರುಲ್ಲಾ ಎಂಬವರ ದೂರಿನಂತೆ, ಅವರು ಬಿಲ್ಡರ್ ವ್ಯವಹಾರ ಮಾಡಿಕೊಂಡಿದ್ದು ಅವರಲ್ಲಿ ಸುಮಾರು 7-8 ತಿಂಗಳಿಂದ ಕಟ್ಟಡ...