22.7 C
Karnataka
Wednesday, April 2, 2025

Uncategorized

ಪೆಟ್ಟಿಸ್ಟ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ

0
ಮಂಗಳೂರು: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿ ಯ 3ನೇ ತುಳು ಚಲನಚಿತ್ರ "ಪೆಟ್ಟಿಸ್ಟ್" ನ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರ್ ನ್ನು ಶಾಸಕ ಉಮಾನಾಥ ಎ ಕೋಟ್ಯಾನ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.ಕನ್ನಡ ಚಿತ್ರರಂಗದಲ್ಲಿ ಡಿಸೈನರ್...

ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ ಕುಂಬ್ಳೆ ಸಂಸ್ಮರಣ ಪ್ರಶಸ್ತಿ

0
ಮಂಗಳೂರು ; ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ (ರಿ) ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಕರಣ ವೇದಿಕೆ ಜಂಟಿಯಾಗಿ ಅಯೋಜಿಸುವ ಪ್ರತಿಷ್ಟಿತ ಕಾರ್ಯಕ್ರಮ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮ ಇದೇ ಬರುವ ಡಿಸೆಂಬರ್ 14 ಶನಿವಾ ಸಂಜೆ 5 ರಂದು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ...

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ :ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 08-12-2024ನೇ ಅದಿತ್ಯವಾರದಂದುಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ...

ಬೆಳಗಾವಿ: ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ

0
ಮ೦ಗಳೂರು: ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಡಿ.11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ...

ಬಹುಸಂಸ್ಕೃತಿ ಉತ್ಸವದಲ್ಲಿ ವಿವಿಧ ಭಾಷೆಗಳ ಸಾಂಸ್ಕೃತಿಕ ವೈವಿಧ್ಯ

0
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ʼಬಹುಸಂಸ್ಕೃತಿ ಉತ್ಸವʼದಲ್ಲಿ ವಿವಿಧ ಭಾಷಾ ಸಂಸ್ಕೃತಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್...

ವಿಪತ್ತು ನಿರ್ವಹಣೆ ಯೋಜನೆ : ಅಮೆರಿಕ ತಂಡದಿಂದ ಭೇಟಿ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು ಎಸ್ ಕಾನ್ಸುಲೇಟ್ ಜನರಲ್ ಚೆನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್‍ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ...

ಡಾ.ಕೆ.ಚಿನ್ನಪ್ಪ ಗೌಡ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನ.27ರಂದು ಬೆಳಗ್ಗೆ 11.30ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ವಿಶ್ರಾಂತ ಕುಲಪತಿ , ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಕೆ.ಚಿನ್ನಪ್ಪ ಗೌಡ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.ಹಿರಿಯ ಛಾಯಾಗ್ರಾಹಕ ಚಂದ್ರಹಾಸ ಕೋಟೆಕಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...

ನ.19ರಂದು ಮೇಯರ್ ಪೋನ್-ಇನ್ ಕಾರ್ಯಕ್ರಮ

0
ಮಂಗಳೂರು: ನವೆಂಬರ್ 19ರಂದು ಮಂಗಳವಾರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 12ರವರೆಗೆ ಮೇಯರ್ ನೇರ ಪೋನ್-ಇನ್ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ. ಸಾರ್ವಜನಿಕರು ನೇರ ಫೆÇೀನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824-2220318 ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜವಾಹರಲಾಲ್ ನೆಹರೂ ಅವರಿ೦ದ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ:ಕೆ.ಹರೀಶ್ ಕುಮಾರ್

0
ಮಂಗಳೂರು: ಜವಾಹರಲಾಲ್ ನೆಹರೂರವರು ಕೃಷಿ, ನೀರಾವರಿ, ವಿಜ್ಞಾನ-ತಂತ್ರಜ್ಞಾನ, ಕೈಗಾರಿಕೆ ಯೋಜನೆಗಳನ್ನು ಜಾರಿಗೆ ತಂದು ದೇಶವನ್ನು ಆರ್ಥಿಕವಾಗಿ, ಸಾಮಾಜಿಕವಾಗಿಅಧಿವೃದ್ಧಿಗೊಳಿಸಿ ಆಧುನಿಕ ಭಾರತ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಿದರು ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ತಿಳಿಸಿದ್ದಾರೆ. ಮಾಜಿ ಪ್ರಧಾನಿ ಪಂಡಿತ್ ಜವಾಹರ್‌ಲಾಲ್ ನೆಹರೂರವರ 135ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಗುರುವಾರ ನಗರದ ನೆಹರೂ ಮೈದಾನದಲ್ಲಿರುವ ನೆಹರೂ...

ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು.ಕೇಂದ್ರೀಯ...