24.8 C
Karnataka
Thursday, April 30, 2026

Uncategorized

ಇಂದಿನಿಂದ ಕರಾವಳಿ ಉತ್ಸವ ಚಲನಚಿತ್ರೋತ್ಸವ

0
ಮಂಗಳೂರು:‌ ಕರಾವಳಿ ಉತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಏರ್ಪಡಿಸಲಾಗಿರುವ ಚಲನಚಿತ್ರೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.ನಗರದ ಬಿಜೈ ಭಾರತ್‍ಮಾಲ್ ನಲ್ಲಿ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ನಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.ಗುರುವಾರ ಪ್ರದರ್ಶನಗೊಳ್ಳುವ ಚಿತ್ರಗಳು ಈ ರೀತಿ ಇವೆ.ಬೆಳಿಗ್ಗೆ 10 - ಅರಿಷಡ್ವರ್ಗ (ಕನ್ನಡ), 12:30 - 19.20.21 (ಕನ್ನಡ), 3:30 - ಮಧ್ಯಂತರ (ಕನ್ನಡ), ರಾತ್ರಿ...

ಜನವರಿ 18 ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3

0
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.ಜನವರಿ 18ರ ಸಂಜೆ ಜಿಲ್ಲೆಯ ಹಲವು...

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚಾಲನೆ

0
ಬಂಟ್ವಾಳ: ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ ನ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ...

ಬೀಚ್ ಉತ್ಸವ ಮುಂದೂಡಿಕೆ

0
ಮ೦ಗಳೂರು: ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ.ಬೀಚ್ ಉತ್ಸವದ‌ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಶತದಿನೋತ್ಸವದತ್ತ “ಪಯಣ್‌” ಕೊಂಕಣಿ ಸಿನೆಮಾ

0
ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್‌ ಘರ್‌' ಬ್ಯಾನರ್‌ನಡಿಯಲ್ಲಿ ಯೊಡ್ಲಿಂಗ್‌ ಕಿಂಗ್‌ ಮೆಲ್ವಿನ್‌ ಪೆರಿಸ್‌ ಮತ್ತುನೀಟ ಪೆರಿಸ್‌ ನಿರ್ಮಿಸಿರುವ ಪಯಣ್‌ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನುತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ "ಪಯಣ್‌' ಸಿನಿಮಾ ತಂಡವು 'ಪಯಣ್‌'...

ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ

0
ಮ೦ಗಳೂರು: ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.ಮುಂದಿನ 15 ದಿನಗಳ ಒಳಗೆ ಬುಕ್ಕಿಂಗ್ ಮಾಡುವವರಿಗೆ...

ಕರಾವಳಿ ಉತ್ಸವ : ಹೆಲಿಕಾಪ್ಟರ್‍ನಲ್ಲಿ ಕರಾವಳಿಯ ದರ್ಶನ

0
ಮಂಗಳೂರು: ಈ ವರ್ಷದ ಕರಾವಳಿ ಉತ್ಸವವನ್ನು ರಮಣೀಯವನ್ನಾಗಿಸಲು ಇದೇ ಮೊದಲ ಬಾರಿಗೆ ಹೆಲಿಕಾಫ್ಟರ್‍ನಲ್ಲಿ ಕರಾವಳಿಯ ಸೊಬಗನ್ನು ಸವಿಯುವ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ ಡಿಸೆಂಬರ್ 21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಪ್ರಯಾಣ ಪ್ರಾರಂಭವಾಗಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಸಿದ್ಧತೆ ಮಾಡಲಾಗಿದೆ. ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್‍ನಲ್ಲಿ 6...

ಪೆಟ್ಟಿಸ್ಟ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ

0
ಮಂಗಳೂರು: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿ ಯ 3ನೇ ತುಳು ಚಲನಚಿತ್ರ "ಪೆಟ್ಟಿಸ್ಟ್" ನ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರ್ ನ್ನು ಶಾಸಕ ಉಮಾನಾಥ ಎ ಕೋಟ್ಯಾನ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.ಕನ್ನಡ ಚಿತ್ರರಂಗದಲ್ಲಿ ಡಿಸೈನರ್...

ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ ಕುಂಬ್ಳೆ ಸಂಸ್ಮರಣ ಪ್ರಶಸ್ತಿ

0
ಮಂಗಳೂರು ; ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ (ರಿ) ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಕರಣ ವೇದಿಕೆ ಜಂಟಿಯಾಗಿ ಅಯೋಜಿಸುವ ಪ್ರತಿಷ್ಟಿತ ಕಾರ್ಯಕ್ರಮ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮ ಇದೇ ಬರುವ ಡಿಸೆಂಬರ್ 14 ಶನಿವಾ ಸಂಜೆ 5 ರಂದು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ...

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ :ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 08-12-2024ನೇ ಅದಿತ್ಯವಾರದಂದುಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ...