ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚಾಲನೆ
ಬಂಟ್ವಾಳ: ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ ನ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ...
ಬೀಚ್ ಉತ್ಸವ ಮುಂದೂಡಿಕೆ
ಮ೦ಗಳೂರು: ಜಿಲ್ಲಾಡಳಿತ ವತಿಯಿಂದ ಡಿಸೆಂಬರ್ 28 ಮತ್ತು 29 ರಂದು ತಣ್ಣೀರುಬಾವಿ ಬೀಚ್ ನಲ್ಲಿ ನಿಗದಿಯಾಗಿದ್ದ ಬೀಚ್ ಉತ್ಸವವನ್ನು ಮುಂದೂಡಲಾಗಿದೆ.ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನದ ಪ್ರಯುಕ್ತ ರಾಜ್ಯಾದ್ಯಂತ ಶೋಕಾಚರಣೆ ಇರುವುದರಿಂದ ಬೀಚ್ ಉತ್ಸವ ಮುಂದೂಡಲ್ಪಟ್ಟಿದೆ.ಬೀಚ್ ಉತ್ಸವದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ನಿರ್ಧರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಶತದಿನೋತ್ಸವದತ್ತ “ಪಯಣ್” ಕೊಂಕಣಿ ಸಿನೆಮಾ
ಬಿಡುಗಡೆಗೊಂಡ ದಿನದಿಂದಲೇ ಜನಮನ ಗೆದ್ದ, ಸಂಗೀತ್ ಘರ್' ಬ್ಯಾನರ್ನಡಿಯಲ್ಲಿ ಯೊಡ್ಲಿಂಗ್ ಕಿಂಗ್ ಮೆಲ್ವಿನ್ ಪೆರಿಸ್ ಮತ್ತುನೀಟ ಪೆರಿಸ್ ನಿರ್ಮಿಸಿರುವ ಪಯಣ್ ಕೊಂಕಣಿ ಚಲನಚಿತ್ರವು ನೂರನೇ ದಿನದತ್ತ ದಾಪುಗಾಲು ಹಾಕುತ್ತಿದೆ. ಸೀಮಿತಮಾರುಕಟ್ಟೆಯಿಂದಾಗಿ ಕೊಂಕಣಿಯಲ್ಲಿ ಸಿನಿಮಾ ತಯಾರಿಸುವುದು ಮತ್ತು ಚದುರಿ ಹೋಗಿರುವ ಕೊಂಕಣಿ ಜನರಿಗೆ ಅದನ್ನುತಲುಪಿಸುವುದು ಬಲುದೊಡ್ಡ ಪ್ರಯಾಸದ ಕೆಲಸ. ಆದರೆ "ಪಯಣ್' ಸಿನಿಮಾ ತಂಡವು 'ಪಯಣ್'...
ರೋಹನ್ ಎಸ್ಟೇಟ್ ಮುಕ್ಕ, ಮಾರುಕಟ್ಟೆಗೆ ಬಿಡುಗಡೆ
ಮ೦ಗಳೂರು: ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ.ಮುಂದಿನ 15 ದಿನಗಳ ಒಳಗೆ ಬುಕ್ಕಿಂಗ್ ಮಾಡುವವರಿಗೆ...
ಕರಾವಳಿ ಉತ್ಸವ : ಹೆಲಿಕಾಪ್ಟರ್ನಲ್ಲಿ ಕರಾವಳಿಯ ದರ್ಶನ
ಮಂಗಳೂರು: ಈ ವರ್ಷದ ಕರಾವಳಿ ಉತ್ಸವವನ್ನು ರಮಣೀಯವನ್ನಾಗಿಸಲು ಇದೇ ಮೊದಲ ಬಾರಿಗೆ ಹೆಲಿಕಾಫ್ಟರ್ನಲ್ಲಿ ಕರಾವಳಿಯ ಸೊಬಗನ್ನು ಸವಿಯುವ ವ್ಯವಸ್ಥೆಯನ್ನು ಏರ್ಪಡಿಸಲಾಗಿದೆ
ಡಿಸೆಂಬರ್ 21ರಿಂದ 29 ರವರೆಗೆ ನಗರದ ಮೇರಿಹಿಲ್ ಹೆಲಿಪ್ಯಾಡ್ ನಿಂದ ಹೆಲಿಕಾಪ್ಟರ್ ಪ್ರಯಾಣ ಪ್ರಾರಂಭವಾಗಲಿದೆ. ಸಾರ್ವಜನಿಕರು ನಗರ ದರ್ಶನ ಮತ್ತು ಕಡಲ ಕಿನಾರೆಯ ಸೌಂದರ್ಯವನ್ನು ಸವಿಯಲು ಸಿದ್ಧತೆ ಮಾಡಲಾಗಿದೆ.
ಹೆಲಿಕಾಪ್ಟರ್ ಪ್ರಯಾಣದ ಪ್ರತಿ ಟ್ರಿಪ್ನಲ್ಲಿ 6...
ಪೆಟ್ಟಿಸ್ಟ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ
ಮಂಗಳೂರು: ಕೋಸ್ಟಲ್ ಫಿಲ್ಮ್ ಅವಾರ್ಡ್ಸ್ ಮತ್ತು ಯುವ ದಸರಾ ಮುಂತಾದ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಿರ್ವಹಿಸಿರುವ ಸ್ಯಾಂಡೀಸ್ ಕಂಪನಿ ಯ 3ನೇ ತುಳು ಚಲನಚಿತ್ರ "ಪೆಟ್ಟಿಸ್ಟ್" ನ ಪ್ರಪ್ರಥಮ ಬಾರಿಗೆ ವಿಭಿನ್ನ ಶೈಲಿಯ ಮೋಶನ್ ಟೈಟಲ್ ಪೋಸ್ಟರ್ ನ್ನು ಶಾಸಕ ಉಮಾನಾಥ ಎ ಕೋಟ್ಯಾನ್ ಮತ್ತು ನಿರ್ದೇಶಕ ತರುಣ್ ಸುಧೀರ್ ಮಂಗಳೂರಿನಲ್ಲಿ ಬಿಡುಗಡೆಗೊಳಿಸಿದರು.ಕನ್ನಡ ಚಿತ್ರರಂಗದಲ್ಲಿ ಡಿಸೈನರ್...
ಅರುವ ಕೊರಗಪ್ಪ ಶೆಟ್ಟಿಯವರಿಗೆ ‘ ಕುಂಬ್ಳೆ ಸಂಸ್ಮರಣ ಪ್ರಶಸ್ತಿ
ಮಂಗಳೂರು ; ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಟಾನ (ರಿ) ಮಂಗಳೂರು ಮತ್ತು ಕೀರ್ತಿಶೇಷ ಕುಂಬ್ಳೆ ಸುಂದರ ರಾವ್ ಸಂಸ್ಕರಣ ವೇದಿಕೆ ಜಂಟಿಯಾಗಿ ಅಯೋಜಿಸುವ ಪ್ರತಿಷ್ಟಿತ ಕಾರ್ಯಕ್ರಮ ಸಂಸ್ಮರಣಾ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಳೆ ಕಾರ್ಯಕ್ರಮ ಇದೇ ಬರುವ ಡಿಸೆಂಬರ್ 14 ಶನಿವಾ ಸಂಜೆ 5 ರಂದು ಮಂಗಳೂರಿನ ಕೆನರಾ ಪದವಿ ಪೂರ್ವ ಕಾಲೇಜಿನ ತೆರೆದ ಸಭಾಂಗಣದಲ್ಲಿ...
ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ :ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 08-12-2024ನೇ ಅದಿತ್ಯವಾರದಂದುಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ...
ಬೆಳಗಾವಿ: ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ
ಮ೦ಗಳೂರು: ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಡಿ.11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ...
ಬಹುಸಂಸ್ಕೃತಿ ಉತ್ಸವದಲ್ಲಿ ವಿವಿಧ ಭಾಷೆಗಳ ಸಾಂಸ್ಕೃತಿಕ ವೈವಿಧ್ಯ
ಮಂಗಳೂರು : ಸುವರ್ಣ ಕರ್ನಾಟಕ ಸಂಭ್ರಮದ ಅಂಗವಾಗಿ ಡಿಸೆಂಬರ್ 3 ಮತ್ತು 4 ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯುವ ʼಬಹುಸಂಸ್ಕೃತಿ ಉತ್ಸವʼದಲ್ಲಿ ವಿವಿಧ ಭಾಷಾ ಸಂಸ್ಕೃತಿಗಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹು ಸಂಸ್ಕೃತಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಫರೀದ್...








