24.8 C
Karnataka
Thursday, April 30, 2026

ಕ್ರೈಮ್‌

ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

0
ಮಂಗಳೂರು: ಅಂಗಡಿಯಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನುಬಜಪೆ ಪೊಲೀಸರು ಬ೦ಧಿಸಿದ್ದಾರೆ.ಮಂಗಳೂರು ತಾಲೂಕು ಮೊಗರು ಗ್ರಾಮ ನಿವಾಸಿ ಜಯಾನಂದ ಕುಲಾಲ್(48) ಬ೦ಧಿತ ಆರೋಪಿ.ಟೆಟ್ರಾ ಪ್ಯಾಕೇಟ್ ಗಳನ್ನು ಮತ್ತು ಮದ್ಯ ಮಾರಾಟ ಮಾಡಿ 550 ರೂಪಾಯಿ ಹಣವನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.ಬಜಪೆ ಪೊಲೀಸ್ ಠಾಣೆಯ PSI ಕುಮಾರೇಶನ್ ರವರುದಿನಾಂಕ 27-12-2023 ರಂದು ಸ೦ಜೆ 5-45 ಗಂಟೆಗೆ ರೌಂಡ್ಸ್ ಮಾಡುತ್ತಾ...

ಡ್ಯಾಂನ ತಡೆಗೋಡೆಗೆ ಅಳವಡಿಸಿದ್ದ ಸೆಂಟ್ರಿಂಗ್ ಶೀಟುಗಳ ಕಳವು

0
ಉಪ್ಪಿನಂಗಡಿ: ಡ್ಯಾಂನ ತಡೆಗೋಡೆಗೆ ಅಳವಡಿಸಿದ್ದ ಸೆಂಟ್ರಿಂಗ್ ಶೀಟುಗಳನ್ನು ಕಳವು ಮಾಡಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿಯಲ್ಲಿ ನಡೆದಿದೆ.ಬೆದ್ರೋಡಿಯಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ಕನ್ಸಟ್ರಕ್ಷನ್ ನಡೆಯುತ್ತಿದ್ದು, ಡ್ಯಾಂನ ತಡೆಗೋಡೆಗೆ ಅಳವಡಿಸಿದ 60 ಸೆಂಟ್ರಿಂಗ್ ಶೀಟುಗಳ ಪೈಕಿ 39 ಸೆಂಟ್ರಿಂಗ್ ಶೀಟುಗಳನ್ನು ಡಿ.23 ರ ರಾತ್ರಿಯಿಂದ ಡಿ. 24ರ ಬೆಳಿಗ್ಗಿನ ಅವಧಿಯಲ್ಲಿಕಳ್ಳರು ಕಳವು ಮಾಡಿಕೊಂಡು...

ಬಿ.ಸಿ ರೋಡು: ಹೋಟೆಲ್ ನ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು

0
ಬಂಟ್ವಾಳ : ಬಿ.ಸಿ .ರೋಡು ಮುಖ್ಯ ರಸ್ತೆಯಲ್ಲಿರುವ ಹೊಟೇಲ್ ವೊ೦ದರ ಶಟರ್ ಬಾಗಿಲಿನ ಬೀಗ ಮುರಿದು ಹಣ ಕಳವು ಮಾಡಿರುವ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಡಿ. 25ರಂದು ಮಧ್ಯರಾತ್ರಿ ಮ್ಯಾನೇಜರ್ ಹೊಟೇಲ್ ಬಂದ್ ಮಾಡಿ ಮನೆಗೆ ಹೋಗಿದ್ದು, ಬೆಳಿಗ್ಗೆ 5.30 ಗಂಟೆಯ ವೇಳೆಗೆ ಹೊಟೇಲ್ ನಲ್ಲಿ ಬೆಳಿಗ್ಗೆ ಕೆಲಸ ಮಾಡುವ ಸಿಬ್ಬ೦ದಿ...

ಚಿನ್ನದ ಸರ ಸುಲಿಗೆ ಪ್ರಕರಣ: ಇಬ್ಬರ ಬ೦ಧನ

0
ಬಂಟ್ವಾಳ : ಬಂಟ್ವಾಳದ ಅಜ್ಜಿಬೆಟ್ಟು ಮೈದಾನ ಬಳಿ ಮಹಿಳೆಯ ಕುತ್ತಿಗೆಯಿ೦ದ ಚಿನ್ನದ ಸರ ಎಳೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬ೦ಧಿಸಿದ್ದಾರೆ.ಮಂಗಳೂರು ಬೈಕಂಪಾಡಿ ಅಂಗರೆಗುಂಡಿ ನಿವಾಸಿ ಅಶೋಕ (34) ಹಾಗೂ ಶೇಡಿಗುರಿ ದಂಬೇಲ್ ನಿವಾಸಿ ಸಚಿನ್ (34) ಬ೦ಧಿತ ಆರೋಪಿಗಳು.ಡಿ.14ರ೦ದು ಬಂಟ್ವಾಳದ ಅಜ್ಜಿಬೆಟ್ಟು ಮೈದಾನ ಬಳಿ ವೃದ್ದೆಯೋವ೯ರ...

ಅನಧಿಕೃತ ಮರಳು ಗಣಿಗಾರಿಕೆ: 5 ದೋಣಿ ವಶ

0
ಮಂಗಳೂರು: ಮಂಗಳೂರು ತಾಲ್ಲೂಕು ಅಡ್ಡೂರು ಗ್ರಾಮದ ಕೆಳಗಿನ ಕೆರೆ ಎಂಬಲ್ಲಿ ಡಿ. 22ರಂದು ಅನಧಿಕೃತವಾಗಿ ಸಾಮಾನ್ಯ ಮರಳನ್ನು ಗಣಿಗಾರಿಕೆ ನಡೆಸುತ್ತಿರುವ ಮಾಹಿತಿಯ ಆಧಾರದಲ್ಲಿ ಉಪ ನಿರ್ದೇಶಕರಾದ ಇ.ಸಿ ದ್ವಿತೀಯ ಮತ್ತು ಭೂವಿಜ್ಞಾನಿಗಳು ದಾಳಿ ನಡೆಸಿದ್ದಾರೆ.ಅಕ್ರಮ ಸಾಮಾನ್ಯ ಮರಳು ಗಣಿಗಾರಿಕೆಯಲ್ಲಿ ಬಳಕೆಯಾಗಿದ್ದ 5 ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಪ್ರದೇಶದಲ್ಲಿ ದಾಸ್ತಾನಿರಿಸಿದ್ದ ಮರಳನ್ನು ವಶಪಡಿಸಿಕೊಂಡಿದ್ದು, ಭೂಮಾಲೀಕರ...

ಗದ್ದೆಯಲ್ಲಿ ಮೇಯಲು ಕಟ್ಟಿದ್ದ ಕೋಣಗಳ ಕಳವು

0
ಬಂಟ್ವಾಳ:ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿದ್ದ 3 ಕೋಣಗಳನ್ನು ಕಳವು ಮಾಡಿರುವ ಘಟನೆ ಬಂಟ್ವಾಳ ಅಮ್ಮುಂಜೆ ಗ್ರಾಮದಲ್ಲಿ ನಡೆದಿದೆ. ಅಮ್ಮುಂಜೆ ನಿವಾಸಿ ವಿನಯ ಬಲ್ಯಾಯ ಅವರು ಮನೆಯ ಸಮೀಪದ ಗದ್ದೆಯಲ್ಲಿ ತನ್ನ3 ಕೋಣಗಳನ್ನು ಮೇಯಲು ಕಟ್ಟಿದ್ದರು.. ಸಂಜೆ ಬಂದು ನೋಡಿದಾಗ ಕೋಣಗಳು ಕಾಣದಿದ್ದು, ಅವುಗಳನ್ನು ಯಾರೋ ಕಳವು ಮಾಡಿಕೊಂಡು ಹೋಗಿದ್ದಾರೆ.ಕಳವಾದ ಕೋಣಗಳ ಅಂದಾಜು ಮೌಲ್ಯ...

ಮನೆಗೆ ಬೆ೦ಕಿ ಹಚ್ಚಿದ ಮಗ !

0
ಸುಳ್ಯ : ಮದ್ಯವ್ಯಸನಿ ಮಗನೋವ೯ ತನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ ಘಟನೆ ಸುಳ್ಯ ಅರಂತೋಡು ಗ್ರಾಮದಲ್ಲಿ ನಡೆದಿದೆ.ಸುಳ್ಯ ಅರಂತೋಡು ಗ್ರಾಮದ ಉಳುವಾರು,ಯಲ್ಪಕಜೆ ಎಂಬಲ್ಲಿ ಗಣೇಶ್ ಎಂಬಾತ ತಾಯಿಗೆ ಸೇರಿದ್ದ ಮನೆಯಲ್ಲಿ ವಾಸವಾಗಿದ್ದ. ಗಣೇಶ್ ವಿಪರೀತ ಮದ್ಯ ಸೇವನೆ ಮಾಡುವ ಚಟವುಳ್ಳ ವ್ಯಕ್ತಿಯಾಗಿದ್ದು, ತ೦ದೆ ಹಾಗೂ ತಾಯಿಗೆ ಕಿರುಕುಳ ನೀಡುತ್ತಿದ್ದು, ಮತ್ತು ಅವರನ್ನು...

ಖೋಟಾ ನೋಟು ಚಲಾವಣೆ : ಆರೋಪಿಯ ಬ೦ಧನ

0
ಮಂಗಳೂರು: ನಗರದ ಕಂಕನಾಡಿ ಬಳಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದ ಒವ೯ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬ೦ಧಿಸಿದ್ದಾರೆ. ಕೇರಳ ರಾಜ್ಯದ ಮ೦ಜೇಶ್ವರಆಬುಪಡ್ಪು ನಿವಾಸಿ ಪ್ರಶ್ವಿತ್ ( 25 ) ಬ೦ಧಿತ ಆರೋಪಿ.ರವಿವಾರ ಮಂಗಳೂರು ನಗರದ ಕಂಕನಾಡಿ ಬಳಿಯಲ್ಲಿ ಒಬ್ಬನು ಖೋಟಾ ನೋಟುಗಳನ್ನು ವಶದಲ್ಲಿರಿಸಿಕೊಂಡು ಚಲಾವಣೆ ಮಾಡಲು ಪ್ರಯತ್ನಿಸುತ್ತಿದ್ದಾನೆ ಎಂಬುದಾಗಿ ಬಂದ ಖಚಿತ...

ಅಂತರಾಜ್ಯ ಸ್ಪಿರಿಟ್ ಮಾರಾಟ ದಂಧೆ:2240 ಲೀ. ಮದ್ಯ ಸಾರ , 222 ಲೀ. ನಕಲಿ ಬ್ರಾಂಡಿ ವಶ

0
ಮ೦ಗಳೂರು: ಕೇರಳಗಡಿ ಭಾಗದ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿನ ಮನೆಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಸ್ಪಿರಿಟ್ ಮಾರಾಟ ದಂಧೆಯನ್ನು ಬೇಧಿಸಿರುವ ಅಬಕಾರಿ ಪೊಲೀಸರು 2240 ಲೀ ಮದ್ಯ ಸಾರ , 222 ಲೀ ನಕಲಿ ಬ್ರಾಂಡಿ ಸಹಿತ ಯಂತ್ರಗಳು ವಶಕ್ಕೆ ಪಡೆದುಕೊ೦ಡಿದ್ದಾರೆ.ಆರೋಪಿ ನಿತ್ಯಾನಂದ ಭಂಡಾರಿ ಪರಾರಿಯಾಗಿದ್ದಾನೆ. ಮದ್ಯ ಸಾರ ಹಾಗೂ ನಕಲಿ ಬ್ರಾಂಡಿಗಳನ್ನು ಕೇರಳ ರಾಜ್ಯಕ್ಕೆ...

ಚಿನ್ನಾಭರಣಗಳ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

0
ಬಂಟ್ವಾಳ :ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲುನಲ್ಲಿ ನಡೆದಿದ್ದ ಚಿನ್ನಾಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬ೦ಧಿಸಿದ್ದಾರೆ. ಅಶ್ರಪ್‌ ಆಲಿ ಮತ್ತು ಬೆಂಗ್ರೆಯ ಕಬೀರ್‌ ಎಂಬವರು ಬ೦ಧಿತ ಆರೋಪಿಗಳು. ಅ.18.10.2023 ರಿಂದ 23ರ ಅವಧಿಯಲ್ಲಿ ಬಂಟ್ವಾಳ ತಾಲೂಕು ಪುದು ಗ್ರಾಮದ ಕೋಡಿಮಜಲು ನಿವಾಸಿ ಮೊಹಮ್ಮದ್‌ ಜಾಪರುಲ್ಲಾ ಎಂಬವರ ಮನೆಯಲ್ಲಿ ರೂಪಾಯಿ...