ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಸೆರೆ
ಮಂಗಳೂರು: ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಬೆಂಗಳೂರು ಮೂಲಕ ಮಂಗಳೂರು ನಗರಕ್ಕೆ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 6.325 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.ವಾಮಂಜೂರು ಪೆದಮಲೆ ನಿವಾಸಿ, ಪ್ರಸ್ತುತ ನೀರುಮಾರ್ಗ ಜಂಕ್ಷನ್ ಬಳಿ ವಾಸವಿರುವ ನಿಶಾಂತ್ ಶೆಟ್ಟಿ(35) ಬ೦ಧಿತ ಆರೋಪಿ.
ಆಂಧ್ರಪ್ರದೇಶದ ವಿಶಾಖಪಟ್ಟಣದಿಂದ ಗಾಂಜಾವನ್ನು ಖರೀದಿಸಿಕೊಂಡು...
ಇಪ್ಪತ್ತೈದು ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಡಾ ಆಯುಕ್ತ,ಬ್ರೋಕರ್
ಮಂಗಳೂರು:ಟಿ.ಡಿ.ಆರ್ ನೀಡಲು 25,00,000 ರೂ. (ಇಪ್ಪತ್ತೈದು ಲಕ್ಷ) ಲಂಚ ಬೇಡಿಕೆ ಇಟ್ಟಿದ್ದ ಮುಡಾ ಆಯುಕ್ತ ಮನ್ಸೂರ್ ಆಲಿ ಹಾಗೂ ಅವರ ಪರವಾಗಿ ಲಂಚದ ಹಣ ಸ್ವೀಕರಿಸುತ್ತಿದ್ದ ಬ್ರೋಕರ್ ಮಹಮ್ಮದ್ ಸಲಿಂ ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಬ೦ಧಿಸಿದ್ದಾರೆ.
ಮಹಮ್ಮದ್ ಸಲಿಂ
ದೂರುದಾರರು ಮಂಗಳೂರು ತಾಲೂಕು ಕುಡುಪು ಗ್ರಾಮದಲ್ಲಿ ಒಟ್ಟು 10.8 ಎಕ್ರೆ ಜಮೀನನ್ನು ಖರೀದಿಸಿದ್ದು, ಮಂಗಳೂರು ಮಹಾನಗರ...
ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಮೂವರ ಹತ್ಯೆ ಪ್ರಕರಣ : 6 ಮಂದಿ ವಶಕ್ಕೆ
ಬೆಳ್ತಂಗಡಿ:ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿ ಬೆಳ್ತಂಗಡಿಯ ಮೂವರನ್ನು ಹತ್ಯೆಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿರುವುದಾಗಿ ವರದಿಯಾಗಿದೆ.
ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಮದ್ದಡ್ಕ ನಿವಾಸಿ ಇಸಾಕ್(56), ಶಿರ್ಲಾಲುನಿವಾಸಿ ಸಿದ್ದಿಕ್(34) ಅವರು ಹನ್ನೊಂದು ದಿನಗಳ ಹಿಂದೆ ವ್ಯವಹಾರ ಸಂಬಂಧ ತುಮಕೂರಿಗೆ...
ಐವರ್ನಾಡು : ಅಡಿಕೆ ಕಳವು ಪ್ರಕರಣವನ್ನು ಭೇದಿಸಿದ ಬೆಳ್ಳಾರೆ ಪೊಲೀಸರು
ಬೆಳ್ಳಾರೆ: ಮಾ.14 ರಂದು ರಾತ್ರಿ ಸುಳ್ಯ ತಾಲೂಕಿನ ಐವರ್ನಾಡು ಗ್ರಾಮದ ಕುಳ್ಳಂಪ್ಪಾಡಿ ಹಿರಿಯಣ್ಣ ಎಂಬವರ, ಕೊಟ್ಟಿಗೆಯಲ್ಲಿ ಸುಲಿದು ದಾಸ್ತಾನು ಇರಿಸಿದ್ದ 5 ಗೋಣಿ ಚೀಲ ಅಡಿಕೆಯ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸುಳ್ಯ ಮಂಡೆಕೋಲು ನಿವಾಸಿ ಸುಪೀತ್ ಕೆ (20) ಎಂಬಾತನನ್ನು ಪೊಲೀಸರು ಬ೦ಧಿಸಿದ್ದಾರೆ.ಆರೋಪಿಯಿ೦ದ 83,000/ ರೂ ಮೌಲ್ಯದ 209 ಕೆ ಜಿ ಸುಲಿದ...
ಎಂಡಿಎಂಎ ಮಾರಾಟ ಮಾಡುತ್ತಿದ್ದವನ ಸೆರೆ
ಮಂಗಳೂರು : ಬೆಂಗಳೂರಿನಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 46 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಬಂಟ್ವಾಳ ತಾಲೂಕು ಲೋರೆಟ್ಟೋ ನಿವಾಸಿ ಅಬ್ದುಲ್ ಸಮದ್ @ ಸಮದ್ @ ಚಮ್ಮು(36) ಬ೦ಧಿತ ಆರೋಪಿ.
ಮಂಗಳೂರು ನಗರಕ್ಕೆ...
ಅಕ್ರಮವಾಗಿ ಮದ್ಯ ಮಾರಾಟ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಹೊಸಂಗಡಿ ಗ್ರಾಮದ ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವೇಣೂರು ಪೊಲೀಸರು ವಶಪಡಿಸಿಕೊ೦ಡಿದ್ದಾರೆ.ಬೆಳ್ತಂಗಡಿ ನಿವಾಸಿ ಸತೀಶ್ (40) ಎಂಬಾತನು ಕುರ್ಲೊಟ್ಟು ಎಂಬಲ್ಲಿಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದಾಗ, ದಾಳಿ ನಡೆಸಿದ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕರಾದ ಶ್ರೀಶೈಲ ಮುರಗೋಡ ಹಾಗೂ ಸಿಬ್ಬಂದಿಗಳ ತಂಡ ಆರೋಪಿತನ ವಶದಲ್ಲಿದ್ದ, 90 ಎಂ.ಎಲ್....
ಪೋಲ್ಯಾಂಡ್ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ವಂಚನೆ: ದೂರು
ಬೆಳ್ತ೦ಗಡಿ: ಪೋಲ್ಯಾಂಡ್ ನಲ್ಲಿ ಕೆಲಸಕ್ಕೆ ವೀಸಾ ಕೊಡಿಸುವುದಾಗಿ ನಂಬಿಸಿ ಲಕ್ಷಾ೦ತರ ರೂ. ವಂಚನೆ ಮಾಡಿರುವುದಾಗಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಳ್ತಂಗಡಿ ನಿವಾಸಿ ರೆಜಿ ಕೆ.ಎ, (47) ಎಂಬವರ ದೂರಿನಂತೆ, ಅವರ ಮಗ ಅಲ್ಬಿನ್ ಕೆ.ಆರ್ ರವರಿಗೆ ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ಆರೋಪಿ ಮನೋಜ್ ಎಂಬಾತನು ವೀಸಾ ಕೊಡಿಸುವುದಾಗಿ ನಂಬಿಸಿ, ವಿವಿಧ ಕಾರಣಗಳನ್ನು...
ವಿವಾಹವಾಗಲು ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ
ಮ೦ಗಳೂರು:ವಿವಾಹವಾಗಲು ನಿರಾಕರಿಸಿದ್ದಕ್ಕೆ ಕೊಲೆ ಬೆದರಿಕೆ ಹಾಕಿ ಮಹಿಳೆಯ ಫೋಟೋ ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಬಗ್ಗೆ ಬಗ್ಗೆ ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಂತ್ರಸ್ತ ಮಹಿಳೆಯ ದೂರಿನಂತೆ ಆಕೆಗೆ 7 ವರ್ಷದ ಹಿಂದೆ ಮದುವೆಯಾಗಿ ವಿಚ್ಛೇದನವಾಗಿರುತ್ತದೆ. ಆಕೆ ತನ್ನ ಮಗನೊಂದಿಗೆ ತಾಯಿ ಮನೆಯಲ್ಲಿ ವಾಸ್ತವ್ಯವಿದ್ದು, 2022 ನೇ ವರ್ಷದಲ್ಲಿ ಮೇಟ್ರಿಮೋನಿಯೊಂದರ ಮೂಲಕ...
ಮಾದಕ ವಸ್ತು ಕೋಕೆನ್ ಪತ್ತೆ ;ಇಬ್ಬರು ಆರೋಪಿಗಳ ಸೆರೆ
ಮಂಗಳೂರು: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತು ಕೋಕೇನ್ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ಅಂಬ್ಲ ಮೊಗರು ಸಣ್ಣಮದಕದ ಸದಕತ್.ಯು @ ಶಾನ್ ನವಾಜ್(31) ಹಾಗೂ ಅಂಬ್ಲ ಮೊಗರು ಮದಕದ ಮಹಮ್ಮದ್...
ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ನೀಡಿ 1 ಲಕ್ಷ ರೂ. ಕಳೆದುಕೊ೦ಡರು !
ಬೆಳ್ತ೦ಗಡಿ :ಅಪರಿಚಿತ ವ್ಯಕ್ತಿಗೆ ಎಟಿಎಂ ಕಾರ್ಡ್ ನೀಡಿ ಹಣ ತೆಗೆದುಕೊಡುವಂತೆ ಕೇಳಿ 1ಲಕ್ಷ ರೂ. ಕಳೆದುಕೊ೦ಡ ಪ್ರಕರಣ ಬೆಳ್ತ೦ಗಡಿ ನಡೆದಿದೆ.ಬೆಳ್ತಂಗಡಿ ಮೆಲಂತಬೆಟ್ಟು ನಿವಾಸಿ ವ್ಯಕ್ತಿಯೋವ೯ರು ಬುಧವಾರ ಸಂಜೆ ಸಮಯ, ಬೆಳ್ತಂಗಡಿ ಕಸಬಾ ಗ್ರಾಮದ ಎಸ್ ಬಿಐ ಎಟಿಎಂ ನಿಂದ ಹಣ ತೆಗೆಯಲು ತೆರಳಿದ್ದರು. ಅವರಿಗೆ ಎಟಿಎಂ ಕಾರ್ಡ್ ಬಳಕೆಯ ಬಗ್ಗೆ ತಿಳಿಯದೇ ಇದ್ದುದರಿಂದ, ಅಲ್ಲೇ...

