24.3 C
Karnataka
Thursday, April 30, 2026

ಕ್ರೈಮ್‌

ಮಾದಕ ದ್ರವ್ಯ ಮಾರಾಟ: ಇಬ್ಬರ ಬ೦ಧನ

0
ಮಂಗಳೂರು : ಕಾವೂ ರು ಗ್ರಾಮದ ಬೊಂದೇಲ್ ಮೈದಾನದ ಸಾರ್ವಜನಿಕ ಸ್ಥಳದಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಉತ್ತರ ವಿಭಾಗದ ಡ್ರಗ್ಸ್ ಸ್ಕ್ವಾಡ್ ನವರು ಬಂಧಿಸಿದ್ದಾರೆ. ಮ೦ಗಳೂರು ನಿವಾಸಿಗಳಾದ ಹಿಮನೀಶ್ (26 ) ಹಾಗೂ ಪವನ್ ರಾಜ್ ಪಿ( 28) ಬ೦ಧಿತ ಆರೋಪಿಗಳು. ಯುವಕರಿಬ್ಬರು ಪ್ಲಾಸ್ಟಿಕ್ ಕವರ್ ಗಳಲ್ಲಿ ಮಾದಕ ದ್ರವ್ಯ ಮಾರಲು ಪ್ರಯತ್ನಿಸುತ್ತಿದ್ದ...

ಕಡಿರುದ್ಯಾವರ :ಮನೆಗೆ ನುಗ್ಗಿ ನಗದು, ಚಿನ್ನ ಕಳವು

0
ಬೆಳ್ತಂಗಡಿ :ಮನೆಯ ಹಂಚು ತೆಗೆದು ಒಳಪ್ರವೇಶಿಸಿ ರೂಮಿನ ಗಾಡ್ರೇಜ್‌ ನಲ್ಲಿರಿಸಿದ್ದ ನಗದು, ಚಿನ್ನ ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕು ಕಡಿರುದ್ಯಾವರ ಗ್ರಾಮದಲ್ಲಿ ನಡೆದಿದೆ.ಕಡಿರುದ್ಯಾವರ ಗ್ರಾಮದ ಮುಸ್ತಾಫ ಅವರು ಜ . 5 ರಂದು ತನ್ನ ಗೂಡ್ಸ್‌ ವಾಹನದ ಸರ್ವಿಸ್‌ ಗಾಗಿ ಚಿಕ್ಕಮಗಳೂರಿಗೆ ತೆರಳಿದ್ದವರು, ಆ ದಿನ‌ ಅಲ್ಲಿಯೇ ತಂಗಿರುತ್ತಾರೆ. ಬೆಳ್ತಂಗಡಿಯ ಮನೆಯಲ್ಲಿದ್ದ ಅವರ...

ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ 28 ಲಕ್ಷ ಮೌಲ್ಯದ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ

0
ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ. ಜ.6 ರಂದು ಮಂಗಳೂರು ನಗರಕ್ಕೆ ಒರಿಸ್ಸಾ ರಾಜ್ಯದಿಂದ ಮಹೇಂದ್ರ ಬೊಲೆರೋ ವಾಹನದಲ್ಲಿ ಗಾಂಜಾವನ್ನು...

5 ವರ್ಷಗಳಿಂದ ತಲೆಮರೆಸಿಕೊಂಡಿದ್ದ18 ಆರೋಪಿಗಳ ಬ೦ಧನ

0
ಬಂಟ್ವಾಳ :ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣವೊ೦ದರಲ್ಲಿ ಆರೋಪಿಗಳಾಗಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ 18 ಆರೋಪಿಗಳನ್ನು ಗ್ರಾಮಾಂತರ ಠಾಣಾ ಪೊಲೀಸರುಬ೦ಧಿಸಿದ್ದಾರೆ. ಉತ್ತರ ಪ್ರದೇಶ ರಾಜ್ಯದ ಪೀಯುಶ್ ಕುಮಾರ್ , ವಿನಯ್ ಕುಮಾರ್ , ಬ್ರಿಜಿ ನಾರಾಯಣ , ರವೀಂದ್ರ, ಕೃಪ ಶಂಕರ್ , ವಿವೇಕ್ ರಾಮ್...

ಬಲ್ಮಠ : ಮಾದಕ ದ್ರವ್ಯ ಮಾರಾಟಗಾರರ ಬಂಧನ

0
ಮಂಗಳೂರು: ಮಂಗಳೂರು ನಗರದ ಬಲ್ಮಠ ನ್ಯೂ ರೋಡ್ ನಲ್ಲಿ ವಾಹನ ಪಾರ್ಕಿಂಗ್ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಮಾದಕವಸ್ತುಗಳ ಮಾರಾಟದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕೇಂದ್ರ ಉಪ –ವಿಭಾಗ ಆ್ಯಂಟಿ ಡ್ರಗ್ ತಂಡ ಕಾರ್ಯಾಚರಣೆ ನಡೆಸಿ ಬ೦ಧಿಸಿದೆ. ಅತ್ತಾವರ ನಿವಾಸಿ ಆದಿತ್ಯ ಕೆ.(29) ಹಾಗೂ ಅಡ್ಯಾರ್ ಪದವು ಲೋಬೊ ನಗರ ನಿವಾಸಿ ರೋಹನ್...

ಬೆಳ್ಳಾರೆ ಸುಲಿಗೆ ಪ್ರಕರಣ: ಇಬ್ಬರು ಆರೋಪಿಗಳ ಬ೦ಧನ

0
ಪುತ್ತೂರು :ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ, ಜ.11 ರಂದು ಮಧ್ಯಾಹ್ನ ಮಹಿಳೆಯೊಬ್ಬರ ಚಿನ್ನದ ಸರವನ್ನು ಅಪರಿಚಿತರು ಸುಲಿಗೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ವಿಶೇಷ ತನಿಖಾ ತಂಡ ಬ೦ಧಿಸಿದೆ.ಮುಕ್ವೆ, ನರಿಮೊಗರು ಗ್ರಾಮ ನಿವಾಸಿ ನೌಶಾದ್ ಬಿ .ಎ (36) ಮತ್ತು ಸುಲಿಗೆಗೆ ಸಹಕರಿಸಿದ ಉದ್ಯಾವರ, ಕಾಸರಗೋಡು, ಕೇರಳ ನಿವಾಸಿ ಚಂದ್ರಮೋಹನ್...

ಷೇರ್ ಟ್ರೇಡಿಂಗ್ ನಲ್ಲಿ ಹೂಡಿಕೆ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ

0
ಬಂಟ್ವಾಳ:ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಾಭದ ಅಮಿಷೆಯೊಡ್ಡಿ 18.92ಲಕ್ಷ ರೂ ವಂಚನೆ ಮಾಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಬಂಟ್ವಾಳ ನಿವಾಸಿ ಸುಬ್ರಾಯ ರಾಮ ಮಡಿವಾಳ (74) ಎಂಬವರ ಮೊಬೈಲ್ ಗೆ ಷೇರ್ ಟ್ರೇಡಿಂಗ್ ಗಾಗಿ ಹೂಡಿಕೆ ಮಾಡಿ ಲಕ್ಷಾ೦ತರ ರೂ.ಲಾಭ ಪಡೆಯುವಂತೆ ವಾಟ್ಸ್ ಪ್ ಮೂಲಕ ನವೆಂಬರ್ ತಿಂಗಳಿನಲ್ಲಿ...

ಹೇರ್ ಕಟಿಂಗ್ ಶಾಪಿಗೆ ನುಗ್ಗಿ ಟಿವಿ ಕದ್ದಾತನ ಸೆರೆ

0
ಮೂಡುಬಿದಿರೆ:ಮೂಡುಬಿದಿರೆಯ ಹೇರ್ ಕಟಿಂಗ್ ಶಾಪ್‌ ವೊ೦ದಕ್ಕೆ ನುಗ್ಗಿ ಟಿವಿ ಕದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬ೦ಧಿಸಿದ್ದಾರೆ.ಮೂಡುಬಿದಿರೆ ತಾಲೂಕು ಪುಚ್ಚಮೊಗರು ಗ್ರಾಮದ ಮಿತ್ತಬೈಲ್ ನಿವಾಸಿಹರೀಶ್ ಪೂಜಾರಿ (46) ಬ೦ಧಿತ ಆರೋಪಿ.ಜ.8 ರ೦ದು ರಾತ್ರಿ ಮೂಡುಬಿದಿರೆ ಸ್ವರಾಜ್ ಮೈದಾನದಲ್ಲಿರುವ ಹೇರ್ ಕಟಿಂಗ್ ಶಾಪ್‌ ವೊ೦ದಕ್ಕೆ ಯಾರೋ ಕಳ್ಳರು ಅಂಗಡಿಯ ಹಿಂದಿನ ಗೋಡೆಯಲ್ಲಿ ಕನ್ನ ಕೊರೆದು ಒಳಗೆ ಪ್ರವೇಶಿಸಿ...

ಇಸ್ಪೀಟ್ ಅಡ್ಡೆಗೆ ದಾಳಿ:1.75 ಲಕ್ಷ ರೂ. ವಶ;29 ಮ೦ದಿಯ ಬ೦ಧನ

0
ಮಂಗಳೂರು :ಇಸ್ಪೀಟ್ ಅಡ್ಡೆಗೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಜೂಜಾಟ ಆಡುತ್ತಿದ್ದ 29 ಮ೦ದಿಯನ್ನು ಬ೦ಧಿಸಿ 1.75 ಲಕ್ಷ ರೂ. ವಶ ಪಡಿಸಿಕೊ೦ಡಿದ್ದಾರೆ.ಮೂಲ್ಕಿ ಪೊಲೀಸ್ ಠಾಣಾ ಸರಹದ್ದಿನ ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಕೆಲವು ಜನರು ಸೇರಿ ಹಣವನ್ನು ಪಣವಾಗಿಟ್ಟು ಇಸ್ಪೀಟು ಎಲೆಗಳಿಂದ ಅಂದರ್-ಬಾಹರ್(ಉಲಾಯಿ-ಪಿದಾಯಿ) ಜೂಜಾಟ ಆಡುತ್ತಿದ್ದಾರೆಂದು ಬಂದ...

ಬಸ್ ನಲ್ಲಿ ಗಮನ ಬೇರೆಡೆಗೆ ಸೆಳೆದು ಚಿನ್ನದ ಚೈನ್ ಕಳವು

0
ಪುತ್ತೂರು:ಪುತ್ತೂರಿಗೆ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋವ೯ರ ಗಮನ ಬೇರೆಡೆಗೆ ಸೆಳೆದು ಚಿನ್ನದ ಚೈನ್ ಕಳವು ಮಾಡಿರುವ ಘಟನೆ ನಡೆದಿದೆ.ಪುತ್ತೂರು ನಿವಾಸಿ ಜಯರಾಮ ಭಟ್ ಪಿ ಎಂಬವರು ಶುಕ್ರವಾರ ಮಧ್ಯಾಹ್ನ ಮಂಗಳೂರಿನ ಜುವೆಲ್ಲರಿ ಒಂದರಲ್ಲಿ 1,60,436 ರೂ. ಮೌಲ್ಯದ 23.970 ಗ್ರಾಂ ಚಿನ್ನ ಚೈನ್ ಖರೀದಿಸಿದ್ದರು. ಚಿನ್ನದ ಚೈನ್ ನ್ನು ಬ್ಯಾಗ್ ನಲ್ಲಿರಿಸಿ ಕೆ ಎಸ್...