ಎಲ್ಲಾ ತಾಲೂಕಿನಲ್ಲಿ ಬೀದಿನಾಯಿಗಳ ಆಶ್ರಯ ಕೇಂದ್ರ – ಜಿಲ್ಲಾಧಿಕಾರಿ

0
ಮಂಗಳೂರು: ಬೀದಿ ನಾಯಿಗಳಿಂದ ತೊಂದರೆಯಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೀದಿನಾಯಿಗಳ ಆಶ್ರಯ ತಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆರೋಗ್ಯ ಇಲಾಖೆಯ ಜಿಲ್ಲಾ ಕಣ್ಗಾವಲು ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಇಂತಹ ಆಶ್ರಯ ಕೇಂದ್ರ...

ಕ್ರಿಕೆಟ್ ನಿಂದ ಶಿಸ್ತು,ನಾಯಕತ್ವ ಗುಣ ರೂಪಿಸಲು ಸಾಧ್ಯ

0
ಮಂಗಳೂರು, ಕ್ರಿಕೆಟ್ ಆಟದ ಮೂಲಕ ಶಿಸ್ತು ಕಲಿಯಲು ಸಾಧ್ಯ, ನಾಯಕತ್ವ ಗುಣವನ್ನು ಕೂಡಾ ರೂಪಿಸಲು ಸಾಧ್ಯವಿದೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಅಭಿಪ್ರಾಯ ಪಟ್ಟರು.ಮಂಗಳ ಕಾಲೇಜು ಒಫ್ ಫಿಸಿಯೋತೆರಫಿ ವತಿಯಿಂದ ನಿರುಮಾರ್ಗದಲ್ಲಿ ಆಯೋಜಿಸಲಾದ ಅಂತರ್ ಕಾಲೇಜು ಫಿಸಿಯೋ ಕ್ರಿಕೆಟ್ ಪಂದ್ಯಾವಳಿ ಮಂಗಳಾ...

ಬೆಂಗರೆ ಸ್ಯಾಂಡ್ ಪಿಟ್ ಬಳಿ ಅಭಿವೃದ್ಧಿ ಕಾಮಗಾರಿ

0
ಮಂಗಳೂರು :‌ ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡಿನ ಪಡುಹೊಯ್ಗೆ ಮೊಗವೀರ ಗ್ರಾಮ ಸಭಾ ಬೆಂಗರೆ (ರಿ.) ಸ್ಯಾಂಡ್ ಪಿಟ್ ಬೆಂಗರೆ ಬಳಿ ಅಭಿವೃದ್ಧಿ ಕಾಮಗಾರಿಯು ವಿಶೇಷ ಅನುದಾನದಲ್ಲಿ ನಡೆಯಲಿದ್ದು ಇತ್ತೀಚೆಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆಯು ನಡೆಯಿತು. ನಂತರ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯದ ಬೇಡಿಕೆಗೆ...

ಜಿ.ಟಿ.ಟಿ.ಸಿ: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

0
ಮಂಗಳೂರು: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿ.ಟಿ.ಟಿ.ಸಿ), ಬೈಕಂಪಾಡಿ ಮಂಗಳೂರು ಇಲ್ಲಿ ಬಿ.ಇ ( ಕಂಪ್ಯೂಟರ್ ಸೈನ್ಸ್) ಅಥವಾ ಬಿ.ಇ (ಇನ್ಫಾರ್ಮೇಶನ್ ಸೈನ್ಸ್) ಮತ್ತು ಬಿ.ಇ ( ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅದೇ ರೀತಿ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರುವವರಿಂದ ಆಫೀಸು ಕ್ಲರ್ಕ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಆಸಕ್ತರು ದೂ.ಸಂ:...

“ರಂಗಮಂಟಪ “ದಲ್ಲಿ ಕಲೆಯ ವಿಸ್ಮಯ ಜಗತ್ತು

0
ಮಂಗಳೂರು : ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಬರೆದಿರುವ ಪ್ರಸಿದ್ಧ ನೃತ್ಯ ಕಲಾವಿದರ ಸಂದರ್ಶನಗಳ `ಲಲಿತ ಮಂಟಪ' ಕೃತಿ ಬಿಡುಗಡೆ ಸಮಾರಂಭ ನಗರದ ಸಪ್ನ ಬುಕ್ ಹೌಸ್‌ನಲ್ಲಿ ಬುಧವಾರ ನಡೆಯಿತು.ಕೃತಿ ಬಿಡುಗಡೆಗೊಳಿಸಿದ ಜನಪದ ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ಮಾತನಾಡಿ " ದೇಶದ ಪ್ರಮುಖ ನೃತ್ಯ ಕಲಾವಿದರ ಸಂದರ್ಶನ ಲೇಖನಗಳು ಲಲಿತ ಮಂಟಪದಲ್ಲಿ ಸುಂದರವಾಗಿ ಮೂಡಿ ಬಂದಿದೆ....

ತೆಲುಗು ಕಲಾ ಸಮಿತಿಯಿಂದ ಯುಗಾದಿ ಆಚರಣೆ

0
ಮಂಗಳೂರು: ಮಂಗಳೂರಿನ ತೆಲುಗು ಕಲಾ ಸಮಿತಿಯು ಲಯನ್ಸ್ ಕ್ಲಬ್, ಸುರತ್ಕಲ್‌ನಲ್ಲಿ "ಶ್ರೀ ಪರಾಭವ ನಾಮ ಸಂವತ್ಸರ ಉಗಾದಿ"ಯನ್ನು ಅದ್ದೂರಿಯಾಗಿ ಆಚರಿಸಲಾಯಿತುಬಳಿಕ ನಡೆದ ವಾರ್ಷಿಕ ಮಹಾ ಸಭೆಯಲ್ಲಿ 2026-28 ಕ್ಕೆ ಹೊಸ ಸಮಿತಿಯನ್ನು ಆಯ್ಕೆ ಮಾಡಲಾಯಿತು ನಳಿನಿ ಚೆರುಕೂರಿ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ನಾಗವರಪು ಶ್ರೀನಿವಾಸ ರಾವ್ ಪ್ರಧಾನ ಕಾರ್ಯದರ್ಶಿಯಾಗಿ, ನಾದೆಳ್ಳ ವೆಂಕಟ ಫಣಿ,...

ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ

0
ಮಂಗಳೂರು: ದ.ಕ ಜಿಲ್ಲೆಯ ಪ್ರವರ್ಗ "ಸಿ" ವರ್ಗದ ಕೆಳಕಂಡ ಅಧಿಸೂಚಿತ ಸಂಸ್ಥೆಗಳಿಗೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ರಚಿಸುವ ಸಲುವಾಗಿ ಆಸಕ್ತ ಭಕ್ತಾಧಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.ಪ್ರವರ್ಗ “ಸಿ”ವ್ಯವಸ್ಥಾಪನಾ ಸಮಿತಿ ಅವಧಿ ಮುಕ್ತಾಯಗೊಂಡ ದೇವಸ್ಥಾನ/ದೈವಸ್ಥಾನಗಳು:1.ಸುರತ್ಕಲ್ ಶ್ರೀ ಮೂರ್ನಾಡು ಮಾಗಣೆ ಮಹಾಮ್ಮಾಯಿ ದೇವಸ್ಥಾನ, 2. ಉಳ್ಳಾಲ ತಾಲೂಕು ಕೈರಂಗಳ ಗ್ರಾಮದ ಶ್ರೀ ಗೋಪಾಲಕೃಷ್ಣ ದೇವಸ್ಥಾನ, 3....

ಬೆಂದೂರ್: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿಯಿಂದ ವಿಚಾರ ಸಂಕಿರಣ

0
ಮ೦ಗಳೂರು: ಸಂತ ವಿನ್ಸೆಂಟ್ ಡಿ ಪೌಲ್ ಸೊಸೈಟಿ (SSVP) ಮಂಗಳೂರು ಕೇಂದ್ರ ಮಂಡಳಿ ಮತ್ತು ಬೆಂದೂರು ಕಾನ್ಫರೆನ್ಸ್‌ನ ಸಹಯೋಗದೊಂದಿಗೆ ಮಾರ್ಚ್ 22 ರಂದು ಬೆಂದೂರು ಚರ್ಚ್ ಸಭಾಂಗಣದಲ್ಲಿ ಸಂವಾದಾತ್ಮಕ ವಿಚಾರ ಸಂಕಿರಣವನ್ನು ಆಯೋಜಿಸಲಾಗಿತ್ತು. ಬೆಳಿಗ್ಗೆ 10:30ಕ್ಕೆ ಆರಂಭವಾದ ಈ ಕಾರ್ಯಕ್ರಮದಲ್ಲಿ ಸುಮಾರು 100 ಮಂದಿ ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು. ಮಂಗಳೂರು ಕೇಂದ್ರ ಮಂಡಳಿಯ ಆಧ್ಯಾತ್ಮಿಕ...

ಮಾ.25 ರಂದು ಲಲಿತ ಮಂಟಪ ಕೃತಿ ಬಿಡುಗಡೆ

0
ಮಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಅವರು ಬರೆದ ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಹಾಗೂ ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮ ಮಾ.೨೫ರಂದು ಸಂಜೆ ೫ಕ್ಕೆ ನಗರದ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ.ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಗಳೂರು...

ಬೇಸಿಗೆ ಅವಧಿಯಲ್ಲಿ ಜಾನುವಾರುಗಳ ಮತ್ತು ಕೋಳಿಗಳ ನಿರ್ವಹಣೆಗೆ ಮುನ್ನೆಚ್ಚರಿಕೆ ಕ್ರಮಗಳು

0
ಮಂಗಳೂರು: ಕರಾವಳಿ ಪ್ರದೇಶದಲ್ಲಿ ಪ್ರಸಕ್ತ ಬೇಸಿಗೆ ಅವಧಿಯಲ್ಲಿ ವಾತಾವರಣದ ಉಷ್ಣಾಂಶ ಏರಿಕೆಯಾಗಿರುವುದು ಕಂಡುಬಂದಿರುತ್ತದೆ. ಉಷ್ಣಾಂಶÀದ ಏರಿಕೆಯೊಂದಿಗೆ ವಾತಾವರಣದ ಆದ್ರತೆಯು ಎಲ್ಲಾ ಪ್ರಾಣಿ ಪಕ್ಷಿಗಳಲ್ಲಿ ಅದರಲ್ಲಿಯೂ ಉತ್ಪಾದಕ ಪ್ರಾಣಿಗಳಾದ ದನ ಹಾಗೂ ಮಾಂಸ ಕೋಳಿಗಳ ಮೇಲೆ ತುಂಬಾ ಒತ್ತಡವನ್ನುಂಟುಮಾಡುತ್ತದೆ.ಬೇಸಿಗೆ ಅವಧಿಯಲ್ಲಿ ದನಗಳಲ್ಲಿ ಉಷ್ಣಾಂಶದ ಒತ್ತಡದಿಂದ ಆಹಾರ ತಿನ್ನುವ ಪ್ರಮಾಣ ಕಡಿಮೆಯಾಗಿ, ಹಾಲಿನ ಇಳುವರಿ ಕಡಿಮೆಯಾಗುತ್ತದೆ ಅಥವಾ...