ಪಿ.ಎ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ
ಮ೦ಗಳೂರು: “ಗ್ರಾಹಕರು ಖರೀದಿಸುವಾಗ ಯಾವುದೇ ವಂಚನೆಗೆ ಒಳಗಾಗಬಾರದು ಹಾಗೂ ತಮ್ಮ ಹಕ್ಕುಗಳ ಬಗೆಗೆ ಸರಿಯಾಗಿ ತಿಳಿದಿರಬೇಕು ಎ೦ದು” ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷಕೆ .ಪೃಥ್ವಿರಾಜ್ ರೈ ,ಹೇಳಿದರು .ಪಿ.ಎ ಪ್ರಥಮ ದರ್ಜೆ ಕಾಲೇಜುಹಾಗೂ ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು ಸಹಯೋಗದಲ್ಲಿ ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆದ ವಿಶ್ವ ಗ್ರಾಹಕ ಹಕ್ಕುಗಳ ದಿನಾಚರಣೆ ಕಾಯ೯ಕ್ರಮದಲ್ಲಿ...
ಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ ಗೌಡ ಅವರಿಗೆ ಗೌರವಾಪ೯ಣೆ
ಮಂಗಳೂರು : ದೇಶದ ಬಹು ಭಾಷೆಗಳಲ್ಲಿ ನಮ್ಮ ಸಂಸ್ಕೃತಿ ಅಡಕವಾಗಿದ್ದು, ಭಾರತೀಯ ಸಾಹಿತ್ಯದ ವ್ಯಾಪ್ತಿ, ವೈವಿಧ್ಯತೆ ಅಗಾಧವಾಗಿದೆ. ಸ್ವತಂತ್ರ ಕೃತಿ ರಚನೆಯ ಜತೆಗೆ ,ಇತರ ಭಾಷೆಯ ಪ್ರಮುಖ ಕೃತಿಗಳನ್ನು ಅನುವಾದ ಮಾಡುವ ಮೂಲಕ ನಮ್ಮ ಸಾಹಿತ್ಯಿಕ ಪರಂಪರೆಯನ್ನು ಎಲ್ಲೆಡೆ ಪಸರಿಸಲು ಸಾಹಿತಿಗಳು ಪ್ರಯತ್ನಿಸಬೇಕು ಎಂದು ವಿಶ್ರಾಂತ ಕುಲಪತಿ, ಹಿರಿಯ ಸಾಹಿತಿ ಡಾ.ಕೆ.ಚಿನ್ನಪ್ಪ ಗೌಡ ಹೇಳಿದರು.ಅಖಿಲ...
ಚೇತನಾ ಶಾಲೆಯಲ್ಲಿ ಯೂತ್ ಆಫ್ ಜಿಎಸ್ ಬಿ ಹೋಳಿ ಸಂಭ್ರಮ!
ಮ೦ಗಳೂರು: ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.
ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ...
ಸೇಂಟ್ ಜೋಸೆಫ್ ವಿಶ್ವವಿದ್ಯಾಲಯ: ಅಂತರರಾಷ್ಟ್ರೀಯ ಸಮ್ಮೇಳನ
ಬೆ೦ಗಳೂರು: ಸೆಂಟ್ ಜೋಸೆಫ್ ವಿಶ್ವವಿದ್ಯಾಲಯದ ಮಾಹಿತಿ ತಂತ್ರಜ್ಞಾನ ಸಂಸ್ಥೆ, "ಅಂತಾರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಪ್ರಗತಿ ಸಮ್ಮೇಳನವನ್ನು ಮಾರ್ಚ್ 10 ಮತ್ತು 11 ರ೦ದು ಯಶಸ್ವಿಯಾಗಿ ಆಯೋಜಿಸಿತ್ತು. ಎರಡು ದಿನಗಳ ಸಮ್ಮೇಳನದಲ್ಲಿ ಸಂಶೋಧಕರು, ಶಿಕ್ಷಣ ತಜ್ಞರು ಮತ್ತು ಉದ್ಯಮ ವೃತ್ತಿಪರರಾದಿಯಾಗಿ 150 ಜನರು ಭಾಗವಹಿಸಿ ಹೊಸ ತಂತ್ರಜ್ಞಾನ ವಿಷಯಗಳನ್ನು ಚರ್ಚಿಸಿದರು.ಡಾ. ಆನಿ ಸಿರಿಯನ್ ಅವರು ಅಕಾಡೆಮಿಕ್...
ಮಾ. 15 ರಂದು ಸುರತ್ಕಲ್ ನಲ್ಲಿ ಪಟ್ಲ ಫೌಂಡೇಶನ್ ಘಟಕದ ವಾರ್ಷಿಕೋತ್ಸವ
ಮ೦ಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಸುರತ್ಕಲ್ ಘಟಕದ ಪಂಚಮ ವಾರ್ಷಿಕೋತ್ಸವ ಮಾ. 15 ರಂದು . ಸಂಜೆ 6.30 ಗಂಟೆಗೆ ಸುರತ್ಕಲ್ ಬಂಟರ ಭವನದ ವಠಾರದಲ್ಲಿ ನಡೆಯಲಿದೆ.ಸಂಜೆ 7.30 ಕ್ಕೆ ನಡೆಯುವ ಕಾರ್ಯಕ್ರಮವನ್ನು ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಶಂಕರ ನಾರಾಯಣ ಭಟ್ ದೀಪ ಪ್ರಜ್ವಲನೆ ಗೈಯ್ಯದು...
ಮತ್ಸ್ಯಗಂಧಹೊಸ ಕೋಚ್ಗಳಲ್ಲಿ ಲೋಪ: ದೂರು ನಿವಾರಣೆಗೆ ಸಚಿವರಿಗೆ ಸಂಸದ ಕೋಟ ಮನವಿ
ಮ೦ಗಳೂರು: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಕೇಂದ್ರ ರೈಲ್ವೇ ರಾಜ್ಯ ಸಚಿವರನ್ನು ಭೇಟಿಯಾಗಿ ಮತ್ಸ್ಯಗಂಧ ರೈಲಿಗೆ 2024ರಲ್ಲಿ ತಯಾರಾದ ಹೊಸ LHB ಕೋಚ್ ಗಳ ಜೊತೆಗೆ 2020 ರಲ್ಲಿ ತಯಾರಾದ ಹಳೆಯ LHB ಕೋಚ್ ಗಳನ್ನು ಸೇರಿಸುವ ಇಲಾಖೆಯ ಕಾರ್ಯವನ್ನು ಸಚಿವರ ಗಮನಕ್ಕೆ ತಂದಿದ್ದಾರೆ. ಮತ್ಸ್ಯಗಂಧ ರೈಲಿನ ಎಲ್ಲಾ...
ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಭೇಟಿ
ಮಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಅವರು ಬುಧವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ಬಲ್ಮಠ ಸರಕಾರಿ ಕಾಲೇಜು, ಮಿಲಾಗ್ರಿಸ್ ಹಾಗೂ ಸಂತ ಅಲೋಸಿಯಸ್ ಪದವಿಪೂರ್ವ ಕಾಲೇಜುಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು ಪರೀಕ್ಷಾ ಕೊಠಡಿಗಳಿಗೆ ತೆರಳಿ ವೀಕ್ಷಿಸಿದರು. ಬಳಿಕ ಪರೀಕ್ಷಾ...
ಅದಾನಿ ಗ್ರೂಪ್ ನಿಂದ ಅದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕೆ 20 ಲಕ್ಷ ರೂ. ದೇಣಿಗೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಜಪೆ ಸಮೀಪದ ಅದ್ಯಪಾಡಿ ಗ್ರಾಮದಲ್ಲಿ ನೆಲೆಸಿರುವ ಐತಿಹಾಸಿಕ ಶ್ರೀ ಆದಿನಾಥೇಶ್ವರ ದೇವಲಾಯದ ಜೀರ್ಣೋದ್ಧಾರಕ್ಕೆ ಅದಾನಿ ಸಮೂಹವು ರೂ. 20 ಲಕ್ಷ ದೇಣಿಗೆಯನ್ನು ಘೋಷಿಸಿದೆ. ಅನುದಾನ ಪತ್ರವನ್ನು ಅದಾನಿ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೆಶಕರು ಹಾಗೂ ಅಧ್ಯಕ್ಷರಾದ ಕಿಶೋರ್ ಆಳ್ವ ಅವರು ದೇವಾಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಹರೀಶ್ ಶೆಟ್ಟಿಯವರಿಗೆ, ಸದಸ್ಯರಾದ...
ಮಾರ್ಚ್ 16: “ ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ” ಜಾಥಾ
ಮ೦ಗಳೂರು: ಕಥೋಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ.) ದಕ್ಷಿಣ ವಲಯದ ಮುಂದಾಳತ್ವದಲ್ಲಿ ಮಂಗಳೂರು ದಕ್ಷಿಣ ವಲಯದ ಎಲ್ಲಾ ಚರ್ಚಿನ ಧರ್ಮಗುರುಗಳು, ಧರ್ಮಭಗಿನಿಯರು, ಪಾಲನಾ ಮಂಡಳಿಗಳು, ವಿವಿಧ ಸಂಘ ಸಂಸ್ಥೆಗಳು, ಕಥೊಲಿಕ್ ವಿದ್ಯಾಸಂಸ್ಥೆಗಳು ಹಾಗೂ 21 ಆಯೋಗದ ಸಹಭಾಗಿತ್ವದಲ್ಲಿ ತಪಸ್ಸು ಕಾಲದ ಆಧ್ಯಾತ್ಮಿಕ ಪ್ರೇರಣೆಯಾಗಿ ಸಂತ ಜೋಸೆಫ್ ವಾಜ್ ಪುಣ್ಯ ಕ್ಷೇತ್ರ, ಮುಡಿಪು ಇದರ ಬೆಳ್ಳಿ...
ಮಂಗಳೂರು ಮತ್ತು ತಿರುವನಂತಪುರಂ ವಿಮಾನ ನಿಲ್ದಾಣಗಳಲ್ಲಿ ಡಿಜಿಯಾತ್ರಾ ಸೇವೆಗಳು
ಮಂಗಳೂರು: , ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ (ಎಎಹೆಚ್ಎಲ್ ) ಮಂಗಳೂರು ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಮತ್ತು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಾಗರಿಕ ವಿಮಾನಯಾನ ಸಚಿವಾಲಯದ (ಎಂಒಸಿಎ) ಡಿಜಿಯಾತ್ರಾ ಉಪಕ್ರಮಕ್ಕೆ ಆನ್ಬೋರ್ಡ್ ಮಾಡುವುದಾಗಿ ಘೋಷಿಸಿದೆ.ಎಎಹೆಚ್ಎಲ್ ನಿರ್ದೇಶಕ ಜೀತ್ ಅದಾನಿ ಮಾತನಾಡಿ ಮುಂಬೈ, ಅಹಮದಾಬಾದ್, ಜೈಪುರ, ಲಕ್ನೋ ಮತ್ತು ಗುವಾಹಟಿ. ಮಂಗಳೂರು ಮತ್ತು ತಿರುವನಂತಪುರಂ ವಿಮಾನ...