ಅಕ್ಷಯಪಾತ್ರ ಪ್ರತಿಷ್ಠಾನ ತ್ಯಾಜ್ಯ ನೀರಿನ ಸಂಸ್ಕರಣಾ ನೂತನ ಘಟಕದ ಉದ್ಘಾಟನೆ

0
ಮಂಗಳೂರು : “ನಗರದ ಇಸ್ಕಾನ್ ಸಂಸ್ಥೆಯ ಸಹ ಸಂಸ್ಥೆಯಾದ ಅಕ್ಷಯಪಾತ್ರ ಪ್ರತಿಷ್ಠಾನದ ಸಂಸ್ಥೆಯು ದಿನಂಪ್ರತಿ ಜಿಲ್ಲೆಯ190 ಸರ್ಕಾರಿ ಶಾಲೆಯ 20,000 ವಿದ್ಯಾರ್ಥಿಗಳಿಗೆ ಬಿಸಿಯೂಟ ಸರಬರಾಜು ಮಾಡುವ ಕಾರ್ಯ ಭಗವಂತನು ಮೆಚ್ಚುವ ಸತ್ಕಾರ್ಯ” ಎಂದು ಬಂಟ್ವಾಳ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಬೆಂಜನಪದವು ಅಕ್ಷಯಪಾತ್ರ ಪ್ರತಿಷ್ಠಾನದ ಆವರಣದಲ್ಲಿ ಜರಗಿದ ಹಸಿರು ಸಂಕಲ್ಪ ಮತ್ತು...

ಫೆಬ್ರವರಿ 1 ರಂದು ಮಡಿವಾಳ ಮಾಚಿದೇವ ಜಯಂತಿ

0
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ದ.ಕ ಜಿಲ್ಲಾ ಮಡಿವಾಳ ಸಂಘದ ಸಹಕಾರದೊಂದಿಗೆ ಫೆಬ್ರವರಿ 1 ರಂದು ಬೆಳಿಗ್ಗೆ 10:30 ಗಂಟೆಗೆ ಮಡಿವಾಳ ಮಾಚಿದೇವ ಜಯಂತಿಯನ್ನು ಉರ್ವಸ್ಟೋರ್ ತುಳುಭವನದಲ್ಲಿ ಹಮ್ಮಿಕೊಳ್ಳಲಾಗಿದೆ.ಕೆನರಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ರಘು ಇಡ್ಕಿದು, ಮಡಿವಾಳ ಮಾಚಿದೇವ ಜಯಂತಿಯ ಸಂದೇಶವನ್ನು ನೀಡಲಿದ್ದಾರೆ ಎಂದು...

ಕುದ್ಮುಲ್ ರಂಗರಾವ್ ಪುಣ್ಯಸ್ಮರಣೆಯಂದು ಸ್ಮಾರಕಕ್ಕೆ ಗೌರವ ನಮನ

0
ಮ೦ಗಳೂರು: ದಲಿತೋದ್ಧಾರಕ, ಸಾಮಾಜಿಕ ಸುಧಾರಣೆಯ ಹರಿಕಾರ, ಕುದ್ಮುಲ್ ರಂಗರಾವ್ ರವರ ಪುಣ್ಯಸ್ಮರಣೆಯ ಅಂಗವಾಗಿ ಕುದ್ಮುಲ್ ರಂಗರಾವ್ ಎಜುಕೇಶನ್ ಟ್ರಸ್ಟ್, ಬಿಜೆಪಿ ಮಂಗಳೂರು ನಗರ ದಕ್ಷಿಣ ಹಾಗೂ ಎಸ್ಸಿ ಮೋರ್ಚಾ ವತಿಯಿಂದ ಅತ್ತಾವರ ಬಾಬುಗುಡ್ಡೆಯಲ್ಲಿರುವ ಸ್ಮಾರಕಕ್ಕೆ ಭೇಟಿ ನೀಡಿ ಪುಷ್ಪ ನಮನಗಳನ್ನು ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ರವರು, ಸಾರಸ್ವತ ಬ್ರಾಹ್ಮಣ ಕುಟುಂಬದಲ್ಲಿ...

ಜ.31ರಿಂದ ಫೆ.2: ತಣ್ಣೀರುಬಾವಿ ಬೀಚ್ ನಲ್ಲಿಟ್ರಯಥ್ಲಾನ್ ಮತ್ತು ಮಂಗಳೂರು ಬೀಚ್ ಫೆಸ್ಟಿವಲ್!

0
ಮಂಗಳೂರು: ಜ.31ರಿಂದ ಫೆ. 2ರವರೆಗೆ ಮಂಗಳೂರಿನ ತಣ್ಣೀರುಬಾವಿ ಕಡಲತೀರದಲ್ಲಿ ಐಡಿಎಫ್‌ಸಿ ಫಸ್ಟ್ ಬ್ಯಾಂಕ್ ಮಂಗಳೂರು ಹಾಗೂ “ತಪಸ್ಯಾ ಫೌಂಡೇಶನ್”ಸಹಭಾಗಿತ್ವದಲ್ಲಿ ಟ್ರಯಥ್ಲಾನ್ ಮತ್ತು ಮಂಗಳೂರು ಬೀಚ್ ಫೆಸ್ಟಿವಲ್!ಹಮ್ಮಿಕೊಳ್ಳಲಾಗಿದೆ ಎಂದು ತಪಸ್ಯಾ ಫೌಂಡೇಶನ್ ನ ನವೀನ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.ಇದು ಒಂದು ರೀತಿಯ ಕ್ರೀಡಾ ಮಹೋತ್ಸವವಾಗಿದ್ದು ಇದು ಭಾರತಕ್ಕೆ ಕೀರ್ತಿ ತರಬಲ್ಲ ಉನ್ನತ-ಕಾರ್ಯಕ್ಷಮತೆಯ ಕ್ರೀಡಾಪಟುಗಳನ್ನು ಬೆಳೆಸುವ ಗುರಿಯನ್ನು...

ಕಾಂಗ್ರೆಸ್ ಭವನ: ಮಹಾತ್ಮ ಗಾಂಧಿ ಪುಣ್ಯಸ್ಮರಣೆ

0
ಮಂಗಳೂರು: ಮಹಾತ್ಮ ಗಾಂಧಿ ಅವರ ವಿಚಾರಧಾರೆ, ಮೌಲ್ಯಗಳು ಭಾರತದಲ್ಲಿ ಮಾತ್ರವಲ್ಲ ಜಗತ್ತಿನಲ್ಲಿಯೇ ಇಂದಿಗೂ ಪ್ರಸ್ತುತ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ ಮಹಾತ್ಮ ಗಾಂಧಿ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು. ಗಾಂಧೀಜಿಯವರ ಅಹಿಂಸಾ ಧೋರಣೆಯನ್ನು ಮತ್ತೆ ಸಮಾಜಕ್ಕೆ ತಿಳಿಸಬೇಕಾಗಿದೆ. ಅವರ ತತ್ವಾದರ್ಶ, ಜಾತ್ಯಾತೀಯ ನಿಲುವು...

ಉರ್ವಸ್ಟೋರ್‌ನ ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

0
ಮ೦ಗಳೂರು: ಉರ್ವಸ್ಟೋರ್‌ನ ಶ್ರೀ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.1 ರಿಂದ ಫೆ .6ರವರೆಗೆ ನಡೆಯಲಿದೆ.ಫೆ.1ರಂದು ಬೆಳಗ್ಗೆ 8 ರಿಂದ ಸಾಮೂಹಿಕ ಶ್ರೀ ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಉಗ್ರಾಣ ಮುಹೂರ್ತ, ಪುಣ್ಯಾಹ ಪಂಚಗವ್ಯ ದ್ವಾದಶ ನಾರಿಕೇಲ ಅಷ್ಟದ್ರವ್ಯ ಗಣಯಾಗ, ಏಕೋನ ಪಂಚಾಶತ್ ಕಲಶ ಪ್ರತಿಷ್ಠೆ, ಕಲಶಾವಾಧಿಸ ಹೋಮ, ದುರ್ಗಾದೇವಿಗೆ ನವಕಲಶಾಭಿಷೇಕ, ನಾಗದೇವರಿಗೆ...

ಮಹಾನಗರಪಾಲಿಕೆ: ಬೀದಿನಾಯಿ, ಬೆಕ್ಕು ಗಣತಿ ಕಾರ್ಯ

0
ಮಂಗಳೂರು: ಮಹಾನಗರಪಾಲಿಕೆ ಮತ್ತು ಶಕ್ತಿನಗರದ ಎಂ/ಎಸ್ ಆ್ಯನಿಮಲ್ ಕೇರ್ ಟ್ರಸ್ಟ್ ,, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ವರ್ಲ್ಡ್ ವೈಡ್ ವೆಟರ್ನರಿ ಸರ್ವಿಸ್ ಸಂಸ್ಥೆ ಜೊತೆ ಸೇರಿ ಬೀದಿನಾಯಿಗಳ ಗಣತಿ ಕಾರ್ಯ ಮಾಡಲಾಗುತ್ತಿದೆ.ಜನವರಿ 27 ರಿಂದ 30 ರವರೆಗೆ ಮ್ಯಾಪಿಂಗ್ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿ ಮನೆಗಳಲ್ಲಿ ಇರುವಂತ ಬೀದಿ/ಸಾಕು...

ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ಜ.30 ರ೦ದು ಶಂಕುಸ್ಥಾಪನೆ

0
ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜ.30 ರ೦ದು ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ 9.30 ಮತ್ತು 10.30ಕ್ಕೆ ಸುರತ್ಕಲ್ ಹಾಗೂ ಮೂಲ್ಕಿ ರೈಲು ನಿಲ್ದಾಣದಲ್ಲಿ ನಡೆಯುವ ಈ ಶಂಕುಸ್ಥಾಪನೆ...

“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ

ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾದ "ಫಸ್ಟ್ ಲುಕ್ ಪೋಸ್ಟರನ್ನು ಜ: 27 ರ೦ದು ವನದುರ್ಗೆಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ವೇದಮೂರ್ತಿ...

ದಿ.ಜಾರ್ಜ್ ಫೆರ್ನಾಂಡಿಸ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ

0
ಮಂಗಳೂರು : ದೇಶ ಕಂಡ ಅಪ್ರತಿಮ ರಾಜಕಾರಣಿ ಜಾರ್ಜ್ ಫೆರ್ನಾಂಡಿಸ್ ಅವರು ಅಸಂಘಟಿತ ಕಾರ್ಮಿಕರಿಗೆ ಶಕ್ತಿ ತುಂಬಿದ ಮಹಾನ್ ಚೇತನ.ರಾಜಕೀಯವಾಗಿಉನ್ನತ ಸ್ಥಾನದಲ್ಲಿದ್ದರೂ ಜನ ಸಾಮಾನ್ಯರಂತೆ ಬದುಕಿದ ಜಾರ್ಜ್ ಅವರ ಜೀವನಾದರ್ಶ ದೇಶಕ್ಕೆ ಮಾದರಿಯಾಗಿದೆ ಎಂದು ಎಂಐಟಿ ಮಣಿಪಾಲದ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ನಾರಾಯಣ ಶೆಣೈ ಹೇಳಿದರು.ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್...