ಪಕ್ಷಿಗಳಿಗೆ ನೀರಿಡುವ ಕಾರ್ಯ ಶ್ಲಾಘನೀಯ: ಪ್ರೊ. ಗಣಪತಿ ಗೌಡ

0
ಮಂಗಳೂರು: ಪರಿಸರ ನಾಶ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಜಾಗತಿಕ ತಾಪಮಾನ ಏರಿಕೆಯಾಗಿದೆ.ಇದು ಪ್ರಾಣಿಪಕ್ಷಿಗಳ ಅಸ್ಥಿತ್ವದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್‌ ಘಟಕದ ವತಿಯಿಂದ ಪಕ್ಷಿಗಳಿಗೆ ನೀರಿಡುವ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು. ನೀರು ಎಲ್ಲರ ಅಗತ್ಯಗಳಲ್ಲಿ ಒಂದಾಗಿದೆ. ಮನುಷ್ಯನಾದರೆ ನೀರಿರುವ ಕಡೆಹುಡುಕಿಕೊಂಡು...

ಯಕ್ಷಗಾನ ನಮ್ಮ ದೇಶದ ಆಸ್ತಿ, ಅನುಮತಿ ಪ್ರಕ್ರಿಯೆ ಮತ್ತಷ್ಟು ಸರಳೀಕರಣ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

0
ಬೆಂಗಳೂರು: “ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ...

ಅಭಾಸಾಪ ಕಡಬ ತಾಲೂಕು ಸಮಿತಿ ಅಧ್ಯಕ್ಷರಾಗಿ ಕರುಣಾಕರ ಗೋಗಟೆ

0
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಕಡಬ ತಾಲೂಕು ಸಮಿತಿ ಅಧ್ಯಕ್ಷರಾಗಿ ಕರುಣಾಕರ ಗೋಗಟೆ ಹೊಸಮಠ ಆಯ್ಕೆಯಾಗಿದ್ದಾರೆ. , ಉಪಾಧ್ಯಕ್ಷರಾಗಿ ಕೆ.ಎಸ್.ಬಾಲಕೃಷ್ಣ ಕೊಲ, ಕಾರ್ಯದರ್ಶಿಯಾಗಿ ಎನ್. ಕೆ.ನಾಗರಾಜ್, ಜತೆ ಕಾರ್ಯದರ್ಶಿಗಳಾಗಿಸಂಯಕ್ತ ಜೈನ್, ಸುನೀತ ಶ್ರೀರಾಮ ಕೊಲ, ಖಜಾಂಚಿಯಾಗಿ ಗಿರೀಶ, ಸದಸ್ಯರಾಗಿ ಸುಪ್ರೀತ ಬಿಳಿನೆಲೆ, ಚಂದ್ರಹಾಸಆಯ್ಕೆಯಾಗಿದ್ದಾರೆ.

ರಫ್ತು ನಿರ್ವಹಣಾ ತರಬೇತಿ ಶಿಬಿರ

0
ಮಂಗಳೂರು : ಮಂಗಳೂರು ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಹಾಗೂ ಜಿಲ್ಲಾ ಉತ್ತೇಜನ ಕೇಂದ್ರದ ಸಹಯೋಗದೊಂದಿಗೆ ರಫ್ತು ನಿರ್ವಹಣಾ ತರಬೇತಿ ಶಿಬಿರ ನಗರದ ಯೆಯ್ಯಾಡಿ ಜಿಲ್ಲಾ ಸಣ್ಣ ಕೈಗಾರಿಕಾ ಕೇಂದ್ರದ ಸಂಘದ ಸಭಾಭವನದಲ್ಲಿ ಮಾರ್ಚ್ 24 ರಿಂದ ಮಾರ್ಚ್ 29 ರವರೆಗೆ ನಡೆಯಲಿದೆ.6 ದಿನಗಳ ಈ ತರಬೇತಿ ಕಾರ್ಯಕ್ರಮವು ಅಂತರಾಷ್ಟ್ರೀಯ ವ್ಯವಹಾರದ ಮಾಹಿತಿಯನ್ನು ನೀಡುವ...

ಕರಾವಳಿ ಭಾಗದ ಶಾಸಕರ ಜತೆ ಪ್ರತ್ಯೇಕ ಸಭೆ: ಡಿಸಿಎಂ ಡಿ.ಕೆ. ಶಿವಕುಮಾರ್

0
ರಾತ್ರಿ 7-8 ಗಂಟೆ ನಂತರ ಕರಾವಳಿ ಭಾಗ ಸ್ಥಬ್ಧ ಬೆಂಗಳೂರು: “ರಾಜ್ಯದ ಕರಾವಳಿ ಭಾಗದಲ್ಲಿ ಆರೋಗ್ಯ, ಶೈಕ್ಷಣಿಕ, ಧಾರ್ಮಿಕ ಹಾಗೂ ವಾಣಿಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶಗಳಿವೆ. ಹೀಗಾಗಿ ಈ ಭಾಗದ ಎಲ್ಲಾ ಶಾಸಕರ ಜತೆಗೆ ನಾನು ಹಾಗೂ ಪ್ರವಾಸೋದ್ಯಮ ಸಚಿವರು ಪ್ರತ್ಯೇಕವಾಗಿ ಸಭೆ ಮಾಡಿ ಎಲ್ಲರ ಅಭಿಪ್ರಾಯ ಸಂಗ್ರಹಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆ...

ಮಾ.8: ಪುರಭವನದಲ್ಲಿ “ಶೌರ್ಯ”

0
ಮಂಗಳೂರು: ಲಯನ್ಸ್‌ ಇಂಟರ್‌ನ್ಯಾಷನಲ್‌ ಡಿಸ್ಟ್ರಿಕ್ಟ್ 317 ಡಿ, ಐಡಿಎಫ್ಸಿ ಫ‌ಸ್ಟ್‌ ಬ್ಯಾಂಕ್‌ ಮತ್ತು ಬಿಎಎನ್‌ಎಂಎಸ್‌ ಮಂಗಳೂರು ತಾಲೂಕು ಸಮಿತಿ ಮಹಿಳಾ ಘಟಕದ ಸಹಯೋಗದಲ್ಲಿ ತಪಸ್ಯದಿಂದ ಶೌರ್ಯ ಹೆಸರಲ್ಲಿ ಸಾಹಸಿಗಳನ್ನು ಗೌರವಿಸುವ ಕಾರ್ಯಕ್ರಮವು ಮಾ. 8ರಂದು ಶನಿವಾರ ಬೆಳಗ್ಗೆ 10.30ಕ್ಕೆ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ.ಸಮಾರಂಭದಲ್ಲಿ ಬಾಲ್ಯದ ಕ್ಯಾನ್ಸರ್‌ ವಾರಿಯರ್‌ , ಸಾಹಸಿ ಮಹಿಳೆಯರು ಹಾಗೂ ನಿರ್ದಿಷ್ಟ...

ಬೇಸಿಗೆ ಕಾಲ: ಹಾಸ್ಟೆಲ್ , ಕಾಲೇಜುಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

0
ಮಂಗಳೂರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ವೈದ್ಯಕೀಯ ಕಾಲೇಜುಗಳು, ನರ್ಸಿಂಗ್ ಕಾಲೇಜುಗಳು, ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ, ಪದವಿ ಕಾಲೇಜು, ತಾಂತ್ರಿಕ ಇಂಜಿನಿಯರಿಂಗ್ ಕಾಲೇಜು, ಸಮಾಜ ಕಲ್ಯಾಣ ಇಲಾಖೆಗಳ ಮುಖ್ಯಸ್ಥರುಗಳ ಸಭೆಯನ್ನು ಮಂಗಳವಾರ ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.ಬೇಸಿಗೆ ಕಾಲದಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ...

ಅಭಾಸಾಪ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ

0
ಮಂಗಳೂರು : ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ರಾಜಮಣಿ ರಾಮಕುಂಜ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ಮಧುರಾ ಕಡ್ಯ, ಜತೆ ಕಾರ್ಯದರ್ಶಿಯಾಗಿ ಸಂಧ್ಯಾ , ಖಜಾಂಚಿಯಾಗಿ ನರಸಿಂಹ ಮಯ್ಯ , ಸಮಿತಿ ಸದಸ್ಯರಾಗಿ ಜಯಾನಂದ ಪೆರಾಜೆ, ರಮೇಶ್ ಬಾಯಾರು, ಜಯಶ್ರೀ ಶೆಣೈ, ಸೀತಾಲಕ್ಷ್ಮಿ ವರ್ಮ, ಅಶೋಕ್ ಕಲ್ಲಟೆ , ಹೇಮಾವತಿ ಸಾಲೆತ್ತೂರು,...

ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

0
ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜು ಉದ್ಯೋಗ ಮತ್ತು ವೃತ್ತಿ ಸಮಾಲೋಚನೆ ವಿಭಾಗದ ವತಿಯಿ೦ದ ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ಹೋಬಳಿಯ ಸಹಯೋಗದಲ್ಲಿ ಮಾ. 7 ರಂದು ವಿದ್ಯಾರ್ಥಿಗಳಿಗೆ ಮುಂಬರುವ ಪರೀಕ್ಷೆಗಳ ಅನುಕೂಲಕ್ಕಾಗಿ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾಲೇಜಿನ ಶಿವರಾಮ ಕಾರಂತ ಸಭಾ ಭವನದಲ್ಲಿ ಕಾರ್ಯಕ್ರಮವನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಕೆಎಎಸ್ ರಾಜು ಮೊಗವೀರ ಉದ್ಘಾಟಿಸಲಿದ್ದಾರೆ. ದ.ಕ. ಕಸಾಪ...

ಬ್ರಹ್ಮಾವರದ ಲ್ಲಿ ಎಂ.ಸಿ.ಸಿ ಬ್ಯಾಂಕಿನ ಎಟಿಎ೦ ಉದ್ಘಾಟನೆ

0
ಮ೦ಗಳೂರು: ಬ್ರಹ್ಮಾವರ ಶಾಖೆಯು ಆರಂಭಗೊoಡು ಒಂದು ವರ್ಷ ಪೂರ್ಣಗೊಂಡ ಸಂದರ್ಭ ವಾರ್ಷಿಕೋತ್ಸವ, ೧೦ ಕೋಟಿ ವ್ಯವಹಾರದ ಸಾಧನೆ ಮತ್ತು ನೂತನ ಎಟಿಎ೦ ಉದ್ಘಾಟಣಾ ಸಮಾರಂಭ ಮಾರ್ಚ್ 3ರಂದು ಬ್ರಹ್ಮಾವರ ಶಾಖೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಎಂ.ಸಿ.ಸಿ. ಬ್ಯಾಂಕಿನ ೮ನೇ ಎಟಿಎ೦ ಅನ್ನು ಬ್ರಹ್ಮಾವರ ಶಾಖೆಯಲ್ಲಿ ಬ್ರಹ್ಮಾವರ ಕ್ಯಾಥೋಲಿಕ್ ಕ್ರೇಡಿಟ್ ಸಹಕಾರ ಸಂಘದ ಅಧ್ಯಕ್ಷ ಜೆರಾಲ್ಡ್ ಗೊನ್ಸಾಲ್ವಿಸ್ ಉದ್ಘಾಟಿಸಿದರು. ಈ...