ರೇಶನ್ ಕಾರ್ಡ್: ಇ.ಕೆವೈಸಿ ಮಾಡಲು ಕೊನೆಯ ಅವಕಾಶ
ಮಂಗಳೂರು: ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು ಹೊರತು ಪಡಿಸಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನ್ಯಾಯಬೆಲೆ ಅಂಗಡಿಗಳ ಮೂಲಕ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿರುತ್ತದೆ.ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರವನ್ನು ತಡೆಹಿಡಿಯಲಾಗುವುದು.ಕೆಲವು ಸದಸ್ಯರು OTP ಮೂಲಕ ತಿದ್ದುಪಡಿ ಮಾಡಿದ್ದು, ಸದಸ್ಯರು ಜೀವಂತ ಇರುವ ಬಗ್ಗೆ ಜೀವಮಾಪನ ನೀಡಿ ಇ-ಕೆವೈಸಿ...
ಪ್ಲಾಸ್ಟಿಕ್ ಪಾರ್ಕ್ : ಕೆಐಎಡಿಬಿಗೆ ಸಂಸದ ಕ್ಯಾ.ಚೌಟ ಸೂಚನೆ
ಮಂಗಳೂರು: ಮಂಗಳೂರು ಹೊರವಲಯದ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಯೋಜನೆಗೆ ಭೂಸ್ವಾಧೀನ ತಕರಾರಿನಿಂದಾಗಿ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ) ಮುಖ್ಯ ಎಂಜಿನಿಯರ್ಗೆ ಪತ್ರ ಬರೆದಿದ್ದು, ಭೂವಿವಾದಿತ 9.33 ಎಕರೆ ಜಾಗ ಕೈಬಿಟ್ಟು ಪರಿಷ್ಕೃತ ಯೋಜನೆ ಸಿದ್ಧಪಡಿಸಿ ಶೀಘ್ರ ಅದರ ಅನುಷ್ಠಾನಕ್ಕೆ ಕ್ರಮ...
ಮಂಗಳೂರು: ಮಾದಕವಸ್ತು ಬಳಕೆಯ ಅಪಾಯಗಳ ಅರಿವು ಕಾರ್ಯಕ್ರಮ
ಮ೦ಗಳೂರು: ನಿಟ್ಟೆ ಇನ್ಸ್’ಟಿಟ್ಯೂಟ್ ಆಫ್ ಪ್ರೊಫೆಷನಲ್ಸ್ (NIPE), ಗ್ಲೋಬಲ್ ಗ್ಯಾನ್ ಅಕಾಡೆಮಿ, ಮಂಗಳೂರು ನಗರ ಪೊಲೀಸರು ಮತ್ತು ಸಿಟಿ ಸೆಂಟರ್ ಮಂಗಳೂರು, ಲಯನ್ಸ್ ಕ್ಲಬ್ ಮಂಗಳೂರು ಮತ್ತು ಶಾಶ್ವತ ಸೇವಾ ಫೌಂಡೇಶನ್ ಇವರ ಸಹಯೋಗದಲ್ಲಿ ಮಾದಕವಸ್ತು ಬಳಕೆಯ ಅಪಾಯಗಳ ಬಗ್ಗೆ ಸಾರ್ವಜನಿಕ ಅರಿವು ಮೂಡಿಸುವುದಕ್ಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎ೦ದು ಅಧ್ಯಾಪಕ , ಸಂಯೋಜಕ ಕಿಶೋರ್...
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ರಚಿಸಲು ಅರ್ಜಿ ಆಹ್ವಾನ
ಮಂಗಳೂರು : ದ.ಕ ಜಿಲ್ಲೆಯ ಪ್ರವರ್ಗ "ಬಿ" ಮತ್ತು "ಸಿ" ಗೆ ಸೇರಿದ ಕೆಳಗಿನ ದೇವಸ್ಥಾನ /ದೈವಸ್ಥಾನಗಳಿಗೆ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಲು ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 28. ನಿಗಧಿತ ಅರ್ಜಿ ನಮೂನೆ ಹಾಗೂ ಅರ್ಜಿ ಸಲ್ಲಿಸಲು ಮಂಗಳೂರು ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತರನ್ನು ಸಂಪರ್ಕಿಸುವಂತೆ ಜಿಲ್ಲಾ ಧಾರ್ಮಿಕ...
ಪ್ರಕೃತಿ ಪ್ರೇಮ ಮಾತ್ರ ನಮ್ಮನ್ನು ಉಳಿಸಬಲ್ಲದು : ಡಿಡಿಪಿಐ ಗೋವಿಂದ ಮಡಿವಾಳ
ಮಂಗಳೂರು: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜನವರಿ 22 ರಂದು ಬೆಂಗಳೂರಿನ ಪರಿಸರ ನಿರ್ವಹಣೆ ಮತ್ತು ಸಂಶೋಧನ ಸಂಸ್ಥೆ ಅವರ ಸಹಯೋಗದೊಂದಿಗೆ ದ.ಕ. ಜಿಲ್ಲೆಯ ಆಯ್ದ ಪ್ರೌಢ ಶಾಲಾ ಇಕೋ ಕ್ಲಬ್ ವಿದ್ಯಾರ್ಥಿಗಳಿಗೆ ‘ಪ್ರಕೃತಿ ಶಿಬಿರʼ ವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉಧ್ಘಾಟಿಸಿದ ದ.ಕ. ಜಿಲ್ಲಾ ಶಾಲಾ ಶಿಕ್ಷಣ ಉಪನಿರ್ದೇಶಕ ಗೋವಿಂದ ಮಡಿವಾಳ ಮಾತನಾಡಿ, ಮಾನವ ಬದುಕುತ್ತಿರುವುದು...
ಬೋಳಂತೂರು ದರೋಡೆ ಪ್ರಕರಣ :ಓವ೯ನ ಬಂಧನ, ಕಾರು, ನಗದು ವಶ
ಮ೦ಗಳೂರು: ವಿಟ್ಲ ಬೋಳಂತೂರಿನ ಉದ್ಯಮಿಯ ಮನೆಯಲ್ಲಿ, ಇ ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಓವ೯ ಆರೋಪಿಯನ್ನು ಪೊಲೀಸರು ಬ೦ಧಿಸಿದ್ದಾರೆ. ಕೇರಳ ಕೊಲ್ಲಂ ಜಿಲ್ಲೆಯ ಅನಿಲ್ ಫರ್ನಾಂಡಿಸ್ ( 49 ವರ್ಷ) ಬ೦ಧಿತ ಆರೋಪಿಯಾಗಿದ್ದು ಆತನಿ೦ದ ಕಾರು, ನಗದು ವಶಪಡಿಸಿಕೊಳ್ಳಲಾಗಿದೆ.ಜ.3ರಂದು ರಾತ್ರಿ, ಬಂಟ್ವಾಳ ತಾಲೂಕು,...
ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ
ಸುರತ್ಕಲ್: ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು.ಸುರತ್ಕಲ್ ಗೋವಿಂದದಾಸ ಕಾಲೇಜ್ ನಲ್ಲಿ ಯಕ್ಷ ದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು...
ಹಿಂದೂ ಟೂರಿಸಂ ಅಸೋಸಿಯೇಶನ್ : ಆಮಂತ್ರಣ ಪತ್ರಿಕೆ ಬಿಡುಗಡೆ
ಮ೦ಗಳೂರು: ಹಿಂದೂ ಟೂರಿಸಂ ಅಸೋಸಿಯೇಶನ್ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದ ಶಾಸಕ ಕಾಮತ್:-
ದ.ಕ. ಜಿಲ್ಲಾ ಹಿಂದೂ ಟೂರಿಸಂ ಅಸೋಸಿಯೇಶನ್ (ರಿ.) ಇದರ ಸರ್ವ ಸದಸ್ಯರ ಸಮಾವೇಶ ಸಹಿತ ಸಭಾ ಕಾರ್ಯಕ್ರಮವು ಫೆ. 20ರಂದು ಮಂಗಳೂರು ಕುದ್ಮುಲ್ ರಂಗರಾವ್ ಪುರಭವನದಲ್ಲಿ ಜರಗಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಬಿಡುಗಡೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು,...
ಲಂಚ ಪ್ರಕರಣ: ಗಂಗೊಳ್ಳಿ ಗ್ರಾ.ಪಂ.ಪಿ.ಡಿ.ಓ ಹಾಗೂ ದ್ವಿ.ದ.ಸ ಲೋಕಾಯುಕ್ತ ಬಲೆಗೆ
ಮ೦ಗಳೂರು: 9/11 ನ್ನು ನೀಡಲು 27,000 ರೂಪಾಯಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಗಂಗೊಳ್ಳಿ ಗ್ರಾಮ ಪಂಚಾಯತ್ ಪಿ.ಡಿ.ಓ ಉಮಾಶಂಕರ್ ಹಾಗೂ ದ್ವಿ.ದ.ಸ.ಶೇಖರ್ ಜಿ. ಪೊಲೀಸರ ಬಲೆಗೆ ಬಿದ್ದಿರುತ್ತಾರೆ
ಪಿ.ಡಿ.ಓ
ವ್ಯಕ್ತಿಯೋವ೯ರು ಗಂಗೊಳ್ಳಿ ಗ್ರಾಮ ಪಂಚಾಯತ್ನಲ್ಲಿ ಜಾಗದ ದಾಖಲೆಗಳೊಂದಿಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಭೇಟಿ ನೀಡಿ ಅಲ್ಲಿನ ಪಿ.ಡಿ.ಓ...
ಅಡ್ಯಾರ್ ಗಾರ್ಡನ್ ನಲ್ಲಿ ರೋಟರಿ ಜಿಲ್ಲಾ ಸಮ್ಮೇಳನ ” ನವ ವೈಭವ ” .
ಮ೦ಗಳೂರು: ಮಡಿಕೇರಿ, ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನು ಒಳಗೊಂಡ ರೋಟರಿ ಜಿಲ್ಲೆ, 3181ರ ಜಿಲ್ಲಾ ಸಮಾವೇಶ ರೋಟರಿ ಜಿಲ್ಲಾ ಗವರ್ನರ್ ವಿಕ್ರಂ ದತ್ತ ರವರ ನೇತೃತ್ವದಲ್ಲಿ ಜನವರಿ 24, 25 ಮತ್ತು 26ರಂದು ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ ಎ೦ದು ಕಾನ್ಫರೆನ್ಸ್ ಛೇರ್ಮನ್ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಪತ್ರಿಕಾ...





