ಸೋಲು, ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿದಾಗ ಯಶಸ್ಸು: ಕೃಷ್ಣ ಜೆ. ಪಾಲೆಮಾರ್

0
ಮಂಗಳೂರು : ನನ್ನ ಉದ್ದಿಮೆಯಲ್ಲಿ ಮೂರು ಬಾರಿ ಸಂಪೂರ್ಣವಾಗಿ ಸೋತಿದ್ದೇನೆ. ಆದರೆ ಊರು ಬಿಟ್ಟಿಲ್ಲ, ಆದರೆ ಮುಂದೆ ಇದರಿಂದ ಹೊರಬರಲಿದ್ದೇನೆ ಎಂಬ ಆತ್ಮವಿಶ್ವಾಸದೊಂದಿಗೆ ಸವಾಲನ್ನು ಸ್ವೀಕರಿಸಿ ಮುಂದೆ ಬಂದಿದ್ದೇನೆ. ಹಾಗಾಗಿ ಜೀವನದಲ್ಲಿ ಎದುರಾಗುವ ಸೋಲು ಹಾಗೂ ಕಷ್ಟಗಳನ್ನು ಸ್ವೀಕರಿಸುವ ಎದೆಗಾರಿಕೆ ನಮ್ಮಲ್ಲಿ ಇದ್ದಾಗ ಯಶಸ್ಸು ಗಳಿಸಲು ಸಾಧ್ಯವಾಗುತ್ತದೆ ಎಂದು ಮಾಜಿ ಸಚಿವ,ಲ್ಯಾಂಡ್‌ಲಿಂಕ್ಸ್ ಸಂಸ್ಥೆಯ ಸಿಇಒ...

ಹಾಲು ಕರೆಯುವ ಸ್ಪರ್ಧೆ: ಅರ್ಜಿ ಆಹ್ವಾನ

0
ಮಂಗಳೂರು: ಮಂಗಳೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಂಟಿ ಆಶ್ರಯದಲ್ಲಿ ನಡೆಯುವ ಜಾನುವಾರುಗಳಲ್ಲಿ ಹಾಲು ಕರೆಯುವ ಸ್ಪರ್ಧೆಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲ್ಲೂಕಿನ ಆಸಕ್ತ ರೈತ ಭಾಂದವರು ಅತಿ ಹೆಚ್ಚು ಹಾಲು ಹಿಂಡುವ (ಪ್ರತಿ ದಿನಕ್ಕೆ 15 ಲೀ ಹಾಲು...

ಮಾತಾ ಅಮೃತಾನಂದಮಯಿ ಮಠ: ಮಕ್ಕಳಿಗಾಗಿ ಬೃಹತ್ ಉಚಿತ ಆರೋಗ್ಯ ಮೇಳ

0
ಮ೦ಗಳೂರು: ಅಮೃತಾ ಆಸ್ಪತ್ರೆ ,ಕೊಚ್ಚಿ ಇವರಿಂದ ಮಂಗಳೂರಿನಲ್ಲಿ ಜನ್ಮಜಾತ ಹೃದಯರೋಗ ಸಮಸ್ಯೆ ಇರುವ ಮಕ್ಕಳಿಗಾಗಿ ಪ್ರಪ್ರಥಮ ಚಿಕಿತ್ಸಾ ಶಿಬಿರ ಜರುಗಿತು.ಮಂಗಳೂರಿನ ಮಾತಾ ಅಮೃತಾನಂದಮಯಿ ಮಠದ ವತಿಯಿಂದ ಕರಾವಳಿ ಕರ್ನಾಟಕದ ಅಮ್ಮನವರ ಭಕ್ತರು ಮತ್ತು ಸೇವಾಸಮಿತಿಗಳ ಸಹಯೋಗದೊಂದಿಗೆ ಜರುಗಿದ ಈ ಬೃಹತ್ ಆರೋಗ್ಯ ಮೇಳದಲ್ಲಿ ಕರ್ನಾಟಕದಾದ್ಯಂತ ಹಾಗೂ ಹೊರರಾಜ್ಯಗಳ ಜನರು ವಿಶೇಷವಾಗಿ ಗ್ರಾಮೀಣ ಪ್ರದೇಶದಿಂದ ಬಂದು...

ಐವರು ಹಿರಿಯ ಪತ್ರಕರ್ತರಿಗೆ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನ

0
ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ ( ಸುದ್ದಿ ಬಿಡುಗಡೆ) , ರಘರಾಮ ನಾಯಕ್ (ಹೊಸದಿಗಂತ) ಮತ್ತು ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ( ಉದಯವಾಣಿ...

ದಿ.ಲೋಕಯ್ಯ ಶೆಟ್ಟಿಯವರ ದೇಶಪ್ರೇಮ ಸದಾ ಪ್ರೇರಣೆ:ಸತೀಶ್ ಪೈ

0
ಮಂಗಳೂರು : ಹದಿ ಹರೆಯದಲ್ಲೇ ಕೆಚ್ಚೆದೆಯಿಂದ ಸ್ವಾತಂತ್ರೃ ಹೋರಾಟದಲ್ಲಿ ಪಾಲ್ಗೊಂಡು ಜೈಲುವಾಸ ಅನುಭವಿಸಿದ ದಿ.ಲೋಕಯ್ಯ ಶೆಟ್ಟಿ ಅವರ ದೇಶಪ್ರೇಮ ಸಮಾಜಕ್ಕೆ ಪ್ರೇರಣೆಯಾಗಿದೆ. ಶಾಸಕರಾಗಿ, ಕಾರ್ಮಿಕ ನಾಯಕರಾಗಿ, ಕ್ರೀಡಾಸಂಘಟಕರಾಗಿ ಹತ್ತು ಹಲವು ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ಲೋಕಯ್ಯ ಶೆಟ್ಟಿ ಅವರ ಮೇರು ವ್ಯಕ್ತಿತ್ವ ಸದಾ ಸ್ಮರಣೀಯ ಎಂದು ಭಾರತ್ ಬೀಡಿ ವರ್ಕ್ಸ್ ಸಮೂಹ ಸಂಸ್ಥೆಯ...

ಮಂಗಳೂರು ಪ್ರೆಸ್ ಕ್ಲಬ್ ನಿ೦ದ ಉಚಿತ ಕೃತಕ ಕಾಲು ವಿತರಣೆ

0
ಮಂಗಳೂರು : ಅಶಕ್ತರಿಗೆ, ಸಂಕಷ್ಟದಲ್ಲಿ ಇರುವವರಿಗೆ ನೆರವಾಗುವುದು ಅತ್ಯಂತ ಶ್ರೇಷ್ಠ ಕಾರ್ಯವಾಗಿದೆ .ಕಾಲು ಕಳಕೊಂಡವರಿಗೆ ಕೃತಕ ಕಾಲು ಒದಗಿಸುವುದರಿಂದ ಹೊಸ ಬದುಕು ನೀಡಿದಂತಾಗುತ್ತದೆ ಎಂದು ವೆನ್ಲಾಕ್ ಆಸ್ಪತ್ರೆಯ ಡಿಎಂಒ ಡಾ.ಶಿವಪ್ರಕಾಶ್ ಹೇಳಿದರು.ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ನಗರದ ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್‌ನಲ್ಲಿ ಕೊಣಾಜೆಯ ಅಬ್ದುಲ್ ರವೂಫ್ ಅವರಿಗೆ ಉಚಿತ ಕೃತಕ ಕಾಲು...

ಕೋಟೆಕಾರು ದರೋಡೆ ಪ್ರಕರಣ: ಮೂವರು ಆರೋಪಿಗಳ ಬ೦ಧನ

0
ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ೦ತೆ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ ತಿರುನಲ್ವೇಲಿಯಲ್ಲಿ ಬಂಧಿಸಿದ್ದಾರೆ.ಬಂಧಿತ ಆರೋಪಿಗಳು ಮುಂಬಯಿಯ ಧಾರಾವಿಯ ಡೆಡ್ಲಿ ಗ್ಯಾಂಗ್ ಸೇರಿದವರು ಎನ್ನಲಾಗಿದ್ದು ಆರೋಪಿಗಳಿ೦ದ ಬಳಿ ಶಸ್ತ್ರಾಸ್ತ್ರಗಳು, 2 ತಲವಾರು, 2 ಪಿಸ್ತೂಲುಗಳನ್ನು ಕೂಡ ವಶ ಪಡಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳ...

ಅಕ್ರಮ ಮದ್ಯ ಬಳಕೆ ತಡೆಗಟ್ಟಲು ಅಬಕಾರಿ ಇಲಾಖೆ ಕಾರ್ಯಾಚರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವಂತಹ ನಿಟ್ಟಿನಲ್ಲಿ ಅಬಕಾರಿ ಇಲಾಖೆಯಿಂದ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತಿದೆ. ಪ್ರಮುಖವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೋವಾಮದ್ಯ/ಹೊರರಾಜ್ಯದ ಮದ್ಯ/ಡಿಫೆನ್ಸ್ ಮದ್ಯ/ತೆರಿಗೆ ರಹಿತ ವಿದೇಶೀ ಮದ್ಯದ ಬಳಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖಾ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸುತ್ತಿದ್ದು, ಜುಲೈ-2024 ರಿಂದ ಇಲ್ಲಿಯವರೆಗೆ ಒಟ್ಟು 31...

ಜ.22ರಂದು ಕೃಷ್ಣ.ಜೆ.ಪಾಲೆಮಾರ್ ಪ್ರೆಸ್ ಕ್ಲಬ್ ಗೌರವ ಅತಿಥಿ

0
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಜ.22ರಂದು ಬೆಳಗ್ಗೆ 11.30 ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ, ಲ್ಯಾಂಡ್‌ಲಿಂಕ್ಸ್ ಸಂಸ್ಥೆಯ ಚೇರ್ಮನ್ ಮತ್ತು ಸಿಇಒ ಕೃಷ್ಣ.ಜೆ.ಪಾಲೆಮಾರ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ. ಸಾಹಿತಿ, ಕಲಾವಿದ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...

ಉರ್ವ ಮಾರ್ಕೆಟ್ : ರಿಕ್ಷಾ ಪಾರ್ಕ್ ನ ಮೇಲ್ಛಾವಣಿ ಉದ್ಘಾಟನೆ

0
ಮ೦ಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಮಣ್ಣಗುಡ್ಡೆ 28ನೇ ವಾರ್ಡಿನ ಉರ್ವ ಮಾರ್ಕೆಟ್ ಬಳಿಯ ರಿಕ್ಷಾ ಪಾರ್ಕ್ ನ ಮೇಲ್ಛಾವಣಿಯನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು. ನಂತರ ಅವರು ಮಾತನಾಡಿ, ಶಾಸಕರ ವಿಶೇಷ ಅನುದಾನದಿಂದ ಅಳವಡಿಸಲಾದ ಈ ಮೇಲ್ಛಾವಣಿಯಿಂದ ಮಳೆ-ಬಿಸಿಲು ಯಾವುದನ್ನೂ ಲೆಕ್ಕಿಸದೇ ತಮ್ಮ ಕುಟುಂಬಗಳನ್ನು ಸಲಹಲು ದಿನನಿತ್ಯ ದುಡಿಯುವ ರಿಕ್ಷಾ ಚಾಲಕರುಗಳಿಗೆ ಬಿಡುವಿನ ವೇಳೆಯಲ್ಲಿ...