ಸೈಂಟ್ ಜೋಸೆಫ್ ವಿಶ್ವವಿದ್ಯಾಲಯ: ಸಿಂಟ್ಯಾಕ್ಸಿಯಾ 2025 ಉದ್ಘಾಟನೆ

0
ಬೆ೦ಗಳೂರು: ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಮಾಹಿತಿ ತಂತ್ರಜ್ಞಾನ ಶಾಲೆಯ ಕಂಪ್ಯೂಟರ್ ಸೈನ್ಸ್ ವಿಭಾಗವು ಜನವರಿ 16, 2025 ರಂದು ಅಂತರ-ಕಾಲೇಜು ಉತ್ಸವವಾದ ಸಿಂಟ್ಯಾಕ್ಸಿಯಾ-2025ರ ಭವ್ಯ ಉದ್ಘಾಟನೆಯನ್ನು ಆಯೋಜಿಸಿತು. ಈ ಕಾರ್ಯಕ್ರಮವು ನವೀನತೆ, ಸಹಯೋಗ ಮತ್ತು ಪ್ರತಿಭೆಯ ಆಚರಣೆಗೆ ಒಂದು ವೇದಿಕೆಯಾಯಿತು.ಮುಖ್ಯ ಅತಿಥಿಯಾಗಿ ಗಣ್ಯ ತಂತ್ರಜ್ಞರಾದ ಅಶೋಕ್ ಪಿರೇರಾ ಅವರು ಭಾಗವಹಿಸಿದರು. ಇದರೊಂದಿಗೆ ಫಾದರ್ ಡೆನ್ಸಿಲ್...

ತುಳುಚಲನ ಚಿತ್ರ ನಿರ್ಮಾಪಕರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

0
ಮಂಗಳೂರು: ತುಳು ಚಲನ ಚಿತ್ರಗಳಿಗೆ ಸಬ್ಸಿಡಿ, ಪ್ರಾದೇಶಿಕ ಭಾಷಾ ಸಿನಿಮಾಗಳಿಗೆ ಪ್ರಶಸ್ತಿ, ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಸಿನಿಮಾಗಳಿಗೆ ನೀಡುವಂತೆ ಶೇಕಡಾವಾರು ಷೇರು, ತುಳುಚಲನಚಿತ್ರ ನಿರ್ಮಾಪಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಜಾಗ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಚಲನ ಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಆರ್ ಧನರಾಜ್ ನೇತೃತ್ವದಲ್ಲಿ ಮನವಿ...

ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ತುಳು ಸಿನಿಮಾಕ್ಕೆ ಮುಹೂರ್ತ

ಮಂಗಳೂರು: ಆರ್ ಜೆ ಪ್ರೊಡಕ್ಷನ್ ನಿರ್ಮಾಣದ ರೋಶನ್ ಆರ್ ಆಳ್ವ ನಿರ್ದೇಶನದ ನೂತನ ತುಳು ಚಿತ್ರದ ಮುಹೂರ್ತ ಸಮಾರಂಭ ಐಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜರಗಿತು. ಆರಂಭದಲ್ಲಿ ಸ್ಕ್ರಿಪ್ಟ್ ಪೂಜೆಯು ನೆರವೇರಿತು. ಆರ್ ಜೆ ಪ್ರೊಡಕ್ಷನ್‌ನ ರಮೇಶ್ ಆಳ್ವ ತಿಂಬರ ಮತ್ತು ಜಯಶ್ರೀ ಆರ್ ಆಳ್ವ ತಿಂಬರ ಕ್ಯಾಮೆರಾ ಚಾಲನೆಗೈದರು.ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉದ್ಯಮಿಗಳಾದ ಸಂಜೀವ...

ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ಚಾಲನೆ

0
ಮಂಗಳೂರು: ಕರಾವಳಿ ಉತ್ಸವ ಹಿನ್ನೆಲೆಯಲ್ಲಿ ಒಎನ್ ಜಿಸಿ-ಎಂಆರ್ ಪಿಎಲ್ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಸಂಜೆ ತಣ್ಣೀರುಬಾವಿ ಬೀಚ್ ನಲ್ಲಿ ಚಾಲನೆ ನೀಡಿದರು.ಬಳಿಕ ಮಾತಾಡಿದ ಅವರು, “ಜನರ ಮನಸುಗಳನ್ನು ಬೆಸೆಯುವ ಇಂತಹ ಕಾರ್ಯಕ್ರಮ ಮಂಗಳೂರಿನಲ್ಲಿ ಆಯೋಜನೆ ಮಾಡಿರುವುದು ಖುಷಿ ತಂದಿದೆ....

ಕೋಟೆಕಾರ್ ಸಹಕಾರಿ ಬ್ಯಾಂಕ್‌ನಲ್ಲಿ ಹಾಡಹಗಲೇ ಬಂದೂಕು ತೋರಿಸಿ ಚಿನ್ನಾಭರಣ, ನಗದು ದರೋಡೆ

0
ಮ೦ಗಳೂರು: ಉಳ್ಳಾಲ ತಾಲೂಕಿನ ಕೆ.ಸಿ ರೋಡ್​​ನ ಕೋಟೆಕಾರು ಸಹಕಾರಿ ಬ್ಯಾಂಕ್‌ನಲ್ಲಿ ಹಾಡಹಗಲೇ ಬಂದೂಕು ತೋರಿಸಿ ಚಿನ್ನಾಭರಣ, ನಗದು ದರೋಡೆ ಮಾಡಿದ ಘಟನೆ ಶುಕ್ರವಾರ ನಡೆದಿದೆ. ಫಿಯೆಟ್ ಕಾರಿನಲ್ಲಿ ಬಂದ ಐವರು ಮುಸುಕುಧಾರಿ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿ, ಅಧಿಕಾರಿಗಳನ್ನು ಬೆದರಿಸಿ ಚಿನ್ನಾಭರಣ, ನಗದು ದೋಚಿ ಕಳ್ಳರು ಪರಾರಿಯಾಗಿದ್ದಾರೆ. ದರೋಡೆಕೋರರ ತಂಡ ಮಂಗಳೂರು ಕಡೆಗೆ ಪರಾರಿಯಾಗಿದೆ...

ಸರಕಾರಿ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಕ್ರೀಡಾಕೋಟಾ ನಿಗದಿ :ಮುಖ್ಯಮಂತ್ರಿ ಸಿದ್ದರಾಮಯ್ಯ

0
ಮ೦ಗಳೂರು: ರಾಜ್ಯದಲ್ಲಿ ಸರಕಾರಿ ಇಲಾಖೆಗಳಲ್ಲಿ ಸಮವಸ್ತ್ರ ಇಲಾಖೆಗಳಲ್ಲಿ ಶೇ. 3 ಹಾಗೂ ಇತರ ಇಲಾಖೆಗಳಲ್ಲಿ ಶೇ.2 ಕ್ರೀಡಾಕೋಟಾ ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟಕ್ಕೆ ಜನವರಿ 17 ರಂದು ನಗರದ...

ಮಂಗಳೂರಿನಲ್ಲಿ ರಾಜೀವ್ ಗಾಂಧಿ ವಿವಿ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಶಿಲಾನ್ಯಾಸ

0
ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ಕರ್ನಾಟಕ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಹೊಸ ಪ್ರಾದೇಶಿಕ ಕೇಂದ್ರ ತಲೆ ಎತ್ತಲಿದೆ.ಹೊಸ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ (ಜನವರಿ 17) ಶಿಲಾನ್ಯಾಸ ನೆರವೇರಿಸಲಿದ್ದಾರೆ. ಈ ಭಾಗದ ಪ್ರದೇಶದಲ್ಲಿ ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡುವುದು ಇದರಿಂದ ಸಾಧ್ಯವಾಗಲಿದೆ. ಆರೋಗ್ಯ ಕ್ಷೇತ್ರದ ಪ್ರಗತಿಯಲ್ಲಿ...

ಕರ್ನಾಟಕ ಕ್ರೀಡಾಕೂಟ : ಮುಖ್ಯಮಂತ್ರಿಗಳಿಂದ ಚಾಲನೆ

0
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಡಳಿತ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾದ ಕರ್ನಾಟಕ ಕ್ರೀಡಾಕೂಟ 2025 ಜ. 17 ರಿಂದ 23ರ ವರೆಗೆ ಮಂಗಳೂರು ಮತ್ತು ಉಡುಪಿಯಲ್ಲಿ ನಡೆಯಲಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 17 ರಂದು ಸಂಜೆ 5 ಗಂಟೆಗೆ ನಗರದ ಮಂಗಳಾ...

ರೂಪೇಶ್ ಶೆಟ್ಟಿ, ನಿರ್ದೇಶನದ “ಜೈ” ತುಳು ಸಿನಿಮಾದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದಲ್ಲಿ "ಜೈ” ತುಳು ಸಿನಿಮಾದಲ್ಲಿ ‌ ಬಾಲಿವುಡ್ ನಟ ಸುನೀಲ್ ಶೆಟ್ಟಿ ನಟಿಸುತ್ತಿದ್ದಾರೆ. ಮಂಗಳೂರಿನಾದ್ಯಂತ ಶೂಟಿಂಗ್ ನಡೆಯುತ್ತಿದ್ದು, ಇನ್ನು ಕೆಲವು ದಿನಗಳ ಕಾಲ ಶೂಟಿಂಗ್ ನಲ್ಲಿ ಭಾಗವಹಿಸುತ್ತಿದ್ದಾರೆ ʼ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಟ ಸುನೀಲ್ ಶೆಟ್ಟಿ ಅವರುತುಳು ಸಿನಿಮಾದಲ್ಲಿ ನಟಿಸುತ್ತಿರುವುದು ಹಷ೯ ತ೦ದಿದೆ. ಅನೇಕ ವರ್ಷಗಳಿಂದ...

ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಕಚೇರಿ ಉದ್ಘಾಟನೆ

0
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ನಡೆಯಲಿರುವ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಯ ಕಛೇರಿಯು ಮಣ್ಣಗುಡ್ಡೆಯ ಎಸ್.ಎಲ್ ಶೇಟ್ ಜುವೆಲ್ಲರ್ಸ್ & ಡೈಮಂಡ್ ಹೌಸ್ ಬಳಿ ಉದ್ಘಾಟನೆಗೊಂಡಿತು. ನಂತರ...