ಫೆಬ್ರವರಿ 17 ರಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ‌

0
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಫೆಬ್ರವರಿ 17 ರಂದು ಜಿಲ್ಲೆಗೆ ಆಗಮಿಸಲಿದ್ದಾರೆ.ಫೆಬ್ರವರಿ 17 ರಂದು ಬೆಳಿಗ್ಗೆ 7:10 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣ ಆಗಮನ. 8 ಗಂಟೆಗೆ ಸಕ್ರ್ಯೂಟ್ ಹೌಸ್ ಆಗಮನ. 10:30 ಗಂಟೆಗೆ ನಗರದ ಯೆಯ್ಯಾಡಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ...

ಫೆ.16 : ಪಿಲಾರ್ ನಲ್ಲಿ ತುಳು ಪರ್ಬ : ಜಾನಪದ ಸಿರಿ ಪರಿಚಯ, ಗ್ರಾಮೀಣ ಆಟಕೂಟ

0
ಮಂಗಳೂರು, : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉಳ್ಳಾಲ ತಾಲೂಕಿನ ಪಿಲಾರ್ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಪಿಲಾರ್ ನ ಪಂಜಂದಾಯ ಸೇವಾ ಸನ್ನಿಧಿಯ ಮೈದಾನದಲ್ಲಿ ಫೆ.16 ರಂದು ಬೆಳಿಗ್ಗೆ 'ತುಳು ಪರ್ಬ' ಆಯೋಜಿಸಲಾಗಿದೆ.ಪಿಲಾರ್ ಯುವಕ ಮಂಡಲದ ಸ್ವರ್ಣ ಮಹೋತ್ಸವದ ಪ್ರಯುಕ್ತ ನಡೆಯುವ ಈ ಕಾರ್ಯಕ್ರಮವನ್ನು ಭಾನುವಾರ ಬೆಳಿಗ್ಗೆ 9.00 ಗಂಟೆಗೆ ನಿವೃತ್ತ...

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ: ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ

0
ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು. ಮಂಗಳೂರಿನ ವೆನ್ಲಾಕ್ ಸರ್ಕಾರಿ ಆಸ್ಪತ್ರೆಯ ಸಿಟಿವಿಎಸ್ ತಂಡ ವಿಶೇಷ ಶಸ್ತ್ರಚಿಕಿತ್ಸೆ ನಡೆಸಿ 12 ವರ್ಷದ ಬಾಲಕನ ಕುತ್ತಿಗೆಯ ಮೂಲಕ ಎದೆಗೂಡಿಗೆ ಸೇರಿದ...

ಫೆ.17: ವಾಹನಗಳ ಸಂಚಾರ ಗಣತಿ

0
ಮಂಗಳೂರು: ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿನ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ಓಡಾಡುವ ವಾಹನಗಳ ಸಂಚಾರದ ಗಣತಿಯನ್ನು ನಡೆಸಲಾಗುತ್ತಿದೆ.2025ನೇ ಸಾಲಿನಲ್ಲಿ ರಸ್ತೆ ಸಂಚಾರ ಗಣತಿಯನ್ನು ಫೆ. 17 ರಂದು ಬೆಳಿಗ್ಗೆ 6 ಗಂಟೆಯಿಂದ ಫೆ. 24 ರಂದು ಬೆಳಿಗ್ಗೆ 6 ಗಂಟೆವರೆಗೆ ಸತತವಾಗಿ 7 ದಿನಗಳ ಕಾಲ ನಡೆಸಲಾಗುವುದು....

ಚಿತ್ರೀಕರಣ ಪೂರೈಸಿದ “ಪಿಲಿಪಂಜ” ಸಿನಿಮಾ

ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಯುವ ನಿರ್ದೇಶಕ ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ನಾನದ ತುಳು ಸಿನಿಮಾ ಸಂಪೂರ್ಣ ಚಿತ್ರೀಕರಣವನ್ನು ಮುಗಿಸಿದೆ.ಒಟ್ಟು ಮೂರು ಹಂತಗಳಲ್ಲಿ ಚಿತ್ರೀಕರಣ ಮಾಡಿದ್ದ ಈ ಸಿನಿಮಾ ಫೇ: 2ರಿಂದ ಸಾಲೆತ್ತೂರು, ಕುಳಾಲು, ಕಾಡುಮಠ,...

ಫೆ.14ಕ್ಕೆ “ಭುವನಂ ಗಗನಂ” ಸಿನಿಮಾ ರಾಜ್ಯಾದ್ಯಂತ ತೆರೆಗೆ!

0
ಮಂಗಳೂರು: “ಭುವನಂ ಗಗನಂ ಸಿನಿಮಾದ ಒಬ್ಬ ನಾಯಕ ಪೃಥ್ವಿ ಅಂಬರ್ ಮಂಗಳೂರಿನವರು ಆಗಿರುವ ಕಾರಣ ಮಂಗಳೂರು ಭಾಷೆಯನ್ನು ಸಿನಿಮಾದಲ್ಲಿ ಬಳಸಲಾಗಿದೆ. ನವಿರಾದ ಪ್ರೇಮಕತೆ ಸಿನಿಮಾದ ಜೀವಾಳವಾಗಿದ್ದು ಫೆ.14ರ ಪ್ರೇಮಿಗಳ ದಿನದಂದು ಸಿನಿಮಾ ಬಿಡುಗಡೆಯಾಗಲಿದೆ“ ಎಂದು ಚಿತ್ರ ನಿರ್ದೇಶಕ ಗಿರೀಶ್ ಮೂಲಿಮನೆ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.ನಟ ಪೃಥ್ವಿ ಅಂಬರ್ ಮಾತಾಡಿ, ”ನನಗೆ ತುಳು ಭಾಷೆ, ಮಂಗಳೂರು...

ಫೆಬ್ರವರಿ 27 ರಿಂದ ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ

0
ಮಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ನಾಡಿನ ಜನತೆಗೆ ಅತಿ ಅಮೂಲ್ಯವಾದ ಪುಸ್ತಕಗಳನ್ನು ಖರೀದಿಸಲು ಮತ್ತು ವೀಕ್ಷಿಸಲು ಫೆಬ್ರವರಿ 27 ರಿಂದ ಮಾರ್ಚ್ 3 ರವರೆಗೆ “ವಿಧಾನಸೌಧದ ಆವರಣದಲ್ಲಿ ಪುಸ್ತಕ ಮೇಳ" ಏರ್ಪಡಿಸಲಾಗಿದೆ.ಪುಸ್ತಕ ಮೇಳದಲ್ಲಿ, ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದು. ಮಳಿಗೆಯೊಂದಕ್ಕೆ ರೂ. 1000 ಭದ್ರತಾ ಠೇವಣಿ ಡಿ.ಡಿ.ಯನ್ನು ಬೆಂಗಳೂರು, ವಿಧಾನಸೌಧ, ಕರ್ನಾಟಕ...

ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವ ವರ್ಷಾಚರಣೆಗೆ ಚಾಲನೆ

0
ಮಂಗಳೂರು: ಮಂಗಳೂರು ಧರ್ಮಪ್ರಾಂತದ ಸೈಂಟ್‌ ವಿನ್ಸೆಂಟ್‌ ಡಿ. ಪಾವ್ಲ್ ಸೊಸೈಟಿಯ ಶತಮಾನೋತ್ಸವದ ಉದ್ಭಾಟನಾ ಸಮಾರಂಭ ರವಿವಾರ ಬಿಜೈ ಚರ್ಚ್‌ ಸಭಾಂಗಣದಲ್ಲಿ ನಡೆಯಿತು.ಮಂಗಳೂರು ಧರ್ಮಪ್ರಾಂತದ ವಿಕಾರ್‌ ಜನರಲ್‌ ಮೊನಿಜರ್‌ ವಂ। ಮ್ಯಾಕ್ಸಿಂ ಎಲ್‌. ನೊರೊನ್ಹಾ ಶತಮಾನೋತ್ಸವದ ಲಾಂಛನ ಬಿಡುಗಡೆ ಮಾಡಿ ಮಾತನಾಡಿ, ನೂರು ವರ್ಷಗಳಿಂದ ಎಸ್‌ವಿಪಿ ಸಂಘಟನೆಯ ಮೂಲಕ ಧರ್ಮಪ್ರಾಂತದಲ್ಲಿ ಅನೇಕ ಒಳ್ಳೆಯ ಕೆಲಸಗಳಾಗಿವೆ. ಬಡ...

ಗಣೇಶ್ ಕುಲಾಲ್ ಗೆ ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ

0
ಮಂಗಳೂರು : ನಿಸ್ವಾರ್ಥ ಮನೋಭಾವದಿಂದ ಸಮಾಜದ ಒಳಿತಿಗಾಗಿ ಕೆಲಸ ಮಾಡುವವರನ್ನು ಗುರುತಿಸಿ ಗೌರವಿಸುವುದು ನಮ್ಮ ಕರ್ತವ್ಯ ಎಂದು ಮಾಜಿ ಸಚಿವ ಕೃಷ್ಣ. ಜೆ.ಪಾಲೆಮಾರ್ ಹೇಳಿದರು.ಭಾನುವಾರ ನಗರದ ಪಾಲೆಮಾರ್ ಗಾರ್ಡನ್‌ನಲ್ಲಿ ನಡೆದ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಲ್ಲಿ ಕಾರ್ಪೋರೇಟರ್ ಗಣೇಶ್ ಕುಲಾಲ್ ಅವರಿಗೆ 2024ನೇ ಸಾಲಿನ ವಾರ್ಷಿಕ ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ ಮಾಡಿ ಅವರು...

ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕ-ಕೃಷ್ಣಾ ಜೆ ಪಾಲೆಮಾರ್

ಮಂಗಳೂರು,ಫೆ.8;ಆರೋಗ್ಯಕರ ಜೀವನಕ್ಕೆ ಸಂಗೀತ ಕಲೆ ಪೂರಕವಾಗಿದೆ ಎಂದು ಮಾಜಿ ಸಚಿವ ಕಷ್ಣ ಜೆ ಪಾಲೆಮಾರ್ ತಿಳಿಸಿದ್ದಾರೆ.ಅವರು ಮಂಗಳೂರಿನ ಕಲಾ ಸಾಧನಸಂಸ್ಥೆ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ಹಮ್ಮಿಕೊಂಡ ಸ್ವರ ಸಾನಿಧ್ಯ ರಾಷ್ಟ್ರೀಯ ಮಟ್ಟದ ಯುವ ಸಂಗೀತ ಉತ್ಸವದಲ್ಲಿ ಕಲಾವಿದರನ್ನು ಸನ್ಮಾನಿಸಿ ಮಾತನಾಡಿದರು..ಯುವ ಪೀಳಿಗೆಯಲ್ಲಿ ಸಂಗೀತದ ಬಗ್ಗೆ ಅಭಿರುಚಿ ಮೂಡಿಸುವ...