ಎಂ.ಆರ್.ಪಿ.ಎಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್
ಮ೦ಗಳೂರು:ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ನೇತೃತ್ವದಲ್ಲಿ ನಡೆಯುತ್ತಿರುವ ಎಂ.ಆರ್.ಪಿ.ಎಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ 2025 ರ ಉದ್ಘಾಟನೆಯನ್ನು ಹಲವು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಅಸೋಸಿಯೇಷನ್ ನ ಅಧ್ಯಕ್ಷರು ಹಾಗೂ ಶಾಸಕರಾದ ವೇದವ್ಯಾಸ ಕಾಮತ್ ಅವರು ನೆರವೇರಿಸಿದರು.
ನಂತರ ಮಾತನಾಡಿದ ಅವರು, ಇಂದಿನ ಈ ಸ್ಪರ್ಧಾಕೂಟದಲ್ಲಿ ಜಿಲ್ಲೆಯ 300ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿರುವುದು ದಾಖಲೆಯಾಗಿದೆ. ಇಲ್ಲಿನ...
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಹೊಸ ರಬ್ಬರ್ ತೆಗೆಯುವ ಉಪಕರಣ ಖರೀದಿ
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಅತ್ಯಾಧುನಿಕ ರಬ್ಬರ್ತೆಗೆಯುವ ಉಪಕರಣಗಳನ್ನು ಖರೀದಿಸಲಾಗಿದೆ. ಈ ಸುಧಾರಿತ ಯಂತ್ರೋಪಕರಣವನ್ನು ರನ್ ವೇಯಲ್ಲಿ ವಿಮಾನದ ಟೈರ್ ಗಳಿಂದ ರಬ್ಬರ್ ನಿಕ್ಷೇಪಗಳನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ವಿನ್ಯಾಸಗೊಳಿಸಲಾಗಿದೆ, ಸೂಕ್ತ ಘರ್ಷಣೆಯ ಮಟ್ಟ ಮತ್ತು ಸುರಕ್ಷಿತ ಲ್ಯಾಂಡಿಂಗ್ ಗಳನ್ನು ಖಚಿತಪಡಿಸುತ್ತದೆ.ಈ ಉಪಕರಣವು ವಿಮಾನ ವೇಳಾಪಟ್ಟಿಗೆ ಕನಿಷ್ಠ ಅಡಚಣೆಯೊಂದಿಗೆ ರನ್ವೇಯನ್ನು ತ್ವರಿತವಾಗಿ...
ನರ್ಸಿಂಗ್ ವಿದ್ಯಾರ್ಥಿಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಲು ಸಂಸದ ಕ್ಯಾ. ಚೌಟ ಆಗ್ರಹ
ನವದೆಹಲಿ: ಮಂಗಳೂರಿನ ವೆನ್ಲಾಕ್ ಸೇರಿ ದೇಶದೆಲ್ಲೆಡೆ ಸರ್ಕಾರಿ ಆಸ್ಪತ್ರೆಗಳಲ್ಲಿ ಎದುರಾಗಿರುವ ನರ್ಸ್ ಗಳ ಕೊರತೆ ನೀಗಿಸಲು ಎಂಬಿಬಿಎಸ್ ಮಾದರಿ ನರ್ಸ್ಗಳಿಗೂ ಇಂಟರ್ನ್ ಶಿಪ್ ಕಡ್ಡಾಯಗೊಳಿಸಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಸಂಸತ್ತಿನಲ್ಲಿ ಸದನದ ಗಮನಸೆಳೆದಿದ್ದಾರೆ.
ಲೋಕಸಭೆಯಲ್ಲಿ ನಿಯಮ 377ರಡಿ ಈ ವಿಷಯ ಉಲ್ಲೇಖಿಸಿದ ಕ್ಯಾ. ಚೌಟ ಅವರು, 905 ಹಾಸಿಗೆಗಳ...
ಕಂಬಳ ಕ್ರಾಸ್: ನೂತನ ಸೇತುವೆ ಉದ್ಘಾಟನೆ
ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 42ನೇ ಡೊಂಗರಕೇರಿ ವಾರ್ಡಿನ ಕಂಬಳ ಕ್ರಾಸ್ ರಸ್ತೆಯಲ್ಲಿದ್ದ ಹಳೆಯ ಸೇತುವೆಯನ್ನು ಕೆಡವಿ ನೂತನವಾಗಿ ನಿರ್ಮಿಸಲಾದ ಸೇತುವೆಯನ್ನು ಶಾಸಕ ವೇದವ್ಯಾಸ ಕಾಮತ್ ರವರು ಲೋಕಾರ್ಪಣೆಗೊಳಿಸಿದರು.
ನಂತರ ಮಾತನಾಡಿದ ಶಾಸಕರು ಈ ಹಿಂದೆ ಇಲ್ಲಿದ್ದ ಸೇತುವೆ ಅನೇಕ ವರ್ಷಗಳಷ್ಟು ಹಳೆಯದಾಗಿದ್ದು ಶಿಥಿಲಾವಸ್ಥೆ ತಲುಪಿದ್ದರ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯೆಜಯಶ್ರೀ ಕುಡ್ವರವರು ಮುತುವರ್ಜಿ ವಹಿಸಿ...
ಫೆ.9 ರಂದು ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪ್ರೆಸ್ ಕ್ಲಬ್ ದಿನಾಚರಣೆ ಫೆ.9ರಂದು ಬೆಳಗ್ಗೆ 10ಕ್ಕೆ ನಗರದ ಮೋರ್ಗನ್ಸ್ಗೇಟ್ಬಳಿಯ ಪಾಲೆಮಾರ್ ಗಾರ್ಡನ್ಮಲ್ಲಿ ನಡೆಯಲಿದೆ.
ಮಾಜಿ ಮೇಯರ್, ಕಾರ್ಡೋಲೈಟ್ ಸ್ಪೆಷಾಲಿಟಿ ಕೆಮಿಕಲ್ಸ್ ಇಂಡಿಯಾದ ಜನರಲ್ ಮ್ಯಾನೇಜರ್ ದಿವಾಕರ್ ಕದ್ರಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆಆಯ್ಕೆಯಾಗಿರುವ ಮನಪಾ ಕಾರ್ಪೋರೇಟರ್ ಗಣೇಶ್...
ಫೆ. 7ರಿ೦ದ ಮಂಗಳೂರಿನಲ್ಲಿ ಐಸ್ ಕ್ರೀಮ್ ಪರ್ಬ
ಮಂಗಳೂರು: ನಗರದ ಪಾಂಡೇಶ್ವರದಲ್ಲಿರುವ ಫಿಝಾ ಬೈ ನೆಕ್ಸಸ್ ಮಾಲ್ ಮತ್ತು ಮಂಗಳೂರಿನ ಪ್ರಸಿದ್ಧ ಟ್ರೈ ತಿಂಡಿ ಇನ್ಸ್ಟಾಗ್ರಾಮ್ ಪೇಜ್ ಸಹಭಾಗಿತ್ವದಲ್ಲಿ ಫೆಬ್ರವರಿ 7, 8 ಮತ್ತು 9ರಂದು 3 ದಿನಗಳ ಐಸ್ ಕ್ರೀಮ್ಪರ್ಬವನ್ನು ಅಯೋಜಿಸಲಾಗಿದೆ. 2ನೇ ಆವ್ರತ್ತಿಯ ಐಸ್ ಕ್ರೀಮ್ ಪರ್ಬ ಇದಾಗಿದ್ದು ಮೂರೂ ದಿನ ಕೂಡ ಬೆಳಗ್ಗೆ 11ರಿಂದ ರಾತ್ರಿ 9 ರವರೆಗೆ...
ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ
ಮಂಗಳೂರು: ಉಡುಪಿಯ ಪಲಿಮಾರು ಮಠದ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ನೇತೃತ್ವದಲ್ಲಿ ಪ್ರಯಾಗ್ ರಾಜ್ ಕುಂಭ ಮೇಳದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ತಂಡ ತ್ರಿವೇಣಿ ಸಂಗಮದ ಪುಣ್ಯ ತೀರ್ಥ ಮಾಡಿದೆ.
ಮಹಾಕುಂಭ ಮೇಳದಲ್ಲಿ ಪ್ರಯಾಗ್ ರಾಜ್ ನ ಪಲಿಮಾರು ಮಾಧ್ವ ಮಠದಲ್ಲಿ ಶ್ರೀ ವಿಧ್ಯಾಧೀಶ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಅಧ್ಯಕ್ಷರಾದ...
ಸೇತುವೆಗಳ ಪಕ್ಕದಲ್ಲಿ ಸಿ.ಸಿ ಟಿವಿ ಅಳವಡಿಕೆ – ಸಚಿವ ದಿನೇಶ್ ಗುಂಡೂರಾವ್ ಸೂಚನೆ
ಮಂಗಳೂರು: ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳಲ್ಲಿ ಬರುವ ನದಿಗಳಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ ಟಿವಿ ಅಳವಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಬುಧವಾರ ಪೋಳಲಿ-ಅಡ್ಡೂರು ರಾಜ್ಯ ಹೆದ್ದಾರಿಯ ಸೇತುವೆಯ ಬಲಗೊಳಿಸುವ ಕಾಮಗಾರಿಯನ್ನು ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನದಿಗಳ ಸೇತುವೆಗಳ ಆಸು ಪಾಸಿನಲ್ಲಿ ಮರಳನ್ನು ಎತ್ತುವುದರಿಂದ ಸೇತುವೆಗಳು...
ಸಾಲ ಪಡೆದವರಿಗೆ ಫೈನಾನ್ಸ್ ಸಂಸ್ಥೆಗಳು ಕಿರುಕುಳ ನೀಡಿದರೆ ಸಹಾಯವಾಣಿಗೆ ಮಾಹಿತಿ ನೀಡಲು ಸೂಚನೆ
ಮಂಗಳೂರು ಫೆ.5: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪೆನಿಗಳಲ್ಲಿ ಸಾಲ ಪಡೆದು, ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು, ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ.ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ...
ರಂಗಮಂದಿರ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಮಂಗಳೂರು ನಗರದಲ್ಲಿ ಬಹುನಿರೀಕ್ಷಿತ ರಂಗಮಂದಿರ ನಿರ್ಮಾಣಕ್ಕೆ ಕಾಮಗಾರಿ ಪ್ರಕ್ರಿಯೆಗೆ ಚಾಲನೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ.ಅವರು ಬುಧವಾರ ರಂಗಮಂದಿರ ನಿರ್ಮಾಣ ಕುರಿತು ಬಂಟ್ವಾಳ ಪ್ರವಾಸಿ ಮಂದಿರದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗ ರಂಗಮಂದಿರ ನಿರ್ಮಾಣ ಸಂಬಂಧ ರೂ. 9.95 ಕೋಟಿ ಅಂದಾಜು ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ...







