ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ಜ.30 ರ೦ದು ಶಂಕುಸ್ಥಾಪನೆ
ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಜ.30 ರ೦ದು ನೆರವೇರಿಸಲಿದ್ದಾರೆ.
ಗುರುವಾರ ಬೆಳಗ್ಗೆ 9.30 ಮತ್ತು 10.30ಕ್ಕೆ ಸುರತ್ಕಲ್ ಹಾಗೂ ಮೂಲ್ಕಿ ರೈಲು ನಿಲ್ದಾಣದಲ್ಲಿ ನಡೆಯುವ ಈ ಶಂಕುಸ್ಥಾಪನೆ...
“ಪಿಲಿಪಂಜ” ತುಳು ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ
ಮಂಗಳೂರು: ಯಸ್ ಬಿ ಗ್ರೂಪ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಅವರ, ಪ್ರತೀಕ್ ಯು ಪೂಜಾರಿ ಕಾವೂರು ನಿರ್ಮಾಣದ, ಭರತ್ ಶೆಟ್ಟಿ ನಿರ್ದೇಶನದ "ಪಿಲಿಪಂಜ" ವಿಭಿನ್ನ ಶೈಲಿಯ ತಂತ್ರಜ್ಞಾನದ ತುಳು ಸಿನಿಮಾದ "ಫಸ್ಟ್ ಲುಕ್ ಪೋಸ್ಟರನ್ನು ಜ: 27 ರ೦ದು ವನದುರ್ಗೆಎಂದೇ ಪ್ರಸಿದ್ಧಿ ಪಡೆದಿರುವ ಬೆಳ್ಮಣ್ಣು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ವೇದಮೂರ್ತಿ...
ದಿ.ಜಾರ್ಜ್ ಫೆರ್ನಾಂಡಿಸ್ ಸ್ಮರಣಾರ್ಥ ವಾಲಿಬಾಲ್ ಪಂದ್ಯಾಟ
ಮಂಗಳೂರು : ದೇಶ ಕಂಡ ಅಪ್ರತಿಮ ರಾಜಕಾರಣಿ ಜಾರ್ಜ್ ಫೆರ್ನಾಂಡಿಸ್ ಅವರು ಅಸಂಘಟಿತ ಕಾರ್ಮಿಕರಿಗೆ ಶಕ್ತಿ ತುಂಬಿದ ಮಹಾನ್ ಚೇತನ.ರಾಜಕೀಯವಾಗಿಉನ್ನತ ಸ್ಥಾನದಲ್ಲಿದ್ದರೂ ಜನ ಸಾಮಾನ್ಯರಂತೆ ಬದುಕಿದ ಜಾರ್ಜ್ ಅವರ ಜೀವನಾದರ್ಶ ದೇಶಕ್ಕೆ ಮಾದರಿಯಾಗಿದೆ ಎಂದು ಎಂಐಟಿ ಮಣಿಪಾಲದ ನಿವೃತ್ತ ಪ್ರಾಧ್ಯಾಪಕ ಡಾ.ಕೆ.ನಾರಾಯಣ ಶೆಣೈ ಹೇಳಿದರು.ರಾಷ್ಟ್ರೀಯವಾದಿ ಕ್ರೈಸ್ತರ ವೇದಿಕೆ ವತಿಯಿಂದ ದ.ಕ. ಜಿಲ್ಲಾ ವಾಲಿಬಾಲ್ ಅಸೋಸಿಯೇಶನ್...
“ಮಿಡ್ಸ್ ಕ್ಲಾಸ್ ಫ್ಯಾಮಿಲಿ” ತುಳು ಸಿನಿಮಾ ಜ.31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಗೆ
ಮಂಗಳೂರು: ರೋಹನ್ ಕಾರ್ಪೊರೇಷನ್ ಅರ್ಪಿಸುವ, ವೈಭವ್ ಫಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಸೆಂಟ್ ಪ್ರೊಡಕ್ಷನ್, ಎಚ್.ಪಿ.ಆರ್ ಫಿಲ್ಡ್-ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ ಆನಂದ್ ಎನ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ 'ಮಿಡ್ಸ್ ಕ್ಲಾಸ್ ಫ್ಯಾಮಿಲಿ' ತುಳು ಸಿನಿಮಾ ಜನವರಿ 31 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ ಎ೦ದು ನಾಯಕ ನಟ...
ಅಸಂಘಟಿತ ಕಾರ್ಮಿಕರಿಗೆ ಮಾಹಿತಿ ಮತ್ತು ನೋಂದಣಿ ಅಭಿಯಾನ
ಮಂಗಳೂರು: ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮತ್ತು ಕಲ್ಯಾಣ ಯೋಜನೆಯಡಿ ಫೆಬ್ರವರಿ 3 ರಂದು ಬೆಳಿಗ್ಗೆ 10 ಗಂಟೆಗೆ ಲಾಲ್ಬಾಗ್ ಮಹಾನಗರ ಪಾಲಿಕೆ ಕಛೇರಿ ಆವರಣದಲ್ಲಿರುವ ವಿಧಾನ ಪರಿಷತ್ ಸದಸ್ಯ...
ಫೆ.21ಕ್ಕೆ “ಒಲವಿನ ಪಯಣ” ಸಿನಿಮಾ ರಾಜ್ಯಾದ್ಯಂತ ಬಿಡುಗಡೆ!
ಮಂಗಳೂರು: ”ಒಲವಿನ ಪಯಣ ಸಿನಿಮಾ ಫೆ.21ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ. ಫ್ಯಾಮಿಲಿ ಒರಿಯೆಂಟೆಡ್ ಸಿನಿಮಾ ಇದಾಗಿದ್ದು ಕನ್ನಡ ಸಿನಿಮಾ ಪ್ರೇಮಿಗಳನ್ನು ರಂಜಿಸುವ ಎಲ್ಲ ಅಂಶಗಳು ಸಿನಿಮಾದಲ್ಲಿ ಇರಲಿವೆ“ ಎಂದು ಚಿತ್ರದ ನಿರ್ದೇಶಕ ಕಿಶನ್ ಬಲ್ನಾಡ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಒಲವಿನ ಪಯಣ ಒಂದು ಹಳ್ಳಿಯ ಮಧ್ಯಮವರ್ಗದ ಕುಟುಂಬದ ಯುವಕನ ಬದುಕಿನ ಪಯಣದ ಕಥೆ. ಗೊತ್ತು ಗುರಿಯಿಲ್ಲದೆ ಪ್ರೀತಿ...
ಮಾ.1-14: ಅಡ್ಯಾರ್ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ
ಮಂಗಳೂರು: ಅಡ್ಯಾರ್ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಜಾತ್ರಾಮಹೋತ್ಸವ ಮಾರ್ಚ್ 1 ರಿಂದ 14ರವರೆಗೆ ತನಕ ನಡೆಯಲಿದೆಅಡ್ಯಾರು ಗ್ರಾಮದ ಗ್ರಾಮದೇವರಾದ ಮಹಾಲಿಂಗೇಶ್ವರ ಕ್ಷೇತ್ರವು ಯೋಗಿಯೋರ್ವರ ಪ್ರೇರಣೆಯಿಂದ ಅತ್ತಾವರ ಕೀರ್ತಿಶೇಷ ಸಂಕಪ್ಪ ಪೂಂಜರಿಂದ 400 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಕಾರಣೀಕದ ಶಿವಕ್ಷೇತ್ರ. ಊರ ಪರವೂರ ಭಕ್ತರ ಶ್ರದ್ಧಾಪೂರ್ವಕ ಸಹಕಾರದೊಂದಿಗೆ ಬೈದ್ಯಾವುಗುತ್ತು ಕುಟುಂಬಿಕರ...
ಆಲಿಸ್ ಫೆರ್ನಾಂಡಿಸ್ ಅವರಿಗೆ ಕೊಂಕಣಿ ಸಾಹಿತ್ಯ ಪ್ರಶಸ್ತಿ
ಮ೦ಗಳೂರು: ಕೊಂಕಣಿ ಲೇಖಕ್ ಸಂಘ್ 2025ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಖ್ಯಾತ ಕೊಂಕಣಿ ಲೇಖಕಿ ಆಲಿಸ್ ಫೆರ್ನಾಂಡಿಸ್ (ಶಾಲಿನಿ ವಲೆನ್ಸಿಯಾ) ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ರುಪಾಯಿ 25000 ನಗದು, ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ, ಫೆಬ್ರವರಿ 15ರ೦ದು ಸಂಜೆ 6.30ಕ್ಕೆ, ಸಂದೇಶ ಪ್ರತಿಷ್ಠಾನ, ಬಜ್ಜೋಡಿ, ಮಂಗಳೂರು, ಇಲ್ಲಿ...
ಮ್ಯೂಸಿಯಂ ಆಗಿ ಹಳೆ ಡಿಸಿ ಕಚೇರಿ: ಕಂದಾಯ ಸಚಿವರ ಸೂಚನೆ
ಮ೦ಗಳೂರು: ನಗರದ ಈಗಿನ ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಬ್ರಿಟೀಷರ ಕಾಲದಲ್ಲಿ ನಿರ್ಮಾಣಗೊಂಡ ಹಳೆ ಕಟ್ಟಡ "ಕಲೆಕ್ಟರೇಟ್ ಆಫೀಸು" ಕಟ್ಟಡವನ್ನು ಮ್ಯೂಸಿಯಂ ಆಗಿ ಪರಿವರ್ತಿಸಲು ಅಗತ್ಯ ಕ್ರಮ ಕೈಗೊಳ್ಳಲು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.ಅವರು ಭಾನುವಾರ ನಗರದಲ್ಲಿ ಹಳೆ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...
ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ
ಮ೦ಗಳೂರು: ಮಂಜಲಕಟ್ಟೆ ಫ್ರೆಂಡ್ಸ್ ಸರ್ಕಲ್ ಇದರ 35ನೇ ವರ್ಷದ ಸಂಭ್ರಮಾಚರಣೆ ಜ.೩೧ ರಂದು ಕಾವೂರಿನ ಮಂಜಲಕಟ್ಟೆಯಲ್ಲಿ ನಡೆಯಲಿದೆ.ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಭಟ್ ಅವರ ಉಪಸ್ಥಿತಿಯಲ್ಲಿ ಮಂಜಲಕಟ್ಟೆಯ ಅಶ್ವತ್ಥ ಕಟ್ಟೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಪ್ರಸಾದ ವಿತರಣೆ ಜರುಗಲಿದೆ. ಸಂಜೆ 6ಗಂಟೆಗೆ ಬಪ್ಪನಾಡು...







