ತಪಸ್ಯದಿಂದ ಮಂಗಳೂರಿನಲ್ಲಿ “ಶೌರ್ಯ” ಕಾರ್ಯಕ್ರಮ

0
ಮಂಗಳೂರು: ವೇದ ಕಾಲದಿಂದಲೂ ಮಹಿಳೆಯರಿಗೆ ಗೌರವ ನೀಡುತ್ತಾ ಬರಲಾಗಿದೆ‌. ಸ್ತ್ರೀಯಲ್ಲಿ ಕೀರ್ತಿ, ಕ್ಷಮೆಯೇ ನಾನು ಎಂದು ಕೃಷ್ಣ ಪರಮಾತ್ಮ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ದಶ ಮಹಾವಿದ್ಯೆಯಲ್ಲಿ ದೇವಿ ತನ್ನ ಶಕ್ತಿ ಬೇಕೇ ಬೇಕು ಎಂದು ತೋರಿಸಿದ್ದಾಳೆ. ಹಾಗಾಗಿ ಸ್ತ್ರೀಯರು ತಮ್ಮ ಚೈತನ್ಯ ಶಕ್ತಿಯನ್ನು ಜಾಗೃತಗೊಳಿಸಿ ಸಾಧನೆ ಮಾಡಬೇಕು‌ ಎಂದು ಖ್ಯಾತ ಅಂಕಣಕಾರ್ತಿ, ಚಿತ್ರ ನಟಿ, ಚಿತ್ರ...

ಪುರಾಣ ಕೃತಿಗಳ ಅಧ್ಯಯನದಿಂದ ಜ್ಞಾನ ಸಂಪಾದನೆ:ಹಿರಿಯ ಸಾಹಿತಿ ಶ್ರೀಧರ ಡಿ.ಎಸ್.

0
ಮಂಗಳೂರು : ಬಾಲ್ಯದಲ್ಲಿ ಬೆಳೆದ ಮಲೆನಾಡಿನ ಪರಿಸರ ,ಪುಸ್ತಕ ಓದುವ ಹವ್ಯಾಸ, ಶ್ರೇಷ್ಠ ಗುರುಗಳ ಮಾರ್ಗದರ್ಶನ , ಯಕ್ಷಗಾನದ ಆಕರ್ಷಣೆ ಇದೆಲ್ಲವೂ ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲು ಪ್ರೇರಣೆ ನೀಡಿತು. ಪುರಾಣ ಕೃತಿಗಳ ಅಧ್ಯಯನದಆಸಕ್ತಿಯಿಂದ ಹೆಚ್ಚಿನ ಜ್ಞಾನ ಸಂಪಾದನೆ ಸಾಧ್ಯವಾಯಿತು ಎಂದು ಹಿರಿಯ ಸಾಹಿತಿ, ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್.ಕಿನ್ನಿಗೋಳಿ ಹೇಳಿದರು.ಅಖಿಲ ಭಾರತೀಯ ಸಾಹಿತ್ಯ...

ಜನೌಷಧಿ ಕೇಂದ್ರಗಳು ಬಡವರ ಪಾಲಿನ ಸಂಜೀವಿನಿಯಾಗಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

0
ಮಂಗಳೂರು: ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದು, ಬಡವರು ಸೇರಿದಂತೆ ಜನಸಾಮಾನ್ಯರ ಪಾಲಿಗೆ ಇದು ಸಂಜೀವಿನಿಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ನಗರದ ಕಂಕನಾಡಿ ಬೈಪಾಸ್ ಬಳಿಯಿರುವ ’ಜನೌಷಧಿ ಕೇಂದ್ರ’ದಲ್ಲಿ ಇಂದು ನಡೆದ ' ಜನೌಷಧಿ ದಿವಸ್' ಕಾರ್‍ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡ ಮತ್ತು ಮಧ್ಯಮ ವರ್ಗಗಳಿಗೆ...

“ವೈಲ್ಡ್ ಟೈಗರ್ ಸಫಾರಿ“ ಸಿನಿಮಾಕ್ಕೆ ಮುಹೂರ್ತ

ಮಂಗಳೂರು: ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ತಯಾರಾಗಲಿರುವ ”ವೈಲ್ಡ್ ಟೈಗರ್ ಸಫಾರಿ“ ಸಿನಿಮಾದ ಮುಹೂರ್ತ ಕಾರ್ಯಕ್ರಮ ಶುಕ್ರವಾರ ಬೆಳಗ್ಗೆ ಕದ್ರಿ ದೇವಸ್ಥಾನದಲ್ಲಿ ಜರುಗಿತು.ಬಳಿಕ ಮಾಧ್ಯಮಗಳ ಜೊತೆ ಮಾತಾಡಿದ ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು, ”ಕ್ಷಣಕ್ಷಣಕ್ಕೂ ಕುತೂಹಲ ಕೆರಳಿಸುವ ಕಥಾಹಂದರವನ್ನು ಈ ಸಿನಿಮಾ ಹೊಂದಿದ್ದು ಸಿನಿಮಾದ ಮುಹೂರ್ತ ಕಾರ್ಯಕ್ರಮ ಇಂದು ನಡೆದಿದೆ. ಮಂಗಳೂರು ಮೂಲದ ಕಥೆಯಲ್ಲಿ...

ರಾಜ್ಯ ಬಜೆಟ್ : ಕರಾವಳಿಯ ಒಂದಷ್ಟು ನಿರೀಕ್ಷೆಗಳು

0
ಮ೦ಗಳೂರು: ರಾಜ್ಯ ಸರಕಾರದ ಬಜೆಟ್ ಮಂಡನೆ ಸನ್ನಿಹಿತವಾಗುತ್ತಿದ್ದು ಪ್ರತಿ ಬಾರಿ ಬಜೆಟ್ ಮಂಡನೆ ಸಮೀಪಿಸುತ್ತಿರುವಾಗ ಕರಾವಳಿಗೆ ಸಂಬಂಧಪಟ್ಟಂತೆ ಒಂದಷ್ಟು ನಿರೀಕ್ಷೆಗಳು ಹುಟ್ಟಿಕೊಳ್ಳುತ್ತವೆ. ಹೊಸ ಯೋಜನೆಗಳು, ಕೊಡುಗೆಗಳ ಆಶಾವಾದ ಮೂಡುತ್ತವೆ.ಕರಾವಳಿಗೆ ಸಂಬಂಧಪಟ್ಟಂತೆ ಈ ಹಿಂದಿನ ಬಜೆಟ್‌ಗಳಲ್ಲಿ ಘೋಷಣೆಯಾಗಿರುವ ಯೋಜನೆಗಳ ಅನುಷ್ಟಾನ,ಅನುದಾನ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಬಹುಕಾಲದ ಬೇಡಿಕೆ ಮತ್ತು ಅವಶ್ಯಕತೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ...

ತುಳು ಸಂಸ್ಕೃತಿಯ ಅಭಿಮಾನಕ್ಕೆ ಜನಪದ ನೃತ್ಯ ಪ್ರೇರಣೆ

0
ಮಂಗಳೂರು : ತುಳು ಭಾಷೆ, ತುಳು ಸಂಸ್ಕೃತಿಯ ಬಗ್ಗೆ ಅಭಿರುಚಿ ಮೂಡಿಸಲು ಪ್ರೇರಣೆಯಾಗಿ ಮತ್ತು ತುಳುನಾಡಿನ ಸಂಸ್ಕೃತಿಕ ಪರಂಪರೆಯನ್ನು ಅರಿತುಕೊಳ್ಳಲು ತುಳು ಜನಪದ ನೃತ್ಯಗಳ ಬಗೆಗಿನ ಒಲವಿನಿಂದ ಸಾಧ್ಯವಾಗಲಿದೆ ಎಂದು ಮಂಗಳೂರು ವಿ.ವಿ. ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕ ಡಾ.ಶೇಷಪ್ಪ ಅಮೀನ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ...

ಮಾ.9 ರಂದು ಅಂಚೆ ಜನಸಂಪರ್ಕ ಅಭಿಯಾನ

0
ಮಂಗಳೂರು : ದ.ಕ.ಜಿಲ್ಲಾ ಶಾಲಾ ಮಕ್ಕಳ ವಾಹನ ಚಾಲಕರ ಸಂಘ ಮತ್ತು ಭಾರತೀಯ ಅಂಚೆ ಇಲಾಖೆ, ಮಂಗಳೂರು ವಿಭಾಗ ಇದರ ಸಹಯೋಗದಲ್ಲಿಅಂಚೆ ಜನಸಂಪರ್ಕ ಅಭಿಯಾನ ಮಾ.9 ರಂದು ಬೆಳಗ್ಗೆ 9ರಿಂದ ಸಾಯಂಕಾಲ 4ರವರೆಗೆ ನಗರದ ಅತ್ತಾವರ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಲಿದೆ.‌ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.‌ದ.ಕ. ಜಿಲ್ಲಾ ಶಾಲಾ ಮಕ್ಕಳ...

ಅನ್ನಭಾಗ್ಯ: ಮಾರ್ಚ್‍ನಿಂದ 5 ಕೆ.ಜಿ ಹೆಚ್ಚುವರಿ ಅಕ್ಕಿ

0
ಮಂಗಳೂರು : ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರವು 2025ರ ಫೆಬ್ರವರಿ ತಿಂಗಳಿನಿಂದ ನೇರನಗದು ವರ್ಗಾವಣೆಯ ಬದಲಿಗೆ 5ಕೆ.ಜಿ ಹೆಚ್ಚುವರಿ ಅಕ್ಕಿ ಹಂಚಿಕೆಯನ್ನು ಕೊಡುವ ನಿರ್ಧಾರವನ್ನು ಕೈಗೊಂಡಿದೆ. ಈಗಾಗಲೇ 2025ರ ಫೆಬ್ರವರಿ ಮಾಹೆಯ ಪಡಿತರ ವಿತರಣೆಯು ಕೊನೆಗೊಂಡಿರುವುದರಿಂದ ಈ ತಿಂಗಳ ಹೆಚ್ಚುವರಿ ಅಕ್ಕಿಯನ್ನು ಸರಕಾರವು 2025ರ ಮಾರ್ಚ್ ತಿಂಗಳಲ್ಲ್ಲಿ ಈಗಾಗಲೇ ನೀಡುತ್ತಿರುವ ಪ್ರಮಾಣದೊಂದಿಗೆ ಹೆಚ್ಚುವರಿಯಾಗಿ 2025ರ...

ಪಕ್ಷಿಗಳಿಗೆ ನೀರಿಡುವ ಕಾರ್ಯ ಶ್ಲಾಘನೀಯ: ಪ್ರೊ. ಗಣಪತಿ ಗೌಡ

0
ಮಂಗಳೂರು: ಪರಿಸರ ನಾಶ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಜಾಗತಿಕ ತಾಪಮಾನ ಏರಿಕೆಯಾಗಿದೆ.ಇದು ಪ್ರಾಣಿಪಕ್ಷಿಗಳ ಅಸ್ಥಿತ್ವದ ಮೇಲೆ ಪರಿಣಾಮ ಬೀರುತ್ತಿದೆ ಎಂದು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಹೇಳಿದರು.ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಯುವ ರೆಡ್‌ಕ್ರಾಸ್‌ ಘಟಕದ ವತಿಯಿಂದ ಪಕ್ಷಿಗಳಿಗೆ ನೀರಿಡುವ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದರು. ನೀರು ಎಲ್ಲರ ಅಗತ್ಯಗಳಲ್ಲಿ ಒಂದಾಗಿದೆ. ಮನುಷ್ಯನಾದರೆ ನೀರಿರುವ ಕಡೆಹುಡುಕಿಕೊಂಡು...

ಯಕ್ಷಗಾನ ನಮ್ಮ ದೇಶದ ಆಸ್ತಿ, ಅನುಮತಿ ಪ್ರಕ್ರಿಯೆ ಮತ್ತಷ್ಟು ಸರಳೀಕರಣ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

0
ಬೆಂಗಳೂರು: “ಯಕ್ಷಗಾನ ನಮ್ಮ ಸಂಸ್ಕೃತಿ. ಇದಕ್ಕೆ ಯಾವುದೇ ರೀತಿಯ ತೊಂದರೆ ಆಗಬಾರದು. ಯಾವುದೇ ಸಮಸ್ಯೆ ಇಲ್ಲದೆ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ವಿಧಾನಸಭೆಯ ಗಮನ ಸೆಳೆವ ಚರ್ಚೆ ವೇಳೆ ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ಅವರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿರುವ ಯಕ್ಷಗಾನ ಪ್ರದರ್ಶನಕ್ಕೆ...