ಸಿರಿಧಾನ್ಯ ಮತ್ತು ಮರೆತುಹೋದ ಖಾದ್ಯಗಳ ಸ್ಪರ್ಧೆ

0
ಮಂಗಳೂರು: ಸಿರಿಧಾನ್ಯಗಳಿಂದ ತಯಾರಿಸಿದ ಪಲಾವ್, ಉಪ್ಪಿಟ್ಟು, ಕಡುಬು, ದೋಸೆ, ಪತ್ರೊಡೆ, ಹೋಳಿಗೆ, ಮತ್ತೊಂದೆಡೆ ಕರಾವಳಿಯ ಸಾಂಪ್ರದಾಯಿಕ ಪುರಾತನ ಖಾದ್ಯಗಳಾದ ಕಲ್ತಪ್ಪ, ಪಜೆ ಮಡಿಕೆ, ಚಿಲಿಬಿ (ಕೊಟ್ಟಿಗೆ) ಅಡ್ಯೆ, ರಾತ್ರಿ ಉಳಿದ ಅನ್ನದಿಂದ ತಯಾರಿಸಿದ ತಂಗಳನ್ನ ಗಂಜಿ ಅಂತರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯಮೇಳ ಪ್ರಯುಕ್ತ ಮಂಗಳವಾರ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ನಡೆದ...

ಅತ್ತಾವರ ಸರಕಾರಿ ಪ್ರೌಢ ಶಾಲೆ: ದಕ್ಷಿಣವಲಯದ ವಾರ್ಷಿಕ ಕ್ರೀಡಾಕೂಟ

0
ಮಂಗಳೂರು : ಸರಕಾರಿ ಪ್ರೌಢ ಶಾಲೆ ಅತ್ತಾವರ ಮಂಗಳೂರು ದಕ್ಷಿಣವಲಯದ ವಾರ್ಷಿಕ ಕ್ರೀಡಾಕೂಟ ಅತ್ತಾವರ ಶಾಲಾ ಮೈದಾನದಲ್ಲಿ ಮಂಗಳವಾರ ನಡೆಯಿತು.ಅತ್ತಾವರ ಚಕ್ರಪಾಣಿ ದೇವಸ್ಥಾನದ ಪ್ರಧಾನ ಅರ್ಚಕರಾದ ಗೋಪಾಲಕೃಷ್ಣ ಭಟ್ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ಮಂಗಳೂರು ಪೂರ್ವ ರೋಟರಿ ಕ್ಲಬ್ ನಿಕಟ ಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಒಂದು ನಾಣ್ಯದ...

ಯುಎಇಯಲ್ಲಿ ಹೊಸ ದಾಖಲೆ ಬರೆದ “ಮಿಡ್ಲ್ ಕ್ಲಾಸ್ ಫ್ಯಾಮಿಲಿ”

0
ಮಂಗಳೂರು : ಯುವ ನಟ - ನಿರ್ದೇಶಕ ರಾಹುಲ್ ಅಮೀನ್ ನಿರ್ದೇಶಿಸಿ, ವಿನೀತ್ ಕುಮಾರ್ ನಾಯಕ ನಟನಾಗಿ ಅಭಿನಯಿಸಿದ "ಮಿಡ್ಲ್ ಕ್ಲಾಸ್ ಫ್ಯಾಮಿಲಿ" ತುಳು ಚಿತ್ರದ ಯುಎಇ ರಾಷ್ಟ್ರದ ಪ್ರೀಮಿಯರ್ ಪ್ರದರ್ಶನದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಇತ್ತೀಚೆಗೆ ದುಬೈಯಲ್ಲಿ ಜರುಗಿತು.ಡಿಸೆಂಬರ್ 8 ರಂದು ದುಬೈನ ಮಾರ್ಕೊ ಪೋಲೊ ಹೊಟೇಲ್ ನ ಸಭಾಂಗಣದಲ್ಲಿ ನಡೆದ ಟಿಕೆಟ್...

ಭಟ್ರಕುಮೇರು ಸ್ವಾಮಿ ಕೊರಗ ತನಿಯ ಕ್ಷೇತ್ರ :ಪ್ರತಿಷ್ಠಾವರ್ಧಂತಿ ಹಾಗೂ ಕೋಲ ಸೇವೆ ಸಂಪನ್ನ

0
ಮಂಗಳೂರು : ನಗರದ ಪದವಿನಂಗಡಿ ಸಮೀಪದ ಭಟ್ರಕುಮೇರು ಸ್ವಾಮಿ ಕೊರಗ ತನಿಯ ಸಾನಿಧ್ಯದಲ್ಲಿ ಸ್ವಾಮಿ ಕೊರಗ ತನಿಯ ದೈವದ ದ್ವಿತೀಯ ವರ್ಷದ ಪ್ರತಿಷ್ಠಾವರ್ಧಂತಿಹಾಗೂ ಕೋಲ ಸೇವೆಯು ಸಾನಿಧ್ಯದ ಯಜಮಾನರು ಹಾಗೂ ದೈವಾರಾಧಕರಾದ ಶ್ರೀ ಭಾಸ್ಕರ ಬಂಗೇರ ಇವರ ನೇತ್ರತ್ವದಲ್ಲಿ ತಾ| 08-12-2024ನೇ ಅದಿತ್ಯವಾರದಂದುಬೆಳಿಗ್ಗೆ 10 ಗಂಟೆಗೆ ತಂತ್ರಿಗಳಾದ ಶ್ರೀ ರವಿ ಆನಂದ ಶಾಂತಿ ಆಡುಮರೋಳಿ...

ಮಜಿಬೈಲು ಕಾರ್ತಿಕ್ ಶೆಟ್ಟಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

0
ಮ೦ಗಳೂರು ಮಜಿಬೈಲು ಕಾರ್ತಿಕ್ ಶೆಟ್ಟಿಯವರ ಸಾಮಾಜಿಕ ಸೇವೆಯನ್ನು ಗುರುತಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.ಡಿ.7 ರಂದು ಮುಂಬಯಿಯ ಕುರ್ಲದ ಬಂಟರ ಭವನದಲ್ಲಿ ಐಕಳ ಹರೀಶ್ ಶೆಟ್ಟಿಯವರ ನೇತೃತ್ವದ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಹಾಗೂ ಪ್ರವೀಣ್ ಭೋಜ ಶೆಟ್ಟಿಯವರ ನೇತೃತ್ವದ ಮುಂಬಯಿ ಬಂಟರ ಸಂಘದ ಸಹಯೋಗದೊಂದಿಗೆ ಜರಗಿದ 'ವಿಶ್ವ ಬಂಟರ...

ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ

0
ಮಂಗಳೂರು: ಪಶು ವ್ಯೆದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವÀವಿದ್ಯಾಲಯ, ಬೀದರ್, ಭಾ.ಕೃ.ಅ.ಪ -ಕೃಷಿ ವಿಜ್ಞಾನÀ ಕೇಂದ್ರ (ದ.ಕ) ಮಂಗಳೂರು ಹಾಗೂ ಕರ್ನಾಟಕ ಸರ್ಕಾರ -ಕೃಷಿ ಇಲಾಖೆ, ದಕ್ಷಿಣಕನ್ನಡ ಇದರ ಜಂಟಿ ಆಶ್ರಯದಲ್ಲಿ ವಿಶ್ವ ಮಣ್ಣಿನ ದಿನಾಚರಣೆ ಕಾರ್ಯಕ್ರಮ ನಗರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೀದರ್‍ನ ಕ.ಪ.ಪ.ಮೀ.ವಿ ವಿಶ್ವÀವಿದ್ಯಾಲಯದ ಸಹ ವಿಸ್ತರಣಾ ನಿರ್ದೇಶಕರಾದ...

ಡಿಸೆಂಬರ್ 21 ರಿಂದ ಕರಾವಳಿ ಉತ್ಸವ

0
ಮಂಗಳೂರು: ಬಹುನಿರೀಕ್ಷಿತ ಕರಾವಳಿ ಉತ್ಸವವು ಡಿಸೆಂಬರ್ 21ರಿಂದ ಮಂಗಳೂರಿನಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ. ಸೋಮವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಯಿತು. ಡಿಸೆಂಬರ್ 21ರಂದು ನಗರದ ಕರಾವಳಿ ಉತ್ಸವ ಮೈದಾನದಲ್ಲಿ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಂಸ್ಕೃತಿಕ ವೈಭವವನ್ನು ಪ್ರದರ್ಶಿಸಲಾಗುವುದು. ಈ ನಿಟ್ಟಿನಲ್ಲಿ...

ಬೆಳಗಾವಿ: ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ

0
ಮ೦ಗಳೂರು: ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ ನಿರ್ಮಾಣವಾಗುತ್ತಿದ್ದು, ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು. ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದೆ.ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಡಿ.11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ...

ಸುವರ್ಣಸೌಧದೊಳಗೆ “ಅನುಭವ ಮಂಟಪ”ದ ವೈಭವ

0
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು. ಟಿ. ಖಾದರ್ ಅವರ ನೇತೃತ್ವದಲ್ಲಿ, ಜನಮಾನಸದಲ್ಲಿ ಸದಾ ಸ್ಮರಣೀಯವಾಗಿ ಉಳಿಯುವ ಮತ್ತೊಂದು ಐತಿಹಾಸಿಕ ಕ್ಷಣವು, ಬೆಳಗಾವಿಯ ಸುವರ್ಣ ಸೌಧದಲ್ಲಿ ದಾಖಲಾಗಲಿದೆ. ವಿಶ್ವಗುರು ಶ್ರೀ ಬಸವಣ್ಣನವರು ಸ್ಥಾಪಿಸಿದ, "ವಿಶ್ವದ ಮೊದಲ ಸಂಸತ್ತು" ಎಂಬ ಖ್ಯಾತಿಯ, "ಅನುಭವ ಮಂಟಪದ" ಬೃಹತ್ ತೈಲವರ್ಣ ಚಿತ್ರ ಅನಾವರಣವು ಯು. ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ,...

ಬಾಲಕಾರ್ಮಿಕರ ಪತ್ತೆಗೆ ತಪಾಸಣೆ ನಡೆಸಲು ಸೂಚನೆ

0
ಮಂಗಳೂರು: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಕಾರ್ಯಕಾರಿ ಸಮಿತಿ, ಜಿಲ್ಲಾ ಟಾಸ್ಕ್‍ಪೋರ್ಸ್ ಸಮಿತಿ ಹಾಗೂ ಸಲಹಾ ಸಮಿತಿ ಸಭೆಯು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ರ್ಯನಿರ್ವಹಣಾಧಿಕಾರಿ ಡಾ. ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಮಟ್ಟದ ಟಾಸ್ಕ್‍ಪೋರ್ಸ್ ಸಮಿತಿಯನ್ನು ಆಯಾ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ತಂಡವನ್ನು ರಚಿಸಿ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಹೆಚ್ಚಾಗಿ ದುಡಿಸಿಕೊಳ್ಳುವ...