ಡಿ.5 ರಂದು ಕಟ್ಟಡ ಕಾರ್ಮಿಕರಿಗೆ ವಿವಿಧ ಟೂಲ್ ಕಿಟ್ ವಿತರಣೆ
ಮಂಗಳೂರು: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಜಿಲ್ಲೆಯ ಅರ್ಹ ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ಸರಬರಾಜು ಆಗಿರುವ ವಿವಿಧ ಕಿಟ್ಗಳ ವಿತರಣೆ ಡಿಸೆಂಬರ್ 5ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ಭೇಟಿ
ಮಂಗಳೂರು: ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರ ನಿಸಾರ್ ಅಹಮದ್ ಅವರು ಶುಕ್ರವಾರ ಮಂಗಳೂರಿಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಜಿನೇಂದ್ರ, ವಕ್ಫ್ ಅಧಿಕಾರಿ ಅಬೂಬಕ್ಕರ್, ಕೆಎಂಡಿಸಿ ಜಿಲ್ಲಾ ವ್ಯವಸ್ಥಾಪಕ ಯಶೋಧರ ಮತ್ತಿತರರು ಇದ್ದರು.
ಇ-ಖಾತಾ ತಿದ್ದುಪಡಿ ಅದಾಲತ್
ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಆಸ್ತಿಗಳಿಗೆ ಪ್ರಸ್ತುತ ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾಗಳ ವಿತರಣೆ ವ್ಯವಸ್ಥೆ ಇದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆಯುತ್ತಿದ್ದು, ಪ್ರಸ್ತುತ ಕಾವೇರಿ-2 ತಂತ್ರಾಂಶದೊಂದಿಗೆ ಇ-ಆಸ್ತಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿರುತ್ತದೆ.ಈಗಾಗಲೇ ನೀಡಲಾದ ಇ-ಖಾತಾದಲ್ಲಿ ಯಾವುದೇ ತಿದ್ದುಪಡಿಗಳು ಅವಶ್ಯಕವಿದ್ದಲ್ಲಿ ಡಿ.16 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸುರತ್ಕಲ್ ವಲಯ...
ಅನರ್ಹ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಹಿಂದಿರುಗಿಸಲು ಸೂಚನೆ
ಮಂಗಳೂರು: ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಆಗಿರುವ ಫಲಾನುಭವಿಗಳಿಗೆ ವಿವಿಧ ಆರ್ಥಿಕ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 1,42,340 ಕಟ್ಟಡ ಕಾರ್ಮಿಕರಾಗಿ ನೋಂದಣಿಯಾಗಿ ಕಾರ್ಡ್ ಪಡೆದುಕೊಂಡಿರುತ್ತಾರೆ.ಆದರೆ ಕೊರೋನಾ ಸಮಯದಲ್ಲಿ ನೀಡಲಾದ ಆಹಾರದ ಕಿಟ್ ಮತ್ತು ಟೂಲ್ ಕಿಟ್ ಧನಸಹಾಯದಂದ ಪ್ರೇರಿತರಾಗಿ ಕಟ್ಟಡ ಕಾರ್ಮಿಕರಲ್ಲದವರು...
ಕ್ಯಾನ್ಸರ್ ಬಗ್ಗೆ ವ್ಯಾಪಕ ಜಾಗೃತಿಯ ಅಗತ್ಯವಿದೆ: ಡಾ.ದೇವದಾಸ ರೈ
ಮಂಗಳೂರು: ಕ್ಯಾನ್ಸರ್ ಬಗ್ಗೆ ಜನರಲ್ಲಿ ವ್ಯಾಪಕವಾದ ಜಾಗೃತಿ ಮೂಡಿಸುವ ಅಗತ್ಯ ವಿದೆ ಈ ನಿಟ್ಟಿನಲ್ಲಿ ರೋಟರಿ ಸಂಸ್ಥೆಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಗರ್ಭ ಕಂಠದ ಕ್ಯಾನ್ಸರ್ ಸೇರಿದಂತೆ ವಿವಿಧ ಮಾದರಿಯ ಕ್ಯಾನ್ಸರ್ ನ್ನು ಪತ್ತೆ ಹಚ್ಚಿ ಗುಣಪಡಿಸಲು ಜನಜಾಗೃತಿ ಯಲ್ಲಿ ತಮ್ಮನ್ನು ತೊಡಗಿಸಿ ಕೊಂಡು ಬರುತ್ತಿದೆ ಎಂದು ಹಿರಿಯ ವೈದ್ಯರು ಹಾಗೂ ರೋಟರಿ ಜಿಲ್ಲಾ...
ಕೊಳಚೆ ನೀರು ಮರುಬಳಕೆಗೆ ಯೋಜನೆ ರೂಪಿಸಿ: ಶಾಸಕ ಡಾ.ಭರತ್
ಮಂಗಳೂರು: ನಾಗ್ಪುರ ಮಾದರಿಯಲ್ಲೇ ಮಂಗಳೂರಿನಲ್ಲೂ ಕೊಳಚೆ ನೀರನ್ನು ಆಧುನಿಕ ತಂತ್ರಜ್ಞಾನ ಬಳಸಿ ಮರುಬಳಕೆಗೆ ಸಿಗುವಂತೆ ಯೋಜನೆ ರೂಪಿಸಬೇಕು ಎಂದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಹೇಳಿದರು.ಮನಪಾ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ನಾಗ್ಪುರ 8 ವರ್ಷದ ಹಿಂದೆ ಆರಂಭಗೊಂಡ ಕೊಳಚೆ ನೀರು ಶುದ್ಧೀಕರಣ ಯೋಜನೆ ಅಲ್ಲಿ ಯಶಸ್ವಿಯಾಗಿದೆ. ರಾಜ್ಯ ರಾಜಧಾನಿಯಲ್ಲೂ...
ಹಿಂದುಳಿದ ವರ್ಗಗಳ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಮಂಗಳೂರು: ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮಾನಾಂತರ), ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ...
ಪೌರಕಾರ್ಮಿಕರಿಗೆ ರೂ. 5 ಲಕ್ಷದ ಆರೋಗ್ಯ ವಿಮೆ: ಜಿಲ್ಲಾಧಿಕಾರಿ ಸೂಚನೆ
ಮಂಗಳೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಈಗಾಗಲೇ ನೀಡಿರುವ ಆರೋಗ್ಯ ವಿಮೆ ಕವರೇಜನ್ನು ರೂ. 5 ಲಕ್ಷಕ್ಕೆ ಏರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಫಾಯಿ ಕರ್ಮಚಾರಿ/ಮ್ಯಾನುವೆಲ್ ಸ್ಕ್ಯಾವೆಂಜರ್ ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ಮಹಾನಗರಪಾಲಿಕೆಯ ನಿಧಿಯಿಂದ 708...
ಕ್ರೀಡೆಯಿಂದ ಸೌಹಾರ್ದತೆಯ ವಾತಾವರಣ: ಅನುಪಮ್ ಅಗರ್ವಾಲ್
ಮಂಗಳೂರು : ಪರಸ್ಪರ ಉತ್ತಮ ಬಾಂಧವ್ಯ ಹಾಗೂ ಸೌಹಾರ್ದತೆಯ ವಾತಾವರಣ ಮೂಡಿಸಲು ಕ್ರೀಡೆ ಪೂರಕವಾಗಿದೆ. ಇಂದಿನ ಒತ್ತಡದ ಬದುಕಿನಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಸಮಯ ಮೀಸಲಿಡುವುದು ಅತೀ ಅಗತ್ಯ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದರು.ದಕ್ಷಿಣ ಕನ್ನಡ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಗುರುವಾರ ನಗರದ ನೆಹರು...
ಬೆಳ್ತಂಗಡಿ: ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು
ಬೆಳ್ತಂಗಡಿ: ಹಬ್ಬಕ್ಕೆಂದು ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆಂದು ಹೋದ ವೇಳೆ ನೀರುಪಾಲಾದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬವರ ಮನೆಗೆ ಕಾಯ೯ಕ್ರಮಕ್ಕೆ ಬಂದಿದ್ದ ಕುಪ್ಪಪೆದವು
ನಿವಾಸಿ ಲಾರೆನ್ಸ್(20) , ಬೆಳ್ತಂಗಡಿ ತಾಲೂಕಿನ ಬೆಳ್ತಂಗಡಿ...





