ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟ : ಡಾ| ಕೆ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ

0
ಮಂಗಳೂರು: ಬಹರೈನ್ ಬಂಟರ ಸಂಘದ ವಾರ್ಷಿಕ ಸ್ನೇಹಕೂಟವು ಬಹರೈನ್ ನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಎಂ.ಆರ್.ಜಿ ಗ್ರೂಪ್ ಸಂಸ್ಥಾಪಕರಾದ ಡಾ| ಕೆ ಪ್ರಕಾಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ| ಕೆ ಪ್ರಕಾಶ್ ಶೆಟ್ಟಿಯವರು, ಬಂಟ ಸಮಾಜ ನನ್ನನ್ನು ಬೆಳಿಸಿದೆ. ಸಮಾಜದ ಮೇಲೆ ನನಗೆ ಋಣ ಇದ್ದು, ಅದನ್ನು ತೀರಿಸುವ ಕೆಲಸವನ್ನು ಜನಸೇವೆಯ ಮುಖಾಂತರ...

ನಗ್ರಿ ಯವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ

0
ಮ೦ಗಳೂರು: ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷ ಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ " ಕದ್ರಿ ವಿಷ್ಣು ಪ್ರಶಸ್ತಿ -2024".ನೀಡಿ ಗೌರವಿಸಿತು.ಕದ್ರಿ ಯಕ್ಷ ಬಳಗ ವು ಶ್ರೀ ಕಟೀಲು ಮೇಳದ ಸೇವೆ ಆಟ ದ ಸಂದರ್ಭದಲ್ಲಿ ಕಳೆದ...

ಡಿ.2ರಂದು ಉಪಲೋಕಾಯುಕ್ತರಿಂದ ಸಾರ್ವಜನಿಕ ದೂರು ಸ್ವೀಕಾರ, ವಿಚಾರಣೆ

0
ಮಂಗಳೂರು: ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಡಿಸೆಂಬರ್ 2 ಮತ್ತು 3ರಂದು ಮಂಗಳೂರಿನಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆ ನಡೆಸಲಿದ್ದಾರೆ.ಡಿ.2ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ, ಮಧ್ಯಾಹ್ನ 2:30 ರಿಂದ ಸಂಜೆ 5 ಗಂಟೆಯ ವರೆಗೆ, ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ, ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆಯನ್ನು...

ನ.30ರಿಂದ ಹಳೆ ಡಿಸಿ ಕಚೇರಿ ಕಟ್ಟಡದಲ್ಲಿ ಪಾರಂಪರಿಕ ಸಪ್ತಾಹ

0
ಮಂಗಳೂರು: ಹಲವಾರು ವರ್ಷಗಳ ಇತಿಹಾಸವುಳ್ಳ ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿಯ ಕಟ್ಟಡದ ಆವರಣದಲ್ಲಿ ನವೆಂಬರ್ 30 ಹಾಗೂ ಡಿಸೆಂಬರ್ 1 ರಂದು ಪಾರಂಪರಿಕ ಸಪ್ತಾಹ ಕಾರ್ಯಕ್ರಮ ಏರ್ಪಡಿಸಲಾಗಿದೆ.ಬ್ರಿಟೀಷರ ಕಾಲದಲ್ಲಿ ಕಲೆಕ್ಟರ್ ಆಫೀಸ್ ಎಂದೇ ಕರೆಯಲ್ಪಡುತ್ತಿದ್ದ ಈ ಕಟ್ಟಡವು ಒಂದು ಕಾಲದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ಹಿಂದಿನ ಕೆನರಾ ಜಿಲ್ಲೆಯ ಆಡಳಿತ ಕೇಂದ್ರಸ್ಥಾನವಾಗಿತ್ತು....

ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಆಚರಣಾ ಕಾರ್ಯಕ್ರಮ

0
ಮಂಗಳೂರು: ಭಾರತದ ಸಂವಿಧಾನ ಅಂಗೀಕರಣದ 75ನೇ ವಾರ್ಷಿಕೋತ್ಸವ ಪ್ರಯುಕ್ತ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಸಂವಿಧಾನ ಆಚರಣಾ ಕಾರ್ಯಕ್ರಮ ಮಂಗಳವಾರಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಪೂಜಾರಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ರೂಪುಗೊಂಡ ಸಂವಿಧಾನ ಬಹುತ್ವಭಾರತದ ಬುನಾದಿಯಾಗಿದೆ. ಸಂವಿಧಾನದ ಬಗ್ಗೆ ಅರಿತು ಅದರ ಅನುಗುಣವಾಗಿ ನಡೆದರೆ...

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ

0
ಮಂಗಳೂರು: ಡಿಸೆಂಬರ್ ತಿಂಗಳಲ್ಲಿ ಮಂಡ್ಯದಲ್ಲಿ ಜರಗಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಸಾಹಿತ್ಯಾಸಕ್ತರು, ಕನ್ನಡ ಪರ ಸಂಘಟನೆಗಳು ಭಾಗವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷÀ ಡಾ.ಎಂ. ಪಿ. ಶ್ರೀನಾಥ್ ಕರೆ ನೀಡಿದ್ದಾರೆ. ಅವರು ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ಜಿಲ್ಲಾ...

ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಕಾಮತ್

0
ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ನಡೆಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ರಾಜ್ಯ ಸರ್ಕಾರ ಅನುದಾನ ತಡೆ ಹಿಡಿದ ಪರಿಣಾಮ ಕ್ಷೇತ್ರದಲ್ಲಿ ಅರ್ಧಕ್ಕೆ ನಿಂತಿರುವ ರಸ್ತೆ ಕಾಮಗಾರಿಗಳಿಂದ ಜನಸಾಮಾನ್ಯರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ,...

ವಿದ್ಯಾರ್ಥಿಗಳಿಗೆ ಸಂವಿಧಾನದ ಮಹತ್ವ ತಿಳಿಸುವುದು ಅಗತ್ಯ : ಶಾಸಕ ವೇದವ್ಯಾಸ್ ಕಾಮತ್

0
ಮಂಗಳೂರು: ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವವಾಗಿರುವ ಭಾರತ ಸಂವಿಧಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ನಿರಂತರ ಪ್ರಯತ್ನಗಳಾಗಬೇಕು ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದರು. ಅವರು ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಡಾ| ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆ...

ವಿಪತ್ತು ನಿರ್ವಹಣೆ ಯೋಜನೆ : ಅಮೆರಿಕ ತಂಡದಿಂದ ಭೇಟಿ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ ಬಗ್ಗೆ ಮಾಹಿತಿ ಪಡೆಯಲು ಯು ಎಸ್ ಕಾನ್ಸುಲೇಟ್ ಜನರಲ್ ಚೆನೈ ಇದರ ಅಮೆರಿಕನ್ ಸಿಟಿಜನ್ ಸರ್ವಿಸಸ್ ಅಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದರು. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿಯವರು ಅಮೆರಿಕನ್ ಸಿಟಿಜನ್ ಸರ್ವಿಸ್ ಕಾನ್ಸೂಲ್ ಕಾರ್ಲಟನ್ ಬೆನ್‍ಸನ್ ಅವರಿಗೆ ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯ...

ರಾಜ್ಯ ಮಟ್ಟದ ಪ್ರೌಢಶಾಲಾ ವಿಜ್ಞಾನ ವಸ್ತುಪ್ರದರ್ಶನ

0
ಮಂಗಳೂರು: "ವಿಶ್ವದಲ್ಲಿ ನಾವು ಮೊದಲಿಗರಾಗಬೇಕಾದರೆ ವಿಜ್ಞಾನದಲ್ಲಿ ಪ್ರತಿದಿನವೂ ಅನ್ವೇಷಣೆಯನ್ನು ಮಾಡಬೇಕು. ಇದಕ್ಕೋಸ್ಕರ ಸರ್ಕಾರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯನ್ನು ರಾಜ್ಯ ಮಟ್ಟದಲ್ಲಿ ಆಯೋಜಿಸುತ್ತಿದೆ ಎಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ. ಕೆ. ವಿ ರಾವ್ ಹೇಳಿದರು. ಅವರು ಶಿಕ್ಷಣ ಇಲಾಖೆ ವತಿಯಿಂದ, ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆ ಇದರ ಸಹಯೋಗದಲ್ಲಿ ನಡೆದ 2024-25ನೇ...