ಮಂಗಳೂರು-ಪುಣೆ ನಡುವೆ ನೇರ ವಿಮಾನ ಹಾರಾಟ ಆರ೦ಭ

0
ಏರ್ ಇಂಡಿಯಾ ಎಕ್ಸ್ಪ್ರೆಸ್ ಪ್ರತಿ ಶನಿವಾರ ಎರಡು ನೇರ ವಿಮಾನಗಳನ್ನು ನಿರ್ವಹಿಸಲಿದೆ ಮಂಗಳೂರು,: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಜನವರಿ 4ರಿಂದ ಮಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಜನರಿಗೆ ಮಹಾರಾಷ್ಟ್ರದ ಐಟಿ ರಾಜಧಾನಿ ಪುಣೆಗೆ ನೇರ ಪ್ರವೇಶವನ್ನು ಒದಗಿಸಲಿದೆ. ಏರ್ ಇಂಡಿಯಾ ಎಕ್ಸ್ಪ್ರೆಸ್ (ಪ್ರತಿ ಶನಿವಾರ) ಮಂಗಳೂರು ಮತ್ತು ಪುಣೆ ನಡುವೆಎರಡು ವಿಮಾನಗಳ ಹಾರಾಟವನ್ನು ಪ್ರಾರಂಭಿಸಿತು. ಮಂಗಳೂರು ನಿಂದ*...

ಜ.14ರಂದು ಸ್ವರ ಸಂಕ್ರಾಂತಿ ಉತ್ಸವ- 2025

0
ಮಂಗಳೂರು: ಮಂಗಳೂರಿನ ಸ್ವರಾಲಯ ಸಾಧನಾ ಫೌಂಡೇಶನ್ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ `ಸ್ವರ ಸಂಕ್ರಾಂತಿ ಉತ್ಸವ- 2025' ಸಂಗೀತ ಕಛೇರಿ ಕಾರ್ಯಕ್ರಮ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜ.14ರಂದು ಏರ್ಪಡಿಸಲಾಗಿದೆ. ಮಧ್ಯಾಹ್ನ 2 ಗಂಟೆಯಿಂದ ಕಲಾ ಶಾಲೆ ವಿದ್ಯಾರ್ಥಿಗಳಿಂದ ವಯಲಿನ್ ಪ್ರಸ್ತುತಿ ನಡೆಯಲಿದ್ದು, ಮಧ್ಯಾಹ್ನ 3.30ಕ್ಕೆ ಸಭಾ ಕಾರ್ಯಕ್ರಮದಲ್ಲಿ ಮೂವರು ಹಿರಿಯ ಕಲಾ ಸಾಧಕರಿಗೆ `ಸ್ವರ...

ಕೊಳ್ನಾಡು: ಇ.ಡಿ ಅಧಿಕಾರಿಗಳಂತೆ ನಟಿಸಿ 30 ಲಕ್ಷ ರೂ.ವಂಚನೆ

0
ಮ೦ಗಳೂರು: ಇ.ಡಿ ಅಧಿಕಾರಿಗಳೆಂದು ಪರಿಚಯಿಸಿಕೊಂಡು ಅಪರಿಚಿತ ವ್ಯಕ್ತಿಗಳು ಮನೆಗೆ ಬ೦ದು ಸುಮಾರು 25 ರಿಂದ 30 ಲಕ್ಷ ಹಣವನ್ನು ಮತ್ತು 5 ಮೊಬೈಲ್ ಪೊನ್ ಗಳನ್ನು ಪಡೆದುಕೊಂಡು ಹೋಗಿರುವ ಘಟನೆ ಬಂಟ್ವಾಳ ತಾಲೂಕು ಸಾಲೆತ್ತೂರು ಸಮೀಪದ ಕೊಳ್ನಾಡುನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕೊಳ್ನಾಡುನ ಮಹಮ್ಮದ್ ಇಕ್ಬಾಲ್ ಎಂಬವರ ದೂರಿನಂತೆ, ಸದ್ರಿಯವರು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದು, ಅವರ...

ಜಾಗತಿಕ ಬಂಟರ ಸಂಘಗಳ ಒಕ್ಕೂಟ : ಸಹಾಯಧನ ವಿತರಣೆ

0
ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇರುವುದೇ ಬಡವರ ಕಣ್ಣೀರು ಒರೆಸುವುದಕ್ಕೆ. ಜನರ ಸಂಕಷ್ಟಗಳಿಗೆ ಸ್ಪಂದಿಸುವ ಒಕ್ಕೂಟ ನಿರಂತರವಾಗಿ ಬಡವರಿಗೆ, ಕಷ್ಟದಲ್ಲಿ ಇರುವವರಿಗೆ ನೆರವು ನೀಡುತ್ತಾ ಬಂದಿದೆ. ಮುಂದೆಯೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಬಡವರ ಧ್ವನಿಯಾಗಿ ಕೆಲಸ ಮಾಡುತ್ತದೆ ಎಂದು ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ತಿಳಿಸಿದರು.ಬಂಟ್ಸ್ ಹಾಸ್ಟೇಲ್ ನ ಅಮೃತೋತ್ಸವ...

ನಗರದಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ : ಸ್ಪೀಕರ್

0
ಮಂಗಳೂರು: ನಗರದ ಉರ್ವ ಮಾರ್ಕೆಟ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣವು ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು.ಅವರು ಶುಕ್ರವಾರ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.ಗುಣಮಟ್ಟದಲ್ಲಿ ರಾಜಿಯಾಗದೆ ಈ ಕ್ರೀಡಾಂಗಣದ ಕಾಮಗಾರಿಯನ್ನು ನಡೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು...

ಬಿಜೆಪಿ ಯುವ ಮೋರ್ಚಾ : ಪ್ರತಿಭಟನೆ ಹಾಗೂ ಪೋಸ್ಟರ್ ಅಭಿಯಾನ

0
ಮ೦ಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಿನಿ ವಿಧಾನ ಸೌಧದ ಬಳಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ...

ಮ೦ಗಳೂರು: ತನಿಶ್ಕ್ ನಲ್ಲಿ ಆಭರಣ ಪ್ರದರ್ಶನ ಮತ್ತು ಮಾರಾಟ ಆಯೋಜನೆ

0
ಮ೦ಗಳೂರು: ತನಿಶ್ಕ್, ಟಾಟಾ ಹೌಸ್‌ನಿಂದ ಹೊರಹೊಮ್ಮಿದ ಭಾರತದ ಅತಿದೊಡ್ಡ ಆಭರಣ ಬ್ರ್ಯಾಂಡ್, ಇದೀಗ ಮಂಗಳೂರಿನಲ್ಲಿ ವಿಶೇಷ ವೆಡ್ಡಿಂಗ್ ಕಲೆಕ್ಷನ್ ಪ್ರದರ್ಶನ ಮತ್ತು ಮಾರಾಟವನ್ನು ಹಮ್ಮಿಕೊಂಡಿದೆ. ಇದು ಪ್ರತಿಯೊಬ್ಬ ಮಹಿಳೆಯ ಆಭರಣ ಸಂಗ್ರಹವನ್ನು ಸಂಪೂರ್ಣಗೊಳಿಸುವ ಅತ್ಯುತ್ತಮ ಆಯ್ಕೆಯಾಗಿದೆ. ಈ ಪ್ರದರ್ಶನದಲ್ಲಿ ತನಿಶ್ಕ್ 20% ವರೆಗೆ ಡೈಮಂಡ್ ಆಭರಣಗಳ ಮೇಲೆ ರಿಯಾಯಿತಿಯನ್ನು ನೀಡುತ್ತದೆ. ಈ ಪ್ರದರ್ಶನವು ಕರ್ನಾಟಕ ವಿಧಾನಸಭೆಯ...

ಸ್ಮಾರ್ಟ್‌ ಸಿಟಿ ಅಭಿಯಾನದಡಿ ನಡೆದಿರುವ ಕಾಮಗಾರಿಗಳ ತನಿಖೆಗೆ ಸಚಿವ ಬೈರತಿ ಸುರೇಶ ಸೂಚನೆ

0
ಬೆಂಗಳೂರು: ಸ್ಮಾರ್ಟ್‌ ಸಿಟಿ ಅಭಿಯಾನದ ಅಡಿಯಲ್ಲಿ ರಾಜ್ಯದ 6 ಸ್ಮಾರ್ಟ್‌ ಸಿಟಿ (ಬೆಂಗಳೂರು ಹೊರತುಪಡಿಸಿ) ಯೋಜನೆಗಳಲ್ಲಿ ನಡೆದಿರುವ ಕಾಮಗಾರಿಗಳನ್ನು ಸಂಪೂರ್ಣ ತನಿಖೆಗೆ ನಡೆಸಿ ವರದಿ ನೀಡುವಂತೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ. ಎಸ್.‌ ಸುರೇಶ (ಬೈರತಿ) ಸೂಚಿಸಿದ್ದಾರೆ. ಸ್ಮಾರ್ಟ್‌ ಸಿಟಿ ಅಭಿಯಾನದಡಿ ರಾಜ್ಯ ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ ಹಾಗೂ ತುಮಕೂರು...

ಮುಂದಿನ ವರ್ಷ ಅಂತರಾಷ್ಟ್ರೀಯ ಚಲನಚಿತ್ರೋತ್ಸವ – ಜಿಲ್ಲಾಧಿಕಾರಿ

ಮಂಗಳೂರು: ಕರಾವಳಿ ಉತ್ಸವದ ಅಂಗವಾಗಿ ಆರಂಭಗೊಂಡಿರುವ ಚಲನಚಿತ್ರೋತ್ಸವವನ್ನು ಮುಂದಿನ ವರ್ಷದಿಂದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಆಗಿ ನಡೆಸಲು ಚಿಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹೇಳಿದರು. ಅವರು ಗುರುವಾರ ನಗರದ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ಕರಾವಳಿ ಉತ್ಸವದ ಅಂಗವಾಗಿ ನಡೆದ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು. ಇದೇ ಮೊದಲ ಬಾರಿಗೆ ಕರಾವಳಿ ಉತ್ಸವದಲ್ಲಿ ಚಲನಚಿತ್ರೋತ್ಸವವನ್ನು ನಡೆಸಲಾಗಿದೆ. ಇದನ್ನು ಇನ್ನಷ್ಟು...

ಜನವರಿ 5: ಕಲಾಂಗಣದಲ್ಲಿ ಆಲನಿ ಮೆಲೊಡಿ ನೈಟ್

0
ಮ೦ಗಳೂರು: ಮಾಂಡ್ ಸೊಭಾಣ್ ತಿಂಗಳ ವೇದಿಕೆ ಸರಣಿಯ 277 ನೇ ಕಾರ್ಯಕ್ರಮವು ಜನವರಿ 5 ರಂದು ಶಕ್ತಿನಗರದ ಕಲಾಂಗಣದಲ್ಲಿ 6.30 ಗಂಟೆಗೆ ನಡೆಯಲಿದೆ. ಒಂಬತ್ತು ವರ್ಷ ಪ್ರಾಯದ ಮೂಡಬಿದ್ರೆ ತಾಕೊಡೆಯ ಆಲನಿ ಲಿಯೊರಾ ಡಿಸೋಜ ಈ ಕಾರ್ಯಕ್ರಮ ನೀಡಲಿದ್ದು, ಆಕೆ ತಿಂಗಳ ವೇದಿಕೆ ಮುನ್ನಡೆಸುವ ಅತೀ ಚಿಕ್ಕ ವಯಸ್ಸಿನ ಕಲಾವಿದೆಯಾಗಲಿದ್ದಾಳೆ ಎ೦ದು ಮಾಂಡ್ ಸೊಭಾಣ್...