ಬಾಲಯೇಸುವಿನ ಪುಣ್ಯಕ್ಷೇತ್ರ, ಬಿಕರ್ನಕಟ್ಟೆ : ವಾರ್ಷಿಕ ಮಹೋತ್ಸವ

0
ಮ೦ಗಳೂರು: ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್ - ಬಿಕರ್ನಕಟ್ಟೆ, ಮಂಗಳೂರು ಇಲ್ಲಿಯ ವಾರ್ಷಿಕ ಮಹೋತ್ಸವವನ್ನು ಜನವರಿ 14 ಹಾಗೂ15 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎ೦ದು ಬಾಲಯೇಸುವಿನ ಪುಣ್ಯಕ್ಷೇತ್ರದ ಗುರುಮಠದ ಮುಖ್ಯಸ್ಥರಾದ ಫಾ. ಮೆಲ್ವಿನ್ ಡಿಕುನ್ಹಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ಜನವರಿ 14ರಂದು ಸಂಜೆ 6 ಘಂಟೆಗೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಝಾನ್ಸಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಅತೀ...

ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಧಿಡೀರ್ ಭೇಟಿ

0
ಮಂಗಳೂರು: ನಗರದ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಗೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ರೋಗಿಗಳು ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಈ ವೇಳೆ ಆಸ್ಪತ್ರೆ ಯ ಹಿರಿಯ ಅಧಿಕಾರಿಗಳ ಅನುಪಸ್ಥಿತಿ ಕಂಡು ಬಂದಿದ್ದು ತಕ್ಷಣವೇ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಯಿಸಿ...

ಇಂದು ಪ್ರಧಾನಮಂತ್ರಿ ‘‘ಸೂರ್ಯ ಘರ್’’ ಮಾಹಿತಿ ಕಾರ್ಯಾಗಾರ

0
*ಮಂಗಳೂರು : ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ ಮತ್ತು ಮಂಗಳೂರು ಮಹಾನಗರಪಾಲಿಕೆ ಸಹಯೋಗದೊಂದಿಗೆ ಪ್ರಧಾನಮಂತ್ರಿ ‘‘ಸೂರ್ಯ ಘರ್’’ ಮುಫ್ತ್ ಬಿಜ್ಲಿ ಯೋಜನೆಯ ಮಾಹಿತಿ ಕಾರ್ಯಾಗಾರ ಮತ್ತು ಸಂವಾದ ಕಾರ್ಯಕ್ರಮ ಜ.2ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕಾವೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ. ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ...

ಇಂದಿನಿಂದ ಕರಾವಳಿ ಉತ್ಸವ ಚಲನಚಿತ್ರೋತ್ಸವ

0
ಮಂಗಳೂರು:‌ ಕರಾವಳಿ ಉತ್ಸವದ ಅಂಗವಾಗಿ ಇದೇ ಮೊದಲ ಬಾರಿಗೆ ಏರ್ಪಡಿಸಲಾಗಿರುವ ಚಲನಚಿತ್ರೋತ್ಸವ ಗುರುವಾರದಿಂದ ಪ್ರಾರಂಭವಾಗಲಿದೆ.ನಗರದ ಬಿಜೈ ಭಾರತ್‍ಮಾಲ್ ನಲ್ಲಿ ಭಾರತ್ ಸಿನಿಮಾಸ್ ಮಲ್ಟಿಪ್ಲೆಕ್ಸ್ ನಲ್ಲಿ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.ಗುರುವಾರ ಪ್ರದರ್ಶನಗೊಳ್ಳುವ ಚಿತ್ರಗಳು ಈ ರೀತಿ ಇವೆ.ಬೆಳಿಗ್ಗೆ 10 - ಅರಿಷಡ್ವರ್ಗ (ಕನ್ನಡ), 12:30 - 19.20.21 (ಕನ್ನಡ), 3:30 - ಮಧ್ಯಂತರ (ಕನ್ನಡ), ರಾತ್ರಿ...

ಹಾಲು ಉತ್ಪಾದಕರ ಪ್ರೋತ್ಸಾಹ ಧನ 1.50 ರೂ.ಗೆ ಹೆಚ್ಚಳ“: ಸುಚರಿತ ಶೆಟ್ಟಿ

0
ಮಂಗಳೂರು: ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಮೇವಿನ ಕೊರತೆ, ವಾತಾವರಣದ ಅಧಿಕ ಉಷ್ಣತೆ, ಪಶು ಆಹಾರದ ಕೊರತೆ ಮತ್ತು ಕೂಲಿ ಕಾರ್ಮಿಕರ ತೀವ್ರ ಅಭಾವದಿಂದ ಹೈನುಗಾರಿಕೆಯು ಕಷ್ಟ ಸಾಧ್ಯವಾಗಿದ್ದು, ಸಂಘಗಳ ಮುಖಾಂತರ ಹಾಲು ಶೇಖರಣೆಯು ಅಪೇಕ್ಷಿಸಿದಷ್ಟು ಅಭಿವೃದ್ಧಿಯಾಗದೆ ಇರುತ್ತದೆ. ಇದರಿಂದಾಗಿ ಸಂಘಗಳಲ್ಲಿ ಹಾಲು ಶೇಖರಣೆ ಕಡಿಮೆಯಾಗಿ ಸಂಘಗಳ ಲಾಭಾಂಶಕಡಿಮೆಯಾಗುತ್ತಿದೆ. ಇದನ್ನು ಮನಗಂಡು ವಿಶೇಷ...

ಜನವರಿ 18 ರಿಂದ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3

0
ಮ೦ಗಳೂರು: ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನ ಹಾಗೂ ಶಾಸಕರಾದ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಬಹು ನಿರೀಕ್ಷಿತ ಮಂಗಳೂರು ಸ್ಟ್ರೀಟ್ ಫುಡ್ ಫಿಯೆಸ್ಟ ಸೀಸನ್-3 ಇದೇ ಜನವರಿ 18 ರಿಂದ 22 ರ ವರೆಗೆ ಐದು ದಿನಗಳ ಕಾಲ ನಡೆಯಲಿದೆ.ಜನವರಿ 18ರ ಸಂಜೆ ಜಿಲ್ಲೆಯ ಹಲವು...

ʻಪಯಣ್ʼಕೊಂಕಣಿ ಚಲನಚಿತ್ರದ ಶತದಿನೋತ್ಸವ ಸಂಭ್ರಮಾಚರಣೆ

ಮ೦ಗಳೂರು:ಇಡೀ ವಿಶ್ವಾಧ್ಯಂತ ಚಲನ ಚಿತ್ರೋಧ್ಯಮವು ಕುಸಿತ ಕಂಡಿರುವಾಗ ಕೊಂಕಣಿ ಭಾಷೆಯ ಪ್ರಾದೇಶಿಕ ಚಿತ್ರವೊಂದು ನೂರು ದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಆಶಾದಾಯಕ ಬೆಳವಣಿಗೆ. ಸೀಮಿತ ಮಾರುಕಟ್ಟೆ ಮತ್ತು ಸಂಪನ್ಮೂಲಗಳ ಕೊರತೆಯಿಂದಾಗಿ. ಕೊಂಕಣಿಯಲ್ಲಿ ಚಲನಚಿತ್ರಗಳನ್ನು ತಯಾರಿಸುವುದು ಯಾವುದೇ ಲಾಭದ ನಿರೀಕ್ಷೆಯಿಂದಲ್ಲ, ವಿನಃ ಮಾತೃಭಾಷೆಯ ಮೇಲಿನ ಪ್ರೇಮದಿಂದ. ʻಪಯಣ್ʼ ಕೊಂಕಣಿಯಲ್ಲಿ ಇದುವರೆಗೆ ಬಂದಂತಹ ಎಲ್ಲಾ ಚಿತ್ರಗಳಿಗಿಂತ ಭಿನ್ನವಾಗಿದ್ದು,...

ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ:ಅಹ್ವಾನ ಪತ್ರ ಬಿಡುಗಡೆ

0
ಮ೦ಗಳೂರು: ಕೊಂಕಣಿ ಭಾಷಾ ಮಂಡಳ್ ಕರ್ನಾಟಕವು ತನ್ನ ಸ್ಥಾಪನಾ ದಿನದ ಪ್ರಯುಕ್ತ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಜೊತೆಯಲ್ಲಿ ಜ.4 ಒಂದು ದಿನದ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಆಯೋಜನೆ ಮಾಡಿದ್ದು ಕರ್ನಾಟಕ ಮತ್ತು ಗೋವಾದ ವಿವಿಧ ಕೊಂಕಣಿಯ ಮಾತೃಭಾಷೆ ಇರುವ ಮುನ್ನೂರು ಕೊಂಕಣಿ ವಿದ್ಯಾರ್ಥಿಗಳು ಭಾಗವಹಿಸಲು ನೊಂದಣಿ ಮಾಡಿದ್ದಾರೆ.ಈ ಸಮ್ಮೇಳನದ ಅಹ್ವಾನ ಪತ್ರ ಬಿಡುಗಡೆ...

ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿರುವ ಅರಣ್ಯ

0
ಮಂಗಳೂರು):-ಡಿಸೆಂಬರ್ 21 ರಿಂದ ನಗರದಲ್ಲಿ ಆರಂಭವಾಗಿರುವ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ. ಕಾಡಿನಲ್ಲಿರುವಂತೆ ವಿವಿಧ ಮರ ಗಿಡಗಳು ಹಚ್ಚಹಸಿರಿನಿಂದ ಕಂಗೊಳಿಸುತ್ತಿದ್ದು ನೀರು ಹರಿಯುವ ಶಬ್ಧ ವೀಕ್ಷಕರ ಕಿವಿಗೆ ಮುದ ನೀಡುತ್ತಿವೆ. ಕಾಡಿನ ಒಳಗೆ ಕಾಲಿಡುವ ಆರಂಭದಲ್ಲೇ ಹುಲಿಯ ಬಾಯೊಳಗೆ ಹೋದಂತಹ...

ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚಾಲನೆ

0
ಬಂಟ್ವಾಳ: ಸುದೀರ್ಘ ವರ್ಷಗಳ ಇತಿಹಾಸವನ್ನು ಹೊಂದಿರುವ ಅಮ್ಟೂರು ಗ್ರಾಮದ ಮೊಗರ್ನಾಡು ದೇವಮಾತಾ ಚರ್ಚಿನ 250ನೇ ವರ್ಷಾಚರಣೆಗೆ ಚರ್ಚ್ ನಲ್ಲಿ ನಡೆದ ಕ್ರಿಸ್ಮಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಅದ್ದೂರಿಯ ಚಾಲನೆ ನೀಡಲಾಯಿತು.ಸಮಾರಂಭದಲ್ಲಿ ಮಂಗಳೂರು ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರೆ|ಫಾ| ವಿಲ್ರೆಡ್ ಪ್ರಕಾಶ್ ಡಿಸೋಜ ಅವರು ಚರ್ಚ್ ನ 250ನೇ ವರ್ಷಾಚರಣೆಯ ಲಾಂಛನವನ್ನು ಅನಾವರಣಗೊಳಿಸುವ ಮೂಲಕ...