ಲಾಟರಿ, ಬೆಟ್ಟಿಂಗ್, ಮಟ್ಕಾ ನಿಯಂತ್ರಿಸಲು ಕಾರ್ಯಾಚರಣೆಗೆ ಸೂಚನೆ

0
ಮಂಗಳೂರು: ಲಾಟರಿ, ಬೆಟ್ಟಿಂಗ್, ಮಟ್ಕಾ ಮುಂತಾದ ಅನಧಿದಿಕೃತ ಚಟುವಟಿಕೆಗಳನ್ನು ತಡೆಗಟ್ಟಲು ರಚಿಸಲಾಗಿರುವ ಫ್ಲೈಯಿಂಗ್ ಸ್ಕ್ಯಾಡ್ ತಂಡವು ನಿರಂತರವಾಗಿ ಕಾರ್ಯಾಚರಣೆ ನಡೆಸಿ ಅಕ್ರಮ ತಡೆಗಟ್ಟಲು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್ ಸೂಚಿಸಿದ್ದಾರೆ.ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಲಾಟರಿ ಹಾವಳಿಯನ್ನು ನಿಯಂತ್ರಣ ಸಂಬಂಧ ಫ್ಲೈಯಿಂಗ್ ಸ್ಕ್ಯಾಡ್ ತ್ರೈಮಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ತಪಾಸಣಾ ತಂಡಗಳು...

ನ. 9,10 ರಂದು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರ “ಮಿಂಚಿನ ನೋಂದಣಿ”

0
ಮಂಗಳೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನವೆಂಬರ್ 9,10, 23 ಮತ್ತು 24ರಂದು ಮಿಂಚಿನ ನೋಂದಣಿ ಕಾರ್ಯಕ್ರಮವನ್ನು ಜಿಲ್ಲೆಯ ಎಲ್ಲಾ ಮತಗಟ್ಟೆ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಎಲ್ಲಾ ಬೂತುಮಟ್ಟದ ಅಧಿಕಾರಿಯವರು ಹಾಗೂ ಬಿಎಲ್‌ ಒ ಮೇಲ್ವಿಚಾರಕರು ಈ ದಿನಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ಗಂಟೆಯವರೆಗೆ ಮತಗಟ್ಟೆಯಲ್ಲಿ ಹಾಜರಿದ್ದು, ಅಲ್ಲಿಗೆ ಬರುವ ಸಾರ್ವಜನಿಕರ ಹೆಸರು ಮತದಾರರ...

ನ.8;ಮಂಗಳೂರಿನಲ್ಲಿ ಪಿಆರ್ ಸಿಐ ಯ18 ನೇ ಜಾಗತಿಕ ಸಂವಹನ ಸಮ್ಮೇಳನ

0
ಮಂಗಳೂರು:ಸಾರ್ವಜನಿಕ ಸಂಬಂಧಗಳನ್ನು ಮರುಸಂಪರ್ಕಿಸಿ ಮತ್ತು ಮರು ವ್ಯಾಖ್ಯಾನಿಸುವ ನಿಟ್ಟಿನಲ್ಲಿ ಮಂಗಳೂರು, ಭಾರತ-ಭಾರತೀಯ ಸಾರ್ವಜನಿಕ ಸಂಪರ್ಕ ಮಂಡಳಿ (PRCI)18 ನೇ ಜಾಗತಿಕ ಸಂವಹನ ಸಮಾವೇಶ 2024, ನವೆಂಬರ್ 8 ರಂದು ಮಂಗಳೂರಿನ ಮೋತಿ ಮಹಲ್ ನಲ್ಲಿ ಹಮ್ಮಿಕೊಂಡಿದೆ.ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ವೃತ್ತಿಪರ ಸಾರ್ವಜನಿಕ ಸಂಬಂಧಗಳನ್ನು ಉತ್ತೇಜಿಸುವ ಪ್ರಧಾನ ಸಂಸ್ಥೆ ಮತ್ತು ಭಾರತದಾದ್ಯಂತ...

“ದಿಗಿಲ್” ಸಿನಿಮಾದ ಚಿತ್ರೀಕರಣ ಮುಕ್ತಾಯ

0
ಮಂಗಳೂರು: ಚೇತನ್ ಮುಂಡಾಡಿ ನಿರ್ದೇಶನದ "ದಿಗಿಲ್" ಸಿನಿಮಾದ ಚಿತ್ರೀಕರಣ ಮುಗಿದಿದ್ದು, ಸಿನಿಮಾ ಡಬ್ಬಿಂಗ್ ನಲ್ಲಿ ನಿರತವಾಗಿದೆ.ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ ಚೇತನ್‌ ಮುಂಡಾಡಿ ಇದೀಗ ಮತ್ತೊಂದು ಚಿತ್ರದೊಂದಿಗೆ ಸಿನಿ ಪ್ರಿಯರ ಮುಂದೆ ಬಂದಿದ್ದಾರೆ. ಅದುವೇ ʼದಿಗಿಲ್‌ʼಈ ಬಾರಿ ಚೇತನ್‌ ಮುಂಡಾಡಿ ಅವರು ತುಳುನಾಡಿನಲ್ಲಿ ಆರಾಧಿಸುವ ಜುಮಾದಿ ಬಂಟ ದೈವದ ಕಥೆಯನ್ನು ತೆರೆಯ ಮೇಲೆ...

ಜ.15-19: ಮಂಗಳೂರಿನಲ್ಲಿ ಮೂರನೇ ವರ್ಷದ “ಸ್ಟ್ರೀಟ್ ಫುಡ್ ಫಿಯೇಸ್ಟಾ”

0
ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಜರುಗುವ ಮೂರನೇ ವರ್ಷದ ಸ್ಟ್ರೀಟ್ ಫುಡ್ ಫಿಯೇಸ್ಟಾ ಇದರ ದಿನಾಂಕ ಮತ್ತು ಸ್ಥಳದ ಘೋಷಣೆ ನಗರದ ಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಜರುಗಿತು.ಮಂಗಳೂರು ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, “ಮೂರನೇ ವರ್ಷದ ಸ್ಟ್ರೀಟ್ ಫುಡ್ ಕಾರ್ಯಕ್ರಮದ ದಿನಾಂಕ ಘೋಷಣೆ ಮಾಡಲು ಇಲ್ಲಿರುವ ದೇವರ ಮಕ್ಕಳ ಎದುರು ಕಾರ್ಯಕ್ರಮ...

ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಸನ್ಮಾನ

0
ಮಂಗಳೂರು: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನವಂಬರ್ 16 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ಆಯೋಜಿಸಲಾಗಿದೆಉದ್ಯಮ...

ಆಯುಷ್ಮಾನ್ ಭಾರತ್ : ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

0
ಮಂಗಳೂರು: ಜಿಲ್ಲೆಯಲ್ಲಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಸೇರಿಸÀಬೇಕು ಎಂದು ಲೋಕಸಭಾ ಸದಸ್ಯ ಕ್ಯಾ| ಬೃಜೇಶ್ ಚೌಟ ಅವರು ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯಮಂತ್ರಿ ಆರೋಗ್ಯ ಕರ್ನಾಟಕ ಯೋಜನೆಯ ಪರಿಣಾಮಕಾರಿ ಅನುμÁ್ಠನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು...

ಮಂಗಳೂರು ಕಂಬಳ:ಪೂರ್ವಭಾವಿ ಸಭೆ

0
ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ 8ನೇ ವರ್ಷದ ಮಂಗಳೂರು ಕಂಬಳ ದಿನಾಂಕ 28 ಡಿಸೆಂಬರ್ 2024 ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡು ಕರೆಯಲ್ಲಿ ನಡೆಯಲಿದ್ದು, ಆ ಪ್ರಯುಕ್ತ ಕಂಬಳದ ಪೂರ್ವಭಾವಿ ಸಭೆಯು ನವೆಂಬರ್ 4 ರಂದು ಸಾಯಂಕಾಲ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ ನಡೆಯಿತು. ಸಭೆಯನ್ನು ಮಂಗಳೂರು ಕಂಬಳ ಸಮಿತಿಯ ಅಧ್ಯಕ್ಷರು,...

ರಚನಾ ಸಂಸ್ಥೆಯ ಬೆಳ್ಳಿ ಹಬ್ಬದ ಸಂಭ್ರಮ

0
ಮಂಗಳೂರು: ಮಂಗಳೂರಿನ ಕ್ರೈಸ್ತ ಯುವ ಸಮುದಾಯ ಉತ್ತಮ ಶಿಕ್ಷಣ ಪಡೆದು ಕೈತುಂಬಾ ಹಣಗಳಿಕೆಯ ಉದ್ದೇಶಕ್ಕಾಗಿ ವಿದೇಶದಲ್ಲಿ ಉದ್ಯೋಗ ಪಡೆಯುವತ್ತ ಗಮನ ಹರಿಸುತ್ತಿರುವುದು ಜಾಸ್ತಿಯಾಗುತ್ತಿದೆ. ಆದರೆ ದೇಶದ ಅಭಿವೃದ್ಧಿಗೆ ಉತ್ತಮ ಐಎಎಸ್, ಐಪಿಎಸ್, ಮಿಲಿಟರಿ ಅಧಿಕಾರಿಗಳು, ಉದ್ಯಮಿಗಳ ಅಗತ್ಯವಿದೆ. ಕ್ರೈಸ್ತ ಯುವ ಸಮುದಾಯ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕಾಗಿದ ಎಂದು ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್...

ಸಹ್ಯಾದ್ರಿ ಕಾಲೇಜಿನಲ್ಲಿ ಸಿನರ್ಜಿಯಾ-2024

0
ಮಂಗಳೂರು: “ನವೆಂಬರ್ 7,8 ಮತ್ತು 9ರಂದು ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ಕ್ಯಾಂಪಸ್ ನಲ್ಲಿ ಸಿನರ್ಜಿಯಾ-2024 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 275ಕ್ಕೂ ಹೆಚ್ಚು ಸರಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳಿಂದ 10000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವ ಮೂಲಕ ಕಾರ್ಯಕ್ರಮವು ಯುವ ಪ್ರತಿಭೆಗಳಿಗೆ ವಿಜ್ಞಾನ, ತಂತ್ರಜ್ಞಾನ ಮತ್ತು ಉದ್ಯಮಶೀಲತೆಯಾದ್ಯಂತ ಅತ್ಯಾಧುನಿಕ ಕ್ಷೇತ್ರದಲ್ಲಿ ತೊಡಗಿಕೊಳ್ಳಲು ವೇದಿಕೆ ಒದಗಿಸಲಿದೆ“ ಎಂದು ಸಹ್ಯಾದ್ರಿ ಇಂಜಿನಿಯರಿಂಗ್...