ವೆನ್ಲಾಕ್ ತುರ್ತು ಚಿಕಿತ್ಸಾ ವಿಭಾಗ ಸ್ಥಳಾಂತರ
ಮಂಗಳೂರು: ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಹೊರರೋಗಿ ಚಿಕಿತ್ಸಾ ವಿಭಾಗದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ತುರ್ತು ಚಿಕಿತ್ಸಾ ವಿಭಾಗವನ್ನು ಹೊಸ ಸರ್ಜಿಕಲ್ ಬ್ಲಾಕ್ಗೆ ಸ್ಥಳಾಂತರಿಸಲಾಗಿದೆ.ಗುರುವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ವೆನ್ಲಾಕ್ಗೆ ಭೇಟಿ ನೀಡಿ ತುರ್ತು ಚಿಕಿತ್ಸಾ ವಿಭಾಗವನ್ನು ವೀಕ್ಷಿಸಿದರು. ಈ ಕಟ್ಟಡವನ್ನು ಕಳೆದ ಆಗಸ್ಟ್ 15ರಂದು ಉದ್ಘಾಟಿಸಲಾಗಿತ್ತು. ಸಾರ್ವಜನಿಕರು ಇನ್ನು ಮುಂದೆ ತುರ್ತು ಚಿಕಿತ್ಸಾ...
ಕಲ್ಜಿಗ ಸಿನಿಮಾ ನೋಡಿ ಮೆಚ್ಚಿದ ರಿಷಬ್ ಶೆಟ್ಟಿ
ಮಂಗಳೂರು: ಕಾಂತಾರ ಸಿನಿಮಾ ಖ್ಯಾತಿಯ ನಟ ರಿಷಬ್ ಶೆಟ್ಟಿ ಅರ್ಜುನ್ ಕಾಪಿಕಾಡ್ ಅಭಿನಯದ ಕಲ್ಜಿಗ ಸಿನಿಮಾವನ್ನು ಥಿಯೇಟರ್ ನಲ್ಲಿ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಇತ್ತೀಚೆಗೆ ರಿಷಬ್ ಶೆಟ್ಟಿ ಅವರು ಕುಟುಂಬ ಮತ್ತು ಸ್ನೇಹಿತರೊಂದಿಗೆ ಕಲ್ಜಿಗ ಸಿನಿಮಾವನ್ನು ವೀಕ್ಷಿಸಿದರು. ಕಲ್ಜಿಗ ಸಿನಿಮಾದಲ್ಲಿ ಬಡ ಕುಟುಂಬವೊಂದು ಕೊರಗಜ್ಜನನ್ನು ಆರಾಧಿಸಿಕೊಂಡು ಬರುವ ಕತೆ, ಮತ್ತು ಕುಟುಂಬ ಸಂಕಷ್ಟಕ್ಕೆ ಸಿಲುಕಿದಾಗ ಕುಟುಂಬದ...
ಕರಾವಳಿ ಸಂಗೀತ ಕಲಾವಿದರ ಒಕ್ಕೂಟ :ಸ್ವರ ಕುಡ್ಲ ಸೀಸನ್- 6. ಸಂಗೀತ ಸ್ಪರ್ಧೆ ಉದ್ಘಾಟನೆ
ಮ೦ಗಳೂರು: ಶ್ರದ್ಧೆ ಮತ್ತು ಛಲದಿಂದ ಕಲೆಯನ್ನು ಕರಗತ ಮಾಡಿಕೊಳ್ಳಬೇಕು. ಯಾವುದೇ ಕಲೆಯ ಸ್ಪರ್ಧೆ ಹಾಗೂ ಪ್ರದರ್ಶನಕ್ಕೆ ಮುನ್ನ ಶ್ರದ್ಧೆ ಮತ್ತು ಛಲದಿಂದ ಅದನ್ನು ಕರಗತ ಮಾಡಿಕೊಳ್ಳುವ ಅವಿರತ ಪ್ರಯತ್ನ ಇರಬೇಕು. ಎಂದು ಖ್ಯಾತ ಜ್ಯೋತಿಷಿ ಗಾಯಕ ಶ್ರೀ ಉದಯಕುಮಾರ್ ಅಭಿಪ್ರಾಯ ಪಟ್ಟರು.
ಕರಾವಳಿ ಸಂಗೀತ ಕಲಾವಿದರ ಒಕ್ಕೂಟ ದ.ಕ. ಉಡುಪಿ ಜಿಲ್ಲೆ ಇದರ ಸ್ವರ ಕುಡ್ಲ...
ಸರಕಾರಿ ಶಾಲೆಗೆ 1 ಕೋಟಿ ದೇಣಿಗೆ ನೀಡಿದ ಹಳೆ ವಿದ್ಯಾರ್ಥಿ!
ಮ೦ಗಳೂರು: ದ.ಕ.ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾವೂರು ಇದರ ನೂತನ ಕಟ್ಟಡದ ಶಂಕುಸ್ಥಾಪನೆ ಬುಧವಾರ ಬೆಳಗ್ಗೆ ನಡೆಯಿತು. ಕೊಡುಗೈ ದಾನಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಅಮೀನ್ ಅವರು ಅಂದಾಜು 1 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದು ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ....
ಕರುಣಾಕರ ಶೆಟ್ಟಿ ಮಧ್ಯಗುತ್ತು ಅವರಿಗೆ ಕೈಗಾರಿಕಾ ಉದ್ಯಮಿ ಪುರಸ್ಕಾರ
ಮಂಗಳೂರು: ಸ್ಟೇಟ್ ಬ್ಯಾಂಕ್ ಅಪ್ ಇಂಡಿಯಾ ಲೈಪ್ ಇನ್ ವಸ್ಟ್ ಮೆಂಟ್ ಪ್ಲಾನ್ ವಿಭಾಗ ಮಂಗಳೂರು ಇದರ ವತಿಯಿಂದ ಉತ್ತಮ ಕೈಗಾರಿಕಾ ಉದ್ಯಮಿ ಎಂಬ ಪುರಸ್ಕಾರವನ್ನು ಮುಂಬಯಿ ಉದ್ಯಮಿ ಕರುಣಾಕರ ಎಂ ಶೆಟ್ಟಿ ಮಧ್ಯಗುತ್ತು ಅವರಿಗೆ ಉಡುಪಿ ಕಚೇರಿಯಲ್ಲಿ ನೀಡಲಾಯಿತು.
ಎಸ್ ಬಿ ಐ ಲೈಪ್ ಕರ್ನಾಟಕ ವಲಯ ಬೆಂಗಳೂರು ಕೇಂದ್ರ ಕಚೇರಿ ರಿಜನಲ್ ಮ್ಯಾನೇಜರ್...
ನವೀನ್ ಪಿರೇರಾ ಸುರತ್ಕಲ್ ಹಾಗೂ ಉದಯ್ ನರಸಿಂಹ ಮೆಂಬ್ರೊ ಅವರಿಗೆ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸನ್ಮಾನ
ಮ೦ಗಳೂರು:ಗೋವಾದ ಪಣಜಿಯಲ್ಲಿ ನಡೆಯುವ ಮೂರನೆಯ ರಾಷ್ಟ್ರೀಯ ಚಾರೊಳಿ ಸಾಹಿತ್ಯ ಸಮ್ಮೇಳನದಲ್ಲಿ ರಾಷ್ಟ್ರದ ಚಾರೊಳಿ ಸಾಹಿತ್ಯದ ಅತ್ಯುನ್ನತ ಸನ್ಮಾನವನ್ನು ಮಂಗಳೂರಿನ ಆಶು ಕವಿ ಪೊಯೆಟಿಕಾ ಕವಿ ಕೂಟದ ಪ್ರವರ್ತಕ ಸಿವಿಲ್ ಇಂಜಿನಿಯರ್ ನವೀನ ಪಿರೇರಾ ಸುರತ್ಕಲ್ ಅವರು ಗೋವಾದ ರಾಜ್ಯ ಸರಕಾರದ ಹಲವು ಪ್ರಸಸ್ತಿಗಳ ಭಾಜನ ಅತ್ಯುತ್ತಮ ಕವಿಗಳಲ್ಲಿ ಒಬ್ಬರಾದ ಉದಯ್ ನರಸಿಂಹ ಮೆಂಬ್ರೊ ಅವರ...
ಅ.2ರ ವರೆಗೆ ಬಿಜೆಪಿಯಿಂದ ಸೇವಾ ಪಾಕ್ಷಿಕ ಆಚರಣೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಇಂದಿನಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವಾಗಿ ಆಚರಿಸಲಾಗುತ್ತದೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
ಸೆ.2ರಂದು ಪ್ರಧಾನಿ ಮೋದಿಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಸ್ವತಃ ಪ್ರಧಾನಿಯವರೇ ಪಕ್ಷದ ಸದಸ್ಯತ್ವವನ್ನು ಹೊಸದಾಗಿ ಪಡೆಯುವ ಮೂಲಕ ಚಾಲನೆ ನೀಡಿದ್ದು,...
ಸ್ವಚ್ಛತೆಯೇ ಸೇವೆ -2024 ಕಾರ್ಯಕ್ರಮ ಉದ್ಘಾಟನೆ
ಮಂಗಳೂರು: ಸ್ವಚ್ಛತೆಯು ಕೇವಲ ತೋರಿಕೆಗೆ ಸೀಮಿತವಾಗದೆ ನಮ್ಮ ಬದುಕಿನಲ್ಲಿ ಸ್ವಭಾವ ಮತ್ತು ಸಂಸ್ಕಾರ ಆದರೆ ಮಾತ್ರ ಸಮಾಜವನ್ನು ಶುಚಿಯಾಗಿಟ್ಟುಕೊಳ್ಳಬಹುದು ಎಂದು ಲೋಕಸಭಾ ಸದಸ್ಯ ಕ್ಯಾ. ಬ್ರಿಜೇಶ್ ಚೌಟ ಹೇಳಿದರು.ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಗರದ ತೋಟ ಬೆಂಗರೆಯಲ್ಲಿ ಮಂಗಳವಾರ ನಡೆದ ಬೃಹತ್ ಸ್ವಚ್ಛತಾ ಅಭಿಯಾನ" ಸ್ವಚ್ಛತೆಯೇ ಸೇವೆ...
ರಾಷ್ಟ್ರೀಯ ಲೋಕ ಅದಾಲತ್ : 3,122 ಪ್ರಕರಣಗಳು ಇತ್ಯರ್ಥ
ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದ ಮೇರೆಗೆ ಸೆಪ್ಟೆಂಬರ್ 14ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ನಲ್ಲಿ ದ.ಕ ಜಿಲ್ಲೆಯಾದ್ಯಂತ ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇದ್ದ ಪ್ರಕರಣಗಳ ಪೈಕಿ 3,122 ಪ್ರಕರಣಗಳು ಹಾಗೂ 23,734 ವ್ಯಾಜ್ಯಪೂರ್ವ ಪ್ರಕರಣಗಳು ರಾಜ್ಯ ಸಂಧಾನದ ಮೂಲಕ ಇತ್ಯರ್ಥಗೊಂಡಿದೆ.ಇದೇ ಸಂದರ್ಭದಲ್ಲಿ ಕೌಟುಂಬಿಕ ಕಲಹದ ಎರಡು...
ಸೆ.20 ರಂದು ಡಾ.ಗುರುಕಿರಣ್ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ. 20ರಂದು ಬೆಳಗ್ಗೆ 11ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಸಂಗೀತ ನಿರ್ದೇಶಕ, ಬೆಂಗಳೂರು ವಿ.ವಿ. ಗೌರವ ಡಾಕ್ಟರೇಟ್ ಪುರಸ್ಕೃತರಾದ ಗುರುಕಿರಣ್ ಭಾಗವಹಿಸಿ ಸಂವಾದ ನಡೆಸಲಿದ್ದಾರೆ.
ಹಿರಿಯ ಛಾಯಾಗ್ರಾಹಕ ಯಜ್ಞ ಮಂಗಳೂರು ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್...






