ನ.10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ

0
ಮ೦ಗಳೂರು : ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ರಂಗಚಾವಡಿ ಮಂಗಳೂರು ಇದರ ಆಶ್ರಯದಲ್ಲಿ ನವಂಬರ್ 10 ರಂದು ಭಾನುವಾರ ಸಂಜೆ 4.30 ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ರಂಗಚಾವಡಿ ವರ್ಷದ ಹಬ್ಬ ಕಾರ್ಯಕ್ರಮ ನಡೆಯಲಿದ್ದು, ರಂಗ ಚಾವಡಿ ಪ್ರಶಸ್ತಿ 2024 ಪ್ರದಾನ ಸಮಾರಂಭ ನಡೆಯಲಿದೆ. ರಂಗ ಸವ್ಯಸಾಚಿ ಲಯನ್ ಕಿಶೋರ್ ಡಿ ಶೆಟ್ಟಿ ಅವರನ್ನು 2024 ನೇ...

“90 ಎಮ್ ಎಲ್” ತುಳು ಸಿನಿಮಾಕ್ಕೆ ಶರವು ದೇವಸ್ಥಾನದಲ್ಲಿ ಮುಹೂರ್ತ

0
ಮಂಗಳೂರು: ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾಗುತ್ತಿರುವ "90 ಎಮ್ ಎಲ್" ತುಳು ಚಲನ ಚಿತ್ರದ ಮುಹೂರ್ತ ಸಮಾರಂಭವು ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು.ಶರವು ರಾಘವೇಂದ್ರ ಶಾಸ್ತ್ರಿ ಸಿನಿಮಾಕ್ಕೆ ಕ್ಲಾಪ್ ಮಾಡಿದರು.ನಟ ವಿನೀತ್ ಕುಮಾರ್, ನಟಿ ರುಹಾನಿ ಶೆಟ್ಟಿ, ರೋಶನ್ ಶೆಟ್ಟಿ,...

ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿಯವರಿಗೆ “ರಂಗಮಿತ್ರ ಪತ್ರಕರ್ತ ಪ್ರಶಸ್ತಿಯ ಗೌರವ

0
ಮಂಗಳೂರು: ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಸ್ನೇಹಮಿಲನ-ಸಿನಿರಂಗ ಪುರಸ್ಕಾರದಲ್ಲಿ ಹಿರಿಯ ಪತ್ರಕರ್ತ, ರಂಗಚಾವಡಿ ಸಂಸ್ಥೆಯ ಸಂಚಾಲಕ ಬಾಳ ಜಗನ್ನಾಥ ಶೆಟ್ಟಿ ಅವರನ್ನು "ರಂಗಮಿತ್ರ ಪತ್ರಕರ್ತ" ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಬಾಳ ಅವರು ನೂರಕ್ಕೂ ಮಿಕ್ಕಿದ ತುಳು ಮತ್ತು ಕನ್ನಡ ಸಿನಿಮಾಗಳಿಗೆ PRO ಆಗಿ ಕರ್ತವ್ಯ ನಿರ್ವಹಣೆ ಮತ್ತು ತುಳುಸಿನಿಮಾರಂಗದ ಸಮಗ್ರ ಮಾಹಿತಿಯುಳ್ಳ...

ಕರ್ನಾಟಕ ರಾಜ್ಯೋತ್ಸವ; ನ.1 ರಂದು ಹಲ್ಮಡಿ ಶಾಸನದ ಪ್ರತಿಕೃತಿ ಅನಾವರಣ ಕಾರ್ಯಕ್ರಮ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವ ಕಾಯ೯ಕ್ರಮ ನವೆಂಬರ್ 1 ರಂದು ನಗರದ ನೆಹರು ಮೈದಾನದಲ್ಲಿ ನಡೆಯಲಿದೆ.ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಬಳಿಕ ಪೆರೇಡ್ ಪಥಸಂಚಲನ, ಜಿಲ್ಲಾ ಪ್ರಶಸ್ತಿ ವಿತರಣೆ ಹಾಗೂ ವಿದ್ಯಾಥಿ೯ಗಳ ಸಾಂಸ್ಕೃತಿಕ ಕಾಯ೯ಕ್ರಮ ನಡೆಯಲಿದೆ.ಹಲ್ಮಿಡಿ...

“ಪಿಲಿಪಂಜ” ತುಳು ಸಿನಿಮಾದ ಶಿರ್ಷಿಕೆ ಬಿಡುಗಡೆ

0
ಮಂಗಳೂರು: ಎಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ನಿರ್ಮಾಣದ, ಪಿಲಿಪಂಜ ಸಿನಿಮಾದ ಶಿರ್ಷಿಕೆ ಬಿಡುಗಡೆ ಕಾರ್ಯಕ್ರಮವು ಶ್ರೀ ನಿತ್ಯಾನಂದ ಸೇವಾಶ್ರಮ ಬಂದರು, ಮಂಗಳೂರು ಇಲ್ಲಿ ನಡೆಯಿತು..ಹಿರಿಯ ತುಳು ರಂಗಭೂಮಿ ಹಾಗೂ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಶಿರ್ಷಿಕೆ ಬಿಡುಗಡೆ ಮಾಡುತ್ತಾ, "ಪಿಲಿಪಂಜ" ಒಂದು ವಿಭಿನ್ನ ಹಾಗೂ ಕುತೂಹಲ...

ಉಪಮುಖ್ಯಮಂತ್ರಿ ದ.ಕ ಪ್ರವಾಸ

0
ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ನವೆಂಬರ್ 2ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ ಬೆಳಿಗ್ಗೆ 10.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ. ಮಧ್ಯಾಹ್ನ 12 ಗಂಟೆಗೆ ಪುತ್ತೂರಿನಲ್ಲಿ ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದಲ್ಲಿ ಭಾಗಿ, ಮಧ್ಯಾಹ್ನ 2 ಗಂಟೆಗೆ ಪುತ್ತೂರಿನಿಂದ ನಿರ್ಗಮನ, ಸಂಜೆ 4ಗಂಟೆಗೆ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ...

ವಿಧಾನ ಪರಿಷತ್ತು ನೂತನ ಸದಸ್ಯರಾಗಿ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ

0
ಬೆಂಗಳೂರು: ,ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ದಿಂದ ವಿಧಾನ ಪರಿಷತ್ತು ಗೆ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣ ವಚನ ಸ್ವೀಕರಿಸಿದರು. ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿದರು. ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಹರೀಶ್ ಪೂಂಜಾ,...

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ

0
ಮಂಗಳೂರು: ಭಾರತೀಯ ಚುನಾವಣಾ ಆಯೋಗವು ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2025 ವೇಳಾಪಟ್ಟಿ ಹೊರಡಿಸಿದ್ದು ಅಕ್ಟೋಬರ್ 29ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ. ಅಕ್ಟೋಬರ್ 29 ರಿಂದ ನವೆಂಬರ್ 28 ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲಾಗುತ್ತದೆ. ನವೆಂಬರ್ 9, 10 ಹಾಗೂ 23,24ರಂದು ವಿಶೇಷ ನೋಂದಣಿ ಅಭಿಯಾನ ಆಯಾ ಮತಗಟ್ಟೆಗಳಲ್ಲಿ ನಡೆಯಲಿದೆ. ಡಿಸೆಂಬರ್ 24ರಂದು...

ಅಂಗನವಾಡಿ ಕೇಂದ್ರದಿಂದ ಶಿಕ್ಷಣಕ್ಕೆ ಅಡಿಪಾಯ: ಸಿಎ ಶಾಂತಾರಾಮ ಶೆಟ್ಟಿ

0
ಮಂಗಳೂರು : ಎಳೆಯ ಮಕ್ಕಳನ್ನು ಪೋಷಿಸಿ ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರ ಸೇವೆ ಮಹತ್ತರವಾದುದು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಬಿಜೈ ಕಾಪಿಕಾಡ್‌ನ ಅಂಗನವಾಡಿ...

ನ.3: ರಚನಾ’ಗೆ ಬೆಳ್ಳಿ ಹಬ್ಬದ ಸಂಭ್ರಮ

0
ಮ೦ಗಳೂರು: ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.ಕುಲಶೇಖರದ ಕೊರ್ಡೆಲ್ ಸಭಾಂಗಣದಲ್ಲಿ ರವಿವಾರ ಸಂಜೆ 6 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪುಣೆಯ ಮಿಲಿಟರಿ ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಮಾಂಡೆಂಟ್ ಆಗಿರುವ ರಿಯರ್ ಆ್ಯಡ್ಮಿರಲ್ ನೆಲ್ಸನ್ ಡಿಸೋಜ ಭಾಗವಹಿಸಲಿದ್ದಾರೆ. ಎನ್‍ಆರ್‍ಐ ಉದ್ಯಮಿ...