ಕುತ್ಲುರು ಸರಕಾರಿ ಶಾಲಾ ಮಕ್ಕಳಿಗೆ ಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

0
ಮಂಗಳೂರು:‌ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿರುವ ಕುತ್ಲುರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆಯಿತು.ಇದೇ ವೇಳೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಶಾಲಾ ಮಕ್ಕಳಿಗೆ ಊಟದ ತಟ್ಟೆ ವಿತರಿಸಲಾಯಿತು.ಸಮೃದ್ದಿ ಎಂಟರ್ಪ್ರೈಸಸ್...

ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸ್ಫೋಟ: 154 ಮ೦ದಿಗೆ ಗಾಯ

0
ಕಾಸರಗೋಡು: ನೀಲೇಶ್ವರ ಸಮೀಪದ ಅಂಜುತಂಬಲಂ ವೀರರ್ಕಾವ್ ದೈವ ಕ್ಷೇತ್ರ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಂಗ್ರಹ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಟ್ಟು 154 ಜನರು ಗಾಯಗೊಂಡಿದ್ದಾರೆ.ಅಪಘಾತದಲ್ಲಿ 97 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಎಂಟು ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ಜಿಲ್ಲಾಧಿಕಾರಿ ಇಂಬಶೇಖರ್ ತಿಳಿಸಿದ್ದಾರೆ. ಸೋಮವಾರ ತಡ ರಾತ್ರಿ 12 ಗಂಟೆಯ ವೇಳೆಗೆ...

ಶಿಗ್ಗಾವಿ ಉಪಚುನಾವಣೆ ಉಸ್ತುವಾರಿಯಾಗಿ ಮಂಜುನಾಥ ಭಂಡಾರಿ ನೇಮಕ

0
ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಗಳನ್ನಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷರುಗಳಾದ ವಿನಯ್ ಕುಲ್ಕರ್ಣಿ ಮತ್ತು ಮಂಜುನಾಥ ಭಂಡಾರಿ ಅವರನ್ನು ನೇಮಕ ಮಾಡಲಾಗಿದ್ದು ಶಿಗ್ಗಾವಿ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ HUDA ಅಧ್ಯಕ್ಷರಾದ ಶಾಕಿರ್ ಸನದಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ರ್ಶಿ ವಿಜಯ್ ಮತ್ತಿಕಟ್ಟಿ ಅವರು ಹುಬ್ಬಳ್ಳಿಯಲ್ಲಿ...

ಮಸ್ಕತ್ ನಲ್ಲಿ ತುಳುನಾಡನ್ನು ಮರು ಸೃಷ್ಟಿಸಿದ ಬಾಸ್

0
ಮ೦ಗಳೂರು: ಬಂಟ್ಸ್ ಓಮಾನ್ ಸಾಂಸ್ಕೃತಿಕ ಸಂಘದ (BOSS)ನೆರಳಲ್ಲಿ "ಸಾಂಸ್ಕೃತಿಕ ಸಮ್ಮಿಲನ " ಕೆಸರು ಗದ್ದೆ ಗೋಲ್ಡ್ ಫೀಲ್ಡ್ (KGF) - ಗ್ರಾಮೀಣ ಕ್ರಿಡೋತ್ಸವವು ಕಳೆದ ಶುಕ್ರವಾರ ಮಸ್ಕತ್ ನ "ಬರ್ಕ ಗುತ್ತಿ " ನ ಅಗೋಳಿ ಮಂಜಣ್ಣ ಅಂಗಣದಲ್ಲಿ ಜರಗಿತು.ತುಳುನಾಡಿನ ಬಂಟರ ಸಂಸ್ಕೃತಿ,ನಂಬಿಕೆ,ಆಚರಣೆಗಳ, ನಡವಳಿಕೆಗಳ ನೆನಪಿನ ಮೆಲುಕು ಹಾಕಲು "ತುಳುನಾಡಿನ ಪ್ರತಿಕೃತಿ " ಸೃಷ್ಟಿ...

ಮಾಧ್ಯಮ ರಂಗದ ನಿರಂತರ ಪ್ರಯತ್ನ ಮಾದರಿ :‌ ಮುಲ್ಲೈ ಮುಗಿಲನ್

0
ಮಂಗಳೂರು: ಗ್ರಾಮೀಣ ಭಾಗದ ಜನರ ಸಮಸ್ಯೆ ಗಳ ಬಗ್ಗೆ ಪ್ರಜಾಪ್ರಭುತ್ವದ ನಾಲ್ಕನೆ ಅಂಗವೆಂದು ಪರಿಗಣಿಸಲ್ಪಟ್ಟ ಮಾಧ್ಯಮ ರಂಗದ ಪ್ರತಿನಿಧಿಗಳು ಗಮನ ಹರಿಸಿ,ನಿವಾರಣೆಗೆ ನಿರಂತರವಾಗಿ ಪ್ರಯತ್ನಿ ಸುತ್ತಿರುವುದು ಇತರರಿಗೆ ಮಾದರಿಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.ಅವರು ನಗರದ ಪತ್ರಿಕಾ ಭವನದಲ್ಲಿದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಎಂಸಿಎಫ್ ಸಂಸ್ಥೆಯ...

ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ತುಳು ಸಿನಿಮಾಕ್ಕೆ ಮುಹೂರ್ತ

ಮಂಗಳೂರು: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಿತು. ಶರವು ರಾಘವೇಂದ್ರ ಶಾಸ್ತ್ರೀ ಕ್ಲಾಪ್ ಮಾಡಿ ಸಿನಿಮಾಕ್ಕೆ ಶುಭ ಹಾರೈಸಿದರು.ಸಮಾರಂಭದಲ್ಲಿ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್, ತಾರಾನಾಥ ಶೆಟ್ಟಿ ಬೋಳಾರ್, ಮಂಜುನಾಥ ಅತ್ತಾವರ, ಬಾಳ ಜಗನ್ನಾಥ ಶೆಟ್ಟಿ, ನವೀನ್...

ಪಟ್ಲ ಫೌಂಡೇಶನ್ ಟ್ರಸ್ಟ್ : ಯಕ್ಷಾಶ್ರಯದಲ್ಲಿ 31 ನೇ ಮನೆ ಹಸ್ತಾಂತರ

0
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲಗುತ್ತು ನೇತೃತ್ವದಲ್ಲಿ ಕಲಾವಿದರಿಗೆ ನಿರ್ಮಾಣ ಮಾಡುತ್ತಿರುವ, ಪಟ್ಟ ಯಕ್ಷಾಶ್ರಯ 31ನೇ ಮನೆ ಸರಪಾಡಿಯಲ್ಲಿ ಹಸ್ತಾಂತರಗೊಂಡಿತು.ಉದ್ಯಮಿ ಬಿ.ರಘುನಾಥ ಸೋಮಯಾಜಿ ಕೊಡುಗೆ ನೀಡಿದ ಈ ಮನೆಯನ್ನು ಸರಪಾಡಿ ಗ್ರಾಮದ ಮಠದಬೆಟ್ಟು ಎಂಬಲ್ಲಿ ಧರ್ಮಸ್ಥಳ ಮೇಳದ ಕಲಾವಿದ ಚಂದ್ರಶೇಖರ ಸರಪಾಡಿ ಅವರು ಕುಟುಂಬಕ್ಕೆ ಹಸ್ತಾಂತರಿಸಿ ಗೃಹಪ್ರವೇಶ ನೆರವೇರಿ ಸಲಾಯಿತು.ಕೇಂದ್ರೀಯ...

ಮಂಗಳೂರಿನ ಪ್ರಮುಖ 13 ಕಡೆಗಳಲ್ಲಿ “ಹಸಿರು ಪಟಾಕಿ ಮಾರಾಟ ಕೇಂದ್ರಗಳ ಸ್ಥಾಪನೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಟಾಕಿ ಮಾರಾಟಗಾರರ ಸಂಘ ಮಂಗಳೂರು ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಹಸಿರು ಪಟಾಕಿ ಮಾರಾಟ ಕೇಂದ್ರಗಳನ್ನು ಈ ಬಾರಿ ತೆರೆಯಲಾಗುವುದು ಎಂದು ಮಂಗಳೂರಿನಲ್ಲಿ ಸಂಘದ ವತಿಯಿಂದ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘದ ಪ್ರತಿನಿಧಿಗಳು ಮಾಹಿತಿ ನೀಡಿದ್ದಾರೆ.ಈಗಾಗಲೇ ತಾತ್ಕಾಲಿಕ ಪಟಾಕಿ ಮಾರುವವರು ತುಂಬಾ ಸಂಕಷ್ಟದಲ್ಲಿದ್ದು, ಈ ಸಲದ...

ಹಸಿರು ಪಟಾಕಿ ಬಳಕೆಗೆ ಸೂಚನೆ

0
ಮಂಗಳೂರು: ಪಟಾಕಿ ಮತ್ತು ಸಿಡಿಮದ್ದುಗಳನ್ನು ಉಪಯೋಗಿಸದೆ ಶಬ್ದ ಮಾಲಿನ್ಯ ಕಡಿಮೆ ಮಾಡುವ ಸಲುವಾಗಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಹೊರತುಪಡಿಸಿ ಇತರ ಪಟಾಕಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಬ್ಬದ ಅವಧಿಯು ಸಂಜೆ ಆರರಿಂದ ರಾತ್ರಿ ಹತ್ತು ಗಂಟೆಯವರೆಗೆ ಮಾತ್ರ ಹಸಿರು ಪಟಾಕಿ ಮತ್ತು ಸಿಡಿಮದ್ದುಗಳನ್ನು ಸಿಡಿಸುವುದಕ್ಕೆ ಒಪ್ಪಿಗೆ ನೀಡಲಾಗಿದೆ. ಹಾಗೂ ಆಚರಣೆಯ ಸಮಯದಲ್ಲಿ ಯಾವುದೇ...

ಅ. 28 ರಂದು ಕುತ್ಲುರು ಸರಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರ ವಿತರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಂಘದ ಸಹಭಾಗಿತ್ವದಲ್ಲಿ ಪತ್ರಕರ್ತರು ಗ್ರಾಮ ವಾಸ್ತವ್ಯ ಮಾಡಿದ ಕುತ್ಲುರು ಸರಕಾರಿ ಶಾಲೆ ಮಕ್ಕಳಿಗೆ ಎಂಸಿಫ್ ಸಿ ಎಸ್ ಆರ್ ನಿಧಿಯಿಂದ ಒಂದು ಲಕ್ಷ ರೂಪಾಯಿ ಮೌಲ್ಯದ ಸಮವಸ್ತ್ರ ವಿತರಣೆ ಅ. 28 ರಂದು ಬೆಳಿಗ್ಗೆ 11 ಗಂಟೆಗೆ ಪತ್ರಿಕಾ...