ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು:ಮಾಧ್ಯಮ ಕಾರ್ಯಾಗಾರ

0
ಮಂಗಳೂರು:ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಬಲ್ಮಠ, ಪರಿಸರ ಅಧ್ಯಯನ ಕೇಂದ್ರ ನೆಲ್ಲಿಗುಡ್ಡೆ,ಮೀಡಿಯಾ ಕ್ರಿಯೇಷನ್ಸ್ ಹಾಗೂ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಭಾಗಿತ್ವದಲ್ಲಿ ವಿದ್ಯಾರ್ಥಿಗಳಿಗೆ ಮಾಧ್ಯಮ ಸಂವಾದ ಕಾರ್ಯಾಗಾರ ಬಲ್ಮಠ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ನಲ್ಲಿ ನಡೆಯಿತು.ಮಂಗಳೂರು ಸ್ಮಾರ್ಟ್ ಸಿಟಿ ಯೋಜನೆಯ ಮಹಾ ಪ್ರಬಂಧಕ ಅರುಣ ಪ್ರಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ...

ದಸರಾ ಆಚರಣೆ ಸಂಸ್ಕೃತಿಯ ಪ್ರತೀಕ -ಪದ್ಮರಾಜ್ ಆರ್

0
ಮಂಗಳೂರು : ದಸರಾ ಆಚರಣೆ ನಮ್ಮ ಸಂಸ್ಕೃತಿಯ ಪ್ರತೀಕವಾಗಿದ್ದು , ಉತ್ಸವಕ್ಕೆ ಇನ್ನಷ್ಟು ಮೆರುಗು ನೀಡುವ ಉದ್ದೇಶದಿಂದ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್.ಆರ್ .ಪೂಜಾರಿ ಹೇಳಿದರು. ಶರಧಿ ಪ್ರತಿಷ್ಠಾನದ ವತಿಯಿಂದ ಮಂಗಳೂರು ದಸರಾ ಅಂಗವಾಗಿ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ಭಾನುವಾರ ನಡೆದ ಮುದ್ದು ಶಾರದೆ ಮತ್ತು...

ಮನಸೂರೆಗೊಂಡ ಮಂಗಳೂರು ದಸರಾ ಮ್ಯಾರಾಥಾನ್- 2024

0
ಮಂಗಳೂರು: ಬೆಳಗ್ಗೆ ಸುಮಾರು ಐದು ಗಂಟೆಯ ವೇಳೆ ಚುಮು ಚುಮು ಚಳಿಯ ಮಧ್ಯೆಯೂ ಕುದ್ರೋಳಿ ಕ್ಷೇತ್ರದ ಪರಿಸರದಲ್ಲಿ ಸೇರಿದ ಸಹಸ್ರಾರು ಮಂದಿಯಲ್ಲಿ ಬತ್ತದ ಉತ್ಸಾಹ.. ಗೆಲುವಿನ ಖುಷಿ…ಇಂತಹ ಅದ್ಭುತ ಸನ್ನಿವೇಶಕ್ಕೆ ಕಾರಣವಾಗಿದ್ದು, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಮಂಗಳೂರು ದಸರಾ-2024ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್ ವತಿಯಿಂದ ನಡೆದ ರಾಜ್ಯಮಟ್ಟದ ಮಂಗಳೂರು ದಸರಾ ಹಾಫ್...

ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ

ಮ೦ಗಳೂರು: ಜರ್ಮನಿಯು ಏಕೀ ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ ಸ್ಥಾಪಿಸಿಔಪಚಾರಿಕವಾಗಿ ಘೋಷಣೆ ಮಾಡುವ ದಿನ.ಮುಖ್ಯ ಅತಿಥಿಗಳಾಗಿ ಭಾರತೀಯ...

ಹಿಂದುಳಿದ ವರ್ಗಗಳ ಹಾಸ್ಟೆಲ್ : ಅರ್ಜಿ ಆಹ್ವಾನ

0
ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೊತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ./ಪ.ವರ್ಗ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‍ಲೈನ್...

ಬಿಜೆಪಿ ನಗರ ದಕ್ಷಿಣ ಪಶ್ಚಿಮ ಮಹಾ ಶಕ್ತಿ ಕೇಂದ್ರ: ಸೇವಾ ಪಾಕ್ಷಿಕ

0
ಮ೦ಗಳೂರು: ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆಯುತ್ತಿರುವ ಸೇವಾ ಪಾಕ್ಷಿಕದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರದ ದಕ್ಷಿಣ ಪಶ್ಚಿಮ ಮಹಾ ಶಕ್ತಿ ಕೇಂದ್ರದ ವತಿಯಿಂದ ಜೆಪ್ಪು ಮಾರ್ಕೆಟ್ ಬಳಿ ಇರುವ ಭಗಿನಿ ಸಮಾಜದಲ್ಲಿನ ಮಕ್ಕಳಿಗೆ ಸಿಹಿ ತಿಂಡಿ ನೀಡಿ ನಂತರ ಪಾದರಕ್ಷೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್...

ಬಂಟ ಕ್ರೀಡೋತ್ಸವ: ಸುರತ್ಕಲ್ ಬಂಟರ ಸಂಘದ ಮಹಿಳಾ ತಂಡಕ್ಕೆ ಪ್ರಥಮ, ದ್ವಿತೀಯ ಪ್ರಶಸ್ತಿ

0
ಮ೦ಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್ ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ನಡೆದ ಬಂಟ ಕ್ರೀಡೋತ್ಸವ-2024 ರಲ್ಲಿ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಸುರತ್ಕಲ್ ಬಂಟರ ಸಂಘದ ಮಹಿಳೆಯರ ತಂಡ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡದುಕೊಂಡಿದೆ.ಜಿದ್ದಾಜಿದ್ದಿನ ಫೈನಲ್...

ಪಟಾಕಿ ಮಾರಾಟ ಲೈಸನ್ಸ್ : ಅರ್ಜಿ ಆಹ್ವಾನ

0
ಮಂಗಳೂರು,: ದೀಪಾವಳಿ ಮತ್ತು ತುಳಸಿ ಪೂಜೆ ಹಬ್ಬಗಳ ಸಂದರ್ಭದಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 2ರವರೆಗೆ ಹಾಗೂ ನವೆಂಬರ್ 12 ಮತ್ತು 13 ರವರೆಗೆ ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪಟಾಕಿ ಸುಡುಮದ್ದು ಮಾರಾಟ ಮಾಡಲು ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಅಕ್ಟೋಬರ್ 4ರಿಂದ 16ರವರೆಗೆ ರೂ. 200/- ಬ್ಯಾಂಕ್ ಚಲನ್ ಮೂಲಕ...

ಸುವರ್ಣ ಕರ್ನಾಟಕ ರಥಯಾತ್ರೆಗೆ ಸ್ವಾಗತ

0
ಮಂಗಳೂರು: ರಾಜ್ಯಕ್ಕೆ ಕರ್ನಾಟಕ ಹೆಸರು ನಾಮಕರಣವಾದ 50 ವರ್ಷದ ಹಿನ್ನೆಲೆ, ಸುವರ್ಣ ಕರ್ನಾಟಕ ಸಂಭ್ರಮದ ಸಲುವಾಗಿ ರಥಯಾತ್ರೆ ಕಳೆದ ನವೆಂಬರ್ ಒಂದರಿಂದ ರಾಜ್ಯದಾದ್ಯಂತ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಸಂಚರಿಸುತ್ತಿದ್ದು ಗುರುವಾರ ಸುವರ್ಣ ಕರ್ನಾಟಕ ಸಂಭ್ರಮ ರಥವು ನಗರದ ಕುದ್ಮುಲ್ ರಂಗರಾವ್ ಪುರಭವನಕ್ಕೆ ಆಗಮಿಸಿತು. ಚುನಾವಣಾ ನೀತಿ ಸಂಹಿತೆಯ ಹಿನ್ನೆಲೆ ಸರಳವಾಗಿ ಅಧಿಕಾರಿಗಳು ರಥವನ್ನು...

ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯ;ಎಸ್.ಪಿ ತಂಡ ಪ್ರಥಮ,ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ

0
ಮಂಗಳೂರು:ಬ್ರ್ಯಾಂಡ್ ಮಂಗಳೂರು ಸೌಹಾರ್ದ ಕ್ರಿಕೆಟ್ ಪಂದ್ಯದಲ್ಲಿ ದ.ಕ ಎಸ್.ಪಿ ತಂಡ ಪ್ರಥಮ,ಮಂಗಳೂರು ಪೊಲೀಸ್ ಕಮೀಷನರ್ ತಂಡ ದ್ವಿತೀಯ ಪ್ರಶಸ್ತಿ ಗಳಿಸಿದೆ ಉತ್ತಮ ಎಸೆತಗಾರನಾಗಿ ಮಂಗಳೂರು ಕಮೀಶನರ್ ತಂಡದ ಆಟಗಾರ ರಂಜನ್ ಉತ್ತಮ ದಾಂಡಿಗ ಪ್ರಶಸ್ತಿಯನ್ನು ಮಂಗಳೂರು ಕಮೀಷನರ್ ತಂಡದ ಸಿದ್ದಾರ್ಥ ಹಾಗೂಪಂದ್ಯ ಪುರುಷನಾಗಿ ಹಾಗೂ ಸರಣಿ ಶ್ರೇಷ್ಠ ಆಟಗಾರನಾಗಿ ದಕ್ಷಿಣ ಕನ್ನಡ ಎಸ್ ಪಿ...