ಆ.31 ರಂದು ’ನವ್- ರಂಗ್’ ಎಡ್ಡಿ ಸಿಕ್ವೇರಾ ನಾಟಕ ಕೃತಿ ಬಿಡುಗಡೆ

0
ಮ೦ಗಳೂರು: ಹಿರಿಯ ರಂಗಕರ್ಮಿ, ನಿರೂಪಕ ಮತ್ತು ಚಿತ್ರ ಕಲಾವಿದ ಎಡ್ಡಿ ಸಿಕ್ವೇರಾ ಇವರ ಸಮಗ್ರ ರಂಗ ಕೃತಿಗಳ ಸಂಗ್ರಹ 'ನವ್ ರಂಗ್’ ಶನಿವಾರ, ಅಗೋಸ್ತ್ 31 ರಂದು ಸಂಜೆ 6.00 ಕ್ಕೆ ಸಂತ ಅಲೋಶಿಯಸ್ ಕಾಲೇಜಿನ ಸಹೋದಯ ಸಭಾಂಗಣದಲ್ಲಿ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಉಪಕುಲಪತಿ ವಂ| ಡಾ| ಪ್ರವೀಣ್ ಮಾರ್ಟಿಸ್ ಬಿಡುಗಡೆ ಮಾಡಲಿರುವರು. ಮೈಕಲ್...

ಸಕಾಲ ಪರಿಶೀಲನೆಗೆ ತಾಲೂಕು ಮಟ್ಟದಲ್ಲಿ ತನಿಖಾ ತಂಡ

0
ಮಂಗಳೂರು: ಸಕಾಲ ಯೋಜನೆಯಡಿ ಸಲ್ಲಿಕೆಯಾಗಿರುವ ಅರ್ಜಿಗಳ ಪ್ರಗತಿ ಪರಿಶೀಲನೆಗೆ ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದಲ್ಲಿಯೂ ತನಿಖಾ ತಂಡ ರಚನೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ ಸಂತೋಷ್‌ ಕುಮಾರ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಮಟ್ಟದ ತಂಡವು ಪ್ರತಿ ತಿಂಗಳು ಸಭೆ ನಡೆಸಿ ಆಯಾ...

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ಧೆಗಳಿಗೆ ಅರ್ಜಿ ಆಹ್ವಾನ

0
ಮಂಗಳೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಬೆಳ್ತಂಗಡಿ, ಬಂಟ್ವಾಳ, ಮಂಗಳೂರು ಗ್ರಾಮಾಂತರ, ಮಂಗಳೂರು ನಗರ, ಪುತ್ತೂರು, ಸುಳ್ಯ ಹಾಗೂ ವಿಟ್ಲ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಒಟ್ಟು 73 ಅಂಗನವಾಡಿ ಕಾರ್ಯಕರ್ತೆ ಹಾಗೂ 261 ಅಂಗನವಾಡಿ ಸಹಾಯಕಿಯರ ಗೌರವ ಸೇವೆಗಳ ಹುದ್ದೆಗೆ ಆನ್‍ಲೈನ್ ನಲ್ಲಿ ಆಸಕ್ತ...

ಫಿಲ್ಮ್ ಸೊಭಾಣ್ ನಲ್ಲಿ ಮಕ್ಕಳ ಚಿತ್ರ ಅಪ್ಸರಧಾರ

ಮ೦ಗಳೂರು: ಮಾಂಡ್ ಸೊಭಾಣ್ ಆಯೋಜಿಸಿದ `ಫಿಲ್ಮ್ ಸೊಭಾಣ್’ ಕೊಂಕಣಿ ಚಲನ ಚಿತ್ರೋತ್ಸವದಲ್ಲಿ ಕೊಂಕಣಿ ಮಕ್ಕಳಿಗಾಗಿ ಚಲನಚಿತ್ರ ಪ್ರದರ್ಶನ ಆಗಸ್ಟ್ 28 ರಂದು ಭಾರತ್ ಸಿನೆಮಾಸ್ ಇಲ್ಲಿ ನಡೆಯಿತು. ಡಾ ಕೆ. ರಮೇಶ್ ಕಾಮತ್ ನಿರ್ದೇಶನದ ಅಪ್ಸರಧಾರ ಚಲನಚಿತ್ರವನ್ನು ಪ್ರದರ್ಶಿಸಲಾಯಿತು. ಈ ಚಿತ್ರದ ಕೆಲಭಾಗಗಳನ್ನು ಈಜಿಪ್ಟ್ ನಲ್ಲಿ ಚಿತ್ರೀಕರಿಸಿದ್ದು, ತ್ರಿಡಿ ತಾಂತ್ರಿಕತೆ ಉಪಯೋಗಿಸಿದ ಮೊದಲ ಕೊಂಕಣಿ...

ಸೆ.12ಕ್ಕೆ “ರಾನಿ” ಕನ್ನಡ ಸಿನಿಮಾ ಬಿಡುಗಡೆ

ಮಂಗಳೂರು: “ಸೆ.12ಕ್ಕೆ ಬಹು ನಿರೀಕ್ಷಿತ ರಾನಿ ಕನ್ನಡ ಸಿನಿಮಾ ಬಿಡುಗಡೆಗೊಳ್ಳಲಿದೆ. ಆಕ್ಷನ್ ಜೊತೆಗೆ ಫ್ಯಾಮಿಲಿ ಒರಿಯೆಂಟೆಡ್ ಕಥಾನಕ ಇದರಲ್ಲಿದ್ದು ಪ್ರೇಕ್ಷಕರು ಸಿನಿಮಾ ಇಷ್ಟಪಡಲು ಬೇಕಾದ ಎಲ್ಲಾ ಅಂಶಗಳು ಸಿನಿಮಾದಲ್ಲಿ ಇರಲಿದೆ” ಎಂದು ಚಿತ್ರ ನಿರ್ದೇಶಕ ಗುರುತೇಜ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಸಿನಿಮಾದಲ್ಲಿ ಕನ್ನಡದ ಖ್ಯಾತ ನಟರಾದ ರವಿಶಂಕರ್, ಬಿ.ಸುರೇಶ್, ಯಶ್ ಶೆಟ್ಟಿ, ಉಗ್ರಂ ಮಂಜು...

ಆ.31-ಸೆ.1: ಮಂಗಳೂರಲ್ಲಿ 2ನೇ ಆವೃತ್ತಿಯ “ಕಬಡ್ಡಿ ಪ್ರೀಮಿಯರ್ ಲೀಗ್

0
ಮಂಗಳೂರು: “ಶೆಫ್ ಟಾಕ್ ಸೀಸನ್ -2 ಕಬಡ್ಡಿ ಪ್ರೀಮಿಯರ್ ಲೀಗ್ ಆಗಸ್ಟ್ 30ರಿಂದ ಸೆಪ್ಟೆಂಬರ್ 1ರವರೆಗೆ ನಡೆಯಲಿದ್ದು ಆಗಸ್ಟ್ 30ರಂದು ಆಹಾರೋತ್ಸವದ ಉದ್ಘಾಟನೆ ನಡೆಯಲಿದೆ. ಇದನ್ನು ಮಂಗಳೂರುಮಹಾನಗರ ಪಾಲಿಕೆಯ ಮೇಯರ್ ಸುಧೀರ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಆಗಸ್ಟ್ 31ರಂದು ಕಬಡ್ಡಿ ಪಂದ್ಯಾಟದ ಉದ್ಘಾಟನೆ ನಡೆಯಲಿದ್ದು ಇದನ್ನು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್‌...

ಹುಟ್ಟುಹಬ್ಬಕ್ಕೆ “ಚರ್ಮ ಕುಟೀರ” ಕೊಡುಗೆ ನೀಡಿದ ಮಾಜಿ ಮೇಯರ್!

0
ಮಂಗಳೂರು: ಬಿಜೆಪಿ ದಕ್ಷಿಣ ಮಂಡಲ ಹಿಂದುಳಿದ ಮೋರ್ಚಾ ವತಿಯಿಂದ ಮಾಜಿ ಮೇಯರ್ ದಿವಾಕರ್ ಪಾಂಡೇಶ್ವರ್ ತಮ್ಮ ಹುಟ್ಟುಹಬ್ಬದ ಸವಿನೆನಪಿಗಾಗಿ ಕೊಡಮಾಡಿದ ಚರ್ಮ ಕುಟೀರದ ಉದ್ಘಾಟನೆ ಮಂಗಳವಾರ ಬೆಳಗ್ಗೆ ಆರ್ ಟಿಓ ಕಚೇರಿ ಮುಂಭಾಗದಲ್ಲಿ ನಡೆಯಿತು.ಬಳಿಕ ಮಾತಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು, “ರಾಜು ಸ್ವಾಮಿ ಅವರು ಆರ್ ಟಿಓ ಬಳಿ...

ಸ್ನೇಹಾಲಯ : ಹದಿನಾರನೇ ವರ್ಷಕ್ಕೆ ಪಾದಾರ್ಪಣೆ

0
ಮ೦ಗಳೂರು: ಮಂಜೇಶ್ವರದ ಪಾವೂರಿನಲ್ಲಿರುವ ಸ್ನೇಹಾಲಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವು ತನ್ನ ಸೇವೆಯ ಹದಿನೈದನೇ ವರ್ಷಗಳನ್ನು ಕಳೆದು ಹದಿನಾರನೇ ವರ್ಷಕ್ಕೆ ಪಾದಾರ್ಪಣೆ ಮಾಡಿತು. ಈ ಐತಿಹಾಸಿಕ ಕ್ಷಣದಲ್ಲಿ ಸ್ನೇಹಾಲಯದ ಸ್ಪೂರ್ತಿಯಾದ ಸಂತ ಮದರ್ ತೆರೆಸಾರವರ ಗ್ರೊಟ್ಟೊ ಉದ್ಘಾಟನೆ ಮತ್ತು ಆಶೀರ್ವಚನ ಕಾರ್ಯ, ಸಾಂಭ್ರಮಿಕ ಬಲಿಪೂಜೆಯನ್ನು ಮಂಗಳೂರು ಧರ್ಮ ಪ್ರಾಂತ್ಯದ ನಿವೃತ್ತ ಬಿಷಪ್ ಅತಿ ವಂದನೀಯ...

ಜವಾಹರ ನವೋದಯ ವಿದ್ಯಾಲಯ : 6ನೇ ತರಗತಿ ಪ್ರವೇಶಕ್ಕೆ ಆರ್ಜಿ ಆಹ್ವಾನ

0
ಮಂಗಳೂರು: ಜವಾಹರ ನವೋದಯ ವಿದ್ಯಾಲಯ ಆಯ್ಕೆ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 6ನೇ ತರಗತಿಯ ಆಯ್ಕೆಗೆ ನಡೆಯುವ ಈ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದ್ದು ಸೆಪ್ಟೆಂಬರ್ 16 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ವೆಬ್‍ಸೈಟ್ www.navodaya.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 2025ರ ಜನವರಿ 18ರಂದು ಪರೀಕ್ಷೆ ನಡೆಯಲಿದೆ.ಹೆಚ್ಚಿನ ಮಾಹಿತಿಗೆ ಜವಾಹರ ನವೋದಯ ವಿದ್ಯಾಲಯ ಮುಡಿಪು,...

ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ

0
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ವಿಭಾಗ ಮತ್ತು ಜಿಲ್ಲಾ ವೆನ್ಲಾಕ್ ಆಸ್ಪತ್ರೆ ದ.ಕ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ 39 ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ ಆಚರಣೆ 2024ರ ಕಾರ್ಯಕ್ರಮವು ವೆನ್‍ಲಾಕ್ ಆಸ್ಪತ್ರೆಯ ಸಭಾಂಗಣದಕಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಿಸಿದ ಜಿಲ್ಲಾ ಆರೋಗ್ಯ...